ನಿಮ್ಮ ಗ್ರಹಬಲ: ಈ ರಾಶಿಯವರಿಗೆ ಆರ್ಥಿಕವಾಗಿ ಹಂತಹಂತವಾಗಿ ಸಂಪತ್ತು ವರ್ಧಿಸಲಿದೆ


Team Udayavani, Feb 20, 2021, 7:49 AM IST

horoscope

20-02-2021

ಮೇಷ: ಕೌಟುಂಬಿಕವಾಗಿ ಸುಖ, ಸೌಭಾಗ್ಯದ ವರ್ಧನೆಯಿದೆ. ಆರ್ಥಿಕವಾಗಿ ಲಾಭದಾಯಕ ಆದಾಯವು ದ್ವಿಗುಣಗೊಳ್ಳಲಿದೆ. ನಿರುದ್ಯೋಗಿಗಳು ಪ್ರಯತ್ನ ಪಟ್ಟಲ್ಲಿ ಅನಿರೀಕ್ಷಿತವಾಗಿ ಯಶಸ್ಸು ತರಲಿದೆ. ಮನಸ್ಸು ಸಂದೇಹದಿಂದಿರುತ್ತದೆ.

ವೃಷಭ: ವೃತ್ತಿರಂಗದಲ್ಲಿ ಮನಸ್ಸಿನಲ್ಲಿ ಎಣಿಸಿದಂತೆ ಕಾರ್ಯಸಾಧನೆಯಾಗಲಿದೆ. ಹಿರಿಯರ ಸೇವೆ ಶುಶ್ರೂಷೆಗಾಗಿ ಓಡಾಟ ತಂದೀತು. ಚಿನ್ನ, ಬೆಳ್ಳಿ ಅಲಂಕಾರಿಕ ವಸ್ತುಗಳ ವ್ಯಾಪಾರಿಗಳಿಗೆ ಸುಗ್ಗಿ. ದೇವತಾರಾಧನೆ ಮಾಡಿರಿ.

ಮಿಥುನ: ಮನೆಯಲ್ಲಿ ಶಾಂತಿ, ಸಮಾಧಾನವು ನೆಲೆಸಲಿದೆ. ವಿದ್ಯಾರ್ಥಿಗಳ ಪ್ರಯತ್ನಬಲವು ಸಾರ್ಥಕವಾದೀತು. ಆದಾಯದಲ್ಲಿ ತೃಪ್ತಿ ಕಂಡುಬಾರದಿದ್ದರೂ ಹೆಚ್ಚಿನ ಸಮಸ್ಯೆ ಇರಲಾರದು. ಖರ್ಚುವೆಚ್ಚ ಕಡಿಮೆ ಮಾಡಿರಿ.

ಕರ್ಕ: ಗೃಹಕೃತ್ಯಗಳ ಜವಾಬ್ದಾರಿ ಹೆಚ್ಚಾಗಲಿದ್ದು, ದೇಹಾಯಾಸಕ್ಕೆ ಕಾರಣವಾಗದಂತೆ ಜಾಗ್ರತೆ ವಹಿಸ ಬೇಕಾದೀತು. ಮನೆ ಹಿರಿಯರಿಗೆ ಜ್ವರಾಧಿಭಾದೆಯಿಂದ ಅನಿರೀಕ್ಷಿತ ಖರ್ಚು ತಂದೀತು. ಮಕ್ಕಳ ವಿದ್ಯಾಭ್ಯಾಸಕ್ಕಾಗಿ ಅಲೆದಾಟ ತಂದೀತು.

ಸಿಂಹ: ದೇವತಾದರ್ಶನ ಭಾಗ್ಯ ತಂದೀತು. ಆರೋಗ್ಯಭಾಗ್ಯದಲ್ಲಿ ಪಿತ್ತಪ್ರಕೋಪ, ಸಂಧಿನೋವು, ಅನಾರೋಗ್ಯವು ಕಾಣಿಸಬಹುದು. ನಿರುದ್ಯೋಗಿಗಳಿಗೆ ಉದ್ಯೋಗ ಲಾಭವಿದೆ. ಹೊಸ ವಾಹನ ಖರೀದಿ ತಂದೀತು.

ಕನ್ಯಾ: ಆರ್ಥಿಕವಾಗಿ ಹಂತಹಂತವಾಗಿ ಸಂಪತ್ತು ವರ್ಧಿಸಲಿದೆ. ನ್ಯಾಯಾಲಯದ ಕೆಲಸ ಕಾರ್ಯಗಳು ನಿಮ್ಮ ಪರವಾದಾವು. ಧನವಿನಿಯೋಗದಲ್ಲಿ ಹೆಚ್ಚಿನ ಜಾಗ್ರತೆ ವಹಿಸಬೇಕು. ಮಕ್ಕಳ ಕುರಿತು ಸಂತೋಷ ಸಿಗಲಿದೆ.

ತುಲಾ: ಅನಾವಶ್ಯಕವಾಗಿ ನೆರೆಹೊರೆ ಯವರೊಡನೆ ಅಸಮಾಧಾನ ತಂದೀತು. ಆರೋಗ್ಯಭಾಗ್ಯಕ್ಕಾಗಿ ಚಿಕಿತ್ಸೆಯ ಖರ್ಚು ತಂದೀತು. ವೃಥಾ ಆರೋಪ ಹೊಂದುವ ನಿಮಗೆ ಖರ್ಚು ಅಧಿಕವಾಗಲಿದೆ. ಕಿರುಸಂಚಾರವಿರುತ್ತದೆ.

ವೃಶ್ಚಿಕ: ಗುರುವಿನ ಅನುಗ್ರಹದಿಂದ ಸುಖ, ಭಾಗ್ಯ ಗೋಚರಕ್ಕೆ ಬರುತ್ತದೆ. ಆಗಾಗ ಮಾನಸಿಕ ಗೊಂದಲಕ್ಕೆ ಒಳಗಾಗಿ ಅನೇಕ ಪ್ರಕ್ರಿಯೆಗಳಲ್ಲಿ ಸಮಸ್ಯೆಗಳು ತೋರಿಬಂದಾವು. ಸಾಂಸಾರಿಕವಾಗಿ ಪತ್ನಿ, ಪುತ್ರರ ಸಹಕಾರ ಸಿಗಲಿದೆ.

ಧನು: ನೆಮ್ಮದಿ, ಸಮಾಧಾನವಿದ್ದರೂ ಕಷ್ಟ ತಪ್ಪದು. ನೌಕರ ವರ್ಗಕ್ಕೆ ನಿರೀಕ್ಷಿತ ಮುಂಭಡ್ತಿ ಸದ್ಯದಲ್ಲೇ ತರಲಿದೆ. ಮನಸ್ಸನ್ನು ಆದಷ್ಟು ಶಾಂತಗೊಳಿಸಿರಿ. ನಿರುದ್ಯೋಗಿಗಳಿಗೆ ಉದ್ಯೋಗ ಲಾಭ ಅಚ್ಚರಿ ತರಲಿದೆ. ಶುಭವಿದೆ.

ಮಕರ: ಉದ್ಯೋಗಿಗಳಿಗೆ ವೃತ್ತಿ ನಿಮಿತ್ತ ದೂರ ಪ್ರಯಾಣದ ಸಾದ್ಯತೆ ಇರುತ್ತದೆ. ಧನಾಗಮನವು ತಕ್ಕಮಟ್ಟಿಗೆ ಇರುತ್ತದೆ. ನಿವೇಶನದ ಖರೀದಿಯಿಂದ ಸಂತಸವಾಗಲಿದೆ. ಹಂತಹಂತವಾಗಿ ಭಾಗ್ಯವೃದ್ಧಿ, ಯಶೋಭಿವೃದ್ಧಿ ಇದೆ.

ಕುಂಭ: ವಿದ್ಯಾರ್ಥಿಗಳಿಗೆ ಅನಿರೀಕ್ಷಿತವಾಗಿ ವಿದೇಶ ಯಾನದ ಸಂಭವವಿರುತ್ತದೆ ಜೀರ್ಣಾಂಗದ ಸಮಸ್ಯೆ ಕಾಡಲಿದೆ. ಕಬ್ಬಿಣ, ಕಟ್ಟಡ ಸಾಮಾಗ್ರಿಗಳ ವ್ಯಾಪಾರ, ವ್ಯವಹಾರದವರಿಗೆ ಲಾಭವಿದೆ. ಪತ್ನಿಯಿಂದ ಸಹಕಾರ ಸಿಗಲಿದೆ.

ಮೀನ: ಶೈಕ್ಷಣಿಕ ವೃತ್ತಿಯವರಿಗೆ ಸ್ವಾಭಿಮಾನದ ಪ್ರಶ್ನೆಯಾಗಲಿದೆ. ನಿರಂತರ ಆರ್ಥಿಕ ಸಮಸ್ಯೆಗಳಿಂದ ಕ್ಲೇಶ ತಂದೀತು. ಆಗಾಗ ಮನೆಯಲ್ಲಿ, ಕಹಿಯಾದ ವಾತಾವರಣ ಸೃಷ್ಟಿಯಾದೀತು. ನಿಮ್ಮ ಪ್ರಯತ್ನ ಬಲದ ಅಗತ್ಯವಿದೆ.

 

ಎನ್‌.ಎಸ್‌. ಭಟ್

ಟಾಪ್ ನ್ಯೂಸ್

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್

BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ

BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ

16

Goldy Brar: ಸಿಧು ಮೂಸೆವಾಲಾ ಹತ್ಯೆಯ ಮಾಸ್ಟರ್‌ ಮೈಂಡ್; ಗೋಲ್ಡಿ ಬ್ರಾರ್‌ ಶೂಟೌಟ್ – ವರದಿ

ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ

ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ

Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್‌ಗೆ ಮತಹಾಕಲಿ: ಯೋಗೇಂದ್ರ ಯಾದವ್

Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್‌ಗೆ ಮತಹಾಕಲಿ: ಯೋಗೇಂದ್ರ ಯಾದವ್

ರಜಿನಿಕಾಂತ್‌ ʼಕೂಲಿʼಯಲ್ಲಿ ಅನುಮತಿಯಿಲ್ಲದೆ ಹಾಡು ಬಳಕೆ: ಲೀಗಲ್‌ ನೋಟಿಸ್‌ ಕಳುಹಿಸಿದ ಇಳಯರಾಜ

ರಜಿನಿಕಾಂತ್‌ ʼಕೂಲಿʼಯಲ್ಲಿ ಅನುಮತಿಯಿಲ್ಲದೆ ಹಾಡು ಬಳಕೆ: ಲೀಗಲ್‌ ನೋಟಿಸ್‌ ಕಳುಹಿಸಿದ ಇಳಯರಾಜ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-24-wednesday

Daily Horoscope: ಉದ್ಯೋಗದಲ್ಲಿ ಜವಾಬ್ದಾರಿಗಳ ಸಮರ್ಥ ನಿರ್ವಹಣೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

1-24-sunday

Daily Horoscope: ವಸ್ತ್ರಾಭರಣ ಖರೀದಿಗೆ ಧನವ್ಯಯ, ಅವಿವಾಹಿತರಿಗೆ ಶೀಘ್ರ ವಿವಾಹ ಯೋಗ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಮುಸ್ಲಿಮರು ಮೋದಿ ಬೆಂಬಲಿಸಲಿ: ರಮೇಶ ಜಾರಕಿಹೊಳಿ

ಮುಸ್ಲಿಮರು ಮೋದಿ ಬೆಂಬಲಿಸಲಿ: ರಮೇಶ ಜಾರಕಿಹೊಳಿ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್

BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ

BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ

16

Goldy Brar: ಸಿಧು ಮೂಸೆವಾಲಾ ಹತ್ಯೆಯ ಮಾಸ್ಟರ್‌ ಮೈಂಡ್; ಗೋಲ್ಡಿ ಬ್ರಾರ್‌ ಶೂಟೌಟ್ – ವರದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.