ಉ.ಪ್ರ ಬಜೇಟ್ : ಅಯೋಧ್ಯೆ ಅಭಿವೃದ್ಧಿಗೆ 140 ಕೋಟಿ ಘೋಷಿಸಿದ ಯೋಗಿ ಸರ್ಕಾರ..!

ರಾಮನೂರಿನ ಅಭಿವೃದ್ಧಿಗೆ 140 ಕೋಟಿ..!

Team Udayavani, Feb 22, 2021, 3:58 PM IST

UP Budget 2021-22: Yogi Adityanath govt proposes Rs 140 crore for development of Ayodhya

ಲಕ್ನೋ : ಉತ್ತರ ಪ್ರದೇಶದ ಯೋಗಿ ಆದಿತ್ಯನಾಥ್ ಸರ್ಕಾರ ಅಯೊಧ್ಯೆಯ ಅಭಿವೃದ್ಧಿಗಾಗಿ 140 ಕೋಟಿ ರೂ. ಗಳನ್ನು ಬಜೆಟ್ ನಲ್ಲಿ ಹೊರಡಿಸಿದೆ.

ಕಾನ್ಪುರ ಮೆಟ್ರೋ ರೈಲಿಗಾಗಿ 597 ಕೋಟಿ ರೂ ಗಳನ್ನು ಮೀಸಲಿಟ್ಟದೆ. ಅದೇ ಸಂದರ್ಭದಲ್ಲಿ 50 ಕೋಟಿ ರೂ ಗಳನ್ನು ರಾಷ್ಟ್ರೀಯ ಸ್ಫೂರ್ತಿ ಧಾಮ ನಿರ್ಮಾಣಕ್ಕೆಂದು ಯೋಗಿ ಸರ್ಕಾರ ಘೋಷಿಸಿದೆ.

ಓದಿ: ಸ್ವಾಮೀಜಿಗಳು ಮೀಸಲಾತಿ ಹೋರಾಟಕ್ಕೆ ಮುಂದೆ ಬಂದಿರುವುದು ಸ್ವಾಗತಾರ್ಹ: ಈಶ್ವರಪ್ಪ

ರಾಮನೂರಿನ ಅಭಿವೃದ್ಧಿಗೆ 140 ಕೋಟಿ..!

ರಾಮನ ಜನ್ಮಸ್ಥಳ ಅಯೋಧ್ಯೆ ನಗರದ ಸಂಪೂರ್ಣ ಅಭಿವೃದ್ಧಿಗಾಗಿ 140 ಕೋಟಿ ರೂ. ಗಳನ್ನು ಯೋಗಿ ಸರ್ಕಾರ ಬಜೇಟ್ ನಲ್ಲಿ ಹೊರಡಿಸಿದೆ. ಸೂರ್ಯ ಕುಂದದ ಅಭಿವೃದ್ಧಿಯೂ ಇದರಲ್ಲಿ ಸೇರಿದೆ. ಇನ್ನು ರಾಷ್ಟ್ರೀಯ ಪ್ರೇರಣಾ ಸ್ಥಳ ಅಥವಾ ರಾಷ್ಟ್ರೀಯ ಸ್ಫೂರ್ತಿ ಧಾಮಕ್ಕೆ 50 ಕೋಟಿ ರೂ.ಗಳನ್ನು ಹೊರಡಿಸಲಾಗಿದೆ.

ಅಯೋಧ್ಯೆಯಲ್ಲಿ “ಮರ್ಯಾದ ಪುರುಷೋತ್ತಮ  ಶ್ರೀ ರಾಮ, ಅಯೋಧ್ಯಾ” ಹೆಸರಿನಲ್ಲಿ ವಿಮಾನ ನಿಲ್ದಾಣದ ಕೆಲಸ ಕಾರ್ಯ ಪ್ರಗತಿಯಲ್ಲಿದ್ದು, ವಿಮಾನ ನಿಲ್ದಾಣಕ್ಕಾಗಿ 101 ಕೋಟಿ ರೂ. ಗಳನ್ನು ಬಟೇಟ್ ನಲ್ಲಿ ಮಂಡಿಸಲಾಗಿದೆ. ರಾಮ ಮಂದಿರದಿಂದ ಅಯೋಧ್ಯ ಧಾಮಕ್ಕೆ ತೆರಳುವ ರಸ್ತೆ ನಿರ್ಮಾಣಕ್ಕೆ 300 ಕೋಟಿ ರೂ.  ಹಾಗೂ ಅಯೋದ್ಯೆಯಲ್ಲಿನ ಪ್ರೇಕ್ಷಣೀಯ ಸ್ಥಳಗಳಿಗಾಗಿ 100 ಕೋಟಿಯನ್ನು ಘೋಷಿಸಲಾಗಿದೆ.

ಕಾನ್ಪುರ ಮೆಟ್ರೋ ಅಭಿವೃದ್ಧಿಗೆ 597 ಕೋಟಿ..!

ಕಾನ್ಪುರ ಮೆಟ್ರೋ ರೈಲು ಯೋಜನೆಗೆ ಅನುಮೋದಿತ ಮೊತ್ತ 11,076 ಕೋಟಿ ರೂ. 2021–22 ರ ಆರ್ಥಿಕ ವರ್ಷದ ಬಜೇಟ್ ನಲ್ಲಿ ಯೋಗಿ ಸರ್ಕಾರ 597 ಕೋಟಿ ರೂ ಗಳನ್ನು ಹೊರಡಿಸಿದೆ.

1326 ಕೋಟಿ ರೂ. ದೆಹಲಿ– ಮಿರತ್ RRTC ಅಭಿವೃದ್ಧಿಗೆ

ಉತ್ತರ ಪ್ರದೇಶದ ಹಣಕಾಸು ಸಚಿವ ಸುರೇಶ್ ಕನ್ನ್ಹಾ 1326 ಕೋಟಿ ರೂ. ಗಳನ್ನು ದೆಹಲಿ– ಮೀರತ್ RRTC  ಅಭಿವೃದ್ಧಿಗೆ ಹಾಗೂ 100 ಕೋಟಿ ರೂ. ಗಳನ್ನು ಗೋರಕ್ ಪುರ – ವಾರಣಾಸಿ ಮೆಟ್ರೋ ಯೋಜನೆಗೆ ಘೋಷಿಸಿದ್ದಾರೆ.

Jewar Airpor  ಇನ್ನೂ ಹೆಚ್ಚು ಲ್ಯಾಂಡಿಂಗ್ ಸ್ಟ್ರಿಪ್ಸ್ ಗಳನ್ನು ಪಡೆಯಲಿದೆ.

Jewar Airport ನಲ್ಲಿ ಗಣನೀಯ ಪ್ರಮಾಣದಲ್ಲಿ ಲ್ಯಾಂಡಿಂಗ್ ಏರ್ ಸ್ಟ್ರಿಪ್ಸ್ ಗಳನ್ನು ನಿರ್ಮಿಸುವುದಕ್ಕಾಗಿ ಉತ್ತರ ಪ್ರದೇಶ ಸರ್ಕಾರ 2000 ಕೋಟಿ ರೂ. ಗಳನ್ನು ಘೋಷಿಸಿದೆ. ಖುಷಿ ನಗರ ವಿಮಾನ ನಿಲ್ದಾಣವನ್ನು ಈಗಾಗಲೇ ಕೇಂದ್ರ ಸರ್ಕಾರ  ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವೆಂದು ಘೋಷಿಸಿದೆ. ಇದೇ ಮಾದರಿಯಲ್ಲಿ ನಾಲ್ಕು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಗಳು ಲಕ್ನೋ, ವಾರಣಾಸಿ, ಖುಷಿನಗರ್ ಹಾಗೂ ಗೌತಮ ಬುದ್ಧ ನಗರದಲ್ಲಿ ಶೀಘ್ರದಲ್ಲಿ ಆಗಲಿದೆ ಎಂದು ಹೇಳಿದೆ.

ಓದಿ: ನಿಮ್ಮ ಪಾಕೆಟ್ ಖಾಲಿ ಮಾಡುವ ಮೂಲಕ ಮೋದಿ ಸರ್ಕಾರ ದೊಡ್ಡ ಕೆಲಸ ಮಾಡುತ್ತಿದೆ : ರಾಹುಲ್ ಗಾಂಧಿ

ನದಿಗಳ ಅಭಿವೃದ್ಧಿಗೆ ಹೆಚ್ಚುವರಿ ನಿಬಂಧನೆಗಳು

976 ಕೋಟಿ ರೂ. ಗಳನ್ನು ನದಿಗಳ ಅಭಿವೃದ್ಧಿಗಾಗಿ ಉತ್ತರ ಪ್ರದೇಶ ಸರ್ಕಾರ ಘೋಷಿಸಿದೆ. ಸರಯೂ ನದಿ ಯೋಜನೆಗೆ 610 ಕೋಟಿ, 271 ಕೋಟಿ ರೂ. ಪೂರ್ವ ಗಂಗಾ ನದಿ ಯೋಜನೆಗೆ ಹಾಗೂ ಕೆನ್ ಬೆಟ್ವಾ ಇಂಟರ್ ಲಿಂಕ್ ಕಾಲುವೆ ಯೋಜನೆಗೆ 104 ಕೋಟಿ ರೂ. ಗಳನ್ನು ಘೋಷಿಸಿದೆ.

ಇನ್ನು, ಪೂರ್ವಾಂಚಲ ಎಕ್ಸ್ ಪ್ರೆಸ್ ವೆಗೆ 1107 ಕೋಟಿ ರೂ. ಹಾಗೂ 1492 ಕೋಟಿ ರೂ ಗಳನ್ನು ಬುಂದೇಲ್ ಖಂಡ್ ಎಕ್ಸ್ ಪ್ರೆಸ್ ವೇ ಗೆ ಈ ವರ್ಷದ ಬಜೇಟ್ ನಲ್ಲಿ ಅಭಿವೃದ್ಧಿಗೆ ವ್ಯವಸ್ಥೆ ಕಲ್ಪಿಸಲಾಗಿದೆ. ಗೋರಖ್ ಪುರ ಎಕ್ಸ್ ಪ್ರೆಸ್ ವೇ  ಯೋಜನೆಗೆ 860 ಕೋಟಿ ರೂ. 7200 ಕೋಟಿ ರೂ. ಗಳನ್ನು ಗಂಗಾ ಎಕ್ಸ್ ಪ್ರೆಸ್ ಯೋಜನೆಗೆ ಘೋಷಿಸಲಾಗಿದೆ.

ಓದಿ: ತಲಪಾಡಿಯಲ್ಲಿ ಕೋವಿಡ್ ಚೆಕ್ ಪೋಸ್ಟ್: ಗಡಿನಾಡ ಕನ್ನಡಿಗರಿಂದ ರಸ್ತೆ ತಡೆದು ಪ್ರತಿಭಟನೆ

ಟಾಪ್ ನ್ಯೂಸ್

randeep surjewala

Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

“ನಾನು ಬಟ್ಟೆ ಬದಲಾಯಿಸುವಾಗ ಬಾಗಿಲು..” ನಿರ್ಮಾಪಕರ ಕಿರುಕುಳದ ಬಗ್ಗೆ ಮೌನ ಮುರಿದ ನಟಿ

“ನಾನು ಬಟ್ಟೆ ಬದಲಾಯಿಸುವಾಗ ಬಾಗಿಲು..” ನಿರ್ಮಾಪಕರ ಕಿರುಕುಳದ ಬಗ್ಗೆ ಮೌನ ಮುರಿದ ನಟಿ

20

State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

19

Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mamata Banerjee: ಹೆಲಿಕಾಪ್ಟರ್ ಹತ್ತುವಾಗ ಬಿದ್ದು ಮತ್ತೆ ಗಾಯ ಮಾಡಿಕೊಂಡ ಮಮತಾ ಬ್ಯಾನರ್ಜಿ

Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

Suvendu Adhikari

W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ

ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್‌ ಘೋಷಣೆ ಬರೆದ ವಿದ್ಯಾರ್ಥಿ ಪಾಸ್:‌ ಪ್ರಾಧ್ಯಾಪಕ ಅಮಾನತು!

ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್‌ ಘೋಷಣೆ ಬರೆದ ವಿದ್ಯಾರ್ಥಿ ಪಾಸ್:‌ ಪ್ರಾಧ್ಯಾಪಕ ಅಮಾನತು!

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

randeep surjewala

Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ಅಪಹಾಸ್ಯ ನೀಡಿದ ಅದೃಷ್ಟ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್

Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.