ಗುಟ್ರ್ ಗೂऽऽऽऽऽ : ಯಾರೂ ಊಹಿಸದ ಕ್ಲೈಮಾಕ್ಸ್ ನಿಂದಾಗಿ ಸದ್ದು ಮಾಡುತ್ತಿದೆ ಈ ಕಿರು ಚಿತ್ರ


Team Udayavani, Apr 25, 2021, 10:36 AM IST

25-2

ಗುಟ್ರ್ ಗೂऽऽऽऽऽ ಎನ್ನುವ ವಿಶೇಷ  ಶೀರ್ಷಿಕೆ ಒಂಥರಾ ಕುತೂಹಲ ಮೂಡಿಸುತ್ತದೆ. ಕೇವಲ ಟೈಟಲ್ ಮಾತ್ರವಲ್ಲ,  ಈ ಕಿರು ಚಿತ್ರವೂ ಸಖತ್ ಆಗಿದೆ.

ಕಿಷನ್ ಬದರಿನಾಥ ಚಿತ್ರಕ್ಕೆ ಕಥೆ ಹಾಗೂ ನಿರ್ದೇಶನ ,  ಮಹೇಶ್ ಸಿಂಹ ಸಿನೆಮಾಟೋಗ್ರಫಿ, ಸಂಗೀತ ಮತ್ತು ಹಿನ್ನೆಲೆ ಧ್ವನಿ ಯಲ್ಲಿ ವಿಶ್ವೇಶ್ ಭಟ್ ಸಾಥ್ ನೀಡಿದ್ದಾರೆ .

ಓದಿ : ವೀಕೆಂಡ್ ಕರ್ಫ್ಯೂ: ಮಾಂಸದಂಗಡಿಗಳಲ್ಲಿ ಫುಲ್ ರಶ್, ಇನ್ನು ರಸ್ತೆಗಿಳಿದರೆ ಬೀಳುತ್ತೆ ಲಾಠಿ ಏಟು

ಶ್ರೀಧರ್ ಕೆ ಎಸ್ ಹಾಗೂ ಗಾನವಿ ಮುಖ್ಯ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದು,  ಇಬ್ಬರ ನಟನೆಗೆ ವೀಕ್ಷಕರು ಫುಲ್ ಫಿದಾ ಆಗಿದ್ದಾರೆ. 14.57 ನಿಮಿಷದ ಈ ಕಿರು ಚಿತ್ರ ಕ್ಷಣ ಕ್ಷಣಕ್ಕೂ ಕುತೂಹಲ ಮೂಡಿಸಿ, ಮುಗಿಸುವುದೇ ತಿಳಿಯುವುದಿಲ್ಲ. ಅಂತಿಮ ಮನಶಾಸ್ತ್ರ ವಿದ್ಯಾರ್ಥಿಗಳಿಗೆ ಪ್ರಾಧ್ಯಾಪಕರಾಗಿ ಬರುವ ಡಾ ಶ್ಯಾಮ್ ಪ್ರಸಾದ್,  ಕ್ಲಾಸ್ ನಲ್ಲಿ ಅವರು ವಿದ್ಯಾರ್ಥಿಗಳಿಂದ ಅನುಭವಿಸುವ ತೊಂದರೆ ಈ ಶಾರ್ಟ್ ಫಿಲ್ಮ್ ನ ಕಥೆ.

ಅದರಲ್ಲಿ ಒಬ್ಬ ವಿದ್ಯಾರ್ಥಿ ಅಂತೂ ಮಧ್ಯದಲ್ಲಿ ಮಾಡುವ “ಗುಟ್ರ್ ಗೂऽऽऽऽऽ” ಶಬ್ದ ಹಾಗೂ ಅದಕ್ಕೆ ಕೊಂಡ ಪರಿಹಾರ, ಕ್ಲಾಸ್ ನಲ್ಲಿ ಕಳ್ಳನನ್ನು ಹಿಡಿದ ರೀತಿ ಇದೆಲ್ಲ ಏನೆಂದು ತಿಳಿಯಲು ಚಿತ್ರವನ್ನು ನೋಡಬೇಕು.

ಗಾನವಿ  ನಟನೆ ಅಂತೂ ಅತ್ಯದ್ಭುತ.  ಈಗಾಗಲೇ ಯುಟ್ಯೂಬ್ ನಲ್ಲಿ  ಬಾರಿ ಸಂಖ್ಯೆಯಲ್ಲಿ ಜನ ವೀಕ್ಷಿಸಿ, ಉತ್ತಮ ಪ್ರತಿಕ್ರಿಯೆ ನೀಡಿದ್ದಾರೆ.

ಬಹುತೇಕ ಎಲ್ಲಾ ವೀಕ್ಷಕರು ಚಿತ್ರದ  ಕ್ಲೈಮಾಕ್ಸ್ ಗೆ  ಭೇಷ್ ಎಂದಿದ್ದಾರೆ. ಇಂತಹ ವಿಭಿನ್ನ ಕಿರು ಚಿತ್ರ ಕನ್ನಡದಲ್ಲಿ ಇನ್ನು ಮುಂದೆಯೂ ಬರಲಿ ಎನ್ನುವುದು ವೀಕ್ಷಕರ ಅಭಿಪ್ರಾಯವಾಗಿದೆ.

-ತೇಜಸ್ವಿನಿ ಆರ್ ಕೆ

ಎಸ್ ಡಿ ಎಂ ಕಾಲೇಜ್, ಉಜಿರೆ.

ಓದಿ : ಸಿರೋ ಸಮೀಕ್ಷೆ : ಕೋವಿಡ್ ವಿರುದ್ಧ ಹೋರಾಡಲು ಮಹಿಳೆಯರಲ್ಲಿ ಹೆಚ್ಚು ರೋಗನಿರೋಧಕ ಶಕ್ತಿ ಇದೆ!

ಟಾಪ್ ನ್ಯೂಸ್

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

1—eewqewq

World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

1-asdasdad

Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udayavani College Campus Article On Independence day

ಸ್ವಾತಂತ್ರ್ಯದಿನದ ಸವಿನೆನಪಿನೊಂದಿಗೆ ಜಾಗೃತಿಯ ಮನಸ್ಸಿರಲಿ..!

Oline Classes

ಸ್ನೇಹ ಸೇತು ಮುರಿದ ಆನ್ ಲೈನ್..! ನಾವೆಂದು ಸೇರೋದು ಮತ್ತೆ?  

Ready to ride space pod

ಅಂತರಿಕ್ಷಕ್ಕೆ ನೆಗೆಯುವುದಕ್ಕೆ ತೆರೆದಿದೆ ಬಾಗಿಲು..!

Sanathan Dharma Bhojan Vidhi Also has scientific reason

ತೊರೆದು ಜೀವಿಸಬಹುದೇ, ನಮ್ಮ ಮೂಲ ಸಂಸ್ಕೃತಿಯ..?!

18-11

ಮನಸ್ಸಿನ ಮಾತು… ವಿಷಾದದ ಪಕ್ಕದಲ್ಲೇ ಆನಂದ ಇದೆ..!

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

38

Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್‌

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

29

Hassan Lok sabha Constituency: ಪ್ರಜ್ವಲ್‌ ರೇವಣ್ಣ ನಾಮಪತ್ರ ಸಲ್ಲಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.