ಸಿಂಪಲ್ಲಾಗೊಂದು “ಸರ್ವೇ’ ಸ್ಟೋರಿ!


Team Udayavani, Jan 19, 2023, 6:05 AM IST

ಸಿಂಪಲ್ಲಾಗೊಂದು “ಸರ್ವೇ’ ಸ್ಟೋರಿ!

ಯಾವುದೇ ಪಕ್ಷವಾಗಿರಲಿ ಅಲ್ಲಿನ ಕಾರ್ಯಕರ್ತರಿಗೂ, ಪತ್ರಕರ್ತರಿಗೂ ಒಂದು ಅವಿನಾಭಾವ ಸಂಬಂಧ. ಹದವಾದ ಸ್ನೇಹವಿರುತ್ತದೆ. ಇದರಿಂದಾಗಿಯೇ ಪಕ್ಷದ ವಿದ್ಯಮಾನಗಳು ಆಚೆಗೆ ಹರಿದು ಬರುವುದಕ್ಕೆ ಸಾಧ್ಯವಾಗುತ್ತದೆ. ಆದರೆ ಇತ್ತೀಚಿನ ದಿನಗಳಲ್ಲಿ ಬಿಜೆಪಿಯಲ್ಲಿ ನಿಖರ ಸುದ್ದಿಗಳೇ ಆಚೆ ಬರುತ್ತಿಲ್ಲ. ಇದಕ್ಕೆ ಕಾರಣ, ಪಕ್ಷದ ನಿರ್ಧಾರಗಳು, ಚಟುವಟಿಕೆಗಳು ಖಾಸಗಿ ಸಂಸ್ಥೆಗಳಿಂದ ನಡೆಯುತ್ತಿವೆ. ಹೀಗಾಗಿ ಸುದ್ದಿ ಹೊರಬೀಳುತ್ತಿಲ್ಲ.
ಕಾರ್ಯಕರ್ತರು ಸುದ್ದಿ ಲೀಕ್‌ ಮಾಡುತ್ತಾರೆ ಎಂದು ಪಕ್ಷದ ಆಯಕಟ್ಟಿನ ಸ್ಥಾನ ದಲ್ಲಿರುವವರು ವಾದಿಸುತ್ತಿದ್ದರು. ಆದರೆ ಆ ವಾದಕ್ಕೇ ಈಗ ಕಳಂಕವಾಗುವ ಘಟನೆ ಕೆಲ ವು ದಿನಗಳ ಹಿಂದೆ ನಡೆದಿರುವುದು ಬಿಜೆಪಿಯಲ್ಲಿ ಭಲೇ ಚರ್ಚೆಗೆ ಕಾರಣವಾಗಿದೆ.

ವರ್ಷದಿಂದ ಖಾಸಗಿ ಸಂಸ್ಥೆಯೊಂದು ಬಿಜೆಪಿಯ ಚುನಾವಣ ಸರ್ವೇ ಕಾರ್ಯ ನಡೆಸುತ್ತಿದೆ. ಇದಕ್ಕೆ ಸೋಶಿಯಲ್‌ ಮೀಡಿಯಾ “ಪಂಟರ್‌” ಎಂದು ಕರೆಸಿಕೊಳ್ಳುವ ಕೆಲವು ಮಾಡರ್ನ್ ಕಾರ್ಯಕರ್ತರನ್ನು ಸೂಕ್ತ ಸಂಭಾವನೆಯೊಂದಿಗೆ ಸೇರಿಸಿಕೊಳ್ಳಲಾಗಿದೆ.

ಈ ಪೈಕಿ ಒಬ್ಬ ಕಾರ್ಯಕರ್ತೆ ಸರ್ವೇ ವರದಿಯನ್ನು ಲಕ್ಷಾಂತರ ರೂ.ಗೆ ಸೋರಿಕೆ ಮಾಡಿ ಸಿಕ್ಕಿಬಿದ್ದಿದ್ದಾಳಂತೆ. 6 ಲಕ್ಷ ರೂ.ಗೆ ಈ ವರದಿಯನ್ನು ಟಿಕೆಟ್‌ ಆಕಾಂಕ್ಷಿಯೊಬ್ಬರಿಗೆ ಮಾರಾಟ ಮಾಡುವ ಬಗ್ಗೆ ನಡೆದ ದೂರವಾಣಿ ಸಂಭಾಷಣೆ ಬಹಿರಂಗವಾಗಿದೆ. ಆ ಕಾರ್ಯಕರ್ತೆಯನ್ನು ಸದ್ಯಕ್ಕೆ ಆಚೆ ಹಾಕಲಾಗಿದೆ.

ಆದರೆ ಈ ಸುದ್ದಿ ತಡವಾಗಿ ಸೋರಿಕೆಯಾಗಿದ್ದು, ರಹಸ್ಯ ಮಾಹಿತಿ ಕಾಪಾಡುವ ತಂಡ “ಟಾಪ್‌ ಸೀಕ್ರೇಟ್‌ ಬಾಟಮ್‌ ಓಪನ್‌’ ಎಂಬಂತೆ ಕೆಲಸ ಮಾಡುತ್ತಿದೆ ಎಂದು ಜಗನ್ನಾಥ ಭವನದ ಹಳೆ ಕಾರ್ಯಕರ್ತರು ಮುಸಿಮುಸಿ ನಕ್ಕರಂತೆ.

ಟಾಪ್ ನ್ಯೂಸ್

arrested

Bangaluru cafe ಸ್ಫೋಟದ ಸಂಚುಕೋರ ಎನ್‌ಐಎ ಬಲೆಗೆ: ಯಾರಿದು ಷರೀಫ್?

1-qeqewqeqwe

IPL ಉದ್ಘಾಟನ ಸಮಾರಂಭ ವೀಕ್ಷಣೆ: ಹೊಸ ದಾಖಲೆ

1-wqweqeqweqweqeeqeqwe

ILO ವರದಿ; ಭಾರತದಲ್ಲಿ ನಿರುದ್ಯೋಗ ಉಲ್ಬಣ

Anant KUmar Hegde

Uttara Kannada BJP; ಅನಂತ್‌ ಕುಮಾರ ಹೆಗಡೆ ತಟಸ್ಥ?: ಪ್ರಚಾರದಿಂದಲೂ ದೂರ

1-wqeweeqwqewq

MGNREGA; ಉದ್ಯೋಗ ಖಾತ್ರಿ ಯೋಜನೆ: ಕಾರ್ಮಿಕರ ವೇತನ ಹೆಚ್ಚಳ

congress

Congress; ಕೋಲಾರಕ್ಕೆ ಗೌತಮ್‌ ಅಚ್ಚರಿಯ ಅಭ್ಯರ್ಥಿ?: 3ನೇ ವ್ಯಕ್ತಿಗೆ ಲಾಭ!

rape

Sullia;ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್‌ ಅಲ್ಲ: ರಾಜಸ್ಥಾನಿ ಮಹಿಳೆ !


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

World Theatre Day 2024: ರಂಗಭೂಮಿ ಕಲೆ-ಯುದ್ಧ ಮತ್ತು ಶಾಂತಿ ಪರಸ್ಪರ ವಿರುದ್ಧ ಧ್ರುವ

World Theatre Day 2024: ರಂಗಭೂಮಿ ಕಲೆ-ಯುದ್ಧ ಮತ್ತು ಶಾಂತಿ ಪರಸ್ಪರ ವಿರುದ್ಧ ಧ್ರುವ

ಡೌಟೇ ಬೇಡ, ಜೋಡೆತ್ತುಗಳ ಹಾಗೆ ನಾನು, ಅನಂತ ಹೆಗಡೆ ಇಬ್ಬರೂ ಕೆಲಸ ಮಾಡುತ್ತೇವೆ…

ಡೌಟೇ ಬೇಡ, ಜೋಡೆತ್ತುಗಳ ಹಾಗೆ ನಾನು, ಅನಂತ ಹೆಗಡೆ ಇಬ್ಬರೂ ಕೆಲಸ ಮಾಡುತ್ತೇವೆ…

Book Review;ವಿಶಿಷ್ಟ ರೂಪಕ ಶೈಲಿಯಿಂದ ಚಿತ್ರ ರಸಿಕರ ಮನಗೆದ್ದ ಕಾಸರವಳ್ಳಿಯ “ಬಿಂಬ ಬಿಂಬನ”

Book Review;ವಿಶಿಷ್ಟ ರೂಪಕ ಶೈಲಿಯಿಂದ ಚಿತ್ರ ರಸಿಕರ ಮನಗೆದ್ದ ಕಾಸರವಳ್ಳಿಯ “ಬಿಂಬ ಬಿಂಬನ”

World Water Day: ಜುಳು ಜುಳು ಸದ್ದೇಕೆ ಉರಿ ಮೌನ

World Water Day: ಜುಳು ಜುಳು ಸದ್ದೇಕೆ ಉರಿ ಮೌನ

ಪ್ರೊ| ಕು.ಶಿ.: ಜ್ಞಾನಕಾಶಿಯಲ್ಲೊಬ್ಬ ಫ‌ಕೀರ

ಪ್ರೊ| ಕು.ಶಿ.: ಜ್ಞಾನಕಾಶಿಯಲ್ಲೊಬ್ಬ ಫ‌ಕೀರ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

arrested

Bangaluru cafe ಸ್ಫೋಟದ ಸಂಚುಕೋರ ಎನ್‌ಐಎ ಬಲೆಗೆ: ಯಾರಿದು ಷರೀಫ್?

1-qeqewqeqwe

IPL ಉದ್ಘಾಟನ ಸಮಾರಂಭ ವೀಕ್ಷಣೆ: ಹೊಸ ದಾಖಲೆ

Lok Sabha Election: ಬಿಜೆಪಿ-ಜೆಡಿಎಸ್‌ “ಜಂಟಿ ಸಮರಾಭ್ಯಾಸ’

Lok Sabha Election: ಬಿಜೆಪಿ-ಜೆಡಿಎಸ್‌ “ಜಂಟಿ ಸಮರಾಭ್ಯಾಸ’

1-wqweqeqweqweqeeqeqwe

ILO ವರದಿ; ಭಾರತದಲ್ಲಿ ನಿರುದ್ಯೋಗ ಉಲ್ಬಣ

Anant KUmar Hegde

Uttara Kannada BJP; ಅನಂತ್‌ ಕುಮಾರ ಹೆಗಡೆ ತಟಸ್ಥ?: ಪ್ರಚಾರದಿಂದಲೂ ದೂರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.