ಸೀದಾ ಸಾದಾ ಬಜೆಟ್


ಸಂಪಾದಕೀಯ, Jul 6, 2019, 5:23 AM IST

PTI7_5_2019_000028B
ನಿರ್ಮಲಾ ಸೀತಾರಾಮನ್‌ ಹೊಸದೇನನ್ನಾ ದರೂ ಕೊಡುತ್ತಾರೆ ಎಂಬ ನಿರೀಕ್ಷೆ ಬಜೆಟ್‌ನಲ್ಲಿ ಪೂರ್ತಿಯಾಗಿ ಈಡೇರಿಲ್ಲ. ಆದರೂ ತಕ್ಕಮಟ್ಟಿಗೆ ಬಡವರು, ಮಧ್ಯಮ ವರ್ಗದವರು ಮತ್ತು ಕಾರ್ಪೊರೇಟ್ ವಲಯ ಸೇರಿ ಎಲ್ಲರಿಗೂ ತಟ್ಟಬಲ್ಲಂಥ ಕೆಲವು ಪ್ರಸ್ತಾವಗಳೊಂದಿಗೆ ಸಂತುಲಿತವಾದ ಬಜೆಟ್ನ್ನು ಮಂಡಿಸಿದ್ದಾರೆ.

ಅಂಕಿಅಂಶಗಳ ಕಸರತ್ತಿಗೆ ಆದ್ಯತೆ ನೀಡದೆ ನೀತಿ ನಿರೂಪಣೆಗೆ ಒತ್ತು ಕೊಟ್ಟಂತೆ ಕಾಣಿಸು ತ್ತದೆ. ದೇಶ ಎದುರಿಸುತ್ತಿರುವ ಕೆಲ ಜ್ವಲಂತ ಸಮಸ್ಯೆಗಳನ್ನು ಮನಸ್ಸಿನಲ್ಲಿಟ್ಟುಕೊಂಡು ಸಚಿವರು ಮುಂಗಡಪತ್ರವನ್ನು ರೂಪಿಸಿದ್ದಾರೆ. ಒಟ್ಟಾರೆ ಇದು ಹೆಚ್ಚೇನೂ ಏರುಪೇರು ಮಾಡದ ‘ನಿರ್ಮಲ’ವಾದ ಬಜೆಟ್ ಎನ್ನಬಹುದು.

ಉದ್ಯೋಗ ಸೃಷ್ಟಿಗೆ ಒತ್ತು ನೀಡಲು ಕಿರು ಕೈಗಾರಿಕೆ, ಸಾರಿಗೆ, ಹೂಡಿಕೆ, ಗ್ರಾಮೀಣ ಅಭಿವೃದ್ಧಿ, ಕೃಷಿ ನಗರಾಭಿವೃದ್ಧಿ, ಬ್ಯಾಂಕಿಂಗ್‌ ಕ್ಷೇತ್ರಗಳಿಗೆ ಆದ್ಯತೆ ನೀಡಲಾಗಿದೆ. ಕಾರ್ಪೊ ರೇಟ್ ತೆರಿಗೆ ವ್ಯಾಪ್ತಿ ವಿಸ್ತರಿಸಿ, ಕಾರ್ಪೊರೇಟ್ ವಲಯದ ದಶಕದ ಬೇಡಿಕೆ ಈಡೇರಿಸಿದ್ದಾರೆ. ರೈಲ್ವೆ ಅಭಿವೃ ದ್ಧಿಗಾಗಿ ಸರಕಾರಿ-ಖಾಸಗಿ ಸಹ ಭಾಗಿತ್ವದ ಹೂಡಿಕೆಗೆ ಅವಕಾಶ ಕೊಡುವ ನೀತಿ ಘೋಷಿಸಲಾಗಿದೆ. ನಗರದ ಮಧ್ಯಮ ವರ್ಗ ದವರ ಸ್ವಂತ ಮನೆ ಕನಸು ನನಸಾಗಿಸುವ ಘೋಷಣೆ, ಪರೋಕ್ಷವಾಗಿ ಇದು ರಿಯಲ್ ಎಸ್ಟೇಟ್‌ಗೆ ನೀಡಿದ ಉತ್ತೇಜನ.

ವಾರ್ಷಿಕ 1.5 ಕೋ. ರೂ. ತನಕ ವಹಿವಾಟು ಇರುವ ವರ್ತಕರಿಗೆ ಪಿಂಚಣಿ ನೀಡುವ ಯೋಜನೆ ಸ್ವಾಗತಾರ್ಹ ಉಪಕ್ರಮ. ಪೆಟ್ರೋಲ್, ಡೀಸೆಲ್ ಮೇಲಿನ ಸೆಸ್‌ ಏರಿಸುವ ಮೂಲಕ ಎಲ್ಲ ವರ್ಗದವರಿಗೆ ಶಾಕ್‌ ನೀಡಿದ್ದಾರೆ. ಸದ್ಯ ಈ ಎರಡು ತೈಲಗಳ ಬೆಲೆ ತುಸು ನಿಯಂತ್ರಣದಲ್ಲಿದ್ದು ಜನರು ಬಜೆಟ್‌ನಲ್ಲಿ ಈ ಏರಿಕೆಯ ಬರೆಯನ್ನು ನಿರೀಕ್ಷಿಸಿರಲಿಲ್ಲ. ಅಂತೆಯೇ ಚಿನ್ನದ ಮೇಲಿನ ಕಸ್ಟಮ್ಸ್‌ ಶುಲ್ಕ ಹೆಚ್ಚಿಸುವ ಮೂಲಕ ಚಿನ್ನ ಇನ್ನಷ್ಟು ದುಬಾರಿಯಾಗುವಂತೆ ಮಾಡಿದ್ದಾರೆ. ಒಂದಷ್ಟು ಚಿನ್ನ ಧರಿಸುವ ಮಧ್ಯಮ ವರ್ಗದವರ ಕನಸಿಗೆ ತಣ್ಣೀರು ಎರಚಿದ ಘೋಷಣೆಯಿದು. ಚುನಾವಣೆ ಪ್ರಣಾಳಿಕೆಯಲ್ಲಿ ಇದ್ದ ಕೆಲವು ಆಶ್ವಾಸನೆಗಳನ್ನೂ ನಿರ್ಮಲಾ ಸೀತಾರಾಮನ್‌ ಬಜೆಟ್‌ನಲ್ಲಿ ಪ್ರಸ್ತಾವಿಸಿದ್ದಾರೆ. ಒಟ್ಟಾರೆ ತಕ್ಷಣದ ಲಾಭಕ್ಕಿಂತ ದೂರಗಾಮಿ ಪರಿಣಾಮಗಳ ಬಗ್ಗೆ ಹೆಚ್ಚು ಆಸ್ಥೆ ವಹಿಸಿದ್ದಾರೆ ಎನ್ನುವುದು ನಿಜ.

ಟಾಪ್ ನ್ಯೂಸ್

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

ಅಣ್ವಸ್ತ್ರಸಜ್ಜಿತ ರಾಷ್ಟ್ರಗಳು ವಿವೇಕದಿಂದ ವರ್ತಿಸಲಿ

ಅಣ್ವಸ್ತ್ರಸಜ್ಜಿತ ರಾಷ್ಟ್ರಗಳು ವಿವೇಕದಿಂದ ವರ್ತಿಸಲಿ

War: ಮತ್ತೆ ಯುದ್ಧ ಬೇಡ

War: ಮತ್ತೆ ಯುದ್ಧ ಬೇಡ-ಮೊದಲ ಬಾರಿ ನೇರಾನೇರ ಹಣಾಹಣಿ

PU: ಕನ್ನಡ ಮಾಧ್ಯಮದ ಕಡಿಮೆ ಫ‌ಲಿತಾಂಶ ಚಿಂತನಾರ್ಹ

PU: ಕನ್ನಡ ಮಾಧ್ಯಮದ ಕಡಿಮೆ ಫ‌ಲಿತಾಂಶ ಚಿಂತನಾರ್ಹ

West Bengal; ಕೇಂದ್ರೀಯ ತನಿಖಾ ಸಂಸ್ಥೆಗಳ ಮೇಲಣ ದಾಳಿ ಅಕ್ಷಮ್ಯ

West Bengal; ಕೇಂದ್ರೀಯ ತನಿಖಾ ಸಂಸ್ಥೆಗಳ ಮೇಲಣ ದಾಳಿ ಅಕ್ಷಮ್ಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.