ಅರಿಯಿರಿ ನಮ್ಮ ಸಂವಿಧಾನ


Team Udayavani, Nov 26, 2022, 6:20 AM IST

ಅರಿಯಿರಿ ನಮ್ಮ ಸಂವಿಧಾನ

ಪ್ರಜಾಪ್ರಭುತ್ವ ರೀತಿಯಲ್ಲಿ ಆಡಳಿತ ವ್ಯವಸ್ಥೆ ಹೊಂದಿದ ದೇಶಗಳ ಪೈಕಿ ನಮ್ಮ ದೇಶವೇ ಅತ್ಯುತ್ತಮವಾದದ್ದು ಎಂಬ ಹೆಗ್ಗಳಿಕೆಯನ್ನು ಹೊಂದಿದೆ. ನ.26 ಶನಿವಾರ ದೇಶಾದ್ಯಂತ “ಸಂವಿಧಾನ ದಿನ’ ಎಂದು ಆಚರಿಸಲಾಗುತ್ತಿರುವ ಹಿನ್ನೆಲೆಯಲ್ಲಿ ದೇಶದ ಆಡಳಿತ ವ್ಯವಸ್ಥೆ ಮತ್ತು ಕಾನೂನಿನ ಬೆನ್ನೆಲುಬು ಆಗಿರುವ ಸಂವಿಧಾನದ ಕೆಲವು ಕುತೂಹಲಕಾರಿ ಅಂಶಗಳನ್ನು ಇಲ್ಲಿ ವಿವರಿಸುವ ಪ್ರಯತ್ನ ಮಾಡಲಾಗಿದೆ.

– 1950ರಲ್ಲಿ ರಚಿಸಲಾಗಿರುವ ಮೂಲ ಸಂವಿಧಾನವನ್ನು ಸಂಸತ್‌ ಭವನದಲ್ಲಿ ಸುರಕ್ಷಿತವಾಗಿ ಸಂರಕ್ಷಿಸಿ ಇರಿಸಲಾಗಿದೆ.
– ದೇಶದ ಖ್ಯಾತ ಕ್ರಾಂತಿಕಾರಿ ನಾಯಕರಾಗಿದ್ದ ಮಹೇಂದ್ರ ನಾಥ ರಾಯ್‌ (ಎಂ.ಎನ್‌.ರಾಯ್‌) ಸಂವಿಧಾನ ರಚನಾ ಸಭೆ (ಕಾನ್‌ಸ್ಟಿಟ್ಯುವೆಂಟ್‌ ಅಸೆಂಬ್ಲಿ) ರಚನೆ ಮಾಡಬೇಕು ಎಂಬ ಬಗ್ಗೆ ಸಲಹೆ ನೀಡಿದ್ದ ಮೊದಲಿಗರಲ್ಲಿ ಒಬ್ಬರು. 1934ರಲ್ಲಿ ನಡೆದಿದ್ದ ಸಂವಿಧಾನ ರಚನಾ ಸಭೆಯಲ್ಲಿ ಈ ಬಗ್ಗೆ ಅವರು ಪ್ರಸ್ತಾಪ ಮಾಡಿದ್ದರು.

– ದೇಶದ ಸಂವಿಧಾನದಲ್ಲಿ ಇರುವ ಕೆಲವು ಅಂಶಗಳನ್ನು ಇತರ ದೇಶಗಳ ಸಂವಿಧಾನದಲ್ಲಿ ಜಾರಿಯಾಗಿರುವ ಅಂಶಗಳಿಂದ ಸ್ಫೂರ್ತಿ ಪಡೆದು, ಅದನ್ನು ನಮ್ಮತನಕ್ಕೆ, ದೇಶ ಹೊಂದಿರುವ ಸಾಂಸ್ಕೃತಿಕ, ಸಾಮಾಜಿಕ, ಭೌಗೋಳಿಕ ಅಂಶಗಳಿಗೆ ಹೊಂದಿಸಿಕೊಂಡು ಅನುಷ್ಠಾನಗೊಳಿಸಲಾಗಿದೆ.
– ಜಗತ್ತಿನ ಸಂವಿಧಾನಗಳಿಗೆ ಹೋಲಿಕೆ ಮಾಡಿದಾಗ ನಮ್ಮ ದೇಶದ ಸಂವಿಧಾನವು “ಅತ್ಯಂತ ದೀರ್ಘ‌ವಾದ ಲಿಖಿತ ಸಂವಿಧಾನ’ ಎಂದು ಹೆಸರು ಪಡೆದಿದೆ. ಪ್ರೇಮ್‌ ನಾರಾಯಣ್‌ ರೈಜಾದಾ ಅವರು ಹಿಂದಿ ಮತ್ತು ಇಂಗ್ಲಿಷ್‌ನಲ್ಲಿ ಅದನ್ನು ಬರೆದಿದ್ದರು. ಅದನ್ನು ಅವರು ಡೆಹ್ರಾಡೂನ್‌ನಲ್ಲಿ ಪ್ರಕಟಿಸಿದ್ದರು.
– ಸಂವಿಧಾನ ರಚನೆ ಮಾಡುವ ನಿಟ್ಟಿನಲ್ಲಿ ಆಗಿನ ಕಾಲಕ್ಕೆ 64 ಲಕ್ಷ ರೂ. ವೆಚ್ಚವಾಗಿತ್ತು.
– ಸಂವಿಧಾನದ ಮೊದಲ ಕರಡು ಸಿದ್ಧಗೊಂಡ ಬಳಿಕ ಅದಕ್ಕೆ ಸರಿ ಸುಮಾರು 2,000 ತಿದ್ದುಪಡಿಗಳನ್ನು ಸೂಚಿಸಲಾಗಿತ್ತು.
– ದೇಶದಲ್ಲಿ ಮಹಿಳೆಯರಿಗೆ ಮತ ಚಲಾವಣೆಯ ಹಕ್ಕು ನಿಷೇಧಿತವಾಗಿತ್ತು. ಸಂವಿಧಾನ ಜಾರಿಗೊಂಡ ಬಳಿಕ ಮಹಿಳೆಯರಿಗೆ ಮತದಾನದ ಹಕ್ಕು ನೀಡಲಾಯಿತು.
– ದೇಶದ ಮೊದಲ ರಾಷ್ಟ್ರಪತಿ ಡಾ.ರಾಜೇಂದ್ರ ಪ್ರಸಾದ್‌ ಅವರು ಸಂವಿಧಾನಕ್ಕೆ ಸಹಿ ಹಾಕಿದ ಮೊದಲ ವ್ಯಕ್ತಿ. ಸಂವಿಧಾನ ರಚನಾ ಮಂಡಳಿಯ ಅಧ್ಯಕ್ಷರಾಗಿದ್ದ ಪಿರೋಜ್‌ ಗಾಂಧಿ ಅವರು ಸಹಿ ಹಾಕಿದ ಕೊನೆಯ ವ್ಯಕ್ತಿ.
– 1976ರಲ್ಲಿ ಅನುಮೋದನೆಗೊಂಡು ಜಾರಿಯಾದ 43ನೇ ತಿದ್ದುಪಡಿ ಕಾಯ್ದೆಯಲ್ಲಿ ಹಲವು ಅಂಶಗಳು ಉಲ್ಲೇಖಗೊಂಡಿದ್ದವು. ಮೊದಲಿಗೆ ಉಲ್ಲೇಖಗೊಂಡಿದ್ದ “ಸಾರ್ವಭೌಮ ಪ್ರಜಾಸತ್ತಾತ್ಮಕ ಗಣರಾಜ್ಯ’ (sovereign democratic republic)) ವನ್ನು ಸಾರ್ವಭೌಮ ಸಮಾಜವಾದಿ, ಜಾತ್ಯತೀತ ಪ್ರಜಾಸತ್ತಾತ್ಮಕ ಗಣರಾಜ್ಯ (sovereign, socialist secular democratic republic) ಎಂದು ಬದಲಾವಣೆಗೊಂಡಿತು. ಇದರ ಜತೆಗೆ ದೇಶದ ಏಕತೆ (unity of the nation),ಯಿಂದ ದೇಶದ ಏಕತೆ ಮತ್ತು ಸಮಗ್ರತೆ (unity and integrity of the nation)ಎಂದೂ ಬದಲಾಯಿಸಲಾಯಿತು. ಈ ಸಂವಿಧಾನ ತಿದ್ದುಪಡಿ ಕಾಯ್ದೆಯನ್ನು “ಮಿನಿ ಸಂವಿಧಾನ’ ಎಂದು ಕರೆಯಲಾಗುತ್ತದೆ.

 

ಟಾಪ್ ನ್ಯೂಸ್

1-saddsadsad-asds

ಜೆಡಿಎಸ್ 25 ಸ್ಥಾನ ಗೆಲ್ಲಲ್ಲ, ಕಾಂಗ್ರೆಸ್ ಅಧಿಕಾರಕ್ಕೆ ಬರೋದು ಗ್ಯಾರಂಟಿ: ಡಾ.ಯತೀಂದ್ರ

1-sadsad-as-d

ವಿಶ್ವ ಚಾಂಪಿಯನ್‌ಶಿಪ್: ಪ್ರಶಸ್ತಿ ಮುಡಿಗೇರಿಸಿಕೊಂಡ ಬಾಕ್ಸರ್ ನಿಖತ್ ಜರೀನ್

ಮೋದಿ ಕೈಕೆಳಗೆ ಕೆಲಸ ಮಾಡುತ್ತೇನೆಯೇ ಹೊರತು ರಾಜ್ಯ ರಾಜಕಾರಣಕ್ಕೆ ಬರಲ್ಲ: ಪ್ರತಾಪ್ ಸಿಂಹ

ಮೋದಿ ಕೈಕೆಳಗೆ ಕೆಲಸ ಮಾಡುತ್ತೇನೆಯೇ ಹೊರತು ರಾಜ್ಯ ರಾಜಕಾರಣಕ್ಕೆ ಬರಲ್ಲ: ಪ್ರತಾಪ್ ಸಿಂಹ

ರಾಜಧಾನಿಯಲ್ಲಿ ಮೇಳೈಸಿದ ಸ್ಟಾರ್‌ ನ್ಪೋಟ್ಸ್‌ನ “ಟ್ರೋಫಿ ಟೂರ್‌’

ರಾಜಧಾನಿಯಲ್ಲಿ ಮೇಳೈಸಿದ ಸ್ಟಾರ್‌ ಸ್ಪೋರ್ಟ್ಸ್ ನ “ಟ್ರೋಫಿ ಟೂರ್‌’

HDK

50 ಕೊಡ್ತಿರಿ ಅಂತ ಗೊತ್ತಿದೆ,ಬೇಕಿರೋದು 123 ಸ್ಥಾನ : ಹೆಚ್.ಡಿ.ಕುಮಾರಸ್ವಾಮಿ

14-wwqwe

ಮಧ್ಯಪ್ರದೇಶದಲ್ಲಿ 230 ರಲ್ಲಿ ಬಿಜೆಪಿ 200ಕ್ಕೂ ಹೆಚ್ಚು ಸ್ಥಾನ ಗೆಲ್ಲಲಿದೆ: ನಡ್ಡಾ

1-ww-ewewe

ಮೋದಿ ಸರಕಾರ 9 ವರ್ಷಗಳಲ್ಲಿ ಏನು ಕಡಿದು ಗುಡ್ಡೆ ಹಾಕಿದೆ: ನಲಪಾಡ್ ಪ್ರಶ್ನೆ



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ವಜ್ರ ಮಾರುಕಟ್ಟೆಗೆ ಭಾರತ ದೊಡ್ಡಣ್ಣ! ಕೃತಕ ವಜ್ರ ಉತ್ಪಾದನೆಯಲ್ಲಿ ದಾಪುಗಾಲು

ವಜ್ರ ಮಾರುಕಟ್ಟೆಗೆ ಭಾರತ ದೊಡ್ಡಣ್ಣ! ಕೃತಕ ವಜ್ರ ಉತ್ಪಾದನೆಯಲ್ಲಿ ದಾಪುಗಾಲು

ಬಿಟ್ಟ ಬಾಣ ಹಿಂದಕ್ಕೆ ಸರಿಯದೆ ?

ಬಿಟ್ಟ ಬಾಣ ಹಿಂದಕ್ಕೆ ಸರಿಯದೆ ?

ಹೆಸರು ಹೇಳಿದ್ರೆ ಜನ ಭಯಪಡುತ್ತಿದ್ದ ಈ ರೈಲ್ವೆ ನಿಲ್ದಾಣ 42 ವರ್ಷಗಳ ಕಾಲ ಮುಚ್ಚಲು ಕಾರಣವೇನು?

ಹೆಸರು ಹೇಳಿದ್ರೆ ಜನ ಭಯಪಡುತ್ತಿದ್ದ ಈ ರೈಲ್ವೆ ನಿಲ್ದಾಣ 42 ವರ್ಷಗಳ ಕಾಲ ಮುಚ್ಚಲು ಕಾರಣವೇನು?

tdy-17

ಸಣ್ಣಕಥೆಗಳು: ರೂಪ-ವಿರೂಪ

ಇಂಗ್ಲೆಂಡ್ ನಲ್ಲಿ ಬಾದಾಮಿಯ ಗವಿಗಳ ನೆನಪು; ಕಾಲಗರ್ಭದಲ್ಲಿ ಅಡಗಿದ ಮರಳಿನ ಮಹಲ್

ಇಂಗ್ಲೆಂಡ್ ನಲ್ಲಿ ಬಾದಾಮಿಯ ಗವಿಗಳ ನೆನಪು; ಕಾಲಗರ್ಭದಲ್ಲಿ ಅಡಗಿದ ಮರಳಿನ ಮಹಲ್

MUST WATCH

udayavani youtube

ಸ್ನೇಕ್ ಶಾಮ್ ಹಾವುಗಳ ರಕ್ಷಣೆಗೆ ಮುಂದಾಗಲು ಇದೇ ಕಾರಣ | ಸ್ನೇಕ್ ಶ್ಯಾಮ್ ಮನದಾಳದ ಮಾತು

udayavani youtube

ಎವರೆಸ್ಟ್ ಹತ್ತುವವರ ಊಟ ತಿಂಡಿ ಕ್ರಮ ಹೇಗಿರುತ್ತೆ ನೋಡಿ !

udayavani youtube

ಮೈಸೂರಿಗೆ ಬಂದವರು ಇಲ್ಲಿಗೊಮ್ಮೆ ಭೇಟಿ ಕೊಡಲೇಬೇಕು

udayavani youtube

ಜಗತ್ತಿನ ಅಳಿವಿನಂಚಿನಲ್ಲಿರುವ ಪ್ರಾಣಿಗಳನ್ನೊಮ್ಮೆ ನೋಡಿಬಿಡಿ | Udayavani

udayavani youtube

ಎವರೆಸ್ಟ್ ತುದಿಯಲ್ಲಿ 14 ವರ್ಷಗಳಿಂದಲೂ ಇದೇ ಆ ಒಂದು ಮೃತ ದೇಹ

ಹೊಸ ಸೇರ್ಪಡೆ

1-saddsadsad-asds

ಜೆಡಿಎಸ್ 25 ಸ್ಥಾನ ಗೆಲ್ಲಲ್ಲ, ಕಾಂಗ್ರೆಸ್ ಅಧಿಕಾರಕ್ಕೆ ಬರೋದು ಗ್ಯಾರಂಟಿ: ಡಾ.ಯತೀಂದ್ರ

1-sadsad-as-d

ವಿಶ್ವ ಚಾಂಪಿಯನ್‌ಶಿಪ್: ಪ್ರಶಸ್ತಿ ಮುಡಿಗೇರಿಸಿಕೊಂಡ ಬಾಕ್ಸರ್ ನಿಖತ್ ಜರೀನ್

ಮೋದಿ ಕೈಕೆಳಗೆ ಕೆಲಸ ಮಾಡುತ್ತೇನೆಯೇ ಹೊರತು ರಾಜ್ಯ ರಾಜಕಾರಣಕ್ಕೆ ಬರಲ್ಲ: ಪ್ರತಾಪ್ ಸಿಂಹ

ಮೋದಿ ಕೈಕೆಳಗೆ ಕೆಲಸ ಮಾಡುತ್ತೇನೆಯೇ ಹೊರತು ರಾಜ್ಯ ರಾಜಕಾರಣಕ್ಕೆ ಬರಲ್ಲ: ಪ್ರತಾಪ್ ಸಿಂಹ

ರಾಜಧಾನಿಯಲ್ಲಿ ಮೇಳೈಸಿದ ಸ್ಟಾರ್‌ ನ್ಪೋಟ್ಸ್‌ನ “ಟ್ರೋಫಿ ಟೂರ್‌’

ರಾಜಧಾನಿಯಲ್ಲಿ ಮೇಳೈಸಿದ ಸ್ಟಾರ್‌ ಸ್ಪೋರ್ಟ್ಸ್ ನ “ಟ್ರೋಫಿ ಟೂರ್‌’

HDK

50 ಕೊಡ್ತಿರಿ ಅಂತ ಗೊತ್ತಿದೆ,ಬೇಕಿರೋದು 123 ಸ್ಥಾನ : ಹೆಚ್.ಡಿ.ಕುಮಾರಸ್ವಾಮಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.