ಆಧಾರಿಕಾ ಸಮಾಜ ವಿಕಾಸ್‌ ಸಂಸ್ಥೆಗೆ ರಾಜ್ಯಪಾಲರ ಭೇಟಿ: ಸಂವಹನ


Team Udayavani, Feb 21, 2021, 12:38 PM IST

Governor’s visit

ಮುಂಬಯಿ, ಫೆ. 20: ರಾಜ್ಯಪಾಲ ಭಗತ್‌ ಸಿಂಗ್‌ ಕೋಶ್ಯಾರಿ ಅವರು ಫೆ. 19ರಂದು ಕಾಂದಿವಲಿಯ ಮಹಾವೀರ ನಗರದ ಆಧಾರಿಕಾ ಸಮಾಜ ವಿಕಾಸ್‌ ಸಂಸ್ಥೆಗೆ ಭೇಟಿ ನೀಡಿ ಮಹಿಳಾ ಕೌಶಲ ತರಬೇತಿ ಮತ್ತು ಉದ್ಯಮಶೀಲತಾ ಕೇಂದ್ರವನ್ನು ಪರಿಶೀಲಿಸಿ ಹಾಜರಿದ್ದ ಮಹಿಳೆಯರೊಂದಿಗೆ ಸಂವಾದ ನಡೆಸಿದರು.

ಈ ಸಂದರ್ಭ ಮಾತನಾಡಿದ ರಾಜ್ಯಪಾಲರು, ತಾಯಿಯ ಶಕ್ತಿಯೇ ದೊಡ್ಡ ಶಕ್ತಿ. ಅಪಾರ ಕಷ್ಟಗಳನ್ನು ಸಹಿಸಿಕೊಳ್ಳುವ ಮೂಲಕ, ತಾಯಿಯ ಶಕ್ತಿಯು ಪ್ರಪಂಚವನ್ನು ಮುನ್ನಡೆಸುತ್ತದೆ. ಇಂದು ಮಹಿಳಾ ಅಭಿವೃದ್ಧಿಗೆ ಮುದ್ರಾ, ಸ್ಟಾರ್ಟ್‌ಅಪ್‌, ಪ್ರೈಮ್‌ ಸ್ಕಿಲ್‌ ಡೆವಲಪೆ¾ಂಟ್‌ ಮುಂತಾದ ವಿವಿಧ ಯೋಜನೆಗಳು ಲಭ್ಯವಿದೆ. ಮಹಿಳೆಯರು ಈ ಯೋಜನೆಗಳ ಲಾಭವನ್ನು ಪಡೆದುಕೊಂಡು ತಮ್ಮನ್ನು ತಾವು ಉನ್ನತೀಕರಿಸಬೇಕು. ತಮ್ಮ ಜೀವನೋಪಾಯಕ್ಕಾಗಿ ಮಾತ್ರವಲ್ಲ ಇತರ ಮಹಿಳೆಯರನ್ನು ಮುಂದೆ ತರಬೇಕೆಂದು ರಾಜ್ಯಪಾಲರು ಮನವಿ ಮಾಡಿದರು.

ಚಾಲಕ ತರಬೇತಿ, ಬ್ಯೂಟಿ ಪಾರ್ಲರ್‌ ಕೋರ್ಸ್‌, ಹೊಲಿಗೆ ಕೆಲಸ ಇತ್ಯಾದಿಗಳನ್ನು ಪೂರೈಸುವ ಮೂಲಕ ಉದ್ಯೋಗ ಮತ್ತು ಸ್ವಯಂ ಉದ್ಯೋಗ ಪಡೆದ ಮಹಿಳೆಯರನ್ನು ರಾಜ್ಯಪಾಲರು ಸಮ್ಮಾನಿಸಿದರು. ಸಂಸದ ಗೋಪಾಲ್‌ ಶೆಟ್ಟಿ, ಶಾಸಕ ಮನೀಷಾ ಚೌಧರಿ, ಆಧರಿಕ ಸಮಾಜದ ನಿರ್ದೇಶಕ ವಿಕಾಸ್‌ ಸಂಸ್ಥಾ, ರುಚಿ ಮಾನೆ, ನಗರ ಸೇವಕಿ ಬಿನಾ ದೋಶಿ, ಸ್ತ್ರೀರೋಗತಜ್ಞ ಡಾ| ರನ್ನಾ ದೋಶಿ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

ambarish

Rebel star ಅಂಬರೀಶ್‌ ಹುಟ್ಟುಹಬ್ಬ; ಕಂಠೀರವ ಸ್ಟುಡಿಯೋದತ್ತ ಫ್ಯಾನ್ಸ್

Shortage of players: Aussies coach, head of selection committee fielded against Namibia

AUSvsNAM; ಆಟಗಾರರ ಕೊರತೆ: ಫೀಲ್ಡಿಂಗ್ ಮಾಡಿದ ಆಸೀಸ್ ಕೋಚ್, ಆಯ್ಕೆ ಸಮಿತಿ ಮುಖ್ಯಸ್ಥ

Pangala Case; ಎಲ್ಲಿದ್ದರೂ ತಂದು ನಿಲ್ಲಿಸುತ್ತೇನೆಂದ ದೈವದ ನುಡಿ ನಿಜವಾಯಿತು; ಶರಣಾದ ಆರೋಪಿ

Pangala Case; ಎಲ್ಲಿದ್ದರೂ ತಂದು ನಿಲ್ಲಿಸುತ್ತೇನೆಂದ ದೈವದ ನುಡಿ ನಿಜವಾಯಿತು; ಶರಣಾದ ಆರೋಪಿ

13-

Madikeri: ಎರಡು ಕಳ್ಳತನ ಪ್ರಕರಣ: ಆರೋಪಿಯ ಬಂಧನ  

Udupi ಜಿಲ್ಲೆಯಲ್ಲಿ ನಿಯಮ ಉಲ್ಲಂಘನೆ ಹೆಚ್ಚಳ

Udupi ಜಿಲ್ಲೆಯಲ್ಲಿ ನಿಯಮ ಉಲ್ಲಂಘನೆ ಹೆಚ್ಚಳ

Monsoon ವಾಡಿಕೆಯಂತೆ ಮುಂಗಾರು ಪ್ರವೇಶ ಸಾಧ್ಯತೆ

Monsoon ವಾಡಿಕೆಯಂತೆ ಮುಂಗಾರು ಪ್ರವೇಶ ಸಾಧ್ಯತೆ

ಇಂದು ಹೊಸ ಶೈಕ್ಷಣಿಕ ವರ್ಷ ಆರಂಭ

ಇಂದು ಹೊಸ ಶೈಕ್ಷಣಿಕ ವರ್ಷ ಆರಂಭ; ಮೇ 31ಕ್ಕೆ ಶಾಲಾರಂಭೋತ್ಸವ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-br–ab

Bahrain; ಮುತ್ತುಗಳ ದ್ವೀಪದಲ್ಲಿ ಮತ್ತೆ ವಿಜೃಂಭಿಸಲಿರುವ ಕರಾವಳಿಯ ಗಂಡು ಕಲೆ

Desi Swara: ಅಮ್ಮ ನಿನ್ನ ತೋಳಿನಲ್ಲಿ…..ಕಂದಾ ನಾನು

World Mother’s Day 2024: ಅಮ್ಮ ನಿನ್ನ ತೋಳಿನಲ್ಲಿ…..ಕಂದಾ ನಾನು

Desi Swara: ಅಮೆರಿಕದಲ್ಲಿ ಲೈಬ್ರರಿ, ಮಕ್ಕಳು ಮತ್ತು ನಾಯಿ….!

Desi Swara: ಅಮೆರಿಕದಲ್ಲಿ ಲೈಬ್ರರಿ, ಮಕ್ಕಳು ಮತ್ತು ನಾಯಿ….!

ಕರ್ನಾಟಕ ಸಂಘ ಕತಾರ್‌: ವಾರ್ಷಿಕ ಸಂಭ್ರಮ ವಸಂತೋತ್ಸವ-24 ಆಚರಣೆ

ಕರ್ನಾಟಕ ಸಂಘ ಕತಾರ್‌: ವಾರ್ಷಿಕ ಸಂಭ್ರಮ ವಸಂತೋತ್ಸವ-24 ಆಚರಣೆ

Desi Swara: ಮಕ್ಕಳೊಂದಿಗೆ ಬೆರೆತು ಮನಸ್ಸನ್ನು ಅರಿಯೋಣ

Desi Swara: ಮಕ್ಕಳೊಂದಿಗೆ ಬೆರೆತು ಮನಸ್ಸನ್ನು ಅರಿಯೋಣ

MUST WATCH

udayavani youtube

ಹೆದ್ದಾರಿಯಲ್ಲೇ ಲಾಂಗ್‌ ಹಿಡಿದು ಓಡಾಡಿದ ಯುವಕ!

udayavani youtube

ಆರೋಗ್ಯಕರ ಬೇಕರಿ ಫುಡ್ ತಿನ್ನಬೇಕಾ ? ಇಲ್ಲಿಗೆ ಬನ್ನಿ

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

ಹೊಸ ಸೇರ್ಪಡೆ

ambarish

Rebel star ಅಂಬರೀಶ್‌ ಹುಟ್ಟುಹಬ್ಬ; ಕಂಠೀರವ ಸ್ಟುಡಿಯೋದತ್ತ ಫ್ಯಾನ್ಸ್

Shortage of players: Aussies coach, head of selection committee fielded against Namibia

AUSvsNAM; ಆಟಗಾರರ ಕೊರತೆ: ಫೀಲ್ಡಿಂಗ್ ಮಾಡಿದ ಆಸೀಸ್ ಕೋಚ್, ಆಯ್ಕೆ ಸಮಿತಿ ಮುಖ್ಯಸ್ಥ

Pangala Case; ಎಲ್ಲಿದ್ದರೂ ತಂದು ನಿಲ್ಲಿಸುತ್ತೇನೆಂದ ದೈವದ ನುಡಿ ನಿಜವಾಯಿತು; ಶರಣಾದ ಆರೋಪಿ

Pangala Case; ಎಲ್ಲಿದ್ದರೂ ತಂದು ನಿಲ್ಲಿಸುತ್ತೇನೆಂದ ದೈವದ ನುಡಿ ನಿಜವಾಯಿತು; ಶರಣಾದ ಆರೋಪಿ

13-

Madikeri: ಎರಡು ಕಳ್ಳತನ ಪ್ರಕರಣ: ಆರೋಪಿಯ ಬಂಧನ  

Udupi ಜಿಲ್ಲೆಯಲ್ಲಿ ನಿಯಮ ಉಲ್ಲಂಘನೆ ಹೆಚ್ಚಳ

Udupi ಜಿಲ್ಲೆಯಲ್ಲಿ ನಿಯಮ ಉಲ್ಲಂಘನೆ ಹೆಚ್ಚಳ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.