40 ವರ್ಷಗಳ ಬಳಿಕ ಸಿದ್ಧವಾಯಿತು ಅಣೆಕಟ್ಟು ರಕ್ಷಣೆ ಮಸೂದೆ


Team Udayavani, Dec 6, 2021, 6:00 AM IST

40 ವರ್ಷಗಳ ಬಳಿಕ ಸಿದ್ಧವಾಯಿತು ಅಣೆಕಟ್ಟು ರಕ್ಷಣೆ ಮಸೂದೆ

ಅದು 1979 ಆ.11. ಗುಜರಾತ್‌ನ ಮೊರ್ಬಿ ಜಿಲ್ಲೆಯ ಮಚ್ಚು ನದಿಗೆ ಕಟ್ಟಲಾಗಿದ್ದ ಅಣೆಕಟ್ಟು ಒಡೆದು ಹೋದ ದಿನ. ದುರಂತದಲ್ಲಿ 25 ಸಾವಿರದಷ್ಟು ಮಂದಿ ಅಸುನೀಗಿದ್ದರು. ನಿರಂ ತರ ಮಳೆಯಿಂದ ಅಣೆಕಟ್ಟು ಒಡೆದು ಮೊರ್ಬಿ ಪಟ್ಟಣವನ್ನೇ ಮುಳುಗಿಸಿಬಿಟ್ಟಿತ್ತು. ಇದಾದ ಬಳಿಕ ಅಣೆಕಟ್ಟುಗಳ ಸುರಕ್ಷತೆ ಬಗ್ಗೆ ಏಕ ರೂಪದ ನಿಯಮಗಳು ಬೇಕು ಎಂಬ ಆಗ್ರಹ ಗಳು ಕೇಳಿಬಂದಿತ್ತು. 42 ವರ್ಷಗಳ ಬಳಿಕ ಈಗ ಅಣೆಕಟ್ಟು ಭದ್ರತಾ ಮಸೂದೆ 2021 ರಾಜ್ಯಸಭೆಯಲ್ಲಿ ಅಂಗೀಕಾರಗೊಂಡಿದೆ.
ಮಸೂದೆಯ ಪ್ರಮುಖ ಅಂಶಗಳು?
-ಅದರಲ್ಲಿ 2 ರಾಷ್ಟ್ರೀಯ ಮಂಡಳಿಗಳು ಇರಲಿವೆ. ಅಣೆಕಟ್ಟು ಭದ್ರತೆಗಾಗಿ ರಾಷ್ಟ್ರೀಯ ಸಮಿತಿ, ರಾಷ್ಟ್ರೀಯ ಅಣೆಕಟ್ಟು ಸುರಕ್ಷತ ಪ್ರಾಧಿಕಾರ. ಅವುಗಳ ಮೂಲಕ ಅಣೆಕಟ್ಟುಗಳ ಮೇಲೆ ಕಣ್ಗಾವಲು, ತಪಾಸಣೆ, ನಿರ್ವಹಣೆ, ಉಸ್ತುವಾರಿ ನಡೆಸಲಾಗುತ್ತದೆ.

-ರಾಜ್ಯಗಳ ವ್ಯಾಪ್ತಿಯಲ್ಲೂ ರಾಜ್ಯ ಅಣೆಕಟ್ಟು ಪ್ರಾಧಿಕಾರ, ರಾಜ್ಯ ಅಣೆಕಟ್ಟು ಸುರಕ್ಷತ ಪ್ರಾಧಿಕಾರ ಎಂಬ 2 ಸಂಸ್ಥೆಗಳನ್ನು ಸ್ಥಾಪಿಸಬೇಕು. ರಾಜ್ಯ ಮಟ್ಟದ ಅಣೆಕಟ್ಟುಗಳ ಉಸ್ತುವಾರಿ ಈ ಸಮಿತಿಗಳ ಮೇಲಿರುತ್ತದೆ.

ಎನ್‌ಸಿಡಿಎಸ್‌ನಲ್ಲಿ 10 ಸದಸ್ಯರು ಕೇಂದ್ರದ ಪರ, 7 ಮಂದಿ ರಾಜ್ಯಗಳ ಪರ ಇರಲಿದ್ದಾರೆ.

ಉದ್ದೇಶವೇನು?
-ಅಣೆಕಟ್ಟುಗಳ ನಿಯಮಿತ ಪರಿಶೀಲನೆ, ನಿರ್ವಹಣೆ, ಬಾಳಿಕೆ ಅವಧಿ ಮೀರಿ ಹೋದರೆ ಕೈಗೊಳ್ಳಬೇಕಾದ ಮಾರ್ಗೊಪಾಯ ಜಾರಿ.

ಇದನ್ನೂ ಓದಿ:ಲಾವಾ ಸ್ಫೋಟಕ್ಕೆ 13 ಸಾವು : ಇಂಡೋನೇಷ್ಯಾದ ಪೂರ್ವಭಾಗದಲ್ಲಿರುವ ಲುಮಾಜಂಗ್‌ನಲ್ಲಿ ಘಟನೆ

ಯಾವ ಅಣೆಕಟ್ಟುಗಳಿಗೆ ಅನ್ವಯ?

15 ಮೀಟರ್‌ಗಿಂತ ಎತ್ತರ ಇದ್ದರೆ
-ಅಣೆಕಟ್ಟಿನ ಮೇಲ್ಭಾಗದ ಉದ್ದ ಕನಿಷ್ಠ 500 ಮೀಟರ್‌, 10 ಮೀ.ನಿಂದ 15 ಮೀ. ಎತ್ತರ, ಕನಿಷ್ಠ 1 ಮಿಲಿಯ ಕ್ಯೂಬಿಕ್‌ ಮೀಟರ್‌ ನೀರು ಸಂಗ್ರಹ ಸಾಮರ್ಥ್ಯ ಇರುವ ಅಣೆಕಟ್ಟಿಗೆ.

ವಿರೋಧ ಏಕೆ?
– ಹಾಲಿ ಇರುವಂತೆಯೇ ಮಸೂದೆಗೆ ಅಂಗೀಕಾರ ದೊರೆತರೆ ನೀರಿನ ಮೇಲೆ ಸಂವಿಧಾನದತ್ತವಾಗಿ ಇರುವ ರಾಜ್ಯಗಳ ಅಧಿಕಾರಕ್ಕೆ ಧಕ್ಕೆಯಾಗುತ್ತದೆ ಎಂದು 2019ರಲ್ಲಿ ಕರ್ನಾಟಕ, ತಮಿಳುನಾಡು, ಕೇರಳ, ಒಡಿಶಾ, ಪಶ್ಚಿಮ ಬಂಗಾಲ ಈ ಮಸೂದೆಯನ್ನು ವಿರೋಧಿಸಿದ್ದವು.

ಸಾಂವಿಧಾನಿಕವಾಗಿ ಹೇಗೆ?
-ರಾಜ್ಯಪಟ್ಟಿಯ ಎಂಟ್ರಿ 17ರ ಪ್ರಕಾರ ಜಲಸಂಪನ್ಮೂಲ, ನೀರು ಪೂರೈಕೆ, ಕಾಲುವೆ, ಒಡ್ಡು ನಿರ್ಮಿಸುವುದು, ಒಳಚರಂಡಿ, ನೀರಿನ ಸಂಗ್ರಹಗಳ ಬಗ್ಗೆ ನಿಯಮ ರೂಪಿಸಲು ರಾಜ್ಯಗಳಿಗೆ ಅಧಿಕಾರವಿದೆ.
-ನದಿ ಕಣಿವೆ ಪ್ರದೇಶಗಳು, ಅಂತಾ ರಾಜ್ಯಗಳಲ್ಲಿ ಹರಿಯುವ ನದಿಗಳಿಗೆ ಅನ್ವಯವಾಗುವಂತೆ ನಿಯಮ- ಕಾಯ್ದೆಗಳನ್ನು ರೂಪಿಸಲು ಕೇಂದ್ರಕ್ಕೆ ಅಧಿಕಾರ ಇದೆ.

ಟಾಪ್ ನ್ಯೂಸ್

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weqwqewqwq

Bha ಸ್ವದೇಶಿ ವ್ಯವಸ್ಥೆ ; ನಮ್ಮ ಪಾದರಕ್ಷೆಗಳಿಗೆ ನಮ್ಮ ಅಳತೆ: ‘ಭ’ ಗಾತ್ರ ವ್ಯವಸ್ಥೆ!

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

17-voting

Vote: ಮತದಾನದ ಮಹತ್ವ

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Ram Navami Astrology 2024:ಶ್ರೀರಾಮ ನವಮಿ ಯೋಗ ಫಲಾಫಲ-12 ರಾಶಿಗಳ ಮೇಲಿನ ಪರಿಣಾಮ ಹೇಗಿದೆ?

Ram Navami Astrology 2024:ಶ್ರೀರಾಮ ನವಮಿ ಯೋಗ ಫಲಾಫಲ-12 ರಾಶಿಗಳ ಮೇಲಿನ ಪರಿಣಾಮ ಹೇಗಿದೆ?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.