ಪಾದಯಾತ್ರೆಯಿಂದ ಆರಂಭವಾಯಿತು ಲಕ್ಷದೀಪೋತ್ಸವ


Team Udayavani, Nov 30, 2021, 2:43 PM IST

Untitled-2

ಧರ್ಮಸ್ಥಳದ ಲಕ್ಷದೀಪೋತ್ಸವ ಅಂದರೆ ನಮ್ಮ ಮೈಯೆಲ್ಲಾ ಒಮ್ಮೆ ರೋಮಾಂಚನಗೊಳ್ಳುತ್ತದೆ. ಅಲ್ಲಿ ಬರುವ ಪಾದಯಾತ್ರಿಗಳು, ಅಂಗಡಿ, ದೀಪ, ಹೆಜ್ಜೆ ಹೆಜ್ಜೆಗೂ ಒಂದೊಂದೂತರಹದ ಬೆಳಕು, ದೇವರಿಗೆ ಮಾಡಿದ ಶೃಂಗಾರ, ದೇವರನ್ನು ಹೊತ್ತುಕೊಂಳ್ಳುವವರು, ಅರ್ಚಕರು, ಒಂದೊಂದು ದಿನವೂ ಒಂದೊಂದು ತರಹದ ಉತ್ಸವ. ಅಬ್ಬಾ! ಹೇಳುತ್ತಾ ಹೋದರೆ ಹಾಗೆ ಪಟ್ಟಿ ಬೆಳೆಯುತ್ತಲೇ  ಹೋಗುತ್ತದೆ. ಅದರಲ್ಲಿಯೂ ಲಕ್ಷ ದೀಪೋತ್ಸವಕ್ಕೆಂದು ದೂರ ದೂರದ ಊರಿನಿಂದ ಬರುವ ಪಾದಯಾತ್ರಿಗಳ ಪಾದಯಾತ್ರೆ ನೋಡುವುದೇ ಒಂದು ಖುಷಿ. ತಮ್ಮ ಕನಸು, ಸೇವೆ, ಆಸೆಗಳ ಈಡೇರಿಕೆಗಾಗಿ ದೇವರ ದರ್ಶನ ಪಡೆಯಲು ಯಾತ್ರಿಗಳು ಬಂದಿದ್ದಾರೆ.

ಅದರಲ್ಲಿಯೂ ಕೊರೋನಾ ಮಹಾಮಾರಿ ಬಂದ ಮೇಲಂತು ಯಾವುದೇ ಉತ್ಸವ, ಹಬ್ಬ, ಜಾತ್ರೆಗಳನ್ನೂ ಆಚರಿಸಲು ಅವಕಾಶವೇ ಇರಲಿಲ್ಲ. ಆದರೆ ಈ ಬಾರಿ ತಾವು ಕಳೆದುಕೊಂಡ ದಿನವನ್ನು ಪುನಃ ಪಡೆದುಕೊಳ್ಳಲು ಪಾದಯಾತ್ರಿಗಳ ಗುಂಪು ಗುಂಪೆ ಹರಿದು ಬಂದಿದೆ. ಅವರಲ್ಲಿ 12 ವರ್ಷದ ಬಾಲಕಾರಿನಿಂದ ಹಿಡಿದು 70 ವರ್ಷದ ಮುದುಕ, ಮುದುಕಿಯರನ್ನು ಕಾಣಬಹುದಾಗಿದೆ. ಎಲ್ಲಿ ನೋಡಿದರಲ್ಲಿ ಜನರ ಗುಂಪೆ ಎದ್ದು ಕಾಣುತ್ತಿದೆ. ಅಲ್ಲಲ್ಲಿ ಪಾದಯಾತ್ರಿಗಳಿಗೆ ಸೇವೆಸಲ್ಲಿಸಲು ಪಾನಕ, ಮಜ್ಜಿಗೆ, ನೀರಿನ ವ್ಯವಸ್ಥೆ ಮಾಡಲಾಗಿತ್ತು. ಜನರು ಮಂಜುನಾಥನ ಸ್ಮರಣೆಮಾಡುತ್ತಾ ಜನಾರ್ದನ ದೇವಸ್ಥಾನದಿಂದ ಧರ್ಮಸ್ಥಳದವರೆಗೂ ಸಾಗಿದರು.

ಉಜಿರೆಯ ತುಂಬೆಲ್ಲ ಪಾದಯಾತ್ರಿಗಳ ಗುಂಪು  ಎಲ್ಲರನ್ನೂ ಸೆಳೆಯುವಂತೆ ಎದ್ದು ಕಾಣುತಿತ್ತು. ಬೇರೆ ಬೇರೆ ಜಿಲ್ಲೆ, ರಾಜ್ಯಗಳಿಂದ ಪಾದಯಾತ್ರಿಗಳು ದೇವರ ದರ್ಶನಕ್ಕಾಗಿ ಆಗಮಿಸಿದ್ದರು. ಸುಮಾರು 10 ಸಾವಿರಕ್ಕೂ ಹೆಚ್ಚಿನ ಪಾದಯಾತ್ರೆಯನ್ನು ಗಮನಿಸಬಹುದಾಗಿತ್ತು. ಈ ಪಾದಯಾತ್ರಿಗಳ ಮಧ್ಯದಲ್ಲಿ ಸ್ತಬ್ದ ಚಿತ್ರಣಗಳ ಪ್ರದರ್ಶನವು ಇತ್ತು.  ಚಂಡೆವಾದ್ಯ, ಭಜನೆ, ರೈತರ ಚಿತ್ರಣ ಹೀಗೆ ಹಲವಾರು ಅಂಶಗಳು ಜನರನ್ನು ಸೆಳೆಯುತ್ತಿದ್ದವು.

ಹೀಗೆ 9 ನೇ ವರ್ಷದ ಲಕ್ಸದೀಪೋತ್ಸವ ಪಾದಯಾತ್ರೆಯ ಮೂಲಕ ಆರಂಭವಾಯಿತು. ಇನ್ನೂ 5 ದಿನಗಳ ಕಾಲ ಧರ್ಮಸ್ಥಳ ದೀಪ, ಬಣ್ಣ ಬಣ್ಣದ ಬೆಳಕುಗಳಿಂದ ಬೆಳಗುವುದನು ನೋಡುವುದೇ ಒಂದು ಚಂದ.

-ಮಧುರಾ ಎಲ್ ಭಟ್ಟ

ಎಸ್ ಡಿ ಎಂ ಸ್ನಾತಕೋತ್ತರ ಕೇಂದ್ರ ಉಜಿರೆ

ಟಾಪ್ ನ್ಯೂಸ್

2-bng-crime

Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

ಪಿಯು ಮೌಲ್ಯಮಾಪನಕ್ಕೆ ವಿರೋಧ

Second PU ಮೌಲ್ಯಮಾಪನಕ್ಕೆ ವಿರೋಧ

1-24-tuesday

Daily Horoscope: ಹಿತವಾದುದನ್ನು ಮಾತ್ರ ಆರಿಸಿಕೊಳ್ಳುವುದು ವಿವೇಕಿಗಳ ಲಕ್ಷಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕೂಜಿಮಲೆಗೆ ಭೇಟಿ ನೀಡಿದ್ದು 4 ನಕ್ಸಲರು: ಸಶಸ್ತ್ರಧಾರಿ ತಲಾ ಇಬ್ಬರು ಮಹಿಳೆಯರು,ಪುರುಷರ ಸಂಚಾರ

ಕೂಜಿಮಲೆಗೆ ಭೇಟಿ ನೀಡಿದ್ದು 4 ನಕ್ಸಲರು: ಸಶಸ್ತ್ರಧಾರಿ ತಲಾ ಇಬ್ಬರು ಮಹಿಳೆಯರು,ಪುರುಷರ ಸಂಚಾರ

Arecanut Market  ಅಡಿಕೆ ಧಾರಣೆ ಏರಿಕೆ :170ಕ್ಕೆ ತಲುಪಿದ ಕೊಕ್ಕೊ

Arecanut Market ಅಡಿಕೆ ಧಾರಣೆ ಏರಿಕೆ :170ಕ್ಕೆ ತಲುಪಿದ ಕೊಕ್ಕೊ

Belthangady ಅಪಘಾತ ಪ್ರಕರಣ: ಚಾಲಕನಿಗೆ ಶಿಕ್ಷೆ

Belthangady ಅಪಘಾತ ಪ್ರಕರಣ: ಚಾಲಕನಿಗೆ ಶಿಕ್ಷೆ

Bus ಕಿಟಕಿಯಿಂದ ಇಳಿಯಲು ಯತ್ನಿಸಿದ್ದ‌ ವ್ಯಕ್ತಿ ರಸ್ತೆಗೆ ಬಿದ್ದು ಸಾವು

Bus ಕಿಟಕಿಯಿಂದ ಇಳಿಯಲು ಯತ್ನಿಸಿದ್ದ‌ ವ್ಯಕ್ತಿ ರಸ್ತೆಗೆ ಬಿದ್ದು ಸಾವು

Bantwal ನೇತ್ರಾವತಿ ನದಿ ನೀರಿಗೆ ಬಿದ್ದು ಯುವಕ ಸಾವು

Bantwal ನೇತ್ರಾವತಿ ನದಿ ನೀರಿಗೆ ಬಿದ್ದು ಯುವಕ ಸಾವು

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

2-bng-crime

Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.