ಜಮೀನಿಗೆ ನಾಲೆಯ ನೀರು ನುಗ್ಗಿ ಕೊಚ್ಚಿಹೋದ ಫಲವತ್ತಾದ ಮಣ್ಣು
Team Udayavani, Feb 20, 2021, 10:14 AM IST
ವಿಜಯಪುರ: ಒಡೆದ ನಾಲೆಯ ನೀರು ಜಮೀನಿಗೆ ನುಗ್ಗಿ ಜಮೀನಿನ ಫಲವತ್ತಾದ ಮಣ್ಣು ಕೊಚ್ಚಿ ಹೋಗಿ, ಬೆಳೆಯೂ ಹಾನಿಯಾಗಿ ರೈತರು ಸಂಕಷ್ಟಕ್ಕೆ ಸಿಲುಕಿದ ಘಟನೆ ಮುದ್ದೇಬಿಹಾಳ ತಾಲೂಕಿನಲ್ಲಿ ನಡೆದಿದೆ.
ಮುದ್ದೇಬಿಹಾಳ ತಾಲೂಕಿನ ಕುಂಟೋಜಿ ಗ್ರಾಮದ ಬಳಿ ಹರಿಯುವ ಮುಳವಾಡ ಏತ ನೀರಾವರಿ ಯೋಜನೆ ಕಾಲುವೆಯಿಂದ ನೀರು ಹರಿದು ಈ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ.
ಹೂವಿನಹಿಪ್ಪರಗಿ ಶಾಖಾ ಉಪ ಕಾಲುವೆ ಒಡೆದ ಕಾರಣ ನೀರು ನುಗ್ಗಿದ ಜಮೀನಿನಲ್ಲಿದ್ದ ಜೋಳ, ಕಡಲೆ, ಗೋಧಿ ಬೆಳೆಗೆ ಹಾನಿಯಾಗಿ, ಫಲವತ್ತಾದ ಮಣ್ಣು ಕೂಡಾ ಕೊಚ್ಚಿ ಹೋಗಿದೆ.
ಇದನ್ನೂ ಓದಿ:ಉಸಿರಾಟದ ಸಮಸ್ಯೆ: ಏಮ್ಸ್ ಗೆ ದಾಖಲಾದ ಸಂಸದೆ ಪ್ರಗ್ಯಾ ಸಿಂಗ್ ಠಾಕೂರ್
ಸುದ್ದಿ ತಿಳಿದು ಸ್ಥಳಕ್ಕೆ ಆಗಮಿಸಿದ ಕೆಬಿಜೆಎನ್ ಎಲ್ ಅಧಿಕಾರಿಗಳು ನಾಲೆಯ ನೀರು ತಡೆಯಲು ಮರಳಿನ ಚೀಲಗಳನ್ನು ಹಾಕಿ, ಹೆಚ್ಚಿನ ಪ್ರಮಾಣದ ನೀರು ನುಗ್ಗದಂತೆ ತಡೆಯುವ ಪ್ರಯತ್ನ ನಡೆಸಿದ್ದಾರೆ.
ಇದಲ್ಲದೇ ಬೆಳೆಹಾನಿ ಹಾಗೂ ಭೂಮಿಯ ಫಲವತ್ತಾದ ಮಣ್ಷು ನಷ್ಟಕ್ಕೆ ಸೂಕ್ತ ಪರಿಹಾರ ನೀಡುವಂತೆ ರೈತರು ಆಗ್ರಹಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ
Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ
Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು
State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ
MUST WATCH
ಹೊಸ ಸೇರ್ಪಡೆ
Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ
Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೊಟೀಸ್
Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!
Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ
Sandalwood: ಧೀರೇನ್ ರೀ ಇಂಟ್ರೊಡಕ್ಷನ್