ಭರತನಾಟ್ಯ ಕಲಾವಿದೆ ಆಶಾಲತಾ ಗಿನ್ನಿಸ್‌ ದಾಖಲೆ


Team Udayavani, Mar 8, 2021, 3:18 PM IST

ಭರತನಾಟ್ಯ ಕಲಾವಿದೆ ಆಶಾಲತಾ ಗಿನ್ನಿಸ್‌ ದಾಖಲೆ

ಚಿಕ್ಕಬಳ್ಳಾಪುರ: ರೇಷ್ಮೆ,ಹೈನುಗಾರಿಕೆ,ತರಕಾರಿ ಮತ್ತು ದ್ರಾಕ್ಷಿ ಉತ್ಪಾದನೆಯಲ್ಲಿ ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿ ಖ್ಯಾತಿ ಹೊಂದಿರುವ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಸಾಹಿತ್ಯ ಮತ್ತುಸಾಂಸ್ಕೃತಿಕ ಕ್ಷೇತ್ರದಲ್ಲಿ ಸಹ ಅಮೂಲ್ಯ ಸಾಧನೆ ಮಾಡಿ ಎಲೆಮರಿಕಾಯಿಯೆಂತೆ ಸೇವೆ ಸಲ್ಲಿಸುತ್ತಿರುವ ಸಾಧಕರಿದ್ದಾರೆ ಆ ಪಟ್ಟಿಯಲ್ಲಿ ಭರತನಾಟ್ಯ ಕಲಾವಿದೆ ವಿದುಷಿ ಡಾ.ಹೆಚ್‌. ಆಶಾಲತಾ ಗುರುಪ್ರಸಾದ್‌ ಸೇರಿಕೊಂಡಿದೆ.

ಕಲಾ ಕ್ಷೇತ್ರದಲ್ಲಿ ಸಾಧನೆ: ಲಲಿತಕಲೆಯ ಮೂಲಕ ಭಾರತೀಯ ಸಂಸ್ಕೃತಿಯನ್ನು ದೇಶ-ವಿದೇಶಗಳ ಕಲಾವಿದರಿಗೆ ಪರಿಚಯಿಸಿ ಹೊಸ ಕಲಾವಿದರನ್ನುತಯಾರು ಮಾಡುವ ಕೆಲಸವನ್ನು ಮಾಡುತ್ತಿರುವ ಡಾ.ಎಚ್‌.ಆಶಾಲತಾ ಗುರುಪ್ರಸಾದ್‌ ಚಿಕ್ಕಬಳ್ಳಾಪುರದ ನಿವಾಸಿ. ಎಕನಾಮಿಕ್ಸ್‌ನಲ್ಲಿ ಎಂ.ಎ ಮಾಡಿ ಭರತನಾಟ್ಯಂನಲ್ಲಿ ಎಂ.ಎಫ್‌.ಎ ಹಾಗೂ ಸಂಗೀತದಲ್ಲಿ ಎಂ.ಎ ಮಾಡಿರುವ ವಿದುಷಿ ಕಲಾ ಕ್ಷೇತ್ರದಲ್ಲಿ ವಿಶಿಷ್ಟ ಹಾಗೂ ವಿಭಿನ್ನ ಸಾಧನೆ ಮಾಡಿದ್ದಾರೆ.

ಆನ್‌ಲೈನ್‌ ಮೂಲಕ: ಭರತನಾಟ್ಯ ಮತ್ತು ಸಂಗೀತ ಕಲೆ ಕಲಿಸಿ ಭಾರತೀಯ ಸಂಸ್ಕೃತಿಯನ್ನುದೇಶ-ವಿದೇಶಗಳಲ್ಲಿ ಶ್ರೀಮಂತಗೊಳಿಸಲುಶ್ರಮಿಸುತ್ತಿದ್ದಾರೆ. ದೇಶ-ವಿದೇಶಗಳಲ್ಲಿ ಕಲಾಸಕ್ತರಿಗೆಆನ್‌ಲೈನ್‌ ಮೂಲಕವೇ ಭರತನಾಟ್ಯ ಮತ್ತುಸಂಗೀತ ಕಲೆ ಕಲಿಸುತ್ತಿದ್ದಾರೆ. ಇವರ ಅಮೋಘಸಾಧನೆ ಮತ್ತು ನೃತ್ಯ ರೂಪಕಗಳನ್ನು ನೋಡಿ ಅನೇಕ ಪ್ರಶಸ್ತಿಗಳನ್ನು ನೀಡಿ ಗೌರವಿಸಿದ್ದಾರೆ.

ಗಿನ್ನಿಸ್‌ ರೆಕಾರ್ಡ್ಸ್‌: 2018 ನೇ ಸಾಲಿನಲ್ಲಿ ಚಿಕ್ಕಬಳ್ಳಾಪುರದಲ್ಲಿ ಆಯೋಜಿಸಿದ್ದ “”ಸಸ್ಯ ಶ್ಯಾಮಲಾಂ ಮಾತರಂ ಒಂದೇ ಮಾತರಂ”ನಲ್ಲಿ ದೇಶಾದ್ಯಂತ 1126 ಜನ ಏಕಕಾಲದಲ್ಲಿಭರತ್ಯನಾಟ್ಯ ಸ್ಪರ್ಧೆಯಲ್ಲಿ ಭಾಗವಹಿಸಿದ್ದು, ಅದರಲ್ಲಿ 1080 ಜನರು ಆಯ್ಕೆಯಾಗಿದ್ದರು. ಈ ಸ್ಪರ್ಧೆಗೆ ಗಿನ್ನಿಸ್‌ ಹಾಗೂ ಏಷಿಯಾ ಬುಕ್‌ ಆಫ್ರೆಕಾರ್ಡ್‌, ಇಂಡಿಯಾ ಬುಕ್‌ ರೆಕಾರ್ಡ್ಸ್‌ ಗರಿ ಮೂಡಿತ್ತು. 12 ನಿಮಿಷ 12 ಸೆಕೆಂಡ್‌ ನೃತ್ಯರೂಪಕ ಪ್ರದರ್ಶಿಸಿದ್ದರು. ಇದರಲ್ಲಿ ಮರ ಕಡಿಯಬಾರದು ಎಂಬ ಸಂದೇಶ ಒಳಗೊಂಡಿತ್ತು.

ಭಾರತ, ಅಮೆರಿಕಾ, ಆಸ್ಟ್ರೇಲಿಯಾ, ಗ್ರೇಟ್‌ ಬ್ರಿಟನ್‌, ಮಲೇಷಿಯಾ ಸಹಿತ ಅನೇಕ ದೇಶ ವಿದೇಶಗಳಲ್ಲಿರುವ ಕಲಾವಿದರಿಗೆ ಆನ್‌ಲೈನ್‌ ಮೂಲಕ ಭರತನಾಟ್ಯ ಮತ್ತು ಸಂಗೀತ, ವೀಣೆಯಲ್ಲಿ ತರಬೇತಿ ನೀಡುತ್ತಿದ್ದಾರೆ.

ಸ್ವಾವಲಂಬಿ ಜೀವನ ನಡೆಸಬೇಕು :

ನಾಟ್ಯಬ್ರಹ್ಮ ಎಂಬ ಬಿರುದು ಪಡೆದುಕೊಂಡಿರುವ ವಿದುಷಿ ಡಾ.ಹೆಚ್‌.ಆಶಾಲತಾ ಗುರುಪ್ರಸಾದ್‌ ಉದಯವಾಣಿಯೊಂದಿಗೆ ಮಾತನಾಡುತ್ತಾ, ಮಹಿಳೆಯರು ಇಂದು ಅನೇಕ ಕ್ಷೇತ್ರದಲ್ಲಿ ಪ್ರಗತಿ ಸಾಧಿಸುತ್ತಿದ್ದಾರೆ. ನೌಕಾಪಡೆ, ಸೇನೆ, ಪೈಲಟ್‌ ಆಗಿ ಕೆಲಸವನ್ನು ಮಾಡುವ ಛಾಪು ಮೂಡಿಸಿದ್ದಾರೆ. ಆದರೂ ಸಹ ಇನ್ನಷ್ಟು ಸಾಧನೆ ಮಾಡಬೇಕು. ಸಮಾಜದಲ್ಲಿ ಬಾಲ್ಯವಿವಾಹ ಪದ್ಧತಿ ಅಂತ್ಯಗೊಳ್ಳಬೇಕು. ಕಳೆದ 35 ವರ್ಷದಲ್ಲಿ ಈ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಿದ್ದೇನೆ. ಲಲಿತಕಲೆಯಲ್ಲಿ ಸಹ ಮಹಿಳೆಯರು ಆಸಕ್ತಿ ವಹಿಸಿ ವಿದ್ಯಾವಂತರಾಗಿ ಸ್ವಾವಲಂಬಿ ಜೀವನ ನಡೆಸಬೇಕು.

ಟಾಪ್ ನ್ಯೂಸ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ram Navami Astrology 2024:ಶ್ರೀರಾಮ ನವಮಿ ಯೋಗ ಫಲಾಫಲ-12 ರಾಶಿಗಳ ಮೇಲಿನ ಪರಿಣಾಮ ಹೇಗಿದೆ?

Ram Navami Astrology 2024:ಶ್ರೀರಾಮ ನವಮಿ ಯೋಗ ಫಲಾಫಲ-12 ರಾಶಿಗಳ ಮೇಲಿನ ಪರಿಣಾಮ ಹೇಗಿದೆ?

Rama Navami 2024: ರಾಮ ನವಮಿ ಇತಿಹಾಸವೇನು? ಆಚರಣೆ ಮಾಡುವ ವಿಧಾನ ಹೇಗೆ…

Rama Navami 2024: ರಾಮ ನವಮಿ ಇತಿಹಾಸವೇನು? ಆಚರಣೆ ಮಾಡುವ ವಿಧಾನ ಹೇಗೆ…

Rama Navami: ಶ್ರೀ ರಾಮನ ಹೆಜ್ಜೆಗಳು ಬದುಕಿನ ಆದರ್ಶವಾಗಲಿ… ಪೇಜಾವರ ಶ್ರೀ

Rama Navami: ಶ್ರೀ ರಾಮನ ಹೆಜ್ಜೆಗಳು ಬದುಕಿನ ಆದರ್ಶವಾಗಲಿ… ಪೇಜಾವರ ಶ್ರೀ

April 17ರಂದು ಶ್ರೀರಾಮ ನವಮಿ: ಅಯೋಧ್ಯೆಯಲ್ಲಿ ವಿಶೇಷ ಪೂಜೆ, ಉತ್ಸವ

Rama Navami 2024: April 17ರಂದು ಶ್ರೀರಾಮ ನವಮಿ- ಅಯೋಧ್ಯೆಯಲ್ಲಿ ವಿಶೇಷ ಪೂಜೆ, ಉತ್ಸವ

Ram Ayodhya

Rama Navami 2024: ನವಮಿಗೆ ಬಾಲಕರಾಮನ ಹಣೆಗೆ ಸೂರ್ಯ ತಿಲಕ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

1-qweqwqe

Ban in Singapore; ಎವರೆಸ್ಟ್‌ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.