ಯಾರಿಗುಂಟು ಯಾರಿಗಿಲ್ಲ…ಕೋವಿಡ್ ಫಾಸಿಟಿವ್ ಬಂದವರಿಗೆ ಈ ರೆಸಾರ್ಟ್ ಲ್ಲಿ ಉಚಿತ ರೂಂ


Team Udayavani, Feb 18, 2021, 9:35 PM IST

j 2

ಜಮೈಕಾ : ಕೋವಿಡ್ ಎನ್ನುವ ಸಾಂಕ್ರಾಮಿಕ ರೋಗ ಇಡೀ ವಿಶ್ವವನ್ನೇ ಹೆದರಿಸಿ ಮೂಲೆಗೆ ಕೂರಿಸಿತು. ಕೋವಿಡ್ ಮಾರಕ ರೋಗಕ್ಕೆ ನಲುಗದಿರುವ ಕ್ಷೇತ್ರಗಳೇ ಇಲ್ಲ. ಕೋವಿಡ್ ಕಾಣಿಸಿಕೊಂಡ ನಂತರವಂತೂ ಪ್ರವಾಸೋದ್ಯಮ, ಹೋಟೆಲ್ ಉದ್ಯಮ ನೆಲಕಚ್ಚಿದವು. ಇವು ಮೊದಲಿನಂತಾಗಲೂ ಇನ್ನೂ ಅದೆಷ್ಟು ದಿನಗಳ ಕಾಲ ಕಾಯಬೇಕೋ ಗೊತ್ತಿಲ್ಲ.

ಸದ್ಯ ಕೋವಿಡ್ ಅಬ್ಬರ ಕೊಂಚ ತಗ್ಗಿದ್ದರೂ ಕೂಡ ಜನರು ಪ್ರವಾಸದಂತಹ ಸಾಹಸಕ್ಕೆ ಕೈ ಹಾಕಲು ಹಿಂದೇಟು ಹಾಕುತ್ತಿದ್ದಾರೆ. ಅದರಲ್ಲೂ ಮೋಜು ಮಸ್ತಿ ಹಾಗೂ ಮಧುಚಂದ್ರಕ್ಕೆ ವಿದೇಶಕ್ಕೆ ಹಾರುವುದು ತೀರ ವಿರಳವಾಗಿದೆ. ಮನೆಯಿಂದ ಹೊರಗೆ ಕಾಲಿಡಲು ನೂರು ಬಾರಿ ಯೋಚಿಸುವಂತೆ ಮಾಡಿತು ಕೋವಿಡ್ ಎನ್ನುವ ಮಾರಕ ಕಾಯಿಲೆ.

ಮೊದಲೇ ಹೇಳಿದಂತೆ ಕೋವಿಡ್ ಸೃಷ್ಟಿಸಿದ ಅವಾಂತರಕ್ಕೆ ಹೆಚ್ಚು ನಷ್ಟ ಎದುರಿಸಿದ್ದ ಕ್ಷೇತ್ರಗಳಲ್ಲಿ ಪ್ರವಾಸೋದ್ಯಮವು ಒಂದು. ಇದರ ಜತೆಗೆ ಸುಂದರ ಹಾಗೂ ಪ್ರೇಕ್ಷಣಿಯ ಸ್ಥಳಗಳಲ್ಲಿರುವ ಐಷಾರಾಮಿ ಹೋಟೆಲ್ ಗಳೂ ಸಹ ಭರಿಸಲಾರದ ನಷ್ಟದ ಸುಳಿಯಲ್ಲಿ ಸಿಲುಕಿದವು. ಸದ್ಯ ಕೋವಿಡ್ ಸಂಕೋಲೆ ತೊಡೆದು ಹಾಕಿ ಮತ್ತೆ ಮೊದಲಿನಂತೆ ಚೇತರಿಕೆ ಕಾಣಲು ಜಮೈಕಾದಲ್ಲಿಯ ಹೋಟೆಲ್ ಉದ್ಯಮ ಮುಂದಾಗಿದೆ. ಇದಕ್ಕೆ ಹೊಸ ಹೊಸ ಐಡಿಯಾಗಳನ್ನು ಕಾರ್ಯರೂಪಕ್ಕೆ ತಂದಿವೆ.

ಯಾರಿಗುಂಟು ಯಾರಿಗಿಲ್ಲ…ಕೋವಿಡ್ ಫಾಸಿಟಿವ್ ಬಂದವರಿಗೆ ಈ ರೆಸಾರ್ಟ್ ಲ್ಲಿ ಉಚಿತ ರೂಂ

ಕೋವಿಡ್ ಫಾಸಿಟಿವ್ ಹೊಂದಿರುವವರಿಗೆ ಉಚಿತ ರೂಂ :

ಪ್ರವಾಸಿಗಳ ತಾಣ ಮೆಕ್ಸಿಕೊ ಮತ್ತು ಜಮೈಕಾದಲ್ಲಿರುವ ಚೈನ್ ಹೆಸರಿನ ಐಷಾರಾಮಿ ಹೋಟೆಲ್ ತನ್ನ ಉದ್ಯಮ ಮೊದಲಿನಂತಾಗಲೂ ಹೊಸ ಪ್ಲ್ಯಾನ್ ಮಾಡಿದೆ. ಈ ಎರಡು ದೇಶಗಳಲ್ಲಿರುವ ತನ್ನ 10 ಕ್ಕೂ ಹೆಚ್ಚು ದುಬಾರಿ ರೆಸಾರ್ಟ್ ಹಾಗೂ ಹೋಟೆಲ್ ಗಳಲ್ಲಿ 14 ದಿನಗಳ ವರೆಗೆ ಉಚಿತವಾಗಿ ವಾಸ ಮಾಡಲು ಅವಕಾಶ ನೀಡುತ್ತಿದೆ. ಆದರೆ, ಅದಕ್ಕೊಂದು ಕಟ್ಟಪ್ಪನೆ ವಿಧಿಸಿದೆ. ಅದು ಏನಂದರೆ, ಕೋವಿಡ್ ಫಾಸಿಟಿವ್ ಹೊಂದಿದವರಿಗೆ ಮಾತ್ರ ಇಲ್ಲಿ ಉಚಿತ ರೂಂ ದೊರೆಯಲಿದೆ.

ಯಾರಿಗುಂಟು ಯಾರಿಗಿಲ್ಲ…ಕೋವಿಡ್ ಫಾಸಿಟಿವ್ ಬಂದವರಿಗೆ ಈ ರೆಸಾರ್ಟ್ ಲ್ಲಿ ಉಚಿತ ರೂಂ

ಹೌದು, ಕೇಳಲು ಅಚ್ಚರಿಯಾದರೂ ಇದು ಸತ್ಯ. ಕೋವಿಡ್ ಲಕ್ಷಣ ಹೊಂದಿರುವವರನ್ನ ಮನೆ ಒಳಗೆ ಬಿಟ್ಟುಕೊಳ್ಳಲು ಹಿಂದೇಟು ಹಾಕುವ ಈ ಸಮಯದಲ್ಲಿ ಉಚಿತವಾಗಿ ರೂಂ ನೀಡುವ ಆಫರ್ ಮಾಡಿದೆ ಚೈನ್ ಹೋಟೆಲ್.

ಯಾಕೆ ಈ ಆಫರ್ ?

ಯಾರಿಗುಂಟು ಯಾರಿಗಿಲ್ಲ…ಕೋವಿಡ್ ಫಾಸಿಟಿವ್ ಬಂದವರಿಗೆ ಈ ರೆಸಾರ್ಟ್ ಲ್ಲಿ ಉಚಿತ ರೂಂ

ತನ್ನ ಈ ವಿಶೇಷ ಆಫರ್ ಕುರಿತು ಸ್ಪಷ್ಟನೆ ನೀಡಿರುವ ರೆಸಾರ್ಟ್ ಆಡಳಿತ ಮಂಡಳಿ, ಕೋವಿಡ್ ಹಿನ್ನೆಲೆ ಮನೆಯಲ್ಲಿಯೇ ಕುಳಿತ ಪ್ರವಾಸಿಗರಿಗೆ ಉತ್ತೇಜನ ಹಾಗೂ ಧೈರ್ಯ ತುಂಬುವುದೇ ನಮ್ಮ ಉದ್ದೇಶ. ಜನರು ಯಾವುದೇ ಭಯವಿಲ್ಲದೆ ಮನೆಯಿಂದ ಹೊರಗೆ ಬರಬೇಕು. ಜತೆಗೆ ಅವರ ಹಣವು ಉಳಿತಾಯವಾಗಬೇಕು ಎಂದಿದೆ.

14 ದಿನಗಳ ನಂತರವೂ ಕೋವಿಡ್ ಕಾಣಿಸಿಕೊಂಡರೆ ?

ಯಾರಿಗುಂಟು ಯಾರಿಗಿಲ್ಲ…ಕೋವಿಡ್ ಫಾಸಿಟಿವ್ ಬಂದವರಿಗೆ ಈ ರೆಸಾರ್ಟ್ ಲ್ಲಿ ಉಚಿತ ರೂಂ

ಇನ್ನು ಈ ರೆಸಾರ್ಟ್ ನಲ್ಲಿ ಇರಬಯಸುವ ಕೋವಿಡ್ ಲಕ್ಷಣವುಳ್ಳವರಿಗೆ ಮತ್ತೊಂದು ಅದ್ಭುತ ಅವಕಾಶ ಕಲ್ಪಿಸುತ್ತಿದೆ. 14 ದಿನಗಳ ನಂತರ ರೂಮ್ ಖಾಲಿ ಮಾಡುವ ವೇಳೆ ಕೋವಿಡ್ ಪರೀಕ್ಷೆ ನಡೆಸುವ ವ್ಯವಸ್ಥೆ ಇದೆ. ಒಂದು ವೇಳೆ ಆಗಲೂ ಕೋವಿಡ್ ಫಾಸಿಟಿವ್ ಬಂದರೆ ಮತ್ತೆ ಎರಡು ವಾರಗಳ ಕಾಲ ಉಚಿತವಾಗಿ ಈ ಹೋಟೆಲ್ ನಲ್ಲಿ ಉಳಿದುಕೊಳ್ಳಲು (ಕ್ವಾರೆಂಟೈನ್ ) ಅವಕಾಶ ನೀಡಿದೆ. ಆದರೆ, ಈ 14 ದಿನಗಳ ನಂತರ ಮತ್ತೆ ಫಾಸಿಟಿವ್ ಕಾಣಿಸಿಕೊಂಡರೆ ರಿಯಾಯಿತಿ ನೀಡಿದ್ದು ಅರ್ಧ ಶುಲ್ಕ ಪಾವತಿಸುವ ಅವಕಾಶ ಒದಗಿಸಿದೆ.

ಯಾರಿಗುಂಟು ಯಾರಿಗಿಲ್ಲ…ಕೋವಿಡ್ ಫಾಸಿಟಿವ್ ಬಂದವರಿಗೆ ಈ ರೆಸಾರ್ಟ್ ಲ್ಲಿ ಉಚಿತ ರೂಂ

ಈ ಹೋಟೆಲ್ ಹಿನ್ನೆಲೆ ಏನು ?

ಚೈನ್,  ಮೆಕ್ಸಿಕೊ ಮತ್ತು ಜಮೈಕಾ ದೇಶಗಳಲ್ಲಿ ಕಳೆದ ಮೂರು ದಶಕಗಳಿಂದ ಉತ್ತಮ ಹೆಸರು ಸಂಪಾದಿಸಿದೆ. ಈ ಎರಡು ದೇಶಗಳಲ್ಲಿ ಪ್ರಮುಖ ಪ್ರವಾಸಿ ತಾಣಗಳಲ್ಲಿ ಐಷಾರಾಮಿ ರೆಸಾರ್ಟ್ ಹಾಗೂ ಹೋಟೆಲ್ ಹೊಂದಿದೆ.

ಯಾರಿಗುಂಟು ಯಾರಿಗಿಲ್ಲ…ಕೋವಿಡ್ ಫಾಸಿಟಿವ್ ಬಂದವರಿಗೆ ಈ ರೆಸಾರ್ಟ್ ಲ್ಲಿ ಉಚಿತ ರೂಂ

ಟಾಪ್ ನ್ಯೂಸ್

ರಾಜ್ಯದಲ್ಲಿ ಶೇ.70.64 ದಾಖಲೆ ಮತದಾನ; 14 ಕ್ಷೇತ್ರಗಳ ಅಂತಿಮ ಮತದಾನ ಪ್ರಮಾಣ ಪ್ರಕಟ

ರಾಜ್ಯದಲ್ಲಿ ಶೇ.70.64 ದಾಖಲೆ ಮತದಾನ; 14 ಕ್ಷೇತ್ರಗಳ ಅಂತಿಮ ಮತದಾನ ಪ್ರಮಾಣ ಪ್ರಕಟ

Election Commission; ಜೂ.6ರ ವರೆಗೆ ನೀತಿ ಸಂಹಿತೆ ಸಡಿಲಿಕೆ ಇಲ್ಲ

Election Commission; ಜೂ.6ರ ವರೆಗೆ ನೀತಿ ಸಂಹಿತೆ ಸಡಿಲಿಕೆ ಇಲ್ಲ

ಸಂಧಾನ ಮೂಲಕ ವಿವಾದ ಬಗೆಹರಿಸಿಕೊಳ್ಳಿ: ರೋಹಿಣಿ, ರೂಪಾಗೆ ಸು.ಕೋರ್ಟ್‌ ಸಲಹೆ

ಸಂಧಾನ ಮೂಲಕ ವಿವಾದ ಬಗೆಹರಿಸಿಕೊಳ್ಳಿ: ರೋಹಿಣಿ, ರೂಪಾಗೆ ಸು.ಕೋರ್ಟ್‌ ಸಲಹೆ

Malpe: ಬೋಟಿನಿಂದ ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Malpe: ಬೋಟಿನಿಂದ ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Mangaluru ಆತ್ಮಹತ್ಯೆಗೆ ಶರಣಾದ ಇಂಜಿನಿಯರಿಂಗ್ ವಿದ್ಯಾರ್ಥಿ

Mangaluru ಆತ್ಮಹತ್ಯೆಗೆ ಶರಣಾದ ಇಂಜಿನಿಯರಿಂಗ್ ವಿದ್ಯಾರ್ಥಿ

Heart Attack ಸಿದ್ದಾಪುರ; ಹೃದಯಾಘಾತದಿಂದ ಮಹಿಳೆ ಸಾವು

Heart Attack ಸಿದ್ದಾಪುರ; ಹೃದಯಾಘಾತದಿಂದ ಮಹಿಳೆ ಸಾವು

3 ಕೋ. ರೂ. ಹಣ ಚೆನ್ನೈಯಿಂದ ಪೆನ್‌ಡ್ರೈವ್‌ ಖರೀದಿ: ಜಿ.ಟಿ.ದೇವೇಗೌಡ

3 ಕೋ. ರೂ. ಹಣ ಚೆನ್ನೈಯಿಂದ ಪೆನ್‌ಡ್ರೈವ್‌ ಖರೀದಿ: ಜಿ.ಟಿ.ದೇವೇಗೌಡ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tulu Movie: ಕತಾರ್ ನಲ್ಲಿ ವಿಜೃಂಭಿಸಿದ ತುಳು ಚಿತ್ರ “ತುಡರ್”         

Tulu Movie: ಕತಾರ್ ನಲ್ಲಿ ವಿಜೃಂಭಿಸಿದ ತುಳು ಚಿತ್ರ “ತುಡರ್”         

7-

ಸಾಂಸ್ಕೃತಿಕ ಕೇಂದ್ರದ ಉಪಾಧ್ಯಕ್ಷ ಸುಬ್ರಮಣ್ಯ ಹೆಬ್ಬಾಗಿಲು: ಕೃತಜ್ಞತೆ, ಗೌರವ

Brazil Floods: ಪ್ರವಾಹಕ್ಕೆ ತತ್ತರಿಸಿದ ಬ್ರೆಜಿಲ್‌, ಸಾವಿನ ಸಂಖ್ಯೆ 90ಕ್ಕೆ ಏರಿಕೆ

Brazil Floods: ಪ್ರವಾಹಕ್ಕೆ ತತ್ತರಿಸಿದ ಬ್ರೆಜಿಲ್‌, ಸಾವಿನ ಸಂಖ್ಯೆ 90ಕ್ಕೆ ಏರಿಕೆ

Israel captures Hamas last stronghold rafah

Hamas ಕೊನೇ ಬಲಿಷ್ಠ ನೆಲೆ ಇಸ್ರೇಲ್‌ ವಶಕ್ಕೆ! ರಫಾ ಪೂರ್ವಭಾಗಕ್ಕೆ ನುಗ್ಗಿದ ಇಸ್ರೇಲ್‌ ಪಡೆ

man hits his wife because he could not afford the treatment!

ಚಿಕಿತ್ಸೆ ವೆಚ್ಚ ಭರಿಸಲಾಗದೆ ಹೆಂಡತಿಯನ್ನೇ ಕೊಂದ!

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

ರಾಜ್ಯದಲ್ಲಿ ಶೇ.70.64 ದಾಖಲೆ ಮತದಾನ; 14 ಕ್ಷೇತ್ರಗಳ ಅಂತಿಮ ಮತದಾನ ಪ್ರಮಾಣ ಪ್ರಕಟ

ರಾಜ್ಯದಲ್ಲಿ ಶೇ.70.64 ದಾಖಲೆ ಮತದಾನ; 14 ಕ್ಷೇತ್ರಗಳ ಅಂತಿಮ ಮತದಾನ ಪ್ರಮಾಣ ಪ್ರಕಟ

Election Commission; ಜೂ.6ರ ವರೆಗೆ ನೀತಿ ಸಂಹಿತೆ ಸಡಿಲಿಕೆ ಇಲ್ಲ

Election Commission; ಜೂ.6ರ ವರೆಗೆ ನೀತಿ ಸಂಹಿತೆ ಸಡಿಲಿಕೆ ಇಲ್ಲ

ಸಂಧಾನ ಮೂಲಕ ವಿವಾದ ಬಗೆಹರಿಸಿಕೊಳ್ಳಿ: ರೋಹಿಣಿ, ರೂಪಾಗೆ ಸು.ಕೋರ್ಟ್‌ ಸಲಹೆ

ಸಂಧಾನ ಮೂಲಕ ವಿವಾದ ಬಗೆಹರಿಸಿಕೊಳ್ಳಿ: ರೋಹಿಣಿ, ರೂಪಾಗೆ ಸು.ಕೋರ್ಟ್‌ ಸಲಹೆ

Malpe: ಬೋಟಿನಿಂದ ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Malpe: ಬೋಟಿನಿಂದ ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Mangaluru ಆತ್ಮಹತ್ಯೆಗೆ ಶರಣಾದ ಇಂಜಿನಿಯರಿಂಗ್ ವಿದ್ಯಾರ್ಥಿ

Mangaluru ಆತ್ಮಹತ್ಯೆಗೆ ಶರಣಾದ ಇಂಜಿನಿಯರಿಂಗ್ ವಿದ್ಯಾರ್ಥಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.