ಹಿಂದಿನ ಸರ್ಕಾರಗಳು ಅಸ್ಸಾಂ ಅಭಿವೃದ್ಧಿ ಸಂಪೂರ್ಣ ಕಡೆಗಣಿಸಿವೆ: ಪ್ರಧಾನಿ ಮೋದಿ

ಅಸ್ಸಾಂ ಅಭಿವೃದ್ಧಿಗೆ ಹಲವಾರು ನಿರ್ಧಾರ ತೆಗೆದುಕೊಂಡಿರುವುದಾಗಿ ಪ್ರಧಾನಿ ಈ ಸಂದರ್ಭದಲ್ಲಿ ಹೇಳಿದರು.

Team Udayavani, Feb 22, 2021, 2:38 PM IST

ಹಿಂದಿನ ಸರ್ಕಾರಗಳು ಅಸ್ಸಾಂ ಅಭಿವೃದ್ಧಿ ಸಂಪೂರ್ಣ ಕಡೆಗಣಿಸಿವೆ: ಪ್ರಧಾನಿ ಮೋದಿ

ಧೆಮಾಜಿ(ಅಸ್ಸಾಂ): ಸ್ವಾತಂತ್ರ್ಯದ ನಂತರ ದೇಶವನ್ನು ಹಲವು ದಶಕಗಳಷ್ಟು ಕಾಲ ಆಡಳಿತ ನಡೆಸಿದ ಸರ್ಕಾರಗಳು ಅಸ್ಸಾಂ ಮತ್ತು ಈಶಾನ್ಯ ರಾಜ್ಯಗಳನ್ನು ಕಡೆಗಣಿಸಿರುವುದಾಗಿ ಪ್ರಧಾನಿ ನರೇಂದ್ರ ಮೋದಿ ಚಾಟಿ ಬೀಸಿದ್ದು, ಈ ರಾಜ್ಯಗಳ ಅಭಿವೃದ್ಧಿಗೆ ತಮ್ಮ ಸರ್ಕಾರ ಬದ್ಧವಾಗಿದೆ ಎಂದರು.

ಇದನ್ನೂ ಓದಿ: ನಿಮ್ಮ ಪಾಕೆಟ್ ಖಾಲಿ ಮಾಡುವ ಮೂಲಕ ಮೋದಿ ಸರ್ಕಾರ ದೊಡ್ಡ ಕೆಲಸ ಮಾಡುತ್ತಿದೆ : ರಾಹುಲ್ ಗಾಂಧಿ

ಸ್ವಾತಂತ್ರ್ಯ ನಂತರ ಯಾರು ದಶಕಗಳ ಕಾಲ ಆಡಳಿತ ನಡೆಸಿದ್ದಾರೋ ಅವರು ದಿಸ್ಪುರ್ ಅನ್ನು ದೆಹಲಿಯಿಂದ ತುಂಬಾ ದೂರ ಇರಿಸಿದ್ದರು. ಇನ್ಮುಂದೆ ದಿಲ್ಲಿ ದೂರವಲ್ಲ, ಈಗ ನಿಮ್ಮ ಮನೆಬಾಗಿಲ ಬಳಿ ಇದೆ ಎಂದು ಅಸ್ಸಾಂನಲ್ಲಿ 3,300 ಕೋಟಿಗೂ ಅಧಿಕ ವೆಚ್ಚದ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿದ ಬಳಿಕ ಬೃಹತ್ ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದರು.

ಈ ಹಿಂದಿನ ಸರ್ಕಾರಗಳು ಅಸ್ಸಾಂ ಉತ್ತರ ಭಾಗ ಪ್ರದೇಶಕ್ಕೆ ಮಲತಾಯಿ ಧೋರಣೆ ತೋರಿಸಿವೆ. ಅಷ್ಟೇ ಅಲ್ಲ ರಾಜ್ಯದ ಆರೋಗ್ಯ, ಶಿಕ್ಷಣ ಮತ್ತು ಕೈಗಾರಿಕಾ ಕ್ಷೇತ್ರಗಳನ್ನು ಸಂಪೂರ್ಣವಾಗಿ ಕಡೆಗಣಿಸಿರುವುದಾಗಿ ಆರೋಪಿಸಿದರು.

ಮುಖ್ಯಮಂತ್ರಿ ಸರ್ಬಾನಂದಾ ಸೋನಾವಾಲ್ ನೇತೃತ್ವದ ಸರ್ಕಾರ ಮತ್ತು ಕೇಂದ್ರ ಸರ್ಕಾರ ಸಮತೋಲನದಲ್ಲಿ ಅಸ್ಸಾಂ ಅಭಿವೃದ್ಧಿಗೆ ಹಲವಾರು ನಿರ್ಧಾರ ತೆಗೆದುಕೊಂಡಿರುವುದಾಗಿ ಪ್ರಧಾನಿ ಈ ಸಂದರ್ಭದಲ್ಲಿ ಹೇಳಿದರು.

ಅಸ್ಸಾಂ ಅಭಿವೃದ್ಧಿಗೆ ಟೀ, ಪ್ರವಾಸೋದ್ಯಮ, ಕೈಮಗ್ಗ, ಕರಕುಶಲಾಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಲಾಗುವುದು ಎಂದು ಪ್ರಧಾನಿ ಭರವಸೆ ನೀಡಿದರು.  ಕಾಂಗ್ರೆಸ್ ಮತ್ತು ಅಸ್ಸೋಂ ಗಣ ಪರಿಷದ್ ದೀರ್ಘಕಾಲ ರಾಜ್ಯದಲ್ಲಿ ಆಡಳಿತ ನಡೆಸಿದ್ದವು.

ಟಾಪ್ ನ್ಯೂಸ್

CAR

Road Mishap; ಕಾರು -ಬೈಕ್‌ ಢಿಕ್ಕಿ: ದಂಪತಿಗೆ ತೀವ್ರ ಗಾಯ

Puttur: ಮನೆಯಿಂದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು

Puttur: ಮನೆಯಿಂದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು

Subramanya: ಕಸ ವಿಲೇವಾರಿ ವಾಹನ ಚರಂಡಿಗೆ

Subramanya: ಕಸ ವಿಲೇವಾರಿ ವಾಹನ ಚರಂಡಿಗೆ

Hebri ತೆಂಕೂಲ: ಆಲಮಡ್ಡಿ ಮೇಣ ಸಂಗ್ರಹಿಸುತ್ತಿದ್ದವರ ಸೆರೆ

Hebri ತೆಂಕೂಲ: ಆಲಮಡ್ಡಿ ಮೇಣ ಸಂಗ್ರಹಿಸುತ್ತಿದ್ದವರ ಸೆರೆ

Veerappa Moily ಯುಪಿಎ ಬರ ಪರಿಹಾರ ಬಾಕಿ ಇಟ್ಟಿರಲಿಲ್ಲ

Veerappa Moily ಯುಪಿಎ ಬರ ಪರಿಹಾರ ಬಾಕಿ ಇಟ್ಟಿರಲಿಲ್ಲ

Dakshina Kannada ಚೆಕ್‌ಪೋಸ್ಟ್‌ ಕಾರ್ಯ ನಿರ್ವಹಣೆಗೆ ಡಿಸಿ ಸೂಚನೆ

Modi (2)

PM Modi ಸ್ಪರ್ಧೆಗೆ ನಿರ್ಬಂಧ: ದಿಲ್ಲಿ ಹೈಕೋರ್ಟ್‌ ನಕಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

anna 2

Hate speech: ಅಣ್ಣಾಮಲೈ ವಿಚಾರಣೆಗೆ ತಡೆ ವಿಸ್ತರಣೆ

UGC

UGC;ಉಪನ್ಯಾಸಕರ ಅರ್ಹತಾ ಪರೀಕ್ಷೆ ಜೂ.18ಕ್ಕೆ

supreem

ಬಂಗಾಲ ಶಿಕ್ಷಕರ ನೇಮಕ ಸಿಬಿಐ ತನಿಖೆಗೆ ಮಾತ್ರ ತಡೆ: ಸುಪ್ರೀಂ ಕೋರ್ಟ್‌

Exam

NEET; ಕೋಟಾದಲ್ಲಿ ಮತ್ತೊಬ್ಬ ಆಕಾಂಕ್ಷಿ ಆತ್ಮಹತ್ಯೆ: ಇದು 8ನೇ ಪ್ರಕರಣ

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

CAR

Road Mishap; ಕಾರು -ಬೈಕ್‌ ಢಿಕ್ಕಿ: ದಂಪತಿಗೆ ತೀವ್ರ ಗಾಯ

Puttur: ಮನೆಯಿಂದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು

Puttur: ಮನೆಯಿಂದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು

Subramanya: ಕಸ ವಿಲೇವಾರಿ ವಾಹನ ಚರಂಡಿಗೆ

Subramanya: ಕಸ ವಿಲೇವಾರಿ ವಾಹನ ಚರಂಡಿಗೆ

Hebri ತೆಂಕೂಲ: ಆಲಮಡ್ಡಿ ಮೇಣ ಸಂಗ್ರಹಿಸುತ್ತಿದ್ದವರ ಸೆರೆ

Hebri ತೆಂಕೂಲ: ಆಲಮಡ್ಡಿ ಮೇಣ ಸಂಗ್ರಹಿಸುತ್ತಿದ್ದವರ ಸೆರೆ

Veerappa Moily ಯುಪಿಎ ಬರ ಪರಿಹಾರ ಬಾಕಿ ಇಟ್ಟಿರಲಿಲ್ಲ

Veerappa Moily ಯುಪಿಎ ಬರ ಪರಿಹಾರ ಬಾಕಿ ಇಟ್ಟಿರಲಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.