ಕೇಂದ್ರದ “ಪ್ರಣಾಮ್‌ ‘ ಏನಿದು ಯೋಜನೆ? ಯಾವಾಗ ಜಾರಿ?


Team Udayavani, Sep 22, 2022, 8:40 AM IST

ಕೇಂದ್ರದ “ಪ್ರಣಾಮ್‌ ‘ ಏನಿದು ಯೋಜನೆ? ಯಾವಾಗ ಜಾರಿ?

ಕೃಷಿಯಲ್ಲಿ ರಾಸಾಯನಿಕ ಗೊಬ್ಬರ ಬಳಕೆಯನ್ನು ಕಡಿಮೆ ಮಾಡಬೇಕು ಎಂಬ ಉದ್ದೇಶದಿಂದ ಕೇಂದ್ರ ಸರಕಾರ ಪ್ರಣಾಮ್‌ ಎಂಬ ಯೋಜನೆಯನ್ನು ಪರಿಚಯ ಮಾಡಲು ಮುಂದಾಗಿದೆ. ರಸಗೊಬ್ಬರದ ಮೇಲಿನ ಸಬ್ಸಿಡಿ ಹೊರೆಯನ್ನು ಕಡಿಮೆ ಮಾಡಿಕೊಳ್ಳಬೇಕು ಎಂಬುದು ಇದರ ಪ್ರಮುಖ ಉದ್ದೇಶ ಎಂದೇ ವಿಶ್ಲೇಷಿಸಲಾಗಿದೆ. ಹಾಗಾದರೆ ಏನಿದು ಪ್ರಣಾಮ್‌ ಯೋಜನೆ?

ಪಿಎಂ-ಪ್ರಣಾಮ್‌ ಯೋಜನೆ
ಪ್ರಧಾನಮಂತ್ರಿ ಕೃಷಿ ನಿರ್ವಹಣೆಯಲ್ಲಿ ಪರ್ಯಾಯ ಪೋಷಕಾಂಶಗಳ ಉತ್ತೇಜನ(ಪಿಎಂ-ಪ್ರಣಾಮ್‌) ಯೋಜನೆಯನ್ನು ದೇಶದಲ್ಲಿ ರಸಗೊಬ್ಬರ ಪ್ರಮಾಣವನ್ನು ಕ‚ಡಿಮೆ ಮಾಡಬೇಕು ಎಂಬ ಉದ್ದೇಶದಿಂದ ರೂಪಿಸಲಾಗಿದೆ. ಮೂಲಗಳು ಹೇಳುವಂತೆ, ಸದ್ಯದಲ್ಲೇ ಇದು ಜಾರಿಗೆ ಬರಲಿದೆ. ವರ್ಷವೊಂದರಲ್ಲಿ ಕಡಿಮೆ ರಸಗೊಬ್ಬರ ಬಳಕೆ ಮಾಡುವ ರಾಜ್ಯಕ್ಕೆ ಇನ್‌ಸೆಂಟೀವ್‌ ನೀಡಲಾಗುತ್ತದೆ. ಜತೆಗೆ ಮೂರು ವರ್ಷಗಳ ಅಂದಾಜು ತೆಗೆದುಕೊಂಡು, ಕಡಿಮೆ ರಸಗೊಬ್ಬರ ಬಳಕೆ ಮಾಡಿದ್ದರೆ ಅದಕ್ಕೂ ಪ್ರೋತ್ಸಾಹ ಧನ ನೀಡಲಾಗುತ್ತದೆ.

ಯೋಜನೆಯ ಜಾರಿ ಉದ್ದೇಶವೇನು?
ಕೇಂದ್ರದ ಖಜಾನೆ ಮೇಲಿನ ಹೊರೆ ತಪ್ಪಿಸುವುದೇ ಇದರ ಪ್ರಮುಖ ಉದ್ದೇಶ. ಭಾರತದಲ್ಲಿ ಮುಖ್ಯವಾಗಿ ಯೂರಿಯಾ, ಡಿಎಪಿ, ಎಂಬಿಪಿ, ಎನ್‌ಪಿಕೆಎಸ್‌ ಅನ್ನು ಹೆಚ್ಚಾಗಿ ಬಳಕೆ ಮಾಡಲಾಗುತ್ತಿದೆ. 2017-18ರಿಂದ 2021-22ರ ಅವಧಿಯಲ್ಲಿ ಈ ರಸಗೊಬ್ಬರದ ಬಳಕೆ ಪ್ರಮಾಣ ಶೇ.21ರಷ್ಟು ಹೆಚ್ಚಾಗಿದೆ. ಬಳಕೆ ಪ್ರಮಾಣ ಹೆಚ್ಚಾದಂತೆ, ಕೇಂದ್ರ ನೀಡಬೇಕಾಗಿರುವ ಸಬ್ಸಿಡಿ ಪ್ರಮಾಣವೂ ಹೆಚ್ಚಾಗುತ್ತದೆ. ಅಂದರೆ, ಕಳೆದ ವರ್ಷ ರಸಗೊಬ್ಬರ ಸಬ್ಸಿಡಿಗಾಗಿ ಕೇಂದ್ರ ಸರಕಾರ 1.62 ಲಕ್ಷ ಕೋಟಿ ರೂ. ವ್ಯಯ ಮಾಡಿತ್ತು. ಈ ವರ್ಷ 2.25 ಲಕ್ಷ ಕೋಟಿ ರೂ. ವ್ಯಯಿಸಲಾಗುತ್ತಿದೆ. ಈ ಹೊರೆಯನ್ನು ತಪ್ಪಿಸುವ ಉದ್ದೇಶ ಕೇಂದ್ರದ್ದು.

ಯಾವಾಗ ಜಾರಿ?
ಸೆ.7ರಂದು ನಡೆದ ಸಭೆಯಲ್ಲಿ ಇದರ ಪ್ರಸ್ತಾವವಾಗಿದೆ. ಅಂತರ ಸಚಿವಾಲಯಗಳ ನಡುವಿನ ಚರ್ಚೆ ಬಳಿಕ ಇದನ್ನು ಜಾರಿಗೊಳಿಸ ಬಹುದು ಎಂದು ಹೇಳಲಾಗಿದೆ.

ಟಾಪ್ ನ್ಯೂಸ್

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

1aaaa

IPL; ಚೆನ್ನೈ ವಿರುದ್ಧ ಲಕ್ನೋಗೆ 8 ವಿಕೆಟ್ ಗಳ ಅಮೋಘ ಜಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ram Navami Astrology 2024:ಶ್ರೀರಾಮ ನವಮಿ ಯೋಗ ಫಲಾಫಲ-12 ರಾಶಿಗಳ ಮೇಲಿನ ಪರಿಣಾಮ ಹೇಗಿದೆ?

Ram Navami Astrology 2024:ಶ್ರೀರಾಮ ನವಮಿ ಯೋಗ ಫಲಾಫಲ-12 ರಾಶಿಗಳ ಮೇಲಿನ ಪರಿಣಾಮ ಹೇಗಿದೆ?

Rama Navami 2024: ರಾಮ ನವಮಿ ಇತಿಹಾಸವೇನು? ಆಚರಣೆ ಮಾಡುವ ವಿಧಾನ ಹೇಗೆ…

Rama Navami 2024: ರಾಮ ನವಮಿ ಇತಿಹಾಸವೇನು? ಆಚರಣೆ ಮಾಡುವ ವಿಧಾನ ಹೇಗೆ…

Rama Navami: ಶ್ರೀ ರಾಮನ ಹೆಜ್ಜೆಗಳು ಬದುಕಿನ ಆದರ್ಶವಾಗಲಿ… ಪೇಜಾವರ ಶ್ರೀ

Rama Navami: ಶ್ರೀ ರಾಮನ ಹೆಜ್ಜೆಗಳು ಬದುಕಿನ ಆದರ್ಶವಾಗಲಿ… ಪೇಜಾವರ ಶ್ರೀ

April 17ರಂದು ಶ್ರೀರಾಮ ನವಮಿ: ಅಯೋಧ್ಯೆಯಲ್ಲಿ ವಿಶೇಷ ಪೂಜೆ, ಉತ್ಸವ

Rama Navami 2024: April 17ರಂದು ಶ್ರೀರಾಮ ನವಮಿ- ಅಯೋಧ್ಯೆಯಲ್ಲಿ ವಿಶೇಷ ಪೂಜೆ, ಉತ್ಸವ

Ram Ayodhya

Rama Navami 2024: ನವಮಿಗೆ ಬಾಲಕರಾಮನ ಹಣೆಗೆ ಸೂರ್ಯ ತಿಲಕ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.