ಮುದ್ದು ಮುದ್ದು ಕಚಗುಳಿ ಪ್ರೀತಿ ನೀಡುವ ನಾಯಿ


Team Udayavani, Jun 27, 2021, 5:48 PM IST

Beautyfull Girl Dog Love, College Campus Article

ಪ್ರಾತಿನಿಧಿಕ ಚಿತ್ರ

ನಾಯಿ ಎಂದರೆ ಸಾಕು, ನಿಯತ್ತಿಗೆ ಹೆಸರಾದ ಒಂದು ಪ್ರಾಣಿ ಎಂಬ ಕಲ್ಪನೆ ನಮ್ಮ ಮನದಲ್ಲಿ ಮೂಡುತ್ತದೆ. ಹೌದು, ನಾಯಿಗಳೆಂದರೆ ಹಾಗೆ, ಅವು ಪ್ರಾಮಾಣಿಕತೆಗೆ, ಪ್ರೀತಿಗೆ ಮತ್ತೊಂದು ಹೆಸರು ಪ್ರಾಣಿಗಳು.

ನಾಯಿಗಳನ್ನು ಸಾಕುವುದರ ಕಷ್ಟಗಳೇನೇ ಇರಲಿ, ಅವುಗಳು ಮರಳಿ ನೀಡುವ ಮಮತೆ, ವಾತ್ಸಲ್ಯವಂತೂ ಹತ್ತು ಪಟ್ಟು ಹೆಚ್ಚಿನದು ಹಾಗೂ ಅವುಗಳು ನಿಮ್ಮ ಸಂತೋಷ ಮತ್ತು ದುಃಖಗಳನ್ನು ಸಹ ಹಂಚಿಕೊಳ್ಳುತ್ತವೆ ಎಂಬುದು ಜಗತ್ತಿಗೆ ಗೊತ್ತಿರುವ ಸತ್ಯ.

ನಮ್ಮ ಬಳಿ ಒಂದು ನಾಯಿ ಇದ್ದರೆ ನೀವು ಯಾವತ್ತಿಗೂ ಒಂಟಿ ಎಂಬ ಭಾವನೆ ನಿಮ್ಮ ಹತ್ತಿರಕ್ಕೂ ಸುಳಿಯುವುದಿಲ್ಲೆಂದು ತಜ್ಞರು ಕೂಡ ಹೇಳುತ್ತಾರೆ.  ನಾಯಿಗಳಿಗೆ ಮನುಷ್ಯರ ಭಾವನೆಗಳು ಮತ್ತು ಮೂಡ್ ಚೆನ್ನಾಗಿ ಅರ್ಥವಾಗುತ್ತವೆ. ಅವುಗಳು ನಿಮ್ಮನ್ನು ಖುಷಿಯಾಗಿ ಇರಿಸಲು ಸಾಕಷ್ಟು ಶ್ರಮಪಡುತ್ತವೆ. ಒಮ್ಮೆ ನೀವು ನಾಯಿಯ ಜೊತೆಗೆ ಪಳಗಲು ಅಥವಾ ಅವುಗಳ ಜೊತೆಗೆ ಇರಲು ಆರಂಭಿಸಿದರೆ ಸಾಕು, ನೀವು ಪ್ರೀತಿಯ ಅರ್ಥಕ್ಕೆ ಹೊಸ ವ್ಯಾಖ್ಯಾನವನ್ನು ಬರೆಯಲು ಆರಂಭಿಸುತ್ತೀರಿ.

ಇದನ್ನೂ ಓದಿ : ಸಕ್ಸಸ್ ಸ್ಟೋರಿ : ಡಾಕ್ಟರ್ ಆಫ್ ಫಿಲಾಸಫಿ ಪಡೆದ ದೇಶದ ಮೊದಲ ತೃತೀಯ ಲಿಂಗಿ ಮಾನವಿ.!

ನಾಯಿಗಳು ತಮ್ಮ ಯಜಮಾನರಿಂದ ಹೆಚ್ಚಿಗೆ ಏನನ್ನು ಬಯಸುವುದಿಲ್ಲ. ಆದರು ಅವುಗಳು ಅನ್ನ ಹಾಕಿದವನಿಗೆ ಪ್ರಾಮಾಣಿಕವಾಗಿರುತ್ತದೆ. ಪ್ರಪಂಚದಲ್ಲಿ ಮನುಷ್ಯರಿಗೆ ಅತಿ ಹೆಚ್ಚು ಬೆಲೆ ನೀಡುವ ಪ್ರಾಣಿ ಎಂದರೆ ಅದು ನಾಯಿ ಮಾತ್ರ.

ನಾಯಿಗಳಿಗೆ ಒಮ್ಮೆ ಪ್ರೀತಿ ತೋರಿಸಿದರೆ ಸಾಕು, ಅವುಗಳು ಮತ್ತೆ ತಾವಾಗಿಯೇ ಆಪ್ತವಾಗುತ್ತವೆ. ಅವುಗಳಲ್ಲಿ ತನಗೆ ಒಳಿತನ್ನು ಬಯಸುವವರ ಮನಸ್ಸನ್ನು ಅರ್ಥ ಮಾಡಿಕೊಳ್ಳುವ ವಿಶೇಷ ಗುಣಗಳಿವೆ. ಹಾಗಾಗಿ ಇತರೆಲ್ಲಾ ಪ್ರಾಣಿಗಳಿಗಿಂತ ನಾಯಿಗಳು ಮನುಷ್ಯನಿಗೆ ಬೇಗ ಹತ್ತರಿವಾಗುತ್ತವೆ.

ಯಾವುದೇ ನಿರೀಕ್ಷೆ ಇಲ್ಲದೆ ತನ್ನವರ ಗಾಗಿ ಎಲ್ಲವನ್ನೂ ಮಾಡುವ ಈ ಶ್ವಾನಕ್ಕೆ ಒಮ್ಮೊಮ್ಮೆ ಎಷ್ಟು ಪ್ರೀತಿ ತೋರಿಸಿದರೂ ಕಮ್ಮಿನೆ ಅಂತ ಅನ್ನಿಸುತ್ತದೆ.

ಸ್ವಲ್ಪ ಪ್ರೀತಿ ತೋರಿಸಿದರೆ ಸಾಕು, ಬೆಟ್ಟದಷ್ಟು ಪ್ರೀತಿ ನೀಡುತ್ತದೆ. ಯಜಮಾನಿಕೆ ಮಾಡಲು ಸಾಧ್ಯ ಎಂದು ತೋರಿದಾಗ ಅವನೂ ಇವನೂ ಇಬ್ಬರೂ ಸಮಾನರು ಎಂದು ಬಿಡುತ್ತೇವೆ. ಒಬ್ಬರು ಮತ್ತೊಬ್ಬರ ಮೇಲೆ ಯಜಮಾನಿಕೆ ಮಾಡಬಾರದೆಂದೇ ಸಮಾನತೆಯನ್ನು ಸಾರುವುದು. ಯಾವತ್ತೂ ನಾಯಿ ತಮ್ಮ ಪ್ರೀತಿಪಾತ್ರರಿಗೆ ಏನಾದರೂ ತೊಂದರೆಯಾದರೇ, ತಮ್ಮ ಪ್ರಾಣವನ್ನೇ ಪಣಕ್ಕಿಟ್ಟು ಕಾಪಾಡುವುಕ್ಕೂ ಹಿಂದೆ ಮುಂದೆ ನೋಡಲ್ಲ. ಅದು ನಾಯಿಗಳಿಗೆ ಇರುವ ಕೃತಜ್ಙತ ಗುಣಗಳು.

ಸಂಬಂಧಗಳನ್ನು ನೆನಪಿಟ್ಟುಕೊಳ್ಳುವುದು ಮತ್ತು ಆ ಸಂಬಮಧಗಳಿಗೆ ವಿದೇಯರಾಗಿರುವ ಗುಣ ಮನುಷ್ಯರಿಗಿಂತ ನಾಯಿಗಳಲ್ಲೇ ಹೆಚ್ಚಿದೆ ಎಂದರೇ ತಪ್ಪಿಲ್ಲ.

ಆಕರ್ಷ ಆರಿಗ

ಎಸ್ ಡಿ ಎಮ್  ಕಾಲೇಜು, ಉಜಿರೆ

ಇದನ್ನೂ ಓದಿ : ಕಲಬುರಗಿ: 12 ಅಡಿ ಉದ್ದದ ಬೃಹತ್ ಹೆಬ್ಬಾವು ರಕ್ಷಣೆ ಮಾಡಿದ ಉರಗ ತಜ್ಞ ಪ್ರಶಾಂತ

ಟಾಪ್ ನ್ಯೂಸ್

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

16

ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ

1-gadaga

Gadaga: ಸೈಕ್ಲಿಸ್ಟ್ ಪವಿತ್ರಾ ಕುರ್ತಕೋಟಿ ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಆಯ್ಕೆ

15

ಶರ್ಟ್‌ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udayavani College Campus Article On Independence day

ಸ್ವಾತಂತ್ರ್ಯದಿನದ ಸವಿನೆನಪಿನೊಂದಿಗೆ ಜಾಗೃತಿಯ ಮನಸ್ಸಿರಲಿ..!

Oline Classes

ಸ್ನೇಹ ಸೇತು ಮುರಿದ ಆನ್ ಲೈನ್..! ನಾವೆಂದು ಸೇರೋದು ಮತ್ತೆ?  

Ready to ride space pod

ಅಂತರಿಕ್ಷಕ್ಕೆ ನೆಗೆಯುವುದಕ್ಕೆ ತೆರೆದಿದೆ ಬಾಗಿಲು..!

Sanathan Dharma Bhojan Vidhi Also has scientific reason

ತೊರೆದು ಜೀವಿಸಬಹುದೇ, ನಮ್ಮ ಮೂಲ ಸಂಸ್ಕೃತಿಯ..?!

18-11

ಮನಸ್ಸಿನ ಮಾತು… ವಿಷಾದದ ಪಕ್ಕದಲ್ಲೇ ಆನಂದ ಇದೆ..!

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

16

ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ

1-gadaga

Gadaga: ಸೈಕ್ಲಿಸ್ಟ್ ಪವಿತ್ರಾ ಕುರ್ತಕೋಟಿ ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಆಯ್ಕೆ

15

ಶರ್ಟ್‌ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.