ಕರ್ನಾಟಕ ಯುವ ಸಾಹಿತ್ಯ ಸಮ್ಮೇಳನ ಅಧ್ಯಕ್ಷರಾಗಿ ಬೊರ್ಗಲ್‌ಗ‌ುಡ್ಡೆ ಮಂಜುನಾಥ ಕಾಮತ್‌ ಆಯ್ಕೆ

 ಫೆ.28:ಕರ್ನಾಟಕ ಯುವ ಸಾಹಿತ್ಯ ಸಮ್ಮೇಳನ

Team Udayavani, Feb 20, 2021, 3:50 AM IST

ಕರ್ನಾಟಕ ಯುವ ಸಾಹಿತ್ಯ ಸಮ್ಮೇಳನ ಅಧ್ಯಕ್ಷರಾಗಿ ಬೊರ್ಗಲ್‌ಗ‌ುಡ್ಡೆ ಮಂಜುನಾಥ ಕಾಮತ್‌ ಆಯ್ಕೆ

ಅಜೆಕಾರು: ಆದಿಗ್ರಾಮೋತ್ಸವ ಸಮಿತಿ, ಆಖೀಲ ಕರ್ನಾಟಕ ಬೆಳದಿಂಗಳ ಸಾಹಿತ್ಯ ಸಮ್ಮೇಳನ ಸಮಿತಿ ಮತ್ತು ಲಯನ್ಸ್‌  ಕ್ಲಬ್‌ ಮುನಿಯಾಲು  ಇವುಗಳ ಸಹಯೋಗದೊಂದಿಗೆ ಹಿರ್ಗಾನ ಬಿ.ಎಂ.

ಶಾಲೆಯಲ್ಲಿ  ಫೆ.  28ರಂದು ನಡೆಯ ಲಿರುವ ಕರ್ನಾಟಕ ಯುವ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಬೊರ್ಗಲ್‌ಗ‌ುಡ್ಡೆ ಮಂಜುನಾಥ ಕಾಮತ್‌ ಆಯ್ಕೆ ಯಾಗಿದ್ದಾರೆ.

ಸೃಜನಶೀಲ ಬರಹ ಮತ್ತು ಕೃತಿಗಳನ್ನು ಜನ ಸಾಮಾನ್ಯರಿಗೂ ಪರಿಚಯಿಸುವ ವಿಶಿಷ್ಟತೆ ಹೊಂದಿರುವ  ಇವರು “ಪಂಡಿತಾ’, “ದಾರಿ ತಪ್ಪಿಸು ದೇವರೇ’, “ನಾನು ಸನ್ಯಾಸಿಯಾಲು ಹೊರಟಿದ್ದೆª’ ಮತ್ತು “ಚಂದದ ಹಲ್ಲಿನ ಹುಡುಗಿ’  ಮತ್ತು “18 ಅವಳುಗಳ ಕಥೆ’ ಇವು ಅವರ ಕೃತಿಗಳಾಗಿವೆ. ಎಂಜಿಎಂ ಕಾಲೇಜಿನ ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥರೂ ಆಗಿದ್ದು,  ಕರ್ನಾಟಕ ಕೊಂಕಣಿ ಅಕಾಡೆಮಿಯ 1 ಲಕ್ಷ  ರೂ.ನ ಫೆಲೋಶಿಪ್‌ ಪಡೆದಿದ್ದಾರೆ.

ಯುವಕರೇ ವೇದಿಕೆ ಹಂಚಿಕೊಳ್ಳುವ ವಿನೂತನ ಕಲ್ಪನೆಯ ಸಮ್ಮೇಳನದಲ್ಲಿ ಮಧ್ಯಾಹ್ನ ಹಿರಿಯರಿಂದ ಕಿರಿಯರಿಗೆ ಮಾರ್ಗದರ್ಶನ ಮತ್ತು ಅವರ ಯಶಸ್ಸಿನ ಕಥೆ ಹೇಳುವ ಕಾರ್ಯಕ್ರಮ ಅನುಭವ ಗೋಷ್ಠಿ ಸಮ್ಮೇಳನದ ವಿಶೇಷತೆಯಾಗಿದೆ. ಕವಿಗೋಷ್ಠಿ, ಕನ್ನಡ ಗಾಯನ, ಭರತನಾಟ್ಯ, 6 ವರ್ಷ ಕೆಳಗಿನ ಮಕ್ಕಳ ಪುಟಾಣಿ ವಂಡರ್‌ ಶೋ, ರೂಪಾ ವಸುಂಧರಾ ಆಚಾರ್ಯ ಅವರ  ಪುಷ್ಪಾಂಜಲಿ ಕಲಾ ಪ್ರದರ್ಶನವಿದೆ.

ಭಾರತ ಸಾಧನಾ ಗೌರವ :

ಕಾರ್ಯಕ್ರಮದಲ್ಲಿ ಸಾಧಕರಿಗೆ ಭಾರತ ಸಾಧನಾ ಗೌರವ  ನೀಡಲಾಗುತ್ತಿದ್ದು ವಿವಿಧ ಕ್ಷೇತ್ರಗಳ ಸಾಧಕರಾದ ಕೆ. ಜಯಪ್ರಕಾಶ ಹೆಗ್ಡೆ, ಅಧ್ಯಕ್ಷರು, ಹಿಂದುಳಿದ ವರ್ಗಗಳ ಆಯೋಗ; ಕೆ.ಅಭಯಚಂದ್ರ ಜೈನ್‌ ಮೂಡುಬಿದಿರೆ, ಮಾಜಿ ಸಚಿವರು;  ದೇವಸ್ಯ ಶಿವರಾಮ ಶೆಟ್ಟಿ, ಮುಂಬಯಿ ಉದ್ಯಮಿ;  ಗುಣಪಾಲ ಕಡಂಬ, ಆಧುನಿಕ ಕಂಬಳಗಳ ರೂವಾರಿ;  ಹರಿಪ್ರಸಾದ್‌ ರೈ ಬೆಳ್ಳಿಪಾಡಿ ಮಣಿಪಾಲ ಉದ್ಯಮಿ;  ರಾಮಚಂದರ್‌ ಬೈಕಂಪಾಡಿ, ಸಾಹಿತಿ, ಮಂಗಳೂರು;  ಶೀಲಾ ಕೆ.  ಶೆಟ್ಟಿ, ಉಡುಪಿ, ರಾಜಕಾರಣಿ;  ಆರೂರು ತಿಮ್ಮಪ್ಪ ಶೆಟ್ಟಿ, ದೈಹಿಕ ಶಿಕ್ಷಕರು;  ಶಿರಿಯಣ್ಣ ಶೆಟ್ಟಿ, ಹಿರಿಯ ಸಹಕಾರ ಧುರೀಣ; ತಿರುವೈಲುಗುತ್ತು ನವೀನ್‌ಚಂದ್ರ ಆಳ್ವ, ಕಂಬಳ ಕ್ಷೇತ್ರದ ಸಾಧಕರು;   ಕೆ.ಪಿ. ಪದ್ಮಾವತಿ, ಸಣ್ಣ ಉಳಿತಾಯ ಮತ್ತು ಮಹಿಳಾ ಸಾಧಕಿ;  ಅಶೋಕ್‌ ಕುಮಾರ್‌ ಕಾಸರಗೋಡು,  ಸಾಹಿತಿ;  ರಾಜವರ್ಮ ಬೈಲಂಗಡಿ, ಹಿರಿಯ ಪ್ರಗತಿಪರ ಕೃಷಿಕರು;  ಬೋಳ ಪ್ರಭಾಕರ ಕಾಮತ್‌,  ಹಿರಿಯ ಉದ್ಯಮಿಗಳು;  ಐ.ವಿ. ಸೋನ್ಸ್‌, ಬನ್ನಡ್ಕ ಮೂಡುಬಿದಿರೆ, ಕೃಷಿ ಸಾಧಕರು;   ಮಿತ್ರಪ್ರಭ ಹೆಗ್ಡೆ, ಕಾರ್ಕಳ, ನಿವೃತ್ತ ಪ್ರಾಂಶುಪಾಲರು;  ಕೆ. ಮಹಾಬಲೇಶ್ವರ ಆಚಾರ್ಯ, ಉಡುಪಿ, ಸಮಾಜ ಸೇವಕರು;  ಪ.ರಾಮಕೃಷ್ಣ ಶಾಸ್ತ್ರಿ,  ಬೆಳ್ತಂಗಡಿ, ಹಿರಿಯ ಸಾಹಿತಿಗಳು; ಭಾಸ್ಕರ ಜೋಯಿಸ್‌ ಹೆಬ್ರಿ, ಉದ್ಯಮಿ; ಯೋಗೀಶ್‌ ಭಟ್‌ ಹೆಬ್ರಿ, ಜವಳಿ ವರ್ತಕರ ಸಂಘದ ಉಭಯ ಜಿಲ್ಲಾಧ್ಯಕ್ಷರು;   ಭುವನ ಪ್ರಸಾದ್‌ ಹೆಗ್ಡೆ ಮಣಿಪಾಲ, ಸಂಘಟಕರು;  ಉದ್ಯಾವರ ನಾಗೇಶ್‌ ಕುಮಾರ್‌, ರಂಗಕರ್ಮಿ;  ಕೆ. ಪದ್ಮಾಕರ ಭಟ್‌, ಹಿರಿಯ ಪತ್ರಕರ್ತರು;  ನಿತ್ಯಾನಂದ ಪೈ,  ಕಾರ್ಕಳ, ಸಿನೆಮಾ ನಿರ್ಮಾಪಕರು;  ಎ. ನರಸಿಂಹ ಬೊಮ್ಮರಬೆಟ್ಟು, ಶಿಕ್ಷಣ ತಜ್ಞರು;  ಕೆ. ಕರುಣಾಚಂದ್ರ, ನಿವೃತ್ತ ಜಿಲ್ಲಾ ಯುವಜನ ಅಧಿಕಾರಿ;  ನರಸಿಂಹ ಮೂರ್ತಿ ರಾವ್‌, ಉಡುಪಿ, ಸಾಹಿತ್ಯ ಪರಿಚಾರಿಕೆ;  ನಾರಾಯಣ ಶೆಟ್ಟಿ ಮುಂಬಯಿ, ಮುದ್ರಣ ಕ್ಷೇತ್ರ; ಸದಾನಂದ ನಾಯಕ್‌ ಮುಂಬಯಿ, ಯಕ್ಷಗಾನ ಕಲಾವಿದರನ್ನು ಗೌರವಿಸಲಾಗುತ್ತದೆ ಎಂದು ಪ್ರಧಾನ ಸಂಘಟಕ ಡಾ|  ಶೇಖರ ಅಜೆಕಾರು ತಿಳಿಸಿದ್ದಾರೆ.

ಟಾಪ್ ನ್ಯೂಸ್

ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್

ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್‌ ಪಕ್ಷದಿಂದ ಪ್ರಜ್ವಲ್‌ ರೇವಣ್ಣ ಅಮಾನತು

JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್‌ ಪಕ್ಷದಿಂದ ಪ್ರಜ್ವಲ್‌ ರೇವಣ್ಣ ಅಮಾನತು

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್‌

Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್‌

Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್‌ ಯಂತ್ರ ಕೊಡುಗೆ

Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್‌ ಯಂತ್ರ ಕೊಡುಗೆ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್

ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್

Ramana Avatara: ಇದು ಮಾಡರ್ನ್ ರಾಮನ ಕಥೆ: ‘ರಾಮನ ಅವತಾರ’ ಮೇಲೆ ರಿಷಿ ನಿರೀಕ್ಷೆ

Ramana Avatara: ಇದು ಮಾಡರ್ನ್ ರಾಮನ ಕಥೆ: ‘ರಾಮನ ಅವತಾರ’ ಮೇಲೆ ರಿಷಿ ನಿರೀಕ್ಷೆ

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.