ಕಾಳ್ಗಿಚ್ಚಿನ ಆರ್ಭಟಕ್ಕೆ ಬೆಂದ ಆಸ್ಟ್ರೇಲಿಯಾ

ಹೊತ್ತಿ ಉರಿಯಲು ಕಾರಣವೇನು?

Team Udayavani, Jan 8, 2020, 6:37 AM IST

33

ಕಳೆದ ಕೆಲವು ತಿಂಗಳಿಂದ ಆಸ್ಟ್ರೇಲಿಯಾದ ದಕ್ಷಿಣ ಕರಾವಳಿಯ ನ್ಯೂ ಸೌಥವೇಲ್ಸ್ ಹಾಗೂ ಕ್ವೀನ್ಸ್ ಲ್ಯಾಂಡ್ ಸಮೀಪದ ಕಾಡು ಹೊತ್ತಿ ಉರಿಯುತ್ತಿದೆ. ಈ ಬೆಂಕಿಯನ್ನು ನಂದಿಸಲು ಶ್ರಮಿಸಲಾಗುತ್ತಿದ್ದರೂ ಪೂರ್ಣ ಹತೋ ಟಿಗೆ ಬಂದಿಲ್ಲ. ಪರಿಣಾಮ ಭೂಮಿಯ ತಾಪಮಾನ ಏರಿಕೆಯಾಗುತ್ತಿದೆ. ನಿರಂತರವಾಗಿ ವ್ಯಾಪಿಸಿದ ಕಾಳ್ಗಿಚ್ಚು ಸಾವಿರಾರು ಜನರ ಮನೆಯನ್ನು ಕಿತ್ತುಕೊಂಡಿದೆ. ಈ ಅವಘಡಕ್ಕೆ ಕಾರಣ, ನಷ್ಟ ಮೊದಲಾದ ಮಾಹಿತಿ ಇಲ್ಲಿದೆ.

ಏನು ಕಾರಣ
ಪೈರೋಕುಮುಲೋನಿಂಬಸ್‌ ಚಂಡಮಾರುತ ಪ್ರಮುಖ ಕಾರಣ ಎಂದು ಹೇಳಲಾಗುತ್ತಿದೆ. ಸುಮಾರು 10 ಮೈಲುಗಳಷ್ಟು ದೂರಕ್ಕೆ ಬೆಂಕಿಯ ಕಣಗಳ ಕಿಡಿಯನ್ನು ವ್ಯಾಪಿಸುವ ಸಾಮರ್ಥ್ಯ ಹೊಂದಿದೆ.

ತೇವಾಂಶ ಕಡಿಮೆ
ಆಸ್ಟ್ರೇಲಿಯಾದಲ್ಲಿ ತಾಪಮಾನ ಇತರೆ ದೇಶಗಳಿಗಿಂತ 2 ಪಟ್ಟಿದೆ. ಆದರೆ ತೇವಾಂಶ ಪ್ರಮಾಣ ಕಡಿಮೆ ಇದೆ. ಸದ್ಯ ಅವಘಡ ಸಂಭವಿಸಿರುವ ಸ್ಥಳದಲ್ಲಿ ಒಣಮರಗಳು ಹೆಚ್ಚು ಇದ್ದವು.

ಬೌಗೋಳಿಕತೆ
ಆಗ್ನೇಯ ಆಸ್ಟ್ರೇಲಿಯಾದ ಶೇ.10ರಷ್ಟು ಬಂಜರು ಪ್ರದೇಶವಾಗಿದ್ದು, ನೈರುತ್ಯದಲ್ಲಿ ಶೇ.15ರಷ್ಟು ತೇವಾಂಶದ ಕಡಿಮೆ ಇದೆ. ಅಲ್ಲಿನ ಸರಾಸರಿ ವಾರ್ಷಿಕ ತಾಪಮಾ ನವು 1.5 ಡಿಗ್ರಿ ಸೆ. ಇದ್ದು, 90 ದಶಕದ ಸರಾಸರಿ ತಾಪಮಾನಕ್ಕಿಂತ ಹೆಚ್ಚಾಗಿದೆ.

ಎಲ್ಲೆಲ್ಲಿ ಇನ್ನೂ ಇವೆ
ವಿಕ್ಟೋರಿಯಾ, ನ್ಯೂಸೌತ್‌ ವೇಲ್ಸ್‌ ನ 150 ಪ್ರದೇಶಗಳು, ಕರಾವಳಿಯ ಅರಣ್ಯಗಳು, ಸಿಡ್ನಿ, ಮಲಕುಟಾ, ವೊಲೆ ಮಿ ನ್ಯಾಷನಲ್‌ ಪಾರ್ಕ್‌, ಪೋರ್ಟ್‌ ಮ್ಯಾಕ್ವಾರಿ, ನ್ಯೂಕ್ಯಾಸಲ್‌ ಮತ್ತು ಬ್ಲೂಮೌಂಟ್ಸ್‌ಗಳಲ್ಲಿ ಬೆಂಕಿ ಇನ್ನೂ ಇವೆ.

ನಷ್ಟವೆಷ್ಟು ?
48 ಕೋಟಿ ಪ್ರಾಣಿಗಳ ಮರಣ
2000 ಕ್ಕೂ ಹೆಚ್ಚು ಮನೆಗಳು ಬೆಂಕಿಗಾಹುತಿ
19.8 ಮಿಲಿಯನ್‌ ಹೆಕ್ಟೇರ್‌ ಭೂಮಿ ನಾಶ
ಸುಮಾರು 28 ಮಂದಿ ಬಲಿ

25 ಕೋಟಿ ಟನ್‌ ಇಂಗಾಲ
ಕಾಡಿನ ಬೆಂಕಿಯಿಂದಾಗಿ ವಿಪರೀತ ಪ್ರಮಾಣದ ಇಂಗಾಲದ ಆಕ್ಸೈಡ್‌ ವಾತಾವರಣವನ್ನು ಸೇರುತ್ತಿದೆ. ಒಂದು ಅಂದಾಜಿನ ಪ್ರಕಾರ ಈಗಾಗಲೇ 25 ಕೋಟಿ ಟನ್‌ ಇಂಗಾಲದ ಆಕ್ಸೈಡ್‌ ವಾತಾವರಣಕ್ಕೆ ಸೇರ್ಪಡೆಯಾಗಿದೆ. ಇದು 2018ರಲ್ಲಿ ಆಸ್ಟ್ರೇಲಿಯಾದಲ್ಲಿ ಉತ್ಪಾದನೆಯಾದ ಒಟ್ಟಾರೆ ಇಂಗಾಲದ ಅಕ್ಸೈಡ್‌ನ‌ ಅರ್ಧದಷ್ಟು.

ಮಾನವನೂ ಕಾರಣ
ಜಾಗತಿಕ ತಾಪಮಾನ ವೈಪರೀತ್ಯದಿಂದ ವಿಶ್ವದ ನಾನಾ ದೇಶಗಳು ಬೆಂಕಿಯ ಕೆನ್ನಾಲಗೆ ಬಲಿಯಾಗಿದೆ. ಇದರಲ್ಲಿ ಮಾನವನ ಪಾಲು ಇದೆ. ಸ್ವಾರ್ಥಕ್ಕಾಗಿ ಕಾಡುಗಳ ವಿನಾಶ ಮಾಡುವ ಮೂಲಕ ಜಾಗತಿಕ ತಾಪಮಾನ ಏರಿಕೆ ಆಗುವುದಕ್ಕೆ ಮಾನವ ಪರೋಕ್ಷವಾಗಿ ಕಾರಣವಾಗುತ್ತಿದ್ದಾನೆ ಎಂದು ಸ್ಟ್ಯಾನ್‌ಫೋರ್ಡ್‌ ವಿ.ವಿ.ವಿಜ್ಞಾನಿಗಳು ಅಭಿಪ್ರಾಯಪಟ್ಟಿದ್ದಾರೆ.

Ad

ಟಾಪ್ ನ್ಯೂಸ್

ಸುಜೀರು: ಭಗ್ನ ಪ್ರೇಮಿಯಿಂದ ಚೂರಿ ಇರಿತಕ್ಕೊಳಗಾದ ಯುವತಿ ಚೇತರಿಕೆ

ಸುಜೀರು: ಭಗ್ನ ಪ್ರೇಮಿಯಿಂದ ಚೂರಿ ಇರಿತಕ್ಕೊಳಗಾದ ಯುವತಿ ಚೇತರಿಕೆ

Madikeri: 2 ದನ, ಎಮ್ಮೆ ಕಳ್ಳತನ: ನಾಲ್ವರು ಆರೋಪಿಗಳ ಬಂಧನ

Madikeri: 2 ದನ, ಎಮ್ಮೆ ಕಳ್ಳತನ: ನಾಲ್ವರು ಆರೋಪಿಗಳ ಬಂಧನ

Belthangady: ಹೊಸಂಗಡಿ, ಗರ್ಡಾಡಿಯಲ್ಲಿ ಅಕ್ರಮವಾಗಿ ಮದ್ಯ ಮಾರಾಟ

Belthangady: ಹೊಸಂಗಡಿ, ಗರ್ಡಾಡಿಯಲ್ಲಿ ಅಕ್ರಮವಾಗಿ ಮದ್ಯ ಮಾರಾಟ

Road Mishap; ಅಪರಿಚಿತ ವಾಹನ ಡಿಕ್ಕಿ: ಪಾದಚಾರಿ ಸಾವು

Road Mishap; ಅಪರಿಚಿತ ವಾಹನ ಡಿಕ್ಕಿ: ಪಾದಚಾರಿ ಸಾವು

Holehonnuru; ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಸಾವು ಪ್ರಕರಣ; ಮೂವರು ಆರೋಪಿಗಳ ಬಂಧನ

Holehonnuru; ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಸಾವು ಪ್ರಕರಣ; ಮೂವರು ಆರೋಪಿಗಳ ಬಂಧನ

SAvsZIM: South Africa innings victory

SAvsZIM: ದಕ್ಷಿಣ ಆಫ್ರಿಕಾ ಇನ್ನಿಂಗ್ಸ್‌ ಜಯಭೇರಿ

CPY-Ramanagar

ನನಗೆ ಸಚಿವ ಸ್ಥಾನ ಬೇಕಿಲ್ಲ, ಡಿ.ಕೆ.ಶಿವಕುಮಾರ್‌ ಸಿಎಂ ಆದ್ರೆ ಸಾಕು: ಸಿ.ಪಿ.ಯೋಗೇಶ್ವರ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Trump-Musk

ಅಧ್ಯಕ್ಷ ಟ್ರಂಪ್‌ vs ಉದ್ಯಮಿ ಎಲಾನ್‌ ಮಸ್ಕ್: ಅಮೆರಿಕದಲ್ಲಿ ಸ್ನೇಹಿತರ ಸವಾಲ್‌!

UPSC

UPSC Exam: ನಾಗರಿಕ ಸೇವಾ ಪರೀಕ್ಷೆ : ಸತತ ಪರಿಶ್ರಮ, ಅಧ್ಯಯನದಿಂದ ಯಶಸ್ಸು

1-aa-aa-aa

Anti-aging treatments; ವಯಸ್ಸು ತಡೆದರೆ ಆಯುಷ್ಯಕ್ಕೆ ಕುತ್ತು?

1-sadsadas

ಮಂಥನದ ಕಾಲದಲ್ಲಿ ಸಮುದ್ರದಿಂದ ನಾವು ದೂರವುಳಿಯೋಣ

1-aa-moge

ಯಕ್ಷಗಾನದ ಸಮೃದ್ಧತೆಗೆ ಹವ್ಯಾಸಿ ಕಲಾವಿದರ ಕೊಡುಗೆ ಅಪಾರ:ಮೊಗೆಬೆಟ್ಟು ಹೆರಿಯ ನಾಯ್ಕ

MUST WATCH

udayavani youtube

ಕೃಷಿಯಲ್ಲಿ ತಂತ್ರಜ್ಞಾನದ ಕುರಿತು ರೈತರಿಗೆ ಅಗತ್ಯ ಮಾಹಿತಿ

udayavani youtube

ಬೇಲೂರು ಇತಿಹಾಸ | 900 ವರ್ಷಗಳ ಹಿಂದೆ ದಾಸಿಯರು Bermuda ಧರಿಸುತ್ತಿದ್ದರು

udayavani youtube

ಸಾವಿರ ವರ್ಷಗಳ ಹಳೆಯದಾದ ರಂಗನಾಥ ಸ್ವಾಮಿ ದೇವಸ್ಥಾನ

udayavani youtube

ಲೇಡಿಗೋಷನ್ ಎದೆಹಾಲು ಘಟಕ: ಅವಧಿ ಪೂರ್ವ ಶಿಶುಗಳಿಗೆ ಜೀವದಾನ

udayavani youtube

ಗ್ರಾಹಕರು ಅಡವಿಟ್ಟ ಚಿನ್ನಕ್ಕೇ ಕನ್ನ ಹಾಕಿದ ಕ್ಯಾಷಿಯರ್

ಹೊಸ ಸೇರ್ಪಡೆ

ಸುಜೀರು: ಭಗ್ನ ಪ್ರೇಮಿಯಿಂದ ಚೂರಿ ಇರಿತಕ್ಕೊಳಗಾದ ಯುವತಿ ಚೇತರಿಕೆ

ಸುಜೀರು: ಭಗ್ನ ಪ್ರೇಮಿಯಿಂದ ಚೂರಿ ಇರಿತಕ್ಕೊಳಗಾದ ಯುವತಿ ಚೇತರಿಕೆ

Madikeri: 2 ದನ, ಎಮ್ಮೆ ಕಳ್ಳತನ: ನಾಲ್ವರು ಆರೋಪಿಗಳ ಬಂಧನ

Madikeri: 2 ದನ, ಎಮ್ಮೆ ಕಳ್ಳತನ: ನಾಲ್ವರು ಆರೋಪಿಗಳ ಬಂಧನ

Belthangady: ಹೊಸಂಗಡಿ, ಗರ್ಡಾಡಿಯಲ್ಲಿ ಅಕ್ರಮವಾಗಿ ಮದ್ಯ ಮಾರಾಟ

Belthangady: ಹೊಸಂಗಡಿ, ಗರ್ಡಾಡಿಯಲ್ಲಿ ಅಕ್ರಮವಾಗಿ ಮದ್ಯ ಮಾರಾಟ

ಕೊಚ್ಚಿ ಹೋಗುವ ಪರಿಸ್ಥಿತಿಯಲ್ಲಿ ತೀರ್ಥಹಳ್ಳಿಯ ಕುನ್ನಿಕೇವಿ ಸೇತುವೆ..!

ಕೊಚ್ಚಿ ಹೋಗುವ ಪರಿಸ್ಥಿತಿಯಲ್ಲಿ ತೀರ್ಥಹಳ್ಳಿಯ ಕುನ್ನಿಕೇವಿ ಸೇತುವೆ..!

sullia

Kundapura: ಬೈಕ್‌ ಸವಾರ ಮೃತಪಟ್ಟ ಪ್ರಕರಣ; ಲಾರಿ ಚಾಲಕನಿಗೆ 1.6 ವರ್ಷ ಜೈಲು ಶಿಕ್ಷೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.