ನವಜಾತ ಶಿಶುವಿಗೆ ಸಿಗಲಿದೆ ವಿಶಿಷ್ಟ  ಗುರುತಿನ ಚೀಟಿ


Team Udayavani, Aug 2, 2021, 7:30 AM IST

ನವಜಾತ ಶಿಶುವಿಗೆ ಸಿಗಲಿದೆ ವಿಶಿಷ್ಟ  ಗುರುತಿನ ಚೀಟಿ

ಸರಕಾರದ ಯಾವುದೇ ಸೌಲಭ್ಯ ಪಡೆಯಬೇಕಾದರೆ ಜನರು ಭಾರತೀಯ ವಿಶಿಷ್ಟ ಗುರುತಿನ ಚೀಟಿ ಪ್ರಾಧಿಕಾರ (ಯುಐಡಿಎಐ) ನೀಡುವ ಆಧಾರ್‌ ಕಾರ್ಡ್‌ ಹೊಂದಿರುವುದು ಕಡ್ಡಾಯ. ಜನನ ಪ್ರಮಾಣ ಪತ್ರವಿಲ್ಲದೆ ಯುಐಡಿಎಐಯಿಂದ ಆಧಾರ್‌ ಕಾರ್ಡ್‌ ಪಡೆಯುವುದು ಅಸಾಧ್ಯವಾಗಿತ್ತು. ಜನನ ಪ್ರಮಾಣ ಪತ್ರಕ್ಕಾಗಿ ಕನಿಷ್ಠ 1 ತಿಂಗಳು ಕಾಯಲೇಬೇಕಾಗುತ್ತದೆ. ಇದರಿಂದ ಶಿಶುಗಳಿಗೆ ಸರಕಾರದಿಂದ ದೊರೆಯುವ ಸೌಲಭ್ಯಗಳು ಸಕಾಲದಲ್ಲಿ ಸಿಗುವುದು ಕಷ್ಟವಾಗಿತ್ತು. ಆದರೆ ಇನ್ನು ಈ ಸಮಸ್ಯೆ ಎದುರಾಗದು. ಯಾಕೆಂದರೆ ನವಜಾತ ಶಿಶುಗಳಿಗೆ 12 ಅಂಕೆಗಳ ವಿಶಿಷ್ಟ ಗುರುತಿನ ಚೀಟಿಯನ್ನು ಜನನ ಪ್ರಮಾಣ ಪತ್ರ ಇಲ್ಲದೇ ಇದ್ದರೂ ಪಡೆಯಬಹುದಾಗಿದೆ.

ಬಾಲ್ ಆಧಾರ್ ಕಾರ್ಡ್ : ಯುಐಡಿಎಐ ಪರಿಚಯಿಸಿರುವ ಬಾಲ್‌ ಆಧಾರ್‌ ಕಾರ್ಡ್‌ ಅನ್ನು ನವಜಾತ ಶಿಶುಗಳಿಗೆ ನೀಡಲಾಗುತ್ತದೆ. ಇದನ್ನು ಪಡೆಯುವುದು ಸುಲಭ. ಶಿಶುವಿನ ಹೆತ್ತವರು ಇದಕ್ಕಾಗಿ ಆಸ್ಪತ್ರೆಯಿಂದ ಡಿಸಾcರ್ಜ್‌ ಆದ ಪ್ರಮಾಣ ಪತ್ರ ಮತ್ತು ಅವರ ಆಧಾರ್‌ ಕಾರ್ಡ್‌ ಪ್ರತಿಯನ್ನು ಸಲ್ಲಿಸಬೇಕಾಗುತ್ತದೆ. ಆದರೆ ಮಗುವಿಗೆ 5 ವರ್ಷ ತುಂಬಿದಾಗ ಬಯೋಮೆಟ್ರಿಕ್‌  ನೀಡಿ ಹೊಸದಾಗಿ ಆಧಾರ್‌ ಕಾರ್ಡ್‌ ಪಡೆಯಬೇಕು. ಒಂದು ವೇಳೆ ಬಯೋಮೆಟ್ರಿಕ್‌ ಅಪ್‌ಡೇಟ್‌ ಮಾಡದೇ ಇದ್ದರೆ ಮಗುವಿನ ಹೆಸರಿನಲ್ಲಿರುವ ಬಾಲ್‌ ಆಧಾರ್‌ ಕಾರ್ಡ್‌ ನಿಷ್ಕ್ರಿಯವಾಗುವುದು. ಆಗ ಮತ್ತೆ ಹೊಸದಾಗಿ ಅರ್ಜಿ ಸಲ್ಲಿಸಿ ಆಧಾರ್‌ ಕಾರ್ಡ್‌ ಪಡೆಯಬೇಕಾಗುತ್ತದೆ.

ಬಯೋಮೆಟ್ರಿಕ್ ಅಪ್ಡೇಟ್ ವಿಧಾನ :

  1. ಯುಐಡಿಎಐ ನೀಡಿರುವ ನೇರ ಲಿಂಕ್‌- appointments.uidai.gov.in/easearchaspx?AspxAutoDetectCookieSupport=1 ಗೆ ಲಾಗಿನ್‌ ಆಗಿ.

2.ಆಯ್ಕೆಗಳಲ್ಲಿ ಒಂದನ್ನು ಆರಿಸಿ- ರಾಜ್ಯ, ಅಂಚೆ (ಪಿನ್‌)ಕೋಡ್‌ ಬಳಸಿ ಸರ್ಚ್‌ ಬಾಕ್ಸ್‌  ಆಯ್ಕೆ ಮಾಡಿ.

3.ನೀಡಿರುವ ಆಯ್ಕೆಗಳಲ್ಲಿ ಒಂದನ್ನು ಭರ್ತಿ ಮಾಡಿ ಕೇಳಿರುವ ಮಾಹಿತಿಯನ್ನು ತುಂಬಿಸಿ ಬಳಿಕ ಲೊಕೇಟ್‌ ಸೆಂಟರ್‌ ಬಟನ್‌ ಕ್ಲಿಕ್‌ ಮಾಡಿದರೆ ಹತ್ತಿರದ ಆಧಾರ್‌ ಕೇಂದ್ರವನ್ನು ತೋರಿಸುತ್ತದೆ. ಅಲ್ಲಿ ಅಪಾಯಿಂಟ್‌ಮೆಂಟ್‌ ಪಡೆದು ದಿನಾಂಕ, ಸಮಯ ನಿಗದಿ ಪಡಿಸಿ ಮಗುವಿನೊಂದಿಗೆ ಆಧಾರ್‌ ಕೇಂದ್ರಕ್ಕೆ ಹೋಗಿ ಬಯೋಮೆಟ್ರಿಕ್‌ ಅಪ್‌ಡೇಟ್‌ ಮಾಡಿ ನಿಮ್ಮ ಮಕ್ಕಳ ಆಧಾರ್‌ ಕಾರ್ಡ್‌ ಅನ್ನು ಪಡೆಯಬಹುದು.

ಬಯೋ ಮೆಟ್ರಿಕ್ ಅಪ್ಡೇಟ್ ಹೇಗೆ?:

ಬಾಲ್‌ ಆಧಾರ್‌ ಕಾರ್ಡ್‌ 5 ವರ್ಷದೊಳಗಿನ ಮಕ್ಕಳಿಗಾಗಿ ಇರುವಂಥದ್ದು. ಮಗುವಿಗೆ ಐದು ವರ್ಷ ಮತ್ತು 15 ವರ್ಷ ತುಂಬಿದ ಬಳಿಕ ಬಯೋಮೆಟ್ರಿಕ್‌ ಅಪ್‌ಡೇಟ್‌ ಮಾಡುವುದು ಕಡ್ಡಾಯ. ಇದಕ್ಕಾಗಿ ಹತ್ತಿರದ ಆಧಾರ್‌ ಕಾರ್ಡ್‌ ಕೇಂದ್ರವನ್ನು ಸಂಪರ್ಕಿಸಬಹುದು. ಇದು ಸಂಪೂರ್ಣ ಉಚಿತವಾಗಿದೆ. ಮಗುವಿಗೆ 5 ಹಾಗೂ 15 ವರ್ಷ ತುಂಬಿದ ಅನಂತರ ಬಯೋಮೆಟ್ರಿಕ್‌ ಅಪ್‌ಡೇಟ್‌ಗಾಗಿ ಹೆತ್ತವರು ಮೊದಲೇ ಆನ್‌ಲೈನ್‌ನಲ್ಲಿ ಯುಐಡಿಎಐಯ ಲಿಂಕ್‌ ಕ್ಲಿಕ್‌ ಮಾಡಿ ಹತ್ತಿರದ ಸ್ಥಳವನ್ನು ಆಯ್ಕೆ ಮಾಡಿಕೊಳ್ಳಬಹುದು.

 

ಟಾಪ್ ನ್ಯೂಸ್

ದಳಪತಿ ಅಭಿಮಾನಿಗಳ ಟ್ರೋಲ್‌ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?

ದಳಪತಿ ಅಭಿಮಾನಿಗಳ ಟ್ರೋಲ್‌ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?

Loan: ಸಾಲ ಪಡೆಯಲು ಸತ್ತ ವ್ಯಕ್ತಿಯನ್ನೇ ಬ್ಯಾಂಕಿಗೆ ಕರೆತಂದ ಮಹಿಳೆ… ಕೊನೆಗೆ ಆದದ್ದೇ ಬೇರೆ

Loan: ಸತ್ತ ವ್ಯಕ್ತಿಯನ್ನು ಕರೆತಂದು ಸಾಲ ಪಡೆಯಲು ಮುಂದಾದ ಮಹಿಳೆ… ಕೊನೆಗೆ ಆದದ್ದೇ ಬೇರೆ

Kalaburagi; Congress government has given 2000 compensation to farmers like beggars: Vijayendra

Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ

ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್‌ ರೆಡ್ಡಿ ಲೆಕ್ಕಚಾರವೇನು!

ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್‌ ರೆಡ್ಡಿ ಲೆಕ್ಕಚಾರವೇನು!

Pushpa 2: ದಾಖಲೆ ಬೆಲೆಗೆ ʼಪುಷ್ಪ-2ʼ ಡಿಜಿಟಲ್‌ ಹಕ್ಕನ್ನು ಖರೀದಿಸಿದ ನೆಟ್‌ಫ್ಲಿಕ್ಸ್

Pushpa 2: ದಾಖಲೆ ಬೆಲೆಗೆ ʼಪುಷ್ಪ-2ʼ ಡಿಜಿಟಲ್‌ ಹಕ್ಕನ್ನು ಖರೀದಿಸಿದ ನೆಟ್‌ಫ್ಲಿಕ್ಸ್

Rohit Sharma spoke about team selection for T20 World Cup

T20 WC; ‘ಎಲ್ಲವೂ ಸುಳ್ಳು…’: ತಂಡದ ಆಯ್ಕೆ ಬಗ್ಗೆ ಮಹತ್ವದ ಅಪ್ಡೇಟ್ ನೀಡಿದ ರೋಹಿತ್ ಶರ್ಮಾ

EVM VVPAT case:  ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯತೆ ಇರಬೇಕು: ಆಯೋಗಕ್ಕೆ ಸುಪ್ರೀಂ

EVM VVPAT case:  ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯತೆ ಇರಬೇಕು: ಆಯೋಗಕ್ಕೆ ಸುಪ್ರೀಂ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ram Navami Astrology 2024:ಶ್ರೀರಾಮ ನವಮಿ ಯೋಗ ಫಲಾಫಲ-12 ರಾಶಿಗಳ ಮೇಲಿನ ಪರಿಣಾಮ ಹೇಗಿದೆ?

Ram Navami Astrology 2024:ಶ್ರೀರಾಮ ನವಮಿ ಯೋಗ ಫಲಾಫಲ-12 ರಾಶಿಗಳ ಮೇಲಿನ ಪರಿಣಾಮ ಹೇಗಿದೆ?

Rama Navami 2024: ರಾಮ ನವಮಿ ಇತಿಹಾಸವೇನು? ಆಚರಣೆ ಮಾಡುವ ವಿಧಾನ ಹೇಗೆ…

Rama Navami 2024: ರಾಮ ನವಮಿ ಇತಿಹಾಸವೇನು? ಆಚರಣೆ ಮಾಡುವ ವಿಧಾನ ಹೇಗೆ…

Rama Navami: ಶ್ರೀ ರಾಮನ ಹೆಜ್ಜೆಗಳು ಬದುಕಿನ ಆದರ್ಶವಾಗಲಿ… ಪೇಜಾವರ ಶ್ರೀ

Rama Navami: ಶ್ರೀ ರಾಮನ ಹೆಜ್ಜೆಗಳು ಬದುಕಿನ ಆದರ್ಶವಾಗಲಿ… ಪೇಜಾವರ ಶ್ರೀ

April 17ರಂದು ಶ್ರೀರಾಮ ನವಮಿ: ಅಯೋಧ್ಯೆಯಲ್ಲಿ ವಿಶೇಷ ಪೂಜೆ, ಉತ್ಸವ

Rama Navami 2024: April 17ರಂದು ಶ್ರೀರಾಮ ನವಮಿ- ಅಯೋಧ್ಯೆಯಲ್ಲಿ ವಿಶೇಷ ಪೂಜೆ, ಉತ್ಸವ

Ram Ayodhya

Rama Navami 2024: ನವಮಿಗೆ ಬಾಲಕರಾಮನ ಹಣೆಗೆ ಸೂರ್ಯ ತಿಲಕ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಡಿ.ಕೆ.ಶಿವಕುಮಾರ್, ಪ್ರಿಯಾಂಕ್ ಖರ್ಗೆ ವಿರುದ್ಧ ಬಿಜೆಪಿ ದೂರು

Election; ಡಿ.ಕೆ.ಶಿವಕುಮಾರ್, ಪ್ರಿಯಾಂಕ್ ಖರ್ಗೆ ವಿರುದ್ಧ ಬಿಜೆಪಿ ದೂರು

Karwar; ಬಿಜೆಪಿ ಅಭ್ಯರ್ಥಿ ಕಾಗೇರಿ ಜಿಲ್ಲಾ ವಿಭಜನೆಗೆ ಯತ್ನಿಸಿಲ್ಲ: ಸದಾನಂದ ಭಟ್

Karwar; ಬಿಜೆಪಿ ಅಭ್ಯರ್ಥಿ ಕಾಗೇರಿ ಜಿಲ್ಲಾ ವಿಭಜನೆಗೆ ಯತ್ನಿಸಿಲ್ಲ: ಸದಾನಂದ ಭಟ್

ದಳಪತಿ ಅಭಿಮಾನಿಗಳ ಟ್ರೋಲ್‌ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?

ದಳಪತಿ ಅಭಿಮಾನಿಗಳ ಟ್ರೋಲ್‌ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?

19-rcb

RCB: ಈ  ಸಲ ಕಪ್‌ ನಮ್ಮದು…

18

Honesty: ಪ್ರಾಮಾಣಿಕರಿಗಿದು ಕಾಲವಲ್ಲ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.