ಕ್ರಿಸ್ಮಸ್ ಹಬ್ಬಕ್ಕೆ ಕೇಕ್ ಗೆ ಹೆಚ್ಚು ಪ್ರಾಮುಖ್ಯತೆ ಯಾಕೆ? ಹಿಡನ್ ಫ್ರೂಟ್ ಕೇಕ್ ಎಂದರೇನು


Team Udayavani, Dec 24, 2019, 8:02 PM IST

cris

ಕ್ರಿಸ್ ಮಸ್ ಎಂದರೆ ಯೇಸುಕ್ರಿಸ್ತನು ಹುಟ್ಟಿದ ಸಂಭ್ರಮದ ದಿನ. ಜಗತ್ತಿನಾದ್ಯಂತ ಪ್ರತಿ ವರ್ಷದ ಡಿಸೆಂಬರ್ ತಿಂಗಳ ಇಪ್ಪತ್ತೈದನೇ ತಾರೀಖಿನಂದು ಯೇಸುಕ್ರಿಸ್ತನ ಹುಟ್ಟುಹಬ್ಬವಾಗಿ ಆಚರಿಸಲಾಗುತ್ತದೆ. ಮನೆಯಲ್ಲಿ ಪುಟ್ಟದಾದ ಕೊಟ್ಟಿಗೆ ಕಟ್ಟಿ ಕ್ರಿಸ್ತಜನನದ ಗೊಂಬೆಗಳನ್ನಿಡುವುದು ಹಾಗೆ ವಿಶಿಷ್ಟ ತಿಂಡಿಗಳನ್ನು ಹಾಗೂ ಉಡುಗೊರೆಗಳನ್ನು ಹಂಚುವುದು.

ಕ್ರಿಸ್‌ಮಸ್‌ ಎಂದರೆ ನೆನಪಾಗುವುದೇ ಸ್ವಾದಿಷ್ಟ ಕೇಕ್‌ . ಕೇಕ್ ಇಲ್ಲದೇ ಕ್ರಿಸ್ ಮಸ್ ಇಲ್ಲ. ನಗರದ ಹಲವೆಡೆ ಕೇಕ್‌ ಪ್ರದರ್ಶನಗಳು ಕೂಡ ನಡೆಯುತ್ತವೆ. ಕ್ರಿಸ್ ಮಸ್ ಹಬ್ಬ ಒಂದು ತಿಂಗಳು ಬಾಕಿ ಇರುವಾಗಲೇ ಕೇಕ್ ಗಳನ್ನು ತಯಾರಿಸುತ್ತಾರೆ. ಈ ಕೇಕ್‌ ಅನ್ನು ಹೇಗೆ ತಯಾರು ಮಾಡುತ್ತಾರೆ! ಅದರಲ್ಲೂ ಹಬ್ಬಕ್ಕೆಂದೇ ವಿಶಿಷ್ಟ ಬಗೆಯ ಕೇಕ್‌ ತಯಾರಿಸುವುದು ಹೇಗೆ ಎನ್ನುವ ಕುತೂಹಲ ಸಹಜ.

“ಹಿಡನ್ ಫ್ರುಟ್‌ ಕೇಕ್” ಎನ್ನುವುದು ಕ್ರಿಸ್‌ಮಸ್‌ ಹಬ್ಬಕ್ಕೆ ತಯಾರಿಸಲ್ಪಡುವ ಒಂದು ವಿಶೇಷ ಕೇಕ್‌ ಕ್ರಿಸ್ಮಸ್ ಹಬ್ಬದ ಕೇಕ್ ತಯಾರಿಕೆಗೆ ವಿವಿಧ ಬಗೆಯ ಹಣ್ಣುಗಳನ್ನು ಒಟ್ಟಿಗೆ ಸುರಿಯುವ ಮೂಲಕ ಕೇಕ್ ಮಿಕ್ಸಿಂಗ್ ಮಾಡುತ್ತಾರೆ ಮಿಕ್ಸಿಂಗ್ ನಲ್ಲಿ ಒಣ ಹಣ್ಣುಗಳು, ಕ್ಯಾಂಡಿಡ್ ಲೆಮೆನ್, ಕಿತ್ತಳೆಹಣ್ಣಿನ ಪೀಲ್, ದಾಲ್ಚಿನ್ನಿ, ಚೆರ್ರಿ ಹಣ್ಣುಗಳ ಜತೆಗೆ ದ್ರಾಕ್ಷಿ ಹಣ್ಣಿನ ವೈನ್, ರಮ್, ಜೇನುತುಪ್ಪ, ಬಾದಾಮಿ ತುಣುಕುಗಳನ್ನು ಹಾಕಿ ಮಾಡುತ್ತಾರೆ.

ಪ್ಲಮ್‌ ಕೇಕ್‌, ಸ್ಟೊಲೆನ್‌ ಕೇಕ್‌, ಚಾರ್ಬೆಲಿ, ಸ್ಪೆಕ್ಯುಲೂಸ್‌, ವೆನಿಲಾ ಕಿಪ್‌ಫೆರ್ಲ್‌, ಬಸ್ಲೆ ರ್‌ ಬ್ರುನ್ಸ್ಲಿ, ಸ್ಪಿಟ್ಸ್‌ಬುಬೆನ್‌, ಯೂಲೆ ಲಾಗ್ಸ್‌, ಮಿನ್ಸ್‌ ಪೀಸ್‌, ಕ್ಯಾಡಿಂಡ್‌ ಸ್ಟೋಲನ್‌ ಬ್ರೆಡ್‌, ಜಿಂಜರ್‌ ಹೌಸ್‌, ಸ್ಟೀಮ್ಡ್‌ ಪ್ಲಮ್‌ ಪಡ್ಡಿಂಗ್‌, ಆ್ಯಪಲ್‌ ಕ್ರೀಂ ಕೇಕ್‌. ಹೀಗೆ ತಮಗೆ ಇಷ್ಟವಾದ ಕೇಕುಗಳನ್ನು ತಂದು ಕ್ರಿಸ್‌ಮಸ್ ಸೆಲೆಬ್ರೇಷನ್ ಮಾಡ್ತಾರೆ. ಅದರಲ್ಲೂ ಸ್ಪೆಷಲಿ ಫ್ರೂಟ್ ಕೇಕ್ ಕೊಟ್ಟಿ ಆಚರಿಸುತ್ತಾರೆ. ಜೀಸಸ್ ಹುಟ್ಟಿದ ಖುಷಿಗೆ ಕ್ರಿಸ್‌ಮಸ್ ಕೇಕ್‌ ಕೊಟ್ಟು ಖುಷಿ ಹಂಚುತ್ತಾರೆ.

ಸಾನಿಯಾ. ಆರ್
ಎಸ್ ಡಿ ಯಂ ಕಾಲೇಜ್ ಉಜಿರೆ

ಟಾಪ್ ನ್ಯೂಸ್

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

Bigg Boss OTT ಸೀಸನ್‌ -3 ಅನೌನ್ಸ್:‌ ಈ ಬಾರಿ ಮತ್ತೆ ಸಲ್ಮಾನ್‌ ಖಾನ್ ನಿರೂಪಣೆ

Bigg Boss OTT ಸೀಸನ್‌ -3 ಅನೌನ್ಸ್:‌ ಈ ಬಾರಿ ಮತ್ತೆ ಸಲ್ಮಾನ್‌ ಖಾನ್ ನಿರೂಪಣೆ

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

19

Aamir Khan: ರಾಜಕೀಯ ಪಕ್ಷದ ಪರ ಪ್ರಚಾರ; ನಕಲಿ ವಿಡಿಯೋ ವಿರುದ್ಧ FIR ದಾಖಲಿಸಿದ ಆಮಿರ್‌

BCCI instructions to share photos of the IPL match day ground!

IPL 2024 ಪಂದ್ಯ ದಿನ ಮೈದಾನದ ಫೋಟೋ ಹಂಚದಂತೆ ಬಿಸಿಸಿಐ ಸೂಚನೆ!

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು

Sensible voters know who to win: Yatnal

Vijayapura; ಯಾರನ್ನು ಗೆಲ್ಲಿಸಬೇಕೆಂದು ಪ್ರಜ್ಞಾವಂತ ಮತದಾರರಿಗೆ ಗೊತ್ತಿದೆ: ಯತ್ನಾಳ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-aasasas

ಸೌರ ಯುಗಾದಿ; ಜೀವನೋತ್ಸಾಹ, ನವಚೈತನ್ಯ ತುಂಬುವ ಹಬ್ಬ ವಿಷು

PAK: ವಾಣಿಜ್ಯ ಕಟ್ಟಡ ನಿರ್ಮಾಣಕ್ಕಾಗಿ ಐತಿಹಾಸಿಕ ಹಿಂದೂ ದೇವಸ್ಥಾನ ಧ್ವಂಸಗೊಳಿಸಿದ ಪಾಕ್!

PAK: ವಾಣಿಜ್ಯ ಕಟ್ಟಡ ನಿರ್ಮಾಣಕ್ಕಾಗಿ ಐತಿಹಾಸಿಕ ಹಿಂದೂ ದೇವಸ್ಥಾನ ಧ್ವಂಸಗೊಳಿಸಿದ ಪಾಕ್!

Union Territory: 6 ಕೇಂದ್ರಾಡಳಿತ ಪ್ರದೇಶದಲ್ಲಿ 6 ಸೀಟು ಯಾರಿಗೆ?

Union Territory: 6 ಕೇಂದ್ರಾಡಳಿತ ಪ್ರದೇಶದಲ್ಲಿ 6 ಸೀಟು ಯಾರಿಗೆ?

Lok Sabha Election: ಜೆಡಿಎಸ್‌ ಭದ್ರಕೋಟೆ ಹಾಸನದಲ್ಲಿ ಜಿದ್ದಾಜಿದ್ದಿನ ಸ್ಪರ್ಧೆ

Lok Sabha Election: ಜೆಡಿಎಸ್‌ ಭದ್ರಕೋಟೆ ಹಾಸನದಲ್ಲಿ ಜಿದ್ದಾಜಿದ್ದಿನ ಸ್ಪರ್ಧೆ

1-qwewqew

ಮರಳಿ ಬಂದಿದೆ ಯುಗಾದಿ: ಹೊಸ ಸಂವತ್ಸರದ ಹುರುಪು, ನವ ಬೆಳಕಿನ ಆಶಯ

MUST WATCH

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

udayavani youtube

ಕೇಕ್ ಪ್ರಿಯರಿಗೆ ಹೇಳಿ ಮಾಡಿಸಿದ ಜಾಗ ಔರಾ .

ಹೊಸ ಸೇರ್ಪಡೆ

4-health

Nutritional Foods: ಹದಿಹರಯದಲ್ಲಿ ಪೌಷ್ಟಿಕಾಂಶ ಅಗತ್ಯಗಳು

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

Bigg Boss OTT ಸೀಸನ್‌ -3 ಅನೌನ್ಸ್:‌ ಈ ಬಾರಿ ಮತ್ತೆ ಸಲ್ಮಾನ್‌ ಖಾನ್ ನಿರೂಪಣೆ

Bigg Boss OTT ಸೀಸನ್‌ -3 ಅನೌನ್ಸ್:‌ ಈ ಬಾರಿ ಮತ್ತೆ ಸಲ್ಮಾನ್‌ ಖಾನ್ ನಿರೂಪಣೆ

Loksabha

Udupi Chikmagalur Lok Sabha Election: ಮಹಿಳಾ ಮತದಾರರೇ ಅಧಿಕ

ಮೂಡಿಗೆರೆ: ನೆಮ್ಮದಿ ಕಳೆದುಕೊಂಡ ಜನರಿಂದ ತಕ್ಕ ಉತ್ತರ- ಕೆ.ಜಯಪ್ರಕಾಶ್‌ ಹೆಗ್ಡೆ

ಮೂಡಿಗೆರೆ: ನೆಮ್ಮದಿ ಕಳೆದುಕೊಂಡ ಜನರಿಂದ ತಕ್ಕ ಉತ್ತರ- ಕೆ.ಜಯಪ್ರಕಾಶ್‌ ಹೆಗ್ಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.