ಭೂ ತಾಪಮಾನ ನಿಯಂತ್ರಣ: ವಿಶ್ವ ಸಮುದಾಯ ಕೈಜೋಡಿಸಲಿ


Team Udayavani, Aug 11, 2021, 6:30 AM IST

ಭೂ ತಾಪಮಾನ ನಿಯಂತ್ರಣ: ವಿಶ್ವ ಸಮುದಾಯ ಕೈಜೋಡಿಸಲಿ

ಪರಿಸರ ನಾಶ, ಹೆಚ್ಚುತ್ತಿರುವ ಕೈಗಾರಿಕೆಗಳು, ವಾಹನಗಳ ಹೆಚ್ಚಳ ಇವೇ ಮೊದಲಾದ ಕಾರಣಗಳಿಂದಾಗಿ ಭೂಮಿಯ ತಾಪಮಾನ ನಿರಂತರವಾಗಿ ಹೆಚ್ಚುತ್ತಲೇ ಸಾಗಿದೆ. ತಾಪಮಾನ ಹೆಚ್ಚಳದ ಪರಿಣಾಮ ಇಡೀ ವಿಶ್ವದ ಒಂದಲ್ಲ ಒಂದು ಪ್ರದೇಶದಲ್ಲಿ ಪ್ರತಿಕೂಲ ವಾತಾವರಣ ಸೃಷ್ಟಿಯಾಗುತ್ತಿದೆ­ಯ­ಲ್ಲದೆ ಪ್ರಾಕೃತಿಕ ದುರಂತಗಳು ನಿತ್ಯ ನಿರಂತರವಾಗುತ್ತಿವೆ. ಏರುತ್ತಿರುವ ತಾಪಮಾನಕ್ಕೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಜಾಗತಿಕ ನೆಲೆಯಲ್ಲಿ ಕಳೆ ದೊಂದು ದಶಕದ ಅವಧಿಯಲ್ಲಿ ಪ್ರಯತ್ನಗಳು ನಡೆಯುತ್ತಾ ಬಂದಿವೆ­ಯಾ­ದರೂ ಇವು ನಿರೀಕ್ಷಿತ ಪರಿಣಾಮ ಬೀರುವಲ್ಲಿ ಸಫ‌ಲವಾಗಿಲ್ಲ.

ಜನಸಂಖ್ಯೆ ಹೆಚ್ಚಿದಂತೆ ಪ್ರಕೃತಿಯ ಮೇಲೆ ಮಾನವ ದೌರ್ಜನ್ಯಗಳು ಅಧಿಕಗೊಂಡಿದ್ದು, ಸಹಜ ಪರಿಸರ ವ್ಯವಸ್ಥೆಯ ಅಡಿಪಾಯ ಅಲುಗಾಡ­ತೊಡಗಿದೆ. ಇದರ ಪರಿಣಾಮವಾಗಿ ನೈಸರ್ಗಿಕ ವಿಕೋಪಗಳು ಸಂಭವಿ­ಸುತ್ತಿದ್ದು ಭಾರೀ ಸಂಖ್ಯೆಯಲ್ಲಿ ಜೀವ ಹಾನಿ ಮತ್ತು ಆಸ್ತಿಪಾಸ್ತಿ ನಷ್ಟ ಉಂಟಾಗುತ್ತಿದೆ. ವಿಶ್ವಸಂಸ್ಥೆಯ ಅಂತರ್‌ ಸರಕಾರಿ ಹವಾಮಾನ ಬದಲಾವಣೆ ಸಮಿತಿ ಪ್ರಕಟಿಸಿರುವ ತನ್ನ 6ನೇ ಮೌಲ್ಯಮಾಪನ ವರದಿಯಲ್ಲಿ ಮಾನವ ಪ್ರಕೃತಿಯ ಮೇಲಣ ದೌರ್ಜನ್ಯಗಳನ್ನು ಕಡಿಮೆಗೊಳಿಸದೆ ಹೋದಲ್ಲಿ ಮುಂಬರುವ ದಿನಗಳಲ್ಲಿ ಹವಾಮಾನ ಬದಲಾವಣೆಯ ದುಷ್ಪರಿಣಾಮ ಇನ್ನಷ್ಟು ಹೆಚ್ಚಲಿದೆ ಎಂಬ ಎಚ್ಚರಿಕೆಯನ್ನು ನೀಡಲಾಗಿದೆ.

ಈ ವರದಿಯ ಪ್ರಕಾರ ಸದ್ಯ ನಿರೀಕ್ಷೆಗೂ ಮೀರಿದ ಪ್ರಮಾಣದಲ್ಲಿ ಭೂ ತಾಪಮಾನ ಹೆಚ್ಚಾಗಿದ್ದು ಈ ಕಾರಣದಿಂದಾಗಿಯೇ ಪ್ರವಾಹ, ಅನಾವೃಷ್ಟಿ, ಭೂಕುಸಿತ, ಚಂಡಮಾರುತ, ಕಡಲ್ಕೊರೆತ, ಮೇಘಸ್ಫೋಟ, ಹಿಮನದಿಗಳ ಕರಗುವಿಕೆ ಇವೇ ಮೊದಲಾದ ಸಮಸ್ಯೆಗಳು ಅಧಿಕವಾಗಿವೆ. ಉಷ್ಣಾಂಶ ಏರಿಕೆಯಾಗುತ್ತಿರುವುದರಿಂದಾಗಿ ಹಿಮಾಲಯ ಪರ್ವತ ಪ್ರದೇಶಗಳಲ್ಲಿ ಹಿಮ ಕರಗುವಿಕೆ ಪ್ರಮಾಣ ಹೆಚ್ಚಾಗಿದೆ. ಭೂಮಿಯಲ್ಲಿ ಬಿಸಿಲ ಝಳ ಹೆಚ್ಚಾಗುತ್ತಲೇ ಸಾಗಿದ್ದು ಚಳಿಯ ವಾತಾವರಣ ಕಡಿಮೆಯಾಗತೊಡಗಿದೆ. ಹವಾಮಾನ ಬದಲಾವಣೆಯ ಪರಿಣಾಮ ಸಮುದ್ರದ ನೀರಿನ ಮಟ್ಟ ಏರಿಕೆಯಾಗಲಿದ್ದು ಕಡಲತಡಿಯ ಪ್ರದೇಶಗಳನ್ನು ಸಮುದ್ರ ನಿಧಾನವಾಗಿ ತನ್ನ ಒಡಲಿಗೆ ಸೇರಿಸಿಕೊಳ್ಳಲಿದೆ. ಇಷ್ಟು ಮಾತ್ರವಲ್ಲದೆ ಈಗಾಗಲೇ ಅಕಾಲಿಕ ಮಳೆ, ಉಷ್ಣಹವೆಯಂಥ ದುಷ್ಪರಿಣಾಮಗಳನ್ನು ಕೇವಲ ಭಾರತ ಮಾತ್ರವಲ್ಲದೆ ವಿಶ್ವದ ಹಲವಾರು ರಾಷ್ಟ್ರಗಳು ಎದುರಿಸುತ್ತಿವೆ.

ತಾಪಮಾನ ಹೆಚ್ಚಳದ ಪರಿಣಾಮ ಕೇವಲ ಪ್ರಾಕೃತಿಕ ದುರಂತಗಳಿಗೆ ಮಾತ್ರ ಸೀಮಿತವಾಗದೆ ಮಾನವನ ಬದುಕಿನ ಮೇಲೆ ಪರಿಣಾಮ ಬೀರುತ್ತಿದೆ. ಒಂದೆಡೆಯಿಂದ ನೆರೆ, ಬರಗಳಿಂದಾಗಿ ಆಹಾರ ಉತ್ಪಾದನೆಯ ಮೇಲೆ ಗಂಭೀರ ಪರಿಣಾಮ ಉಂಟಾಗುತ್ತಿದೆ. ಅಷ್ಟು ಮಾತ್ರವಲ್ಲದೆ ಭೂಮಿ ಮತ್ತು ಸಾಗರದಲ್ಲಿನ ಇಡೀ ಜೀವ ಸಂಕುಲದ ಮೇಲೂ ವ್ಯತಿರಿಕ್ತ ಪರಿಣಾಮ ಬೀರುತ್ತಿದೆ. ಈ ಕುರಿತಂತೆ ಚರ್ಚೆಗಳು ಆರಂಭವಾಗಿ ದಶಕಗಳೇ ಕಳೆದಿದ್ದರೂ ಇದನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಸಕಾರಾತ್ಮಕ ಕ್ರಮಗಳನ್ನು ಕೈಗೊಳ್ಳುವಲ್ಲಿ ಜಾಗತಿಕ ಸಮುದಾಯ ವಿಫ‌ಲವಾಗಿದೆ. ಮಾನವರು ಸಹಜ ಪರಿಸರದ ವಿರುದ್ಧ ನಡೆಯದೆ, ಪರಿಸರ ಸಹ್ಯ ಬದುಕನ್ನು ತಮ್ಮದಾಗಿಸಿಕೊಂಡರೆ ಮಾತ್ರವೇ ಭೂ ತಾಪಮಾನದ ನಿಯಂತ್ರಣ ಸಾಧ್ಯ. ಮಾನವ, ಎಲ್ಲವನ್ನೂ ವಾಣಿಜ್ಯ ದೃಷ್ಟಿಕೋನದಿಂದ ನೋಡುವ ತನ್ನ ಪರಿಪಾಠವನ್ನು ಕಡಿಮೆ ಮಾಡಿ ಇಡೀ ಭೂಮಿಯ ಒಳಿತನ್ನು ಗಮನದಲ್ಲಿರಿಸಿ ಚಿಂತನೆ ನಡೆಸಬೇಕಾದುದು ಅನಿವಾರ್ಯ­. ಈ ವಿಚಾರದಲ್ಲಿ ವಿಶ್ವ ಸಮುದಾಯ ಪರಸ್ಪರ ಕೈಜೋಡಿಸಿದಲ್ಲಿ ಭೂ ತಾಪಮಾನವನ್ನು ನಿಯಂತ್ರಣದಲ್ಲಿರಿಸಿಕೊಳ್ಳಲು ಸಾಧ್ಯ.

ಟಾಪ್ ನ್ಯೂಸ್

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.