ಅನಾಥರ ತಾಯಿಗೆ ನಮನ; ಸಿಂಧುತಾಯಿ ಸಪ್ಕಾಲ್ ಇನ್ನಿಲ್ಲ! 


Team Udayavani, Jan 6, 2022, 6:15 AM IST

ಅನಾಥರ ತಾಯಿಗೆ ನಮನ; ಸಿಂಧುತಾಯಿ ಸಪ್ಕಾಲ್ ಇನ್ನಿಲ್ಲ! 

ತಂದೆ-ತಾಯಿಯನ್ನೇ ಕಾಣದವರು, ಎಲ್ಲೋ ರಸ್ತೆ ಬದಿಗಳಲ್ಲಿ ಸಿಕ್ಕಿದವರು, ಪೋಷಕರಿಂದ ದೂರವಾದವರು… ಹೀಗೆ ಅನಾಥ ಮಕ್ಕಳ ಪಾಲಿಗೆ ತಾಯಿಯಂತಿದ್ದ ಸಿಂಧುತಾಯಿ ಸಪ್ಕಾಲ್ ಇನ್ನಿಲ್ಲ!

ಪೋಷಕರೇ ಇಲ್ಲ ಎಂಬ ಕೊರಗನ್ನು ಕಾಣದಂತೆ ಸುಮಾರು 1,000ಕ್ಕೂ ಹೆಚ್ಚು ಅನಾಥ ಮಕ್ಕಳನ್ನು ಸಾಕುತ್ತಿದ್ದ 74 ವರ್ಷದ ಈ ಮಹಾತಾಯಿ, ಮಹಾರಾಷ್ಟ್ರದ ಪುಣೆಯಲ್ಲಿ ಮಂಗಳವಾರ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. 1948ರ ನ.14ರಂದು ಮಹಾರಾಷ್ಟ್ರದ ವಾರ್ಧಾ ಜಿಲ್ಲೆಯಲ್ಲಿ ಜನ್ಮತಾಳಿದ್ದ ಸಿಂಧುತಾಯಿ ಓದಿದ್ದು ಕೇವಲ 4ನೇ ಕ್ಲಾಸು. 12ನೇ ವಯಸ್ಸಿಗೇ 32 ವರ್ಷ ವಯಸ್ಸಿನ ವ್ಯಕ್ತಿಯೊಬ್ಬರನ್ನು ವಿವಾಹವಾಗಿದ್ದರು. ಮದುವೆಯ ಅನಂತರ, ವಾರ್ಧಾದ ನವಗ್ರಾಂನ್‌ ಅರಣ್ಯದಲ್ಲಿ ವಾಸ್ತವ್ಯ ಹೂಡಿದ್ದರು. ಮೊದಲಿಗೆ ಮೂರು ಮಕ್ಕಳಾಗಿದ್ದವು. ನಾಲ್ಕನೇ ಮಗುವಿಗೆ ಗರ್ಭಿಣಿಯಾಗಿದ್ದ ವೇಳೆ, ಜಮೀನಾªರ ನೊಬ್ಬ ಇವರ ಬಗ್ಗೆ ಇಲ್ಲಸಲ್ಲದ ಕಥೆ ಹೇಳಿದ ಕಾರಣ, ಗಂಡ ತ್ಯಜಿಸಿಹೋಗಿದ್ದ. ಗಂಡನ ಮನೆ ಜತೆಗೆ ತವರು ಮನೆಯ ಬಾಗಿಲೂ ಇವರಿಗೆ ಬಂದ್‌ ಆಯಿತು. ಕಡೆಗೆ ದನದ ಕೊಟ್ಟಿಗೆಯಲ್ಲಿ ಹೆರಿಗೆಯಾಗಿತ್ತು.

ಇದನ್ನೂ ಓದಿ:ಪ್ರಸಿದ್ಧ ಹಿನ್ನೆಲೆ ಗಾಯಕ ಸೋನು ನಿಗಮ್‌ ಕುಟುಂಬಕ್ಕೆ ಕೋವಿಡ್ ಸೋಂಕು

ತನ್ನ ಮಕ್ಕಳನ್ನು ಸಾಕಲು ಮತ್ತು ಜೀವನಕ್ಕಾಗಿ ಅನಂತರ ರೈಲಿನಲ್ಲಿ ಹಾಡುತ್ತಾ, ಭಿಕ್ಷೆ ಬೇಡುತ್ತಿದ್ದರು. ಆಗ ತಾಯಿಯ ಮಡಿಲು ಇಲ್ಲದೇ ಹಲವಾರು ಮಕ್ಕಳು ಓಡಾಡುತ್ತಿರುವುದು ಕಂಡುಬಂದಿತು. ಬಳಿಕ ತಮ್ಮ ಜೀವನದ ಗತಿಯನ್ನೇ ಬದಲಿಸಿಕೊಂಡ ಅವರು, ಮಕ್ಕಳನ್ನು ದತ್ತುತೆಗೆದುಕೊಳ್ಳಲು ಆರಂಭಿಸಿದರು. ಪುಣೆಯ ಹದಾಪ್ಸರ್‌ ಪ್ರದೇಶದಲ್ಲಿ ಸನ್ಮತಿ ಬಾಲನಿಕೇತನ ಸಂಸ್ಥಾ ಎಂಬ ಅನಾಥಾಶ್ರಮವನ್ನು ಕಟ್ಟಿದರು. ಅಷ್ಟೇ ಅಲ್ಲ, ಇವರ ಸತತ ಪರಿಶ್ರಮದಿಂದಾಗಿ ಪುಣೆ ಜಿಲ್ಲೆಯ ಮಾಂಜ್ರಿಯಲ್ಲಿ ಅತ್ಯಂತ ಸುಸಜ್ಜಿತ ಅನಾಥಾಲಯವೊಂದು ತಲೆ ಎತ್ತಿದೆ.  ಸಿಂಧುತಾಯಿ ಅವರ ಈ ಸೇವೆಗೆ 750ಕ್ಕೂ ಹೆಚ್ಚು ಪ್ರಶಸ್ತಿಗಳು ಸಿಕ್ಕಿವೆ. 2021ರಲ್ಲಿ ಭಾರತ ಸರಕಾರ ಇವರಿಗೆ ಪದ್ಮಶ್ರೀ ಪ್ರಶಸ್ತಿ ನೀಡಿ ಗೌರವಿಸಿತು. ಮಹಾರಾಷ್ಟ್ರ  ಸರಕಾರ 2010ರಲ್ಲಿ ಅಹಿಲ್ಯಾಬಾಯಿ ಹೋಳ್ಕರ್‌ ಪ್ರಶಸ್ತಿ ನೀಡಿತ್ತು. 2010ರಲ್ಲಿ ಇವರ ಕಥೆಯನ್ನು ಆಧರಿಸಿ ಮಿ ಸಿಂಧುತಾಯಿ ಸಪ್ಕಾಲ್ ಬೋಲ್ಟೆ ಎಂಬ ಸಿನೆಮಾ ಬಂದಿತ್ತು.  1000ಕ್ಕೂ ಹೆಚ್ಚು ಮಕ್ಕಳನ್ನು ಸಾಕಿದ ಇವರಿಗೆ207 ಅಳಿಯಂದಿರು, 36 ಸೊಸೆಯಂದಿರು ಸಿಕ್ಕಿದ್ದಾರೆ.

 

ಟಾಪ್ ನ್ಯೂಸ್

8-gadag

Gadag: ಭ್ರಷ್ಟ ಅಧಿಕಾರಿಗೆ ಬಿಸಿ ಮುಟ್ಟಿಸಿದ ಲೋಕಾಯುಕ್ತ ಅಧಿಕಾರಿಗಳು

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬಂದಿಯ ಗುಂಡಿಕ್ಕಿ ಹತ್ಯೆ… ಭಯಾನಕ ದೃಶ್ಯ ಸೆರೆ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ

6-bng

Bengaluru: ಪೇಂಟರ್‌ ಕೊಂದು ಪೊಲೀಸ್‌ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು

Loksabha Poll: ತಮಿಳುನಾಡು ಮಾಜಿ ಕಾಂಗ್ರೆಸ್‌ ನಾಯಕ ಈಗ ಬಿಜೆಪಿ ರಾಷ್ಟ್ರೀಯ ವಕ್ತಾರ

Loksabha Poll: ತಮಿಳುನಾಡು ಮಾಜಿ ಕಾಂಗ್ರೆಸ್‌ ನಾಯಕ ಈಗ ಬಿಜೆಪಿ ರಾಷ್ಟ್ರೀಯ ವಕ್ತಾರ

5-bng

Bengaluru: ಪ್ರೀತಿಸಿ ಮದುವೆ ಆಗುವುದಾಗಿ ಅಂಗವಿಕಲ ಯುವತಿಗೆ ವಂಚನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ವಿಶ್ವ ದಿಗ್ಗಜ ರಾಷ್ಟ್ರಗಳ ಅಪ್ರಬುದ್ಧ ರಾಜತಾಂತ್ರಿಕತೆ

ವಿಶ್ವ ದಿಗ್ಗಜ ರಾಷ್ಟ್ರಗಳ ಅಪ್ರಬುದ್ಧ ರಾಜತಾಂತ್ರಿಕತೆ

Wild Elephant ದಾಳಿ ಸಮಸ್ಯೆ: ವೈಜ್ಞಾನಿಕ ಪರಿಹಾರ ಅಗತ್ಯ

Wild Elephant ದಾಳಿ ಸಮಸ್ಯೆ: ವೈಜ್ಞಾನಿಕ ಪರಿಹಾರ ಅಗತ್ಯ

Terror 2

Terrorism ನಿಗ್ರಹ ಎಲ್ಲ ದೇಶಗಳ ಧ್ಯೇಯವಾಗಲಿ

1-aww

108 ಆ್ಯಂಬುಲೆನ್ಸ್‌ ಸಿಬಂದಿ ಮುಷ್ಕರ: ಸರಕಾರ ತುರ್ತು ಗಮನ ನೀಡಲಿ

14-editorial

Campaigns: ಪ್ರಚಾರದಲ್ಲಿ ದ್ವೇಷ ಭಾಷಣ: ಸ್ವಯಂ ನಿಯಂತ್ರಣ ಅಗತ್ಯ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

8-gadag

Gadag: ಭ್ರಷ್ಟ ಅಧಿಕಾರಿಗೆ ಬಿಸಿ ಮುಟ್ಟಿಸಿದ ಲೋಕಾಯುಕ್ತ ಅಧಿಕಾರಿಗಳು

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

7-bng

Bengaluru: ಸಾಲ ವಸೂಲಿ ಹೆಸರಲ್ಲಿ ಆಟೋ ವಶ, ಧರ್ಮ ನಿಂದನೆ: ಬಂಧನ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬಂದಿಯ ಗುಂಡಿಕ್ಕಿ ಹತ್ಯೆ… ಭಯಾನಕ ದೃಶ್ಯ ಸೆರೆ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.