ದೇಶಕ್ಕಿದೆ ಕುಶಲಕರ್ಮಿಗಳ ಅವಶ್ಯಕತೆ: ಶರಣಪ್ಪ

ಕೌಶಲ್ಯಕ್ಕೆ ಪೂರಕವಾಗುವ ದಿಸೆಯಲ್ಲಿ ಕಾರ್ಯನ್ಮುಖ ರಾಗುವುದೇ ನಿಜವಾದ ಕ್ಷಮತೆ

Team Udayavani, Feb 22, 2021, 4:14 PM IST

ದೇಶಕ್ಕಿದೆ ಕುಶಲಕರ್ಮಿಗಳ ಅವಶ್ಯಕತೆ: ಶರಣಪ್ಪ

ಬೀದರ: ದೇಶಕ್ಕೆ ಪರಿಪೂರ್ಣ ಕುಶಲಕರ್ಮಿಗಳ ಅವಶ್ಯಕತೆ ಇದೆ. ಗುಣಮಟ್ಟದ ವಸ್ತುಗಳು ಉತ್ಪಾದನೆಯಾಗಲು ಕುಶಲಕರ್ಮಿಗಳ ಕ್ಷಮತೆ ತುಂಬಾ ಅವಶ್ಯಕತೆಯಾಗಿದೆ. ಐಟಿಐ ತರಬೇತಿದಾರರಲ್ಲಿ ಸೀಮಿತ ವಿಚಾರ ಬೇಡ ಇದರಲ್ಲಿಯೇ ತಾವು ಪರಿಪೂರ್ಣತೆ ಮೈಗೂಡಿಸಿಕೊಂಡರೆ ಉನ್ನತ ಮಟ್ಟದ ಸ್ಥಾನದ ಜತೆಗೆ ಕೈತುಂಬ ಸಂಬಳ ಸಿಗುವುದರಲ್ಲಿ ಸಂದೇಹವಿಲ್ಲ ಎಂದು ಪ್ರಾಚಾರ್ಯ ಪ್ರೊ. ಶರಣಪ್ಪ ಬಿರಾದಾರ ಹೇಳಿದರು.

ಔರಾದ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ತರಬೇತಿದಾರರ ಪಾಲಕರ ಸಭೆ ಹಾಗೂ ರಾಷ್ಟ್ರೀಯ ವೃತ್ತಿ ಪ್ರಮಾಣ ಪತ್ರ (ಎನ್‌.ಟಿ.ಸಿ.) ವಿತರಣ
ಸಮಾರಂಭದಲ್ಲಿ ಮಾತನಾಡಿದ ಅವರು, ಬದುಕು ಕಟ್ಟಿಕೊಡಲು ಶ್ರಮ ಜೀವಿಗಳಾಗಿರಿ. ದಿನನಿತ್ಯ ಪ್ರಾಯೋಗಿಕ ಪಾಠ ಕರಗತ ಮಾಡಿಕೊಳ್ಳಲು
ಮನಸ್ಸು ಇಚ್ಛಾಶಕ್ತಿ ಒಂದಾಗಿಸಿಕೊಂಡು ಜೀವನ ರೂಪಿಸಿಕೊಳ್ಳಬೇಕು ಎಂದರು.

ಯುವ ಮುಖಂಡ ಶಿವರಾಜ ಅಲ್ಮಾಜೆ ಮಾತನಾಡಿ, ಪಾಲಕರಾದವರು ಮಕ್ಕಳ ಜತೆಗೆ ದಿನಾಲೂ ಸಮಾಲೋಚನೆ ಮಾಡಬೇಕು. ತಮ್ಮ ಮಕ್ಕಳು ಪ್ರವೇಶ ಪಡೆದುಕೊಂಡ ಮೇಲೆ ಅವರ ಸಂಪರ್ಕ ಇಟ್ಟುಕೊಂಡು ಅರ್ಥೈಸಿಕೊಳ್ಳಬೇಕು. ಅವರಲ್ಲಿ ಓದು ಕಡಿಮೆಯಾಗುತ್ತಿದ್ದರೆ ಸಂಬಂಧಪಟ್ಟ ಸಿಬ್ಬಂದಿಗೆ ಮಾತನಾಡಿ ಸಮಸ್ಯೆ ಪರಿಹರಿಸಿಕೊಳ್ಳಬೇಕು ಎಂದರು.

ಪಾಲಕರ ಪರವಾಗಿ ಗಂಗನಬೀಡದ ಗಣಪತಿ ಪವಾರ, ತುಳಜಾಪೂರದ ಕಲಾವತಿ, ಮುಧೋಳ (ಬಿ) ಮುನ್ನಾಬಿ, ಖೇರ್ಡಾದ ನೀಲಕಂಠ, ವಡಗಾಂವದ ಯೇಸುದಾಸ, ಎಕಲಾರದ ಬಬನ್‌ ರಾಠೊಡ ತಮ್ಮ ವಿಚಾರ ವ್ಯಕ್ತಪಡಿಸಿ ಮನೆಯ ಬಾಗಿಲಿಗೆ ಕೌಶಲ್ಯತೆಯ ಕಳಕಳಿ ಮುಟ್ಟಿಸುವ ಕಾರ್ಯ ಶ್ಲಾಘನೀಯ. ಮಕ್ಕಳು ಮೊಬೈಲ್‌ ಬಳಸುತ್ತಿರುವುದರಿಂದ ಅನೇಕ ಸಂಕಷ್ಟ ಎದುರಿಸುತ್ತಿದ್ದೇವೆ. ತಮ್ಮಂಥವರು ಮಕ್ಕಳಿಗೆ ಕೌಶಲ್ಯ ಜತೆಗೆ ಅಚ್ಚಕಟ್ಟುತನದ ಸಂಸ್ಕೃತಿಗೆ ಎಡೆಮಾಡಿ ಕೊಡುತ್ತಿರುವ ಈ ಸಭೆ ಮುಂಬರುವ ದಿನಗಳಲ್ಲಿ ತರಬೇತಿದಾರರ ಭವಿಷ್ಯತೆಗೆ ಇದು ಬುನಾದಿ ನೀಡಲಿದೆ ಎಂದು ಹೇಳಿದರು.

ಸಂಸ್ಥೆಯ ಪ್ರಾಚಾರ್ಯ ಶಿವಶಂಕರ ಟೋಕರೆ ಅಧ್ಯಕ್ಷತೆ ವಹಿಸಿ ಮಾತನಾಡಿ, ನಮ್ಮಲ್ಲಿ ಅನೇಕ ತೊಂದರೆಗಳು ಇರುವುದು ಸಹಜ. ಆದರೆ ಸಂಕಷ್ಟಗಳನ್ನು ಇಷ್ಟದಂತೆ ಸ್ವೀಕರಿಸಿ ತರಬೇತಿದಾರರ ಕೌಶಲ್ಯಕ್ಕೆ ಪೂರಕವಾಗುವ ದಿಸೆಯಲ್ಲಿ ಕಾರ್ಯನ್ಮುಖ ರಾಗುವುದೇ ನಿಜವಾದ ಕ್ಷಮತೆ. ತರಬೇತಿದಾರರಿಗೆ ಅಗತ್ಯ ಮೂಲ ವ್ಯವಸ್ಥೆ ಮಾಡಲಾಗಿದೆ. ಆದರೂ ನಿಗದಿತ ಸಮಯಕ್ಕೆ ಬಾರದೆ ಇರುವುದರಿಂದ ಅನಿವಾರ್ಯವಾಗಿ ಇಂದು ಪಾಲಕರ ಸಭೆ ಆಯೋಜಿಸಿದೆ. ದಯವಿಟ್ಟು ಪಾಲಕರಾದವರು ಮೇಲಿಂದ ಮೇಲೆ ಸಂಸ್ಥೆಗೆ ಭೇಟಿ ನೀಡಿ ಮಕ್ಕಳ ಕೌಶಲ್ಯ ಕಲಿಯಲು ಸಹಕರಿಸಬೇಕು ಎಂದು ಪ್ರಾರ್ಥಿಸಿದರು.

ಸಿಬ್ಬಂದಿಗಳಾದ ಸತೀಷ ಬಳ್ಳೂರೆ, ಚಂದ್ರಮೋಹನ ಬಂಗಾರೆ, ಸುಜಾತ ಗೋವಿಂದ, ಸಂಗಮೇಶ ಜೋಜನಾ, ಸಂತೋಷ ಹಕ್ಯಾಳೆ ಇದ್ದರು. ಆಡಳಿತಾಧಿ ಕಾರಿ ಅಸದುಲ್‌ ಬೇಗ ಸ್ವಾಗತಿಸಿದರು. ಕಿರಿಯ ತರಬೇತಿ ಅಧಿಕಾರಿ ಬಂಬುಳಗೆ ದಯಾನಂದ ನಿರೂಪಿಸಿದರು. ಹುಲಸೂರೆ ಚಂದ್ರಕಾಂತ ವಂದಿಸಿದರು.

ಟಾಪ್ ನ್ಯೂಸ್

Dog Attack ಗುಂಡ್ಲುಪೇಟೆ: ನಾಯಿಗಳ ದಾಳಿಗೆ ಬಲಿಯಾದವು 10ಕುರಿಗಳು!

Dog Attack ಗುಂಡ್ಲುಪೇಟೆ: ನಾಯಿಗಳ ದಾಳಿಗೆ 10 ಕುರಿಗಳು ಸಾವು

1-wqewewqe

Iran ಅಧ್ಯಕ್ಷ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ‘ಹಾರ್ಡ್ ಲ್ಯಾಂಡಿಂಗ್; ರಕ್ಷಣ ಕಾರ್ಯ

Heavy Rain; ವರುಣನ ಅಬ್ಬರಕ್ಕೆ ತಂಬಾಕು, ಶುಂಠಿ ಬೆಳೆ ಜಲಾವೃತ; ರೈತರ ಆತಂಕ

Heavy Rain; ವರುಣನ ಅಬ್ಬರಕ್ಕೆ ತಂಬಾಕು, ಶುಂಠಿ ಬೆಳೆ ಜಲಾವೃತ; ರೈತರ ಆತಂಕ

Rabkavi-Banhatti; ರೋಹಿಣಿ ಮಳೆ ಒಲಿದರೆ ರೈತನ ಬಾಳೇ ಬಂಗಾರ

Rabkavi-Banhatti; ರೋಹಿಣಿ ಮಳೆ ಒಲಿದರೆ ರೈತನ ಬಾಳೇ ಬಂಗಾರ

1-qweewqe

Ayodhya; ‘ಮಂದಿರ-ಮಸೀದಿ’ಸಮಸ್ಯೆಯಲ್ಲ,ಅಭಿವೃದ್ಧಿ ಬಯಸುತ್ತೇವೆ ಎಂದ ಮುಸ್ಲಿಮರು

1-weweqwew

CRPF exits;ಮೇ 20 ರಿಂದ ಸಿಐಎಸ್ಎಫ್ ತುಕಡಿಗಳಿಂದ ಸಂಸತ್ತಿಗೆ ಭದ್ರತೆ

1-wqqewqeq

Hubli; ಜನರಲ್ಲಿ ಪೊಲೀಸರ ಬಗ್ಗೆ ನಂಬಿಕೆ ಹೋಗಿದೆ: ಎಡಿಜಿಪಿ ಹಿತೇಂದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Basavakalyana; ಬ್ಯಾಂಕ್ ಗೆ ಜಮೆ ಮಾಡಲು ತಂದಿದ್ದ 1.37 ಲಕ್ಷ ರೂ‌ ಎಗರಿಸಿದ ಖದೀಮ

Basavakalyana; ಬ್ಯಾಂಕ್ ಗೆ ಜಮೆ ಮಾಡಲು ತಂದಿದ್ದ 1.37 ಲಕ್ಷ ರೂ‌ ಎಗರಿಸಿದ ಖದೀಮ

Bidar; ಖಾಸಗಿ ಕಾರ್ಯಕ್ರಮದಲ್ಲಿ ಸಖತ್ ಸ್ಟೆಪ್ ಹಾಕಿದ ಶಾಸಕ ಶರಣು ಸಲಗರ್‌

Bidar; ಖಾಸಗಿ ಕಾರ್ಯಕ್ರಮದಲ್ಲಿ ಸಖತ್ ಸ್ಟೆಪ್ ಹಾಕಿದ ಶಾಸಕ ಶರಣು ಸಲಗರ್‌

Bidar; ಪಲ್ಟಿಯಾಗಿ ನಾಲಿಗೆ ಬಿದ್ದ ಕಾರು; ಚಾಲಕ ಸ್ಥಳದಲ್ಲೇ ಸಾವು

Bidar; ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿ ನಾಲಿಗೆ ಬಿದ್ದ ಕಾರು; ಚಾಲಕ ಸ್ಥಳದಲ್ಲೇ ಸಾವು

ಈಶ್ವರ್ ಖಂಡ್ರೆ

Bidar; ಯುವಕರ‌ ಬದುಕು‌ ಹಾಳು ಮಾಡಿದ‌ ಕೀರ್ತಿ ಬಿಜೆಪಿಗೆ ಸಲ್ಲುತ್ತದೆ: ಈಶ್ವರ್ ಖಂಡ್ರೆ

ಏ… ಇದು ನನ್ ಸೀಟು… ಇಲ್ಲ ನನ್ ಸೀಟು: ಬಸ್ಸಿನೊಳಗೆ ಚಪ್ಪಲಿಯಿಂದ ಹೊಡೆದಾಡಿಕೊಂಡ ಮಹಿಳೆಯರು

ಏ… ಇದು ನನ್ ಸೀಟು… ಇಲ್ಲ ನನ್ ಸೀಟು: ಬಸ್ಸಿನೊಳಗೆ ಚಪ್ಪಲಿಯಿಂದ ಹೊಡೆದಾಡಿಕೊಂಡ ಮಹಿಳೆಯರು

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

Dog Attack ಗುಂಡ್ಲುಪೇಟೆ: ನಾಯಿಗಳ ದಾಳಿಗೆ ಬಲಿಯಾದವು 10ಕುರಿಗಳು!

Dog Attack ಗುಂಡ್ಲುಪೇಟೆ: ನಾಯಿಗಳ ದಾಳಿಗೆ 10 ಕುರಿಗಳು ಸಾವು

1-wqewewqe

Iran ಅಧ್ಯಕ್ಷ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ‘ಹಾರ್ಡ್ ಲ್ಯಾಂಡಿಂಗ್; ರಕ್ಷಣ ಕಾರ್ಯ

1-wqewqeqw

Pune; ಖ್ಯಾತ ಬಿಲ್ಡರ್ ಒಬ್ಬರ 17 ವರ್ಷದ ಪುತ್ರನ ಪೋರ್ಷೆ ಕಾರಿಗೆ ಇಬ್ಬರು ಬಲಿ

Heavy Rain; ವರುಣನ ಅಬ್ಬರಕ್ಕೆ ತಂಬಾಕು, ಶುಂಠಿ ಬೆಳೆ ಜಲಾವೃತ; ರೈತರ ಆತಂಕ

Heavy Rain; ವರುಣನ ಅಬ್ಬರಕ್ಕೆ ತಂಬಾಕು, ಶುಂಠಿ ಬೆಳೆ ಜಲಾವೃತ; ರೈತರ ಆತಂಕ

1-qweewqe

Ayodhya; ‘ಮಂದಿರ-ಮಸೀದಿ’ಸಮಸ್ಯೆಯಲ್ಲ,ಅಭಿವೃದ್ಧಿ ಬಯಸುತ್ತೇವೆ ಎಂದ ಮುಸ್ಲಿಮರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.