ಅಕ್ರಮ ಕಟ್ಟಡ ತೆರವಿಗೆ ಆಗ್ರಹಿಸಿ ಗಂಗೊಳ್ಳಿ ಗ್ರಾ.ಪಂ ಎದುರು ಬೃಹತ್ ಪ್ರತಿಭಟನೆ


Team Udayavani, Feb 22, 2021, 12:36 PM IST

ಅಕ್ರಮ ಕಟ್ಟಡ ತೆರವಿಗೆ ಆಗ್ರಹಿಸಿ ಗಂಗೊಳ್ಳಿ ಗ್ರಾ.ಪಂ ಎದುರು ಬೃಹತ್ ಪ್ರತಿಭಟನೆ

ಕುಂದಾಪುರ: ಗಂಗೊಳ್ಳಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿರುವ ಅಕ್ರಮ ಕಟ್ಟಡ ತೆರವು ಮತ್ತು ಹಿಂದೂ ವಿರೋಧಿ ಆಡಳಿತ ಬದಲಿಸಲು ಆಗ್ರಹಿಸಿ ಹಿಂದೂ ಜಾಗರಣ ವೇದಿಕೆ ಗಂಗೊಳ್ಳಿ ಘಟಕದಿಂದ ಗಂಗೊಳ್ಳಿ ಗ್ರಾ.ಪಂ ಎದುರು ಬೃಹತ್ ಪ್ರತಿಭಟನೆ ನಡೆಸಲಾಗುತ್ತಿದೆ.

ಗ್ರಾಮ ಪಂಚಾಯತ್ ಮುಂಭಾಗದಲ್ಲಿ ನೂರಾರು ಸಂಖ್ಯೆಯಲ್ಲಿ ಹಿಂದೂ‌ ಕಾರ್ಯಕರ್ತರು ಜಮಾಯಿಸಿದ್ದಾರೆ. ಪಂಚಾಯತ್ ಎದುರು ಧರಣಿ ಕುಳಿತಿದ್ದಾರೆ.

ಇದನ್ನೂ ಓದಿ:ಇದೊಂದು ಭೀಕರ ಪರಿಸ್ಥಿತಿ…ಅಮೆರಿಕದಲ್ಲಿ ಕೋವಿಡ್ ಸಾವಿನ ಸಂಖ್ಯೆ 5 ಲಕ್ಷಕ್ಕೆ ಏರಿಕೆ!

ಸರ್ವೆ ನಂ. 29/13 ಮತ್ತು 29/14ರ ಕೃಷಿ ಭೂಮಿಯಲ್ಲಿ ಪಂಚಾಯತ್ ಪರವಾನಗಿ ಇಲ್ಲದೆ ಅಕ್ರಮ ಕಟ್ಟಡ ಕಟ್ಟಲಾಗಿದ್ದು, ಇದರ ಮುಂಭಾಗದಲ್ಲಿ ಅಹಿತಕರ ಘಟನೆಗಳು ನಡೆದಿದೆ. ಈ ಕಟ್ಟಡವನ್ನು ತೆರವು ಮಾಡಬೇಕೆಂದು ಆಗ್ರಹಿಸಿ ಪ್ರತಿಭಟನೆ ನಡೆಸಲಾಗುತ್ತಿದೆ.

ಪಂಚಾಯತ್ ಆಡಳಿತದ ವಿರುದ್ದ ಆಕ್ರೋಶದ ಘೋಷಣೆಗಳನ್ನು ಕೂಗುತ್ತಿದ್ದು, ಉನ್ನತ ಅಧಿಕಾರಿಗಳು ಬರುವ ತನಕವೂ ಪ್ರತಿಭಟನೆ ಕೈಬಿಡುವುದಿಲ್ಲ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ:ಗ್ರಾಮವಾಸ್ತವ್ಯದಲ್ಲಿ ಜನರೊಂದಿರೊಂದಿಗೆ ಬೆರೆತ ಸಚಿವ

ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದಾರೆ. ಸ್ಥಳದಲ್ಲಿ ಬಿಗು ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ.

ಟಾಪ್ ನ್ಯೂಸ್

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Kapu Assembly constituency: ನಕಲಿ ಮತದಾನ;ಆರೋಪ

Kapu Assembly constituency: ನಕಲಿ ಮತದಾನ;ಆರೋಪ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Voting: ರಾಜಧಾನಿಯಲ್ಲಿ ಶಾಂತಿಯುತ ಮತದಾನ; ಬಿ.ದಯಾನಂದ್‌

Voting: ರಾಜಧಾನಿಯಲ್ಲಿ ಶಾಂತಿಯುತ ಮತದಾನ; ಬಿ.ದಯಾನಂದ್‌

Lok Sabha Election: ಮತ ಪ್ರಮಾಣ; ರಾಜಧಾನಿ ಗರ್ವಭಂಗ

Lok Sabha Election: ಮತ ಪ್ರಮಾಣ; ರಾಜಧಾನಿ ಗರ್ವಭಂಗ

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

3-uv-fusion

Devotion: ಭಕ್ತಿಯ ಅರ್ಥವಾದರೂ ಏನು?

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.