ಸಿಸೇರಿಯನ್‌ ಪ್ರಕರಣ ಶೇ.300 ರಷ್ಟು ಹೆಚ್ಚಳ


Team Udayavani, Jan 2, 2020, 6:00 AM IST

aa-31

ನೈಸರ್ಗಿಕ ಹೆರಿಗೆಗಿಂತ ಶಸ್ತ್ರಚಿಕಿತ್ಸೆ (ಸಿಸೇರಿಯನ್‌) ಮೂಲಕ ಮಾಡುವ ಹೆರಿಗೆ ಪ್ರಮಾಣ ದೇಶದಲ್ಲಿ ಹೆಚ್ಚಾಗುತ್ತಿದ್ದು, ಕಳೆದೊಂದು ದಶಕದಲ್ಲಿ ತೀವ್ರ ಏರಿಕೆ ಕಂಡಿದೆ. ಈ ಕುರಿತ ವಿಶ್ವ ಆರೋಗ್ಯ ಸಂಸ್ಥೆ ಅಂಕಿ ಅಂಶಗಳನ್ನು ಬಿಡುಗಡೆ ಮಾಡಿದ್ದು, ಇದಕ್ಕೆ ಕಾರಣವೇನು? ಯಾಕೆ ಹೀಗೆ? ಮೊದಲಾದಗಳ ಕುರಿತ ವಿವರ ಇಲ್ಲಿದೆ.

ಶೇ.300ರಷ್ಟು ಹೆಚ್ಚಳ
ಕಳೆದ ದಶಕದಲ್ಲಿ ಸರಕಾರಿ ಆಸ್ಪತ್ರೆಗಳಲ್ಲಿ ನಡೆಯುವ ಸಿಸೇರಿಯನ್‌ ಹೆರಿಗೆ ಪ್ರಮಾಣ ದಲ್ಲಿ ಶೇ.300ರಷ್ಟು ಏರಿಕೆಯಾಗಿದೆ.

ಶೇ.400ರಷ್ಟು ಹೆಚ್ಚಳ
ದೇಶದ ಖಾಸಗಿ ಆಸ್ಪತ್ರೆಗಳಲ್ಲಿ ನಡೆಯುವ ಸಿಸೇರಿಯನ್‌ ಹೆರಿಗೆಗಳ ಪ್ರಮಾಣದಲ್ಲಿ ಶೇ.400ರಷ್ಟು ಏರಿಕೆಯಾಗಿದೆ.

ಶೇ.14ರಷ್ಟು
ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ಮಾಹಿತಿಯ ಪ್ರಕಾರ, 2018-19ರಲ್ಲಿ ಸರಕಾರಿ ಆಸ್ಪತ್ರೆ ಗಳಲ್ಲಿ ಶೇ.14ಕ್ಕಿಂತಲೂ ಹೆಚ್ಚು ಹೆರಿಗೆ ಗಳು ಸಿಸೇರಿಯನ್‌ ಮೂಲಕ ನಡೆದಿದ್ದು, 1.3ಕೋಟಿ ಹೆರಿಗೆಗಳ ಪೈಕಿ 19 ಲಕ್ಷ ಹೆರಿಗೆಗಳು ಸಿಸೇರಿಯನ್‌ ಮೂಲಕ ನಡೆದಿವೆ.

ಶೇ.33 ರಷ್ಟು
ಖಾಸಗಿ ಆಸ್ಪತ್ರೆಗಳಲ್ಲಿ ಶೇ.33.80 ಕ್ಕಿಂತಲೂ ಹೆಚ್ಚು ಹೆರಿಗೆಗಳು ಸಿಸೇರಿಯನ್‌ ಮೂಲಕ ನಡೆದಿದ್ದು, 20.5 ಲಕ್ಷ ಹೆರಿಗೆಗಳಾಗಿವೆ.

ರಾಜ್ಯಕ್ಕೆ 3ನೇ ಸ್ಥಾನ
2017-18ನೇ ವರ್ಷದಲ್ಲಿ ರಾಜ್ಯದಲ್ಲಿ ಸುಮಾರು 1,42,641 ಹೆರಿಗೆಗಳು ಸಿಸೇರಿಯನ್‌ ಮೂಲಕ ಆಗಿದೆ. 2008-09 ರಲ್ಲಿ 20,762 ಹೆರಿಗೆಗಳಾಗಿತ್ತು.

2018-19ರಲ್ಲಿ 1.37 ಲಕ್ಷ
2018-19ರಲ್ಲಿ ಸರಕಾರಿ ಆಸ್ಪತ್ರೆಗಳಲ್ಲಿ 1.37 ಲಕ್ಷ ಮತ್ತು ಖಾಸಗಿ ಆಸ್ಪತ್ರೆಗಳಲ್ಲಿ 1.4 ಲಕ್ಷ ಸಿಸೇರಿಯನ್‌ ಆಗಿದೆ.

12,960 ಸಿಸೇರಿಯನ್‌
ದ.ಕ. ಜಿಲ್ಲೆಯಲ್ಲಿ 2018- 19ನೇ ಸಾಲಿನಲ್ಲಿ ಆದ ಒಟ್ಟು 35,972 ಹೆರಿಗೆಗಳ ಪೈಕಿ 12,960 ಸಿಸೇರಿಯನ್‌ ಆಗಿದೆ.

ಹೆಚ್ಚಳಕ್ಕೆ ಕಾರಣವೇನು ?
ಬಹುತೇಕ ಮಂದಿ ಸಹಜ ಹೆರಿಗೆಯನ್ನೇ ಇಷ್ಟಪಡುತ್ತಾರೆ. ಆದರೆ ಅಧಿಕ ಅಪಾಯ, ಅಧಿಕ ರಕ್ತದೊತ್ತಡ, ಹೆರಿಗೆ ಸಂದರ್ಭ, ಇತರ ಅನಾರೋಗ್ಯದ ಕಾರಣಗಳಿಂದಾಗಿ ತಾಯಿ, ಮಗುವಿನ ಆರೋಗ್ಯ ಕಾಪಾಡುವ ದೃಷ್ಟಿಯಿಂದ ಶಸ್ತ್ರ ಚಿಕಿತ್ಸೆ ಮಾಡಬೇಕಾಗುತ್ತದೆ.

ದಾಟಿದ ಮಿತಿ
ದೇಶದಲ್ಲಿ ಸಿಸೇರಿಯನ್‌ ಮೂಲಕ ಆಗುವ ಹೆರಿಗೆ ಪ್ರಮಾಣಗಳು ಹೆಚ್ಚುತ್ತಿದ್ದು, ಈಗಾಗಲೇ ವಿಶ್ವ ಆರೋಗ್ಯ ಸಂಸ್ಥೆಯ ಮಿತಿಯನ್ನು ಶೇ.15 ದಾಟಿದೆ ಎಂದು ಅಧ್ಯಯನವು ತಿಳಿಸಿದೆ.

ಟಾಪ್ ನ್ಯೂಸ್

1-kanwar-msid

Uttara Khand; ಕನ್ವರ್‌ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!

court

Court; ದೇಶಾದ್ಯಂತ 5 ಕೋಟಿ ಕೇಸು ಇತ್ಯರ್ಥಕ್ಕೆ ಬಾಕಿ: ಉ.ಪ್ರ.ದಲ್ಲೇ ಹೆಚ್ಚು!

robbers

Note!;ಕಳ್ಳತನಕ್ಕೆಂದು ಬಂದವ ತಾನೇ 20 ರೂಪಾಯಿ ನೋಟು ಇಟ್ಟು ಹೋದ!

1-tatoo

Mumbai: 22 ಶತ್ರುಗಳ ಹೆಸರು ಟ್ಯಾಟೂ ಹಾಕಿಸಿಕೊಂಡಾತನ ಕೊಲೆ!

1-wewqewq

Mumbai; 2005ರ ಭೀಕರ ಪ್ರವಾಹ ನೆನಪಿಸಿದ ಮಳೆ!:19 ವರ್ಷ ಹಿಂದಿನ ಸ್ಥಿತಿ ಮರುಕಳಿಸಲಿದೆಯೇ?

rahul-Gandhi-Car

Defamation case; ಪ್ರಚಾರಕ್ಕಾಗಿ ನನ್ನ ವಿರುದ್ಧ ಮಾನಹಾನಿ ಕೇಸ್‌: ರಾಹುಲ್‌ ಆರೋಪ

1-dubey

Increase of Muslims; ಝಾರ್ಖಂಡ್‌,ಪಶ್ಚಿಮ ಬಂಗಾಲ ಕೇಂದ್ರಾಡಳಿತ ಪ್ರದೇಶವಾಗಿಸಿ: ದುಬೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kargil ವಿಕ್ರಮಕ್ಕೆ 25 ವರ್ಷ; 2 ತಿಂಗಳು 3 ವಾರ 2 ದಿನಗಳ ಕಾಲದ ಹೋರಾಟದ ರೋಚಕ ಕ್ಷಣಗಳು…

Kargil ವಿಕ್ರಮಕ್ಕೆ 25 ವರ್ಷ; 2 ತಿಂಗಳು 3 ವಾರ 2 ದಿನಗಳ ಕಾಲದ ಹೋರಾಟದ ರೋಚಕ ಕ್ಷಣಗಳು…

Kargil@25: ಗಾಯಾಳು ಯೋಧರ ಜೀವ ಉಳಿಸಿದ “ಆಪರೇಷನ್‌’-ಕನ್ನಡಿಗ ಸೇನಾವೈದ್ಯ ಲೆ| ಜ| ಪ್ರಸಾದ್

Kargil@25: ಗಾಯಾಳು ಯೋಧರ ಜೀವ ಉಳಿಸಿದ “ಆಪರೇಷನ್‌’-ಕನ್ನಡಿಗ ಸೇನಾವೈದ್ಯ ಲೆ| ಜ| ಪ್ರಸಾದ್

Andhra ಅಮರಾವತಿಗೆ 15000 ಕೋಟಿ; ಮಿತ್ರ ಪಕ್ಷ ಟಿಡಿಪಿ ಒತ್ತಡಕ್ಕೆ ಬಾಗಿದ ಬಿಜೆಪಿ

Andhra ಅಮರಾವತಿಗೆ 15000 ಕೋಟಿ; ಮಿತ್ರ ಪಕ್ಷ ಟಿಡಿಪಿ ಒತ್ತಡಕ್ಕೆ ಬಾಗಿದ ಬಿಜೆಪಿ

Budget 2024; paperless tax system soon

Budget 2024; ಶೀಘ್ರ ಕಾಗದ ರಹಿತ ತೆರಿಗೆ ವ್ಯವಸ್ಥೆ

Union Budget ದೇಶದಲ್ಲಿ ಬರಲಿದೆ ಹವಾಮಾನ ತೆರಿಗೆ ವ್ಯವಸ್ಥೆ!

Union Budget ದೇಶದಲ್ಲಿ ಬರಲಿದೆ ಹವಾಮಾನ ತೆರಿಗೆ ವ್ಯವಸ್ಥೆ!

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

1-kanwar-msid

Uttara Khand; ಕನ್ವರ್‌ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!

court

Court; ದೇಶಾದ್ಯಂತ 5 ಕೋಟಿ ಕೇಸು ಇತ್ಯರ್ಥಕ್ಕೆ ಬಾಕಿ: ಉ.ಪ್ರ.ದಲ್ಲೇ ಹೆಚ್ಚು!

robbers

Note!;ಕಳ್ಳತನಕ್ಕೆಂದು ಬಂದವ ತಾನೇ 20 ರೂಪಾಯಿ ನೋಟು ಇಟ್ಟು ಹೋದ!

Kohli IPL 2024

Champions Trophy; ಕೊಹ್ಲಿ ಪಾಕ್‌ನಲ್ಲಿ ಆಡಲಿ: ಯೂನಿಸ್‌ ಖಾನ್‌

1-tatoo

Mumbai: 22 ಶತ್ರುಗಳ ಹೆಸರು ಟ್ಯಾಟೂ ಹಾಕಿಸಿಕೊಂಡಾತನ ಕೊಲೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.