ಲಾಕ್ ಡೌನ್ ನಿಂದಾಗಿ ಹಲವು ವಿಷಯ ಕಲಿಯಲು ಸಹಕಾರಿಯಾಯ್ತು….

ಮಧ್ಯೆ ಮಧ್ಯೆ ಸೀರಿಸ್ ನೋಡುತ್ತಿದ್ದೆ ನನಗೆ ತುಂಬಾ ಇಷ್ಟವಾದ ಸೀರಿಸ್ ಕೋಟಾ ಫ್ಯಾಕ್ಟರಿ.

Team Udayavani, May 3, 2020, 8:24 PM IST

ಲಾಕ್ ಡೌನ್ ನಿಂದಾಗಿ ಹಲವು ವಿಷಯ ಕಲಿಯಲು ಸಹಕಾರಿಯಾಯ್ತು….

Representative Image

ಕಾಲೇಜಿನಲ್ಲಿ ಕ್ಲಾಸ್, ಅಸೈನ್ ಮೆಂಟ್ ಅಂತ ಅದೇ ಮಾಡಬೇಕಿತ್ತು ಬೇರೆ ಏನಾದರೂ ಕಲಿಯಲು ಸಮಯ ಸಾಕಾಗುತ್ತಿರಲಿಲ್ಲ. ಈಗ ಲಾಕ್ ಡೌನ್ ನಿಂದ ಮನೇಲಿರುವುದರಿಂದ ಇನ್ನಷ್ಟು ಏನನ್ನಾದರೂ ಕಲಿಯಲು ಸಮಯ ಸಿಕ್ಕಿದೆ. ಎರಡು ದಿನ ಸುಮ್ಮನೆ ಸಮಯ ವ್ಯರ್ಥ ಮಾಡಿದೆ. ದೀಪ ಹಚ್ಚಲು ದೇವರಕೋಣೆಗೆ ಹೋದಾಗ ನನ್ನ ಕಣ್ಣಿಗೆ ಕಾಣಿಸಿದ್ದು ಭಗವದ್ಗೀತೆ ಪುಸ್ತಕ. ಓದಲು ಕುಳಿತೆ ಅದನ್ನು ಒಂದೆ ದಿನದಲ್ಲಿ ಮುಗಿಸಲು ಸಾಧ್ಯವಿಲ್ಲ ಇನ್ನೂ ವರೆಗೂ ಕೂಡ ಮುಗಿಯಲಿಲ್ಲ. ಇದರಲ್ಲಿ ಶ್ರೀಕೃಷ್ಣ ಅರ್ಜುನನಿಗೆ ಸಲಹೆ ನೀಡುವ ಮೂಲಕ ಜೀವನದ ಸಾರವನ್ನು ವಿವರಿಸಿದ್ದಾರೆ.

ನನಗೆ ಇದರಿಂದ ಒಂದು ಅರ್ಥವಾಗಿದ್ದು ಏನೆಂದರೆ ಭಗವದ್ಗೀತೆ ಗಿಂತ ಬೇರೆ ಪ್ರೇರಣೆ ಪುಸ್ತಕ ಆಗಲಿ ಅಥವಾ ಪ್ರೇರಣೆ ಭಾಷಣಕಾರರು ಬೇಡ ಇದರಲ್ಲಿ ಹೇಳಿದ ಸಾಲುಗಳನ್ನು ನಮ್ಮ ಜೀವನಕ್ಕೆ ಪ್ರೇರಣೆಯಾಗಿ ಅಳವಡಿಸಿಕೊಳ್ಳಬಹುದು. ಮಧ್ಯೆ ಮಧ್ಯೆ ಸೀರಿಸ್ ನೋಡುತ್ತಿದ್ದೆ ನನಗೆ ತುಂಬಾ ಇಷ್ಟವಾದ ಸೀರಿಸ್ ಕೋಟಾ ಫ್ಯಾಕ್ಟರಿ.

ಯಾಕೆಂದರೆ ಇದು ವಿದ್ಯಾರ್ಥಿಗಳ ವಿದ್ಯಾಭ್ಯಾಸ ಮತ್ತು ಹಾಸ್ಟೆ ಲ್ ಜೀವನ ಹೇಗಿರುತ್ತದೆ ಎಂಬುದನ್ನು ಇದರಲ್ಲಿ ತೋರಿಸಿದ್ದಾರೆ. ಇದನ್ನು ನೋಡಿ ನಾನು ಹಾಸ್ಟೆಲ್ ನಲ್ಲಿ ಕಳೆದ ಕಾಲ ನೆನಪಿಗೆ ಬಂತು. ಹೀಗೆ ತುಂಬಾ ಸೀರಿಸ್ ನೋಡಿದ್ದೇನೆ. ಹೊಸ ಹೊಸ ತಿನಿಸುಗಳನ್ನು ಯೂಟ್ಯೂಬ್ ನಲ್ಲಿ ನೋಡಿ ಮಾಡುವುದು ಮತ್ತು ಡಾನ್ಸ್ ಕಲಿಯುವುದು. ಹೀಗೆ ಹೊಸ ಹೊಸದನ್ನು ಕಲಿಯುವುದರ ಮೂಲಕ ಲಾಕ್ ಡೌನ್ ಕಳೆಯಲು ನಿರ್ಧರಿಸಿದ್ದೇನೆ.

ಮಹಾಲಕ್ಷ್ಮೀ. ಏ. ಜೆ.

ಟಾಪ್ ನ್ಯೂಸ್

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

1-wqqwqwe

West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Happiness: ಸಂತೋಷದ ಮಾರುಕಟ್ಟೆ ಮತ್ತು ಮನಶಾಂತಿಯ ಹುಡುಕಾಟ

Happiness: ಸಂತೋಷದ ಮಾರುಕಟ್ಟೆ ಮತ್ತು ಮನಶಾಂತಿಯ ಹುಡುಕಾಟ

5-

ಸಮುದಾಯ ಪ್ರಜ್ಞೆ ಬಿತ್ತಲು ಮನೆಯೇ ಪ್ರಶಸ್ತ

1-sadsdsa

Children ಹದಿಹರೆಯ -ತಾಯಿಯ ಕರ್ತವ್ಯ

1-sadsdsad

Emotion-language-life; ಭಾವ-ಭಾಷೆ-ಬದುಕು

Election ಅವಿರತವಾಗಿರಲಿ ರಾಷ್ಟ್ರ ರಾಜಕೀಯ ಧಾರೆ

Election ಅವಿರತವಾಗಿರಲಿ ರಾಷ್ಟ್ರ ರಾಜಕೀಯ ಧಾರೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

1-wqqwqwe

West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.