38% ಮಂದಿಯಲ್ಲಿ ಜನನ ಪ್ರಮಾಣ ಪತ್ರ ಇಲ್ಲ


Team Udayavani, Jan 11, 2020, 5:01 AM IST

54

ಸಾಂದರ್ಭಿಕ ಚಿತ್ರ

ನಮ್ಮ ಪೌರತ್ವವನ್ನು ಸಾಬೀತುಪಡಿಸುವಂತಹ ದಾಖಲೆಗಳಲ್ಲಿ ಪ್ರಮುಖವಾದ ಜನನ ಪ್ರಮಾಣ ಪತ್ರಗಳು ದೇಶದ ಸುಮಾರು ಶೇ. 38ರಷ್ಟು ಮಂದಿಯಲ್ಲಿ ಇಲ್ಲ. ಜನಿಸಿದ ದಾಖಲೆಗಾಗಿ ಕೊಡಲ್ಪಡುವ ಜನನ ಪ್ರಮಾಣ ಪತ್ರಗಳನ್ನು ಪಡೆದುಕೊಳ್ಳಲು ಜನ ಉತ್ಸುಕರಾಗಿಲ್ಲ. 2000ನೇ ಇಸವಿ ಬಳಿಕ ಕಡಿಮೆಯಾಗಿದ್ದರೂ, ಶೇ. 100ರಷ್ಟು ಸಾಧ್ಯವಾಗಿಲ್ಲ. ಇದರ ಪರಿಣಾಮವಾಗಿ ನಮ್ಮ ಪೌರತ್ವ ಸಾಬೀತು ಮಾಡುವ ಸಂದರ್ಭ ಬಂದಾಗ ಮಹತ್ವದ ದಾಖಲೆಯಿಂದ ವಂಚಿತರಾಗುತ್ತಿದ್ದಾರೆ.

2015-16ರಲ್ಲಿ ಜನಿಸಿದವರ ಪೈಕಿ ಕೇವಲ 62.3ರಷ್ಟು ಮಂದಿ ಯಲ್ಲಿ ಮಾತ್ರ ಜನನ ಪ್ರಮಾಣ ಪತ್ರ ಇದೆ ಎಂದು ವರದಿಯೊಂದು ಹೇಳಿದೆ. ಅಂದರೆ 5 ಮಕ್ಕಳಲ್ಲಿ 3 ಮಕ್ಕಳು ಮಾತ್ರ ಇದನ್ನು ಪಡೆಯುತ್ತಿದ್ದಾರೆ.

ಈ ಹಿಂದಿಗಿಂತ‌ ಚೇತರಿಕೆ
ಜನನ ದಾಖಲಾತಿಗಳಲ್ಲಿ ಏರಿಕೆ ಕಂಡು ಬಂದಿದೆ. ಆದರೆ ಪೂರ್ಣ ಪ್ರಮಾಣದಲ್ಲಿ ಇನ್ನೂ ಸಾಧ್ಯವಾಗಿಲ್ಲ. 2000ನೇ ಇಸವಿ ಮತ್ತು 2017ರ ನಡುವೆ ಬಹುದೊಡ್ಡ ಬದಲಾವಣೆ ಆಗಿದೆ.

ದಾಖಲಾಗುತ್ತಿಲ್ಲ
ಜನನ ಮತ್ತು ಮರಣಗಳನ್ನು ದಾಖಲಾಗುವ ಸಂಖ್ಯೆಯೂ ಕಡಿಮೆಯಾಗಿದೆ. ಆಸ್ಪತ್ರೆಗಳಲ್ಲಿ ಹೆರಿಗೆಯಾದ ಸಂದರ್ಭ ಹೆತ್ತವರು ಜನನ ಪ್ರಮಾಣ ಪತ್ರವನ್ನು ಪಡೆಯಲು ನಿರಾಸಕ್ತಿ ತೋರಿ ಸುತ್ತಿದ್ದಾರೆ. ಇನ್ನು ಮನೆಯಲ್ಲೇ ಹೆರಿಗೆಗಳಾದ ಸಂದರ್ಭವೂ ಜನನ ಪ್ರಮಾಣ ಪತ್ರಗಳತ್ತ ಜನರ ಚಿತ್ತ ಹರಿಯುತ್ತಿಲ್ಲ. ಮರಣ ಪ್ರಮಾಣ ಪತ್ರ ಮಾಡಿಸುವುದು ಕಡ್ಡಾಯವಾಗಿದೆ.

21 ದಿನಗಳು
ಮಗುವೊಂದು ಜನಿಸಿದರೆ ಅಥವಾ ವ್ಯಕ್ತಿಯೊಬ್ಬ ಮೃತಪಟ್ಟ 21 ದಿನಗಳೊಳಗೆ ಸಂಬಂಧ ಪಟ್ಟ ಪ್ರಮಾಣ ಪತ್ರವನ್ನು ಮಾಡಿ ಸುವುದು ಕಡ್ಡಾಯವಾಗಿದೆ. ಬಳಿಕವೂ ತಾಲೂಕು ಕೇಂದ್ರದಲ್ಲಿ ಮಾಡಿಸಬಹುದಾಗಿದೆ.

ಯುನಿಸೆಫ್ ವರದಿ
ಭಾರತ ಸೇರಿದಂತೆ ಕಾಂಗೋ, ಇಥಿಯೋಪಿಯಾ, ನೈಜೀರಿಯಾ ಮತ್ತು ಪಾಕಿಸ್ಥಾನದಲ್ಲಿ ಜನನ ನೋಂದಣಿಗಳು ಸರಿಯಾಗಿ ದಾಖಲಾಗುತ್ತಿಲ್ಲ. 5 ವರ್ಷಗಳಲ್ಲಿ ಈ ದೇಶಗಳ ಒಟ್ಟು 166 ಮಿಲಿಯನ್‌ ಮಕ್ಕಳ ಜನನ ನೋಂದಣಿಯಾಗಿಲ್ಲ ಎಂದು 2019ರ ಯುನಿಸೆಫ್ ಹೇಳಿತ್ತು.

ಎಲ್ಲಿ ಕಡಿಮೆ (ಶೇ.ಗಳಲ್ಲಿ)
ಉತ್ತರ ಪ್ರದೇಶ (61.5), ಬಿಹಾರ (73.7), ಮಧ್ಯಪ್ರದೇಶ (74.6) ಮತ್ತು ಜಮ್ಮು ಕಾಶ್ಮೀರ (78.6) ಇಲ್ಲಿ ದೇಶದ ಸರಾಸರಿ ಗಿಂತ ಕಡಿಮೆ ದರದಲ್ಲಿ ಜನನ ನೋಂದಣಿಗಳು (2017ರ ವರದಿ ಪ್ರಕಾರ) ನಡೆಯುತ್ತಿದೆ.


ಶೇ. 41.4
5ರಲ್ಲಿ 2 ಮಕ್ಕಳ ಹೆತ್ತವರು ಅನಕ್ಷರಸ್ಥರಾಗಿದ್ದು, ಅವರಲ್ಲಿ ಶೇ. 41.4ರಷ್ಟು ಮಂದಿ ಜನನ ನೋಂದಣಿ ಮಾಡಿಕೊಂಡಿದ್ದಾರೆ. ಇನ್ನು ಪದವಿ ವಿದ್ಯಾಭ್ಯಾಸ ಹೊಂದಿದವರಲ್ಲಿ ಶೇ. 77.6ರಷ್ಟು ಮಂದಿ ತಮ್ಮ ಮಕ್ಕಳ ಜನನ ನೋಂದಣಿ ಮಾಡಿಸಿದ್ದಾರೆ.

ಅಸ್ಸಾಂನಲ್ಲಿ ಜನನ ಪ್ರಮಾಣ ಪತ್ರ
ಅಸ್ಸಾಂನಲ್ಲಿ ಇತ್ತೀಚೆಗೆ ನಡೆದ ರಾಷ್ಟ್ರೀಯ ಪೌರತ್ವ ನೋಂದಣಿ ಯಲ್ಲಿ ಜನನ ಪ್ರಮಾಣ ಪತ್ರಗಳನ್ನು ಕೇಳಲಾಗಿತ್ತು. ಇದರ ಜತೆಗೆ ಆಧಾರ್‌, ವೋಟರ್‌ ಐಡಿ, ಪಾಸ್‌ಪೋರ್ಟ್‌, ಡ್ರೈವಿಂಗ್‌ ಲೈಸೆನ್ಸ್‌, ವಿಮಾ ದಾಖಲೆಗಳು, ಶಾಲಾ ದಾಖಲಾತಿಗಳನ್ನು ನೀಡಲಾಗಿತ್ತು. ಇವುಗಳಿಗೆ ಮೂಲವಾಗಿ ಜನನ ಪ್ರಮಾಣ ಪತ್ರವನ್ನು ಬಳಸಲಾಗಿತ್ತು.

ಟಾಪ್ ನ್ಯೂಸ್

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ram Navami Astrology 2024:ಶ್ರೀರಾಮ ನವಮಿ ಯೋಗ ಫಲಾಫಲ-12 ರಾಶಿಗಳ ಮೇಲಿನ ಪರಿಣಾಮ ಹೇಗಿದೆ?

Ram Navami Astrology 2024:ಶ್ರೀರಾಮ ನವಮಿ ಯೋಗ ಫಲಾಫಲ-12 ರಾಶಿಗಳ ಮೇಲಿನ ಪರಿಣಾಮ ಹೇಗಿದೆ?

Rama Navami 2024: ರಾಮ ನವಮಿ ಇತಿಹಾಸವೇನು? ಆಚರಣೆ ಮಾಡುವ ವಿಧಾನ ಹೇಗೆ…

Rama Navami 2024: ರಾಮ ನವಮಿ ಇತಿಹಾಸವೇನು? ಆಚರಣೆ ಮಾಡುವ ವಿಧಾನ ಹೇಗೆ…

Rama Navami: ಶ್ರೀ ರಾಮನ ಹೆಜ್ಜೆಗಳು ಬದುಕಿನ ಆದರ್ಶವಾಗಲಿ… ಪೇಜಾವರ ಶ್ರೀ

Rama Navami: ಶ್ರೀ ರಾಮನ ಹೆಜ್ಜೆಗಳು ಬದುಕಿನ ಆದರ್ಶವಾಗಲಿ… ಪೇಜಾವರ ಶ್ರೀ

April 17ರಂದು ಶ್ರೀರಾಮ ನವಮಿ: ಅಯೋಧ್ಯೆಯಲ್ಲಿ ವಿಶೇಷ ಪೂಜೆ, ಉತ್ಸವ

Rama Navami 2024: April 17ರಂದು ಶ್ರೀರಾಮ ನವಮಿ- ಅಯೋಧ್ಯೆಯಲ್ಲಿ ವಿಶೇಷ ಪೂಜೆ, ಉತ್ಸವ

Ram Ayodhya

Rama Navami 2024: ನವಮಿಗೆ ಬಾಲಕರಾಮನ ಹಣೆಗೆ ಸೂರ್ಯ ತಿಲಕ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.