ಕೋಟ ಶ್ರೀನಿವಾಸ ಪೂಜಾರಿ ಕಾರಿಗೆ KSRTC ಬಸ್ ಢಿಕ್ಕಿ: ಅಪಾಯದಿಂದ ಪಾರಾದ ಸಚಿವರು
Team Udayavani, Feb 19, 2021, 7:22 PM IST
ಬೆಂಗಳೂರು: ಸಚಿವ ಕೋಟ ಶ್ರೀನಿವಾಸ ಪೂಜಾರಿ ಪ್ರಯಾಣಿಸುತ್ತಿದ್ದ ಕಾರಿಗೆ, ಕೆಎಸ್ ಆರ್ ಟಿಸಿ ಬಸ್ ಢಿಕ್ಕಿ ಹೊಡೆದ ಘಟನೆ ಬೆಂಗಳೂರು ಹೊರವಲಯದ ನೈಸ್ ರಸ್ತೆ ಬಳಿ ನಡೆದಿದೆ.
ಕಾರಿಗೆ ಪೆಟ್ರೋಲ್ ಹಾಕಿಸಿಕೊಂಡು ಹಿಂದಿರುಗುತ್ತಿದ್ದಾಗ ಕೆಎಸ್ ಆರ್ ಟಿಸಿ ಬಸ್ ಢಿಕ್ಕಿ ಹೊಡೆದಿದ್ದು, ಸಚಿವ ಕೋಟ ಶ್ರೀನಿವಾಸ ಪೂಜಾರಿ ಹಾಗೂ ಕಾರಿನ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಅಪಘಾತದಲ್ಲಿ ಸಚಿವರು ಪ್ರಯಾಣಿಸುತ್ತಿದ್ದ ಕಾರಿಗೆ ಭಾಗಶಃ ಹಾನಿಯಾಗಿದೆ ಎಂದು ವರದಿಯಾಗಿದೆ.
ಕುಂಬಳಗೋಡು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಇದನ್ನೂ ಓದಿ: ತುಳು ನಾಡಿನ ಅತಿ ಕಿರಿಯ ನಾಗದರ್ಶನ ಪಾತ್ರಿ “ಸಂಪ್ರೀತ”
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PM ಮೋದಿ ಹೋದಲ್ಲೆಲ್ಲ ಕಾಂಗ್ರೆಸ್ ಗೆದ್ದಿದೆ: ಸಿಎಂ ಸಿದ್ದರಾಮಯ್ಯ
Lok Sabha Elections ಹಂತ-2: ಬಹಿರಂಗ ಪ್ರಚಾರಕ್ಕೆ ಇಂದು ತೆರೆ
Karnataka Govt ನೀತಿ ಸಂಹಿತೆ ಸಡಿಲಿಕೆಗೆ ಮನವಿ: ಸರಕಾರ ಚಿಂತನೆ
CM ವಿರುದ್ಧ ನಕಲಿ ಪೋಸ್ಟ್: ವಿಕ್ರಮ್ ಹೆಗ್ಡೆ, ಗಿಳಿಯಾರ್ ಬಂಧನಕ್ಕೆ ತಾತ್ಕಾಲಿಕ ತಡೆ
Prajwal Revanna Case ಸಂತ್ರಸ್ತೆಯರಿಗೆ ನೆರವಾಗಿ: ಸಿಎಂಗೆ ರಾಹುಲ್
MUST WATCH
ಹೊಸ ಸೇರ್ಪಡೆ
Miami; ವಿಮಾನ ಪ್ರಯಾಣಿಕನ ಪ್ಯಾಂಟ್ ನಲ್ಲಿ ಹಾವುಗಳು! ಮಿಯಾಮಿ ಏರ್ಪೋರ್ಟ್ ನಲ್ಲಿ ಆಗಿದ್ದೇನು?
Dandeli: ನಾಲೆಗೆಸೆದ ಮಗುವಿನ ಮೃತದೇಹ ಪತ್ತೆ
IPL 2024; ನಮ್ಮ ಜ್ಞಾನಕ್ಕೆ ಮಾಡಿದ ಅಪಮಾನ..: ವಿರಾಟ್ ವಿರುದ್ಧ ಸಿಟ್ಟಾದ ಸುನೀಲ್ ಗಾವಸ್ಕರ್
Dandeli: 6 ವರ್ಷದ ಮಗುವನ್ನು ನಾಲಾಕ್ಕೆಸೆದ ತಾಯಿ: ಮುಂದುವರಿದ ಮಗುವಿನ ಶೋಧ ಕಾರ್ಯಾಚರಣೆ
T20 Cricket; ಈ ದಿನಗಳಲ್ಲಿ ಮೈದಾನ ಗಾತ್ರ ಅಪ್ರಸ್ತುತ: ಅಶ್ವಿನ್