ಟ್ರಂಪ್ ಗೆ ಮುಖಭಂಗ: ಪೆನ್ಸಿಲ್ವೇನಿಯಾ ಮತಎಣಿಕೆ ತಡೆಗೆ ಅಮೆರಿಕ ಸುಪ್ರೀಂಕೋರ್ಟ್ ನಕಾರ

ಶುಕ್ರವಾರದ ಮತಎಣಿಕೆಯಲ್ಲಿ ಪೆನ್ಸಿಲ್ವೇನಿಯಾ ಮತ್ತು ಜಾರ್ಜಿಯಾ ರಾಜ್ಯಗಳಲ್ಲಿ ಮುನ್ನಡೆ ಸಿಕ್ಕಿತ್ತು.

Team Udayavani, Nov 7, 2020, 10:58 AM IST

ಟ್ರಂಪ್ ಗೆ ಮುಖಭಂಗ: ಪೆನ್ಸಿಲ್ವೇನಿಯಾ ಮತಎಣಿಗೆ ತಡೆಗೆ ಅಮೆರಿಕ ಸುಪ್ರೀಂಕೋರ್ಟ್ ನಕಾರ

ವಾಷಿಂಗ್ಟನ್: ಚುನಾವಣಾ ಫಲಿತಾಂಶದಲ್ಲಿ ಅಕ್ರಮ ಎಸಗಲಾಗುತ್ತಿದೆ ಎಂದು ಆರೋಪಿಸಿ ಡೊನಾಲ್ಡ್ ಟ್ರಂಪ್, ಮಿಚಿಗನ್ ಮತ್ತು ಜಾರ್ಜಿಯಾ ಹೈಕೋರ್ಟ್ ಮೆಟ್ಟಿಲೇರಿದ್ದರು. ಆದರೆ ಎರಡೂ ಕೋರ್ಟ್ ಗಳು ಟ್ರಂಪ್ ವಕೀಲರ ವಾದಕ್ಕೆ ಮನ್ನಣೆ ನೀಡದೆ ತಿರಸ್ಕರಿಸಿದ್ದು, ಮತ್ತೊಂದೆಡೆ ಪೆನ್ಸಿಲ್ವೇನಿಯಾದಲ್ಲಿ ತಡವಾಗಿ ಬರಲಿರುವ ಮತಎಣಿಕೆಗೆ ತಡೆ ನೀಡಬೇಕೆಂದು ಕೋರಿದ್ದ ಮನವಿಯನ್ನು ಅಮೆರಿಕ ಸುಪ್ರೀಂಕೋರ್ಟ್ ತಿರಸ್ಕರಿಸಿದೆ.

ಬೈಡೆನ್ ಅವರಿಗೆ ಶುಕ್ರವಾರದ ಮತಎಣಿಕೆಯಲ್ಲಿ ಪೆನ್ಸಿಲ್ವೇನಿಯಾ ಮತ್ತು ಜಾರ್ಜಿಯಾ ರಾಜ್ಯಗಳಲ್ಲಿ ಮುನ್ನಡೆ ಸಿಕ್ಕಿತ್ತು. ಒಂದು ವೇಳೆ ಪೆನ್ಸಿಲ್ವೇನಿಯಾದಲ್ಲಿ ಬೈಡೆನ್ ಗೆಲುವು ಸಾಧಿಸಿದರೆ, ಅಮೆರಿಕದ ಮುಂದಿನ ಅಧ್ಯಕ್ಷಗಿರಿ ಬೈಡೆನ್ ಪಾಲಾಗಲಿದೆ.

ಬಹುತೇಕ ಮಂದಿ ಬೈಡೆನ್ ಪರವಾಗಿದ್ದಾರೆ, ಆದರೆ ಬೈಡೆನ್ ಅವರನ್ನು ಪೆನ್ಸಿಲ್ವೇನಿಯಾ ರಾಜ್ಯದ ಕಾಯ್ದೆಯಡಿ ಅನರ್ಹಗೊಳಿಸಬೇಕು ಎಂದು ರಿಪಬ್ಲಿಕನ್ ಪಕ್ಷದವರು ಒತ್ತಾಯಿಸುತ್ತಿದ್ದಾರೆ ಎಂದು ವರದಿ ತಿಳಿಸಿದೆ.

ಇದನ್ನೂ ಓದಿ:ಖೇಲೋ ಇಂಡಿಯಾದಲ್ಲಿ ಅವಕಾಶ ನೀಡುತ್ತೇವೆಂದು ನಂಬಿಸಿ ವಂಚನೆ: ಕಬಡ್ಡಿಪಟು ಸೇರಿ ಮೂವರ ಬಂಧನ

ಮೊದಲ ಹೆಜ್ಜೆಯಾಗಿ ಡೊನಾಲ್ಡ್ ಟ್ರಂಪ್ ನೇತೃತ್ವದ ರಿಪಬ್ಲಿಕನ್ ಪಕ್ಷ, 8ಗಂಟೆಯ ನಂತರ ಬರುವ ಮತಪತ್ರಗಳನ್ನು ಬೇರೆಯಾಗಿ ವಿಂಗಡಿಸಿ ಅದನ್ನು ಎಣಿಕೆ ಮಾಡದಂತೆ ಆದೇಶ ನೀಡಬೇಕೆಂದು ಹೈಕೋರ್ಟ್ ಮೆಟ್ಟಿಲೇರಿತ್ತು. ಆದರೆ ಹೈಕೋರ್ಟ್ ಅದನ್ನು ನಿರಾಕರಿಸಿತ್ತು.

ಅಮೆರಿಕ ಚುನಾವಣಾ ಕಾನೂನು ಸಮರಕ್ಕೆ ಸಂಬಂಧಿಸಿದಂತೆ ಅಮೆರಿಕ ಸುಪ್ರೀಂಕೋರ್ಟ್ ಶನಿವಾರ ಪೂರ್ಣ ಪ್ರಮಾಣದ ತೀರ್ಪನ್ನು ಪ್ರಕಟಿಸುವ ಸಾಧ್ಯತೆ ಇದ್ದಿರುವುದಾಗಿ ವರದಿ ತಿಳಿಸಿದೆ. ಈವರೆಗಿನ ಲೆಕ್ಕಾಚಾರದ ಪ್ರಕಾರ ಜೋ ಬೈಡೆನ್ 264 ಮತ ಹಾಗೂ ಡೊನಾಲ್ಡ್ ಟ್ರಂಪ್ 214 ಮತ ಪಡೆದಿದ್ದಾರೆ. ಅಮೆರಿಕದ ಅಧ್ಯಕ್ಷ ಗಾದಿ ಏರಲು 274 ಮತಗಳ ಅವಶ್ಯಕತೆ ಇದೆ.

ಟಾಪ್ ನ್ಯೂಸ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

Andhra Student passed away After Getting Trapped In Frozen Kyrgyzstan Waterfall

Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.