ಮರಳಿ ಶಾಲೆಯತ್ತ ಮಕ್ಕಳು…


Team Udayavani, Jul 17, 2020, 8:50 AM IST

ಮರಳಿ ಶಾಲೆಯತ್ತ ಮಕ್ಕಳು…

ಕೋವಿಡ್ ಸೋಂಕಿನಿಂದಾಗಿ ಜಗತ್ತಿನಾದ್ಯಂತ 103 ಕೋಟಿಗೂ ಅಧಿಕ ಮಕ್ಕಳು ಶಾಲೆಯಿಂದ ದೂರ ಉಳಿಯುವಂತಾಗಿದೆ. ಮಕ್ಕಳು ಬೇಗನೆ ಸೋಂಕಿಗೆ ಗುರಿಯಾಗುವ ಕಾರಣ ಸೋಂಕಿನ ವ್ಯಾಪಿಸುವಿಕೆಗೆ ಹೆದರಿ ಬಹುತೇಕ ದೇಶಗಳು ಶಾಲೆಗಳನ್ನು ಮುಚ್ಚಿವೆ. ಭಾರತ ಸೇರಿದಂತೆ ಕೆಲವು ದೇಶಗಳು ಸದ್ಯದ ಮಟ್ಟಿಗೆ ಆನ್‌ಲೈನ್‌ ಶಿಕ್ಷಣದ ಮೊರೆಹೋಗಿವೆ. ಸೋಂಕು ತಗ್ಗಿರುವಂಥ ರಾಷ್ಟ್ರಗಳು ನಿಧಾನವಾಗಿ ಶಾಲೆಗಳನ್ನು ತೆರೆಯುತ್ತಿವೆ. ಎಲ್ಲೆಲ್ಲಿ ಶಾಲೆಗಳು ಪುನರಾರಂಭಗೊಂಡಿವೆ ಏನೇನು ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗಿದೆ ಎಂಬ ಮಾಹಿತಿ ಇಲ್ಲಿದೆ.

ಎಲ್ಲೆಲ್ಲಿ ಮರು ಆರಂಭ?
ತೈವಾನ್‌, ಜರ್ಮನಿ, ಡೆನ್ಮಾರ್ಕ್‌, ಫ್ರಾನ್ಸ್‌, ಸ್ವೀಡನ್‌, ನಾರ್ವೆ, ವಿಯೆಟ್ನಾಂ, ನ್ಯೂಜಿಲೆಂಡ್‌, ಐಸ್‌ಲ್ಯಾಂಡ್‌, ದಕ್ಷಿಣ ಕೊರಿಯಾದಲ್ಲಿ ಪುನರಾರಂಭಗೊಂಡಿವೆ. ಮಲೇಷ್ಯಾದಲ್ಲಿ ಭಾಗಶಃ ತೆರೆಯಲಾಗಿದೆ. ಇಟಲಿ ಯಲ್ಲೂ ಶಾಲೆ ತೆರೆಯಲು ನಿರ್ಧರಿಸಲಾಗಿದೆ.

ನಿಲ್ಲದ ಭೀತಿ
ಚೀನದಲ್ಲಿ 2ನೇ ಹಂತದ ವ್ಯಾಪಿಸುವಿಕೆ ಆರಂಭವಾದ ಕಾರಣ ಮತ್ತೆ ಶಾಲೆಗಳನ್ನು ಮುಚ್ಚಲಾಗಿದೆ.
ಆಸ್ಟ್ರೇಲಿಯಾದ ನ್ಯೂ ಸೌತ್‌ ವೇಲ್ಸ್‌ನಲ್ಲಿ ಶಾಲೆ ಆರಂಭವಾದರೂ ವಾರಕ್ಕೆ ಒಂದು ದಿನವಷ್ಟೇ ತರಗತಿ ನಡೆಯುತ್ತಿದೆ.
ಇಸ್ರೇಲ್‌ನಲ್ಲಿ ಮೇ 17ರಂದು ಶಾಲೆಗಳು ಪುನರಾರಂಭವಾಗಿದ್ದವು. 1,335 ವಿದ್ಯಾರ್ಥಿಗಳು, 691 ಶಿಕ್ಷಕರಿಗೆ ಸೋಂಕು ತಗಲಿದೆ.

ಮುಂಜಾಗ್ರತ ಕ್ರಮಗಳು
ಸಾಕಷ್ಟು ಗಾಳಿ-ಬೆಳಕಿರುವ ವಿಶಾಲ ಸ್ಥಳಗಳಲ್ಲಿ ತರಗತಿ.
ಪರಸ್ಪರ ಮಕ್ಕಳ ನಡುವೆ, ಶಿಕ್ಷಕರ ನಡುವೆ ಶಾರೀರಿಕ ಅಂತರ ಕಾಯ್ದುಕೊಳ್ಳುವಿಕೆ.
ಶಾಲೆಗಳಲ್ಲಿ ಎಂದಿನಂತೆ ಅಸೆಂಬ್ಲಿ, ಸಾಮೂಹಿಕ ಪ್ರಾರ್ಥನೆ ರದ್ದು.
ಮಕ್ಕಳು ಒಟ್ಟೊಟ್ಟಿಗೆ ಬಂದು ಏಕಕಾಲದಲ್ಲಿ ತರಗತಿಯೊಳಗೆ ನುಗ್ಗದಂತೆ ವ್ಯವಸ್ಥೆ. ನಿಗದಿತ ಸಮಯದಲ್ಲಿ ಇಂತಿಷ್ಟು ಮಕ್ಕಳಿಗಷ್ಟೇ ಪಾಠ ಎಂಬ ನಿಯಮ (ಬೆಳಗ್ಗೆ ಒಂದು ತಂಡ, ಅಪರಾಹ್ನ ಒಂದು ತಂಡ).
ತರಗತಿ ಪ್ರವೇಶಕ್ಕೂ ಮುನ್ನ ದೇಹದ ಉಷ್ಣತೆ ತಪಾಸಣೆ, ಆಗಾಗ ಮಕ್ಕಳಿಗೆ ಕೈತೊಳೆಯುವ ವ್ಯವಸ್ಥೆ, ಮಾಸ್ಕ್ ಕಡ್ಡಾಯ.
ಪ್ರತಿ ದಿನವೂ ಶಾಲಾ ಕಟ್ಟಡ, ಆವರಣ ಸ್ಯಾನಿಟೈಸ್‌ ಮಾಡುವುದು.
ವಿದ್ಯಾರ್ಥಿಗಳು, ಹೆತ್ತವರು, ಶಿಕ್ಷಕರಿಗೆ ಧೈರ್ಯ ತುಂಬುವುದು.

ಟಾಪ್ ನ್ಯೂಸ್

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

17-voting

Vote: ಮತದಾನದ ಮಹತ್ವ

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Ram Navami Astrology 2024:ಶ್ರೀರಾಮ ನವಮಿ ಯೋಗ ಫಲಾಫಲ-12 ರಾಶಿಗಳ ಮೇಲಿನ ಪರಿಣಾಮ ಹೇಗಿದೆ?

Ram Navami Astrology 2024:ಶ್ರೀರಾಮ ನವಮಿ ಯೋಗ ಫಲಾಫಲ-12 ರಾಶಿಗಳ ಮೇಲಿನ ಪರಿಣಾಮ ಹೇಗಿದೆ?

Rama Navami 2024: ರಾಮ ನವಮಿ ಇತಿಹಾಸವೇನು? ಆಚರಣೆ ಮಾಡುವ ವಿಧಾನ ಹೇಗೆ…

Rama Navami 2024: ರಾಮ ನವಮಿ ಇತಿಹಾಸವೇನು? ಆಚರಣೆ ಮಾಡುವ ವಿಧಾನ ಹೇಗೆ…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು1

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.