ನಿನಗೆ ಬೇರೆ ಹೆಸರು ಬೇಕೆ? ಇಂದು ವಿಶ್ವ ಹೆಣ್ಣು ಮಕ್ಕಳ ದಿನ


Team Udayavani, Oct 11, 2022, 7:20 AM IST

ನಿನಗೆ ಬೇರೆ ಹೆಸರು ಬೇಕೆ? ಇಂದು ವಿಶ್ವ ಹೆಣ್ಣು ಮಕ್ಕಳ ದಿನ

ಹೆಣ್ಣು ಎಂದರೆ ಮನೆಯ ಬೆಳಕು. ಹೆಣ್ಣೆಂದರೆ ನಮ್ಮ ಹುಟ್ಟಿನಿಂದ ಹಿಡಿದು ಸಾಯುವ ತನಕ ಆಕೆಯ ಪಾತ್ರ ವಿಧ ವಿಧವಾದದ್ದು, ಆಕೆ ಇಲ್ಲದೆ ಜೀವನವಿದೆಯಾ? ಖಂಡಿತವಾಗಿಯೂ ಇಲ್ಲ. ಜಗದ ಸೃಷ್ಟಿಕರ್ತೆಯೇ ಅವಳಾಗಿರುವಾಗ ಆಕೆ ಇಲ್ಲದೆ ನಾವು ಹೇಗೆ ಜೀವಿಸುವುದು.

ಇದು ಎಲ್ಲರಿಗೂ ತಿಳಿದಿರುವ ವಿಷಯ. ಆದರೂ ಯಾರಿಗೂ ಈ ಮಾತು ಬೆಳಕಾಗಿರಲಿಲ್ಲ. ವಂಶೋದ್ಧಾರಕ ಪುತ್ರ ಮಾತ್ರ ಎಂಬುದು ಸತ್ಯ ಎನಿಸುತ್ತಿತ್ತು. ಇಂದು ಕಾಲ ಬದಲಾಗುತ್ತಿದೆ. ಕೆಲವು ಮನೆಗಳಲ್ಲಿ ಯಾವುದಾದರೂ ಇರಲಿ, ಮಕ್ಕಳಿರಲಿ ಎಂಬ ಭಾವ ಇದ್ದರೂ ಮನದಲ್ಲಿ ಗಂಡೇ ಇರಲಿ ಎಂಬ ಮನೋಭಾವ ಬೆಳೆದಿರುತ್ತದೆ. ಇನ್ನು ಕೆಲವರು ಹೆಣ್ಣು ಮಗುವನ್ನು ಮನಸಾರೆ ಆಶಿಸಿರುತ್ತಾರೆ. ಇತ್ತೀಚಿನ ದಿನಗಳಲ್ಲಿ ಇವರ ಸಂಖ್ಯೆ ತುಂಬಾ ಹೆಚ್ಚಿದೆ ಎಂದರೆ ತಪ್ಪಾಗಲಾರದು.

ಐದು ವರ್ಷಗಳ ಹಿಂದೆ ನೋಡಿದರೆ ಲಿಂಗಾನುಪಾತ ಸಮತೋಲನ ಇಲ್ಲದ ತಕ್ಕಡಿಯಾಗಿತ್ತು. ಈಗ ಸಮತೋಲನಕ್ಕೆ ಬಂದು ನಿಂತಿದೆ. ಈ ಮನೋಧರ್ಮ ಯಾವಾಗಲೂ ಹೀಗೆ ಇದ್ದರೆ ಬಹುಶಃ ಗಂಡು, ಹೆಣ್ಣು ಎಂಬ ತಾರತಮ್ಯವಿಲ್ಲದಂತಾಗುತ್ತದೆ. ಮಗನಿರಲಿ, ಮಗಳಿರಲಿ ಮಕ್ಕಳಿಗಾಗಿ ಸಡಗರ ಪಡಬೇಕು, ಸಂಭ್ರಮಿಸಬೇಕು. ಇಂದು ತುಂಬಾ ಮನೆಗಳಲ್ಲಿ ಅವು ಸಾಧ್ಯವಾಗಿದೆಯಾದರೂ ಅದರ ಪೂರ್ಣ ಫ‌ಲಿತಾಂಶ ಸಿಕ್ಕಾಗ ಬಹುಶಃ ಈ ದಿನ ಆಚರಿಸುತ್ತಿರುವುದಕ್ಕೆ ಒಂದು ಅರ್ಥಬಂದಂತಾಗುತ್ತದೆ.

ಆಚರಣೆ
ಹೆಣ್ಣು ಮಕ್ಕಳಿಗೂ ಸ್ಥಾನಮಾನ ಸಿಗಬೇಕು. ಅವರ ಕುರಿತಾಗಿನ ಕೀಳರಿಮೆ ತೊಲಗಬೇಕು ಎಂಬ ಉದ್ದೇಶದಿಂದ 2012ರ ಅಕ್ಟೋಬರ್‌ 11ರಂದು ವಿಶ್ವಸಂಸ್ಥೆ ಈ ದಿನವನ್ನು ಆಚರಣೆಗೆ ತಂದಿತು. ಇದರ ಮುಖ್ಯ ಉದ್ದೇಶ ಹೆಣ್ಣು ಮಕ್ಕಳ ಬಗ್ಗೆ ಜಾಗೃತಿ ಮೂಡಿಸುವುದಾಗಿದೆ.

ಥೀಮ್‌
ಪ್ರತೀ ವರ್ಷ ಹೆಣ್ಣು ಮಕ್ಕಳ ಅಂತಾರಾಷ್ಟ್ರೀಯ ದಿನವನ್ನು ಒಂದು ಥೀಮ್‌ನೊಂದಿಗೆ ಆಚರಿಸಲಾಗುತ್ತದೆ. 2022ರ ಅಂತಾರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆಯ ಥೀಮ್‌ “ಈಗ ನಮ್ಮ ಸಮಯ- ನಮ್ಮ ಹಕ್ಕುಗಳು’ ಎಂಬುದಾಗಿದೆ. ಜಗತ್ತಿನಾದ್ಯಂತ ಮಹಿಳೆಯರ ಹಕ್ಕುಗಳ ಕುರಿತಾಗಿ ಜಾಗೃತಿ ಮೂಡಿಸಿ ಆಕೆಯನ್ನು ಸಬಲೆಯನ್ನಾಗಿಸುವುದು ಮತ್ತು ಆಕೆಗೆ ಗೌರವಪೂರ್ಣ ಬದುಕು ಕಲ್ಪಿಸು ವಂತೆ ಮಾಡುವುದೇ ಇದರ ಉದ್ದೇಶವಾಗಿದೆ.

ಟಾಪ್ ನ್ಯೂಸ್

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ: ಅನುಭವಿ ಆಟಗಾರನಿಗಿಲ್ಲ ಚಾನ್ಸ್

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ; ಅನುಭವಿ ಆಟಗಾರನಿಗಿಲ್ಲ ಚಾನ್ಸ್

7-

Politics: ಡಿಕೆಶಿ ಹೆಸರು ಹೇಳದಿದ್ದರೆ ಕೆಲವರಿಗೆ ನಿದ್ದೆ ಬರಲ್ಲ : ರಾಮಲಿಂಗಾರೆಡ್ಡಿ

1

ದೆಹಲಿಯ 50 ಕ್ಕೂ ಹೆಚ್ಚಿನ ಶಾಲೆಗಳಿಗೆ ಬಾಂಬ್‌ ಬೆದರಿಕೆ ಇ-ಮೇಲ್:‌ ಪೋಷಕರಿಗೆ ಆತಂಕ

6-kushtagi

Kushtagi: ಕಾರ್ಮಿಕ ದಿನಾಚರಣೆ ದಿನದಂದೇ ಪುರಸಭೆ ಪೌರ ಕಾರ್ಮಿಕ ಕಾಣೆ

4-by-ragh

LS Polls: ಮೋದಿ ಆಡಳಿತದಲ್ಲಿ ಭಾರತ 3ನೇ ಆರ್ಥಿಕ ಶಕ್ತಿ

3-huliyaru

Huliyar: ಮರದ ಕೊಂಬೆ ಬಿದ್ದು ಕಾರು ಜಖಂ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಣಿಪಾಲ ಸಂಸ್ಥೆಗಳಿಗೆ ಜಾಗತಿಕ ಸ್ಥಾನ ಕಲ್ಪಿಸಿದ ಡಾ|ರಾಮದಾಸ್‌ ಪೈ

ಮಣಿಪಾಲ ಸಂಸ್ಥೆಗಳಿಗೆ ಜಾಗತಿಕ ಸ್ಥಾನ ಕಲ್ಪಿಸಿದ ಡಾ|ರಾಮದಾಸ್‌ ಪೈ

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

1-weqwqewqwq

Bha ಸ್ವದೇಶಿ ವ್ಯವಸ್ಥೆ ; ನಮ್ಮ ಪಾದರಕ್ಷೆಗಳಿಗೆ ನಮ್ಮ ಅಳತೆ: ‘ಭ’ ಗಾತ್ರ ವ್ಯವಸ್ಥೆ!

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

17-voting

Vote: ಮತದಾನದ ಮಹತ್ವ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ: ಅನುಭವಿ ಆಟಗಾರನಿಗಿಲ್ಲ ಚಾನ್ಸ್

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ; ಅನುಭವಿ ಆಟಗಾರನಿಗಿಲ್ಲ ಚಾನ್ಸ್

7-

Politics: ಡಿಕೆಶಿ ಹೆಸರು ಹೇಳದಿದ್ದರೆ ಕೆಲವರಿಗೆ ನಿದ್ದೆ ಬರಲ್ಲ : ರಾಮಲಿಂಗಾರೆಡ್ಡಿ

1

ದೆಹಲಿಯ 50 ಕ್ಕೂ ಹೆಚ್ಚಿನ ಶಾಲೆಗಳಿಗೆ ಬಾಂಬ್‌ ಬೆದರಿಕೆ ಇ-ಮೇಲ್:‌ ಪೋಷಕರಿಗೆ ಆತಂಕ

6-kushtagi

Kushtagi: ಕಾರ್ಮಿಕ ದಿನಾಚರಣೆ ದಿನದಂದೇ ಪುರಸಭೆ ಪೌರ ಕಾರ್ಮಿಕ ಕಾಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.