ಎನ್‌ಬಿಎಫ್ಸಿ, ಎಂಎಫ್ಐ, ಎಚ್‌ಎಫ್ಐಗಳಿಗೆ 30 ಸಾವಿರ ಕೋಟಿ ರೂ. ಯೋಜನೆ


Team Udayavani, May 14, 2020, 7:10 AM IST

kath nb

ಬ್ಯಾಂಕೇತರ ಹಣಕಾಸು ಕಂಪನಿಗಳು(ಎನ್‌ಬಿಎಫ್ ಸಿ), ಗೃಹ ಹಣಕಾಸು ಕಂಪನಿಗಳು(ಎಚ್‌ ಎಫ್ಸಿ) ಹಾಗೂ ಸಣ್ಣ ಹಣಕಾಸು ಸಂಸ್ಥೆ (ಎಂಎಫ್ಐ)ಗಳಿಗೆಂದೇ 30 ಸಾವಿರ ಕೋಟಿ ರೂ.ಗಳ ವಿಶೇಷ ಲಿಕ್ವಿಡಿಟಿ ಯೋಜನೆಯನ್ನು ಘೋಷಿಸಲಾಗಿದೆ. ಅದರಂತೆ, ಹೂಡಿಕೆ ದರ್ಜೆಯ ಸಾಲ ಪತ್ರದ ಪ್ರೈಮರಿ ಮತ್ತು ಸೆಕೆಂಡರಿ ಮಾರುಕಟ್ಟೆ ವಹಿವಾಟುಗಳ ಮೇಲೆ ಹೂಡಿಕೆ ಮಾಡಲಾಗುತ್ತದೆ.

ಇದರ ಭದ್ರತಾ ಪತ್ರಕ್ಕೆ ಸಂಪೂರ್ಣವಾಗಿ ಸರ್ಕಾರವೇ ಖಾತ್ರಿ ನೀಡುತ್ತದೆ. ಇದು ಈ  ವಲಯಕ್ಕೆ ಹಾಗೂಮ್ಯೂಚುವಲ್‌ ಫ‌ಂಡ್‌ಗೆ ಹಣಕಾಸು ಹರಿದುಬರಲು ನೆರವಾಗಲಿದ್ದು, ಆ ಮೂಲಕ ಮಾರುಕಟ್ಟೆಯಲ್ಲಿ ಭರವಸೆ ಮೂಡಿಸಲಿದೆ. ಅಲ್ಲದೆ, ಭಾಗಶಃ ಸಾಲ ಖಾತ್ರಿ ಯೋಜನೆ 2.0 ಮೂಲಕ ಬ್ಯಾಂಕೇತರ ಹಣಕಾಸು  ಸಂಸ್ಥೆಗಳಿಗೆ 45 ಸಾವಿರ ಕೋಟಿ ರೂ.ಗಳನ್ನು ನೀಡಲಾಗುತ್ತದೆ.

ಸೂಕ್ಷ್ಮ, ಸಣ್ಣ ಹಾಗೂ ಮಧ್ಯಮ ಕೈಗಾರಿಕೆಗಳಿಗೆ ನೀಡಿರುವ ಉತ್ತೇಜನ ಅತ್ಯಂತ ಅರ್ಥಪೂರ್ಣ ಹಾಗೂ ಸಮಗ್ರವಾದ ದೃಷ್ಟಿಕೋನವನ್ನು ಹೊಂದಿರುವಂಥ ನಡೆ. ಇದಲ್ಲದೆ, ನಾನ್‌ ಬ್ಯಾಂಕಿಂಗ್‌ ವಲಯಕ್ಕೂ ಇಂದು ಘೋಷಿಸಲಾಗಿರುವ  ಪ್ಯಾಕೇಜ್‌ನಿಂದ ಲಿಕ್ವಿಡಿಟಿಯ ನೆರವು ದೊರೆಯುತ್ತದೆ. ಮತ್ತೂಂದೆಡೆ, ವಿದ್ಯುತ್‌ ಸರಬರಾಜು ಸಂಸ್ಥೆಗಳಿಗೆ ನೀಡಲಾಗಿರುವ 90,000 ಕೋಟಿ ರೂ. ಪ್ಯಾಕೇಜ್‌ ನಿಜಕ್ಕೂ ಆರ್ಥಿಕತೆಗೆ ಪರೋಕ್ಷವಾಗಿ ಪುಷ್ಠಿ ನೀಡುತ್ತದೆ.
-ಅಮಿತಾಭ್‌ ಕಾಂತ್‌, ನೀತಿ ಆಯೋಗ ಸಿಇಒ

ಟಾಪ್ ನ್ಯೂಸ್

1-dfsadsad

ಪ್ರೊ ಅಸ್ಸಾದಿ ಅವರಿಗೆ 26 ವರ್ಷಗಳ ನಂತರ ಕೈ ಸೇರಿದ ರಾಜೀನಾಮೆ ಪತ್ರ

1-wewqewqe

Nothing ಭಾರತದ ಮಾರ್ಕೆಟಿಂಗ್ ಡೈರೆಕ್ಟರ್ ಆಗಿ ಪ್ರಣಯ್ ರಾವ್ ನೇಮಕ

1-ssdsad

Shirva ಬೈಕುಗಳ ಮುಖಾಮುಖಿ:ಓರ್ವ ಮೃತ್ಯು, ಇನ್ನೋರ್ವ ಗಂಭೀರ

1-qwwqewq

Gadag ವಿರೇಶ್ವರ ಪುಣ್ಯಾಶ್ರಮದಲ್ಲಿ ಅದ್ದೂರಿ ಮಹಾರಥೋತ್ಸವ

Jaishankar

Rahul Gandhi ಅವರಿಗೆ ವಿದೇಶದಲ್ಲಿ ಭಾರತವನ್ನು ಟೀಕಿಸುವ ಅಭ್ಯಾಸ: ಜೈಶಂಕರ್

sanjay-raut

BJPಗೆ ಬಜರಂಗ ಬಲಿ ಸಹಾಯ ಮಾಡಲಿಲ್ಲ,ಈಗ ಔರಂಗಜೇಬ..: ರಾವುತ್

1-saddsad

Chikkamagaluru ; ನಾಲ್ವರು ಕುಖ್ಯಾತ ಶ್ರೀಗಂಧ ಕಳ್ಳರ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Jaishankar

Rahul Gandhi ಅವರಿಗೆ ವಿದೇಶದಲ್ಲಿ ಭಾರತವನ್ನು ಟೀಕಿಸುವ ಅಭ್ಯಾಸ: ಜೈಶಂಕರ್

sanjay-raut

BJPಗೆ ಬಜರಂಗ ಬಲಿ ಸಹಾಯ ಮಾಡಲಿಲ್ಲ,ಈಗ ಔರಂಗಜೇಬ..: ರಾವುತ್

Monsoon; ಒಂದು ವಾರ ವಿಳಂಬವಾಗಿ ಕೇರಳ ಪ್ರವೇಶಿಸಿದ ನೈರುತ್ಯ ಮುಂಗಾರು: ಐಎಂಡಿ

Monsoon; ಒಂದು ವಾರ ವಿಳಂಬವಾಗಿ ಕೇರಳ ಪ್ರವೇಶಿಸಿದ ನೈರುತ್ಯ ಮುಂಗಾರು: ಐಎಂಡಿ

Madhya Pradesh: ಜೀಪ್‌ ಮೇಲೆ ಉರುಳಿ ಬಿದ್ದ ಸಿಮೆಂಟ್‌ ಬಲ್ಕರ್‌ ವಾಹನ; 7 ಮಂದಿ ಮೃತ್ಯು

Madhya Pradesh: ಜೀಪ್‌ ಮೇಲೆ ಉರುಳಿ ಬಿದ್ದ ಸಿಮೆಂಟ್‌ ಬಲ್ಕರ್‌ ವಾಹನ; 7 ಮಂದಿ ಮೃತ್ಯು

shaktikant-das

500 ರೂ ನೋಟುಗಳನ್ನು ಹಿಂಪಡೆಯುವ ಯೋಚನೆಯಿಲ್ಲ: ಆರ್ ಬಿಐ ಗವರ್ನರ್ ಸ್ಪಷ್ಟನೆ

MUST WATCH

udayavani youtube

ಪಾಕ್ ಆಕ್ರಮಿತ ಪ್ರದೇಶದಲ್ಲಿ ತಲೆಯೆತ್ತಿದ ಶಾರದಾ ಪೀಠ | ಏನಿದರ ಹಿನ್ನೆಲೆ ?

udayavani youtube

Balasore Train Tragedy; ಎರಡೂ ರೈಲುಗಳನ್ನು ದುರಸ್ತಿ ಮಾಡಲಾಗಿದೆ: ಅಶ್ವಿನಿ ವೈಷ್ಣವ್

udayavani youtube

ಶುಚಿ ರುಚಿಗೆ ಹೆಸರುವಾಸಿ ಅರ್ಚನಾ ಹೋಟೆಲ್ ಇನ್ನಂಜೆ

udayavani youtube

ಗ್ಯಾರಂಟಿ ಖಚಿತ, ಪ್ರಯಾಣ ಉಚಿತ, ಷರತ್ತು ನಿಯಮಿತ… | ಗ್ಯಾರಂಟಿ ಯೋಜನೆಗಳ ನಿಯಮಗಳು ಇಲ್ಲಿದೆ

udayavani youtube

Yellur: ಗೋಶಾಲೆ ನಿರ್ಮಾಣಕ್ಕೆ ಮೀಸಲಿಟ್ಟ ಜಾಗದಲ್ಲಿ ಅದಮಾರು ಶ್ರೀಗಳಿಂದ ಗೋಪೂಜೆ

ಹೊಸ ಸೇರ್ಪಡೆ

1-adasds

Hunsur; ಅಕ್ರಮ ಮರಳು ಸಾಗಾಟ;ಟಿಪ್ಪರ್‌ ಗಳು ವಶ, ಚಾಲಕರು ಪರಾರಿ

1-asds-dsad

ವಸತಿ ವಿದ್ಯಾಲಯದಲ್ಲಿ ಬಾಲಕಿ ಆಕಸ್ಮಿಕ ಸಾವು; ಸೂಕ್ತ ತನಿಖೆಗೆ ಬೇಳೂರು ಸೂಚನೆ

1-dfsadsad

ಪ್ರೊ ಅಸ್ಸಾದಿ ಅವರಿಗೆ 26 ವರ್ಷಗಳ ನಂತರ ಕೈ ಸೇರಿದ ರಾಜೀನಾಮೆ ಪತ್ರ

1-wewqewqe

Nothing ಭಾರತದ ಮಾರ್ಕೆಟಿಂಗ್ ಡೈರೆಕ್ಟರ್ ಆಗಿ ಪ್ರಣಯ್ ರಾವ್ ನೇಮಕ

1-ssdsad

Shirva ಬೈಕುಗಳ ಮುಖಾಮುಖಿ:ಓರ್ವ ಮೃತ್ಯು, ಇನ್ನೋರ್ವ ಗಂಭೀರ