Successfully ಚಂದ್ರನ ಮೇಲಿಳಿದ ಖಾಸಗಿ ಕಂಪೆನಿಯ ಅಂತರಿಕ್ಷ ನೌಕೆ

ದಕ್ಷಿಣ ಧ್ರುವದ ಸನಿಹದಲ್ಲಿ ಇಳಿಯಿತು ಅಮೆರಿಕದ ಇಂಟ್ಯೂಟಿವ್‌ ಮಷಿನ್‌ನ ಒಡಿಸಿಯಸ್‌ ನೌಕೆ

Team Udayavani, Feb 24, 2024, 6:00 AM IST

1-dsdasd

ಭಾರತೀಯ ಕಾಲಮಾನ ಶುಕ್ರವಾರ ಬೆಳಗ್ಗೆ 5 ಗಂಟೆಗೆ ಅಮೆರಿಕದ ಖಾಸಗಿ ಕಂಪೆನಿ ಇಂಟ್ಯೂಟಿವ್‌ ಮಷಿನ್‌ ಐತಿಹಾಸಿಕ ಸಾಧನೆ ಮಾಡಿದೆ. ಚಂದ್ರನ ದಕ್ಷಿಣ ಧ್ರುವಕ್ಕೆ ಸನಿಹದಲ್ಲಿ ಇಂಟ್ಯೂಟಿವ್‌ ಮಷಿನ್‌ ನಿರ್ಮಿಸಿದ ಅಂತರಿಕ್ಷ ನೌಕೆ ಒಡಿಸಿಯಸ್‌ (ಐಎಂ-1 ಲ್ಯಾಂಡರ್‌) ಯಶಸ್ವಿಯಾಗಿ ಇಳಿದಿದೆ. ಇಂತಹ ಸಾಧನೆ ಮಾಡಿದ ಜಗತ್ತಿನ ಮೊದಲ ಖಾಸಗಿ ವಾಣಿಜ್ಯ ಕಂಪೆನಿ ಎಂಬ ಹೆಗ್ಗಳಿಕೆಗೆ ಇಂಟ್ಯೂಟಿವ್‌ ಮಷಿನ್‌ ಪಾತ್ರವಾಗಿದೆ.

5ನೇ ಸಂಸ್ಥೆ
ಅಮೆರಿಕದ ನಾಸಾ, ಚೀನದ ಸಿಎನ್‌ಎಸ್‌ಎ, ಭಾರತದ ಇಸ್ರೋ, ಜಪಾನ್‌ನ ಜಾಕ್ಸಾ ಸರಕಾರಿ ಸಂಸ್ಥೆಗಳು ತಮ್ಮ ನೌಕೆಗಳನ್ನು ಯಶಸ್ವಿಯಾಗಿ ಚಂದ್ರನ ಮೇಲೆ ಇಳಿಸಿವೆ. ಸಂಸ್ಥೆಗಳ ಲೆಕ್ಕಾಚಾರದಲ್ಲಿ ನೋಡಿದರೆ ಇಂಟ್ಯೂಟಿವ್‌ ಮಷಿನ್‌ 5ನೇ ಸಂಸ್ಥೆ, ಜಗತ್ತಿನ ಮೊದಲ ಖಾಸಗಿ ಸಂಸ್ಥೆಯಾಗಿದೆ. 50 ವರ್ಷಗಳ ಅನಂತರ ಚಂದ್ರನ ಮೇಲಿಳಿದ ಅಮೆರಿಕದ ಮೊದಲ ನೌಕೆಯೂ ಹೌದು. ಹಿಂದೆ 1972ರಲ್ಲಿ ನಾಸಾದ ಅಪೊಲೊ-17 ಚಂದ್ರನ ಮೇಲಿಳಿದಿತ್ತು.

ಒಡಿಸಿಯಸ್‌ ಇಳಿದದ್ದು ಎಲ್ಲಿ?
ಒಡಿಸಿಯಸ್‌ ನೌಕೆ ದಕ್ಷಿಣ ಧ್ರುವಕ್ಕೆ ಸನಿಹದ ಮಾಲಾಪರ್ಟ್‌-1 ಭಾಗದಲ್ಲಿ ಇಳಿದಿದೆ.

ಏನು ಮಾಡಲಿದೆ ?
ಚಂದ್ರನ ದಕ್ಷಿಣ ಧ್ರುವ ಹಲವಾರು ಕುಳಿಗಳಿಂದ ತುಂಬಿಕೊಂಡಿದೆ. ಇಲ್ಲಿ ನೀರಿನ ಗಡ್ಡೆಗಳು ಇರುವ ಕುರುಹುಗಳು ಈ ಹಿಂದೆ ಸಿಕ್ಕಿವೆ. ಈ ನೀರನ್ನು ಕುಡಿಯಲು ಬಳಸಬಹುದು ಅಥವಾ ಭವಿಷ್ಯದಲ್ಲಿ ಹಾರಲಿರುವ ರಾಕೆಟ್‌ಗಳಿಗೆ ಇಂಧನವಾಗಿಯೂ ಬಳಸಬಹುದು ಎಂಬ ಲೆಕ್ಕಾಚಾರವಿದೆ. ಆದ್ದರಿಂದ ಈ ಬಗ್ಗೆ ಜಗತ್ತಿನ ಎಲ್ಲ ದೇಶಗಳು ಬಹಳ ಕುತೂಹಲದಿಂದ ಸಂಶೋಧನೆ ಮಾಡುತ್ತಲೇ ಇವೆ. ಅಂತಹ ಶೋಧವನ್ನು ಒಡಿಸಿಯಸ್‌
ಮುಂದುವರಿಸಲಿದೆ.

ತಾಂತ್ರಿಕ ಸಮಸ್ಯೆ ನಿವಾರಿಸಿದ್ದ ವಿಜ್ಞಾನಿಗಳು
ಇಳಿಯಲು ಒಂದೆರಡು ತಾಸು ಇರುವಾಗ ತಾಂತ್ರಿಕ ಸಮಸ್ಯೆ ಎದುರಾಗಿತ್ತು. ಅದನ್ನು ಇಂಟ್ಯೂಟಿವ್‌ ವಿಜ್ಞಾನಿಗಳು ಬಗೆಹರಿಸಿದರು. ಈ ನೌಕೆಗೆ ಇನ್ನು 7 ದಿನಗಳ ಸಮಯವಿದೆ. ಅನಂತರ ಚಂದ್ರನಲ್ಲಿ ಕತ್ತಲಾವರಿಸುವುದರಿಂದ ನೌಕೆ ತನ್ನ ಕಾರ್ಯಾಚರಣೆ ನಿಲ್ಲಿಸಲಿದೆ.

ಟಾಪ್ ನ್ಯೂಸ್

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ಲವೇ…? ಸಂಸದನ ವಿವಾದಾತ್ಮಕ ಹೇಳಿಕೆ

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಣಿಪಾಲ ಸಂಸ್ಥೆಗಳಿಗೆ ಜಾಗತಿಕ ಸ್ಥಾನ ಕಲ್ಪಿಸಿದ ಡಾ|ರಾಮದಾಸ್‌ ಪೈ

ಮಣಿಪಾಲ ಸಂಸ್ಥೆಗಳಿಗೆ ಜಾಗತಿಕ ಸ್ಥಾನ ಕಲ್ಪಿಸಿದ ಡಾ|ರಾಮದಾಸ್‌ ಪೈ

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

1-weqwqewqwq

Bha ಸ್ವದೇಶಿ ವ್ಯವಸ್ಥೆ ; ನಮ್ಮ ಪಾದರಕ್ಷೆಗಳಿಗೆ ನಮ್ಮ ಅಳತೆ: ‘ಭ’ ಗಾತ್ರ ವ್ಯವಸ್ಥೆ!

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

17-voting

Vote: ಮತದಾನದ ಮಹತ್ವ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.