ಭಾರತೀಯರಿಗೆ ಬೈಡೆನ್‌ ಖುಷಿ

ಹೊಸ ವಲಸೆ ನೀತಿ ಭಾರತೀಯ ಟೆಕ್ಕಿಗಳಿಗೆ ವರ

Team Udayavani, Feb 20, 2021, 7:00 AM IST

ಭಾರತೀಯರಿಗೆ ಬೈಡೆನ್‌ ಖುಷಿ

ವಾಷಿಂಗ್ಟನ್‌: ಅಮೆರಿಕದ ವೀಸಾ ಮತ್ತು ಶಾಶ್ವತ ಪೌರತ್ವದ ನಿರೀಕ್ಷೆಯಲ್ಲಿದ್ದ ಸಾವಿರಾರು ಭಾರತೀಯರಿಗೆ ಅಧ್ಯಕ್ಷ ಜೋ ಬೈಡೆನ್‌ ಆಡಳಿತ ಖುಷಿಯ ಸುದ್ದಿಯೊಂದನ್ನು ನೀಡಿದೆ. 1.1 ಕೋಟಿ ಮಂದಿಗೆ ಅಮೆರಿಕದ ಪೌರತ್ವವೂ ಸಿಗುವ ದಿನಗಳು

ಹತ್ತಿರವಾಗಿವೆ.

ಅಮೆರಿಕ ಪೌರತ್ವ ಕಾಯ್ದೆ 2021ನ್ನು ಜಾರಿಗೆ ತರಲು ಹೊಸ ಸರಕಾರ ಮುಂದಾಗಿದ್ದು, ಇದರಿಂದ ಭಾರತೀಯ ಐಟಿ ನೌಕರರು ಮತ್ತು ಅವರ ಕುಟುಂಬಸ್ಥರಿಗೆ ಹೆಚ್ಚಿನ ಪ್ರಯೋಜನವಾಗಲಿದೆ. ಬೈಡೆನ್‌ ಆಡಳಿತವು ಸಂಸತ್ತಿನಲ್ಲಿ ಈ ಸಂಬಂಧ ಮಸೂದೆಯನ್ನು ಮಂಡಿಸಿದೆ. ಮಸೂದೆಗೆ ಸಂಸತ್ತು ಮತ್ತು ಸೆನೆಟ್‌ ಒಪ್ಪಿಗೆ ಸಿಕ್ಕಿದರೆ 10 ವರ್ಷಗಳಿಂದ ಗ್ರೀನ್‌ ಕಾರ್ಡ್‌ಗಾಗಿ ಕಾಯುತ್ತಿದ್ದವರಿಗೆ  ಸುಲಭವಾಗಿ ಪೌರತ್ವ ಸಿಗಲಿದೆ. ಟ್ರಂಪ್‌ ಅವಧಿಯಲ್ಲಿ ಗ್ರೀನ್‌ ಕಾರ್ಡ್‌ ಸ್ಥಗಿತಗೊಳಿಸಲಾಗಿತ್ತು. ಬೈಡೆನ್‌ ಆಡಳಿತ ಈ ನೀತಿ ಗಳನ್ನು ತೆಗೆದುಹಾಕಲು ಮುಂದಾಗಿದೆ.

ಬೈಡೆನ್‌ ಹೇಳಿದ್ದೇನು?  ;

ವಲಸೆ ವ್ಯವಸ್ಥೆಯಲ್ಲಿ ಹಿಂದಿನ ಸರಕಾರ ಮಾಡಿರುವ ಕೆಲವು ತಪ್ಪುಗಳನ್ನು ಸರಿಪಡಿಸಿ, ನ್ಯಾಯ, ಮಾನವೀಯತೆಯನ್ನು ಎತ್ತಿ ಹಿಡಿಯಲಾಗುತ್ತದೆ ಎಂದು ಬೈಡೆನ್‌ ಹೇಳಿದ್ದಾರೆ.

ಮಸೂದೆಯಲ್ಲಿ  ಏನಿದೆ? :

  • 10 ವರ್ಷಗಳಿಂದ ಕಾಯುತ್ತಿರುವವರಿಗೆ ಗ್ರೀನ್‌ ಕಾರ್ಡ್‌.
  • ದಾಖಲೆಗಳಿಲ್ಲದಿರುವ ಕಾನೂನುಬದ್ಧ ವಲಸಿಗರಿಗೆ ಪೌರತ್ವ.
  • ಒಂದು ದೇಶಕ್ಕೆ ಇಂತಿಷ್ಟೇ ಗ್ರೀನ್‌ ಕಾರ್ಡ್‌ ಎಂಬ ನಿಯಮ ರದ್ದತಿ.
  • ಎಚ್‌-1ಬಿ ವೀಸಾದಾರನ ಪತ್ನಿ ಅಥವಾ ಪತಿಗೆ ಉದ್ಯೋಗ.
  • ಎಚ್‌-1ಬಿ ವೀಸಾದಾರರ ಮಕ್ಕಳಿಗೂ ಉದ್ಯೋಗ ಅವಕಾಶ.
  • ಅನಾಥರು, ವಿಧವೆಯರು, ಮಕ್ಕಳಿಗೆ ರಕ್ಷಣೆ.

ಟಾಪ್ ನ್ಯೂಸ್

aravind

Lok Sabha ಚುನಾವಣೆಗೆ ಸಮಯದಲ್ಲೇ ಕೇಜ್ರಿವಾಲ್ ಬಂಧಿಸಿದ್ಯಾಕೆ..?; ಇ.ಡಿಗೆ ಸುಪ್ರೀಂ ಪ್ರಶ್ನೆ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ನಡೆಯುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ಸಾಗುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

4-

Thirthahalli: ಚುನಾವಣಾ ಬಹಿಷ್ಕಾರ; ಸ್ವ-ಇಚ್ಛೆಯಿಂದ ಸಾವಿರಕ್ಕೂ ಅಧಿಕ ಮಂದಿಯಿಂದ ನಿರ್ಧಾರ !

ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ

ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ

3-kmc

Kasturba ಆಸ್ಪತ್ರೆಯಲ್ಲಿ ನೂತನವಾಗಿ ನಿರ್ಮಿಸಲಾದ ಡಾ| ರಾಮದಾಸ್ ಎಂ.ಪೈ ಬ್ಲಾಕ್ ಉದ್ಘಾಟನೆ

hdk

Hubli; ಅಧಿಕಾರ-ಹಣದ ದುರಹಂಕಾರ ಬಹಳ ದಿನ ಉಳಿಯುವುದಿಲ್ಲ..: ಡಿಕೆ ವಿರುದ್ಧ ಎಚ್ಡಿಕೆ ಗುಡುಗು

Haveri; ಕಾಗಿನೆಲೆ ಗುರುಪೀಠಕ್ಕೆ ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ಭೇಟಿ

Haveri; ಕಾಗಿನೆಲೆ ಗುರುಪೀಠಕ್ಕೆ ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ಭೇಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

drowned

Kenya; ಭಾರೀ ಮಳೆಗೆ ಒಡೆದ ಡ್ಯಾಮ್‌: ಕನಿಷ್ಠ 40 ಸಾವು!

1-weqweeqwe

10 ವರ್ಷಗಳಲ್ಲಿ ವಿಶ್ವದ ದೊಡ್ಡ ವಿಮಾನ ನಿಲ್ದಾಣ ನಿರ್ಮಾಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

5

Panaji: ದೇಶದ ಅತ್ಯಂತ ಶ್ರೀಮಂತ ಅಭ್ಯರ್ಥಿ ಪಲ್ಲವಿ ಧೆಂಪೊ

aravind

Lok Sabha ಚುನಾವಣೆಗೆ ಸಮಯದಲ್ಲೇ ಕೇಜ್ರಿವಾಲ್ ಬಂಧಿಸಿದ್ಯಾಕೆ..?; ಇ.ಡಿಗೆ ಸುಪ್ರೀಂ ಪ್ರಶ್ನೆ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ನಡೆಯುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ಸಾಗುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

4-

Thirthahalli: ಚುನಾವಣಾ ಬಹಿಷ್ಕಾರ; ಸ್ವ-ಇಚ್ಛೆಯಿಂದ ಸಾವಿರಕ್ಕೂ ಅಧಿಕ ಮಂದಿಯಿಂದ ನಿರ್ಧಾರ !

ಬಿಜೆಪಿ ಸುಳ್ಳು ಉತ್ಪಾದನೆ ಮಾಡುವ ಫ್ಯಾಕ್ಟರಿ: ಸಿಎಂ ಸಿದ್ದರಾಮಯ್ಯ

ಬಿಜೆಪಿ ಸುಳ್ಳು ಉತ್ಪಾದನೆ ಮಾಡುವ ಫ್ಯಾಕ್ಟರಿ: ಸಿಎಂ ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.