ಯಡಿಯೂರಪ್ಪ ಬೆವರು, ರಕ್ತದಿಂದ ಬಿಜೆಪಿ ಬಲಿಷ್ಠ:ಡಿ.ಕೆ.ಶಿವಕುಮಾರ್‌


Team Udayavani, Feb 25, 2023, 6:00 AM IST

ಯಡಿಯೂರಪ್ಪ ಬೆವರು, ರಕ್ತದಿಂದ ಬಿಜೆಪಿ ಬಲಿಷ್ಠ:ಡಿ.ಕೆ.ಶಿವಕುಮಾರ್‌

ಡಿ.ಕೆ.ಶಿವಕುಮಾರ್‌, ಕೆಪಿಸಿಸಿ ಅಧ್ಯಕ್ಷರು
ಪಂಚಾಯಿತ್‌ ಸದಸ್ಯ ಸ್ಥಾನದಿಂದ ಹಿಡಿದು ಮುಖ್ಯ ಮಂತ್ರಿವರೆಗೆ ಬಿ.ಎಸ್‌.ಯಡಿಯೂರಪ್ಪ ಪಯಣ ನಿಜಕ್ಕೂ ರೋಚಕ ಮತ್ತು ಸ್ಫೂರ್ತಿದಾಯಕ.

ಯಡಿಯೂರಪ್ಪ ಮತ್ತು ತಮಗೆ ತಾತ್ವಿಕ, ಸೈದ್ಧಾಂತಿಕ ಭಿನ್ನಾಭಿಪ್ರಾಯ ಇರಬಹುದು. ಆದರೆ ಯಡಿಯೂರಪ್ಪ ನಾಡು ಕಂಡ ಹೋರಾಟಗಾರ. ಹಿಡಿದಿದ್ದನ್ನು ಸಾಧಿಸುವ ಛಲದಂಕ ಮಲ್ಲ. ಅವರು ಸುಖದ ಸುಪ್ಪತ್ತಿಗೆಯಲ್ಲಿ ಹುಟ್ಟಿ ಅತ್ಯುನ್ನತ ಸ್ಥಾನಕ್ಕೆ ಬಂದವರಲ್ಲ. ಬೇರು ಮಟ್ಟದಿಂದ ಬಹಳ ಕಷ್ಟಪಟ್ಟು ಸ್ವಂತ ಸಾಮರ್ಥ್ಯ ಹಾಗೂ ಹೋರಾಟದ ಮೂಲಕ ದೊಡ್ಡ ಸ್ಥಾನಕ್ಕೆ ಏರಿದವರು. ಜೀವನದಲ್ಲಿ ಯಶಸ್ಸು ಸಾಧಿಸಬೇಕಾದರೆ ಭೀಮನ ಬಲ ಇರಬೇಕು, ವಿದುರನ ನೀತಿ ಇರಬೇಕು, ಧರ್ಮರಾಯನ ಧರ್ಮ ಇರಬೇಕು, ದಾನ ಶೂರ ಕರ್ಣನ ದಾನತ್ವ ಇರಬೇಕು, ಅರ್ಜುನನ ಗುರಿ ಇರಬೇಕು, ಕೃಷ್ಣನ ತಂತ್ರ ಇರಬೇಕು, ಅದರ ಜತೆಗೆ ಯಡಿಯೂರಪ್ಪನವರ ಛಲ ಇರಬೇಕು.

ಬಿಜೆಪಿ ಅಧಿಕಾರಕ್ಕೆ ತಂದವರು: ಯಡಿಯೂರಪ್ಪ ಅವರನ್ನು ಬಿಜೆಪಿ ಅಧಿಕಾರಕ್ಕೆ ತರಲಿಲ್ಲ. ಬದಲಿಗೆ ಬಿಜೆಪಿಯನ್ನು ಅಧಿಕಾರಕ್ಕೆ ತಂದವರು ಅವರು. ಆಲದಮರ ದಂತಿರುವ ಯಡಿಯೂರಪ್ಪ ಅವರ ನೆರಳಲ್ಲಿ ಅನೇಕರು ರಾಜಕೀಯವಾಗಿ ಬೆಳೆದಿದ್ದಾರೆ. ಆದರೆ, ರಾಜಕೀಯ ಎಂಬುದು ತಂತ್ರ, ಪ್ರತಿತಂತ್ರ, ಕುತಂತ್ರಗಳ ಚಕ್ರ. ಅದರ ತಿರುಗಣಿಗೆ ಸಿಕ್ಕ ಯಡಿಯೂರಪ್ಪ ವಿದಾಯದ ಹೊಸ್ತಿಲಲ್ಲಿದ್ದಾ ರೆ. ಆದರೆ ಈ ವಿದಾಯ ಅವರೇ ತಂದು ಕೊಂಡದ್ದಲ್ಲ. ತಾವು ಬೆಳೆಸಿದ ಪಕ್ಷದಿಂದಲೇ ಹೇರಲ್ಪಟ್ಟಿದ್ದು. ಅದು ಬಿಜೆಪಿಯ ಆಂತರಿಕ ವಿಚಾರ. ಆದರೆ ಯಡಿಯೂರಪ್ಪ ಅವರಿಂದ ಬೆಳೆದವರೇ ಅವರಿಗೆ ಮನೆಯ ದಾರಿ ತೋರಿದ್ದು ಮಾತ್ರ ದುರಂತ. ಇದು ಯಡಿಯೂರಪ್ಪ ಅವರ ಬದುಕಿನ ಬಹುದೊಡ್ಡ ದುರಂತ.

ಯಡಿಯೂರಪ್ಪ ಅವರ ಪರಿಶ್ರಮದ ಬೆವರು, ರಕ್ತದಿಂದ ಬಲಿಷ್ಟವಾದ ಬಿಜೆಪಿ, ಅವರ ಪರಿಶ್ರಮಕ್ಕೆ, ತ್ಯಾಗಕ್ಕೆ ನೀಡಬೇಕಾದ ಗೌರವ ನೀಡಲಿಲ್ಲ. ಅವರ ಕಣ್ಣಲ್ಲಿ ನೀರು ಹಾಕಿಸಿ ಅಧಿಕಾರದಿಂದ ವಿದಾಯ ಹೇಳಿಸಿದರು. ನಾವು ರಾಜಕೀಯವಾಗಿ ಯಡಿಯೂರಪ್ಪ ಅವರ ವಿರುದ್ಧ ಏನೇ ಟೀಕೆ ಟಿಪ್ಪಣಿ ಮಾಡಿರಬಹುದು. ಆದರೆ ಅವರು ನಂಬಿದವರೇ ಅವರನ್ನು ರಾಜಕೀಯವಾಗಿ ಮುಗಿಸಿದ್ದನ್ನು ಅವರ ರಾಜಕೀಯ ವಿರೋಧಿಗಳಾದ ನಮಗೂ ಜೀರ್ಣಿಸಿಕೊಳ್ಳುವುದು ಕಷ್ಟ.

ಟಾಪ್ ನ್ಯೂಸ್

gayi

Davanagere; ಗಾಯಿತ್ರಿ ಸಿದ್ದೇಶ್ವರ್‌ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ram Navami Astrology 2024:ಶ್ರೀರಾಮ ನವಮಿ ಯೋಗ ಫಲಾಫಲ-12 ರಾಶಿಗಳ ಮೇಲಿನ ಪರಿಣಾಮ ಹೇಗಿದೆ?

Ram Navami Astrology 2024:ಶ್ರೀರಾಮ ನವಮಿ ಯೋಗ ಫಲಾಫಲ-12 ರಾಶಿಗಳ ಮೇಲಿನ ಪರಿಣಾಮ ಹೇಗಿದೆ?

Rama Navami 2024: ರಾಮ ನವಮಿ ಇತಿಹಾಸವೇನು? ಆಚರಣೆ ಮಾಡುವ ವಿಧಾನ ಹೇಗೆ…

Rama Navami 2024: ರಾಮ ನವಮಿ ಇತಿಹಾಸವೇನು? ಆಚರಣೆ ಮಾಡುವ ವಿಧಾನ ಹೇಗೆ…

Rama Navami: ಶ್ರೀ ರಾಮನ ಹೆಜ್ಜೆಗಳು ಬದುಕಿನ ಆದರ್ಶವಾಗಲಿ… ಪೇಜಾವರ ಶ್ರೀ

Rama Navami: ಶ್ರೀ ರಾಮನ ಹೆಜ್ಜೆಗಳು ಬದುಕಿನ ಆದರ್ಶವಾಗಲಿ… ಪೇಜಾವರ ಶ್ರೀ

April 17ರಂದು ಶ್ರೀರಾಮ ನವಮಿ: ಅಯೋಧ್ಯೆಯಲ್ಲಿ ವಿಶೇಷ ಪೂಜೆ, ಉತ್ಸವ

Rama Navami 2024: April 17ರಂದು ಶ್ರೀರಾಮ ನವಮಿ- ಅಯೋಧ್ಯೆಯಲ್ಲಿ ವಿಶೇಷ ಪೂಜೆ, ಉತ್ಸವ

Ram Ayodhya

Rama Navami 2024: ನವಮಿಗೆ ಬಾಲಕರಾಮನ ಹಣೆಗೆ ಸೂರ್ಯ ತಿಲಕ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Hubli;ತಪ್ಪಿತಸ್ಥರಿಗೆ ಶಿಕ್ಷೆ ಆಗಲೇಬೇಕು: ನೇಹಾ ಮನೆಗೆ ಫಕೀರ ಸಿದ್ಧರಾಮೇಶ್ವರ ಶಿವಯೋಗಿ ಭೇಟಿ

Hubli;ತಪ್ಪಿತಸ್ಥರಿಗೆ ಶಿಕ್ಷೆ ಆಗಲೇಬೇಕು: ನೇಹಾ ಮನೆಗೆ ಫಕೀರ ಸಿದ್ಧರಾಮೇಶ್ವರ ಶಿವಯೋಗಿ ಭೇಟಿ

gayi

Davanagere; ಗಾಯಿತ್ರಿ ಸಿದ್ದೇಶ್ವರ್‌ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.