ಸುಲಭ ಪಾವತಿ, ಸಬ್ಸಿಡಿ ನೀಡಿಕೆಗೆ ಬಂದಿದೆ ಇ-ರುಪೀ


Team Udayavani, Aug 3, 2021, 7:20 AM IST

Untitled-1

ದೇಶದಲ್ಲಿ ಡಿಜಿಟಲ್‌ ಪಾವತಿಗೆ ಮತ್ತಷ್ಟು ಉತ್ತೇಜನ ನೀಡುವ ನಿಟ್ಟಿನಲ್ಲಿ ಕೇಂದ್ರ ಸರಕಾರ ಸೋಮವಾರ ಇ-ರುಪೀಗೆ ಚಾಲನೆ ನೀಡಿದೆ.  ಸರಕಾರದ ಅಭಿವೃದ್ಧಿ ಕಾರ್ಯಕ್ರಮ ಗಳು, ಸಬ್ಸಿಡಿಗಳ ಫ‌ಲಾನು ಭವಿಗಳಿಗೆ ಇದರಿಂದ ಅನು ಕೂಲ ಆಗಲಿದೆ.

ಏನಿದು ಇ-ರುಪೀ? : ಇದು ಡಿಜಿಟಲ್‌ ಪಾವತಿಗಾಗಿ ಇರುವಂಥ ನಗದುರಹಿತ  ಮತ್ತು ಸಂಪರ್ಕರಹಿತ ವ್ಯವಸ್ಥೆ. ಕ್ಯೂಆರ್‌ ಕೋಡ್‌, ಎಸ್ಸೆಮ್ಮೆಸ್‌ ಸ್ಟ್ರಿಂಗ್‌ ಆಧಾರಿತ ಇ-ವೋಚರ್‌ ಇದಾಗಿದ್ದು, ಇದನ್ನು ನೇರವಾಗಿ ಫ‌ಲಾನುಭವಿಗಳ ಮೊಬೈಲ್‌ ಫೋನ್‌ಗಳಿಗೆ ಕಳುಹಿಸಲಾಗುತ್ತದೆ.

ಪ್ರಮುಖ ಲಾಭಗಳು :

  1. ಡಿಜಿಟಲ್‌ ರೂಪದಲ್ಲೇ ಸೇವಾ ಪ್ರಾಯೋಜಕರು, ಫ‌ಲಾನುಭವಿಗಳ ನಡುವೆ ಸಂಪರ್ಕ
  2. ನಗದುರಹಿತ ಮತ್ತು ಸಂಪರ್ಕರಹಿತ ಡಿಜಿಟಲ್‌ ಪಾವತಿ
  3. ವಿವಿಧ ಸೇವೆಗಳ ಸೋರಿಕೆ ರಹಿತ ಪೂರೈಕೆ

ಹೇಗೆ ಕೆಲಸ ಮಾಡುತ್ತೆ? :

ನಿಮ್ಮ ಬ್ಯಾಂಕ್‌ ಖಾತೆಗೆ ಹಣ ವರ್ಗಾವಣೆ ಮಾಡುವ ಬದಲಿಗೆ ಸರಕಾರವು ಈ “ಇ-ವೋಚರ್‌’ ಅನ್ನು ನಿಮ್ಮ ಮೊಬೈಲ್‌ಗೆ ಕಳುಹಿಸುತ್ತದೆ. ಒಂದೋ ಎಸ್ಸೆಮ್ಮೆಸ್‌ ಮೂಲಕ ಅಥವಾ ಕ್ಯೂಆರ್‌ ಕೋಡ್‌ ಮೂಲಕ ವೋಚರ್‌ ಬರುತ್ತದೆ. ಯಾವ ಉದ್ದೇಶಕ್ಕೆ ವೋಚರ್‌ ಕಳುಹಿಸಲಾಗಿದೆಯೋ, ಆ ಉದ್ದೇಶಕ್ಕೆ ಮಾತ್ರ ಅದನ್ನು ಬಳಸಬೇಕು. ಉದಾಹರಣೆಗೆ: ಕೊರೊನಾ ಲಸಿಕೆ ಪಡೆಯಲು ಯಾರಾದರೂ ನಿಮ್ಮ ಮೊಬೈಲ್‌ಗೆ ಇ-ವೋಚರ್‌ ಕಳುಹಿಸಿದರೆ, ಲಸಿಕೆ ಪಡೆಯಲಷ್ಟೇ ಅದನ್ನು ಬಳಸಬಹುದು. ನೀವು ಖಾಸಗಿ ಆಸ್ಪತ್ರೆಗೆ ತೆರಳಿ ಮೊಬೈಲ್‌ಗೆ ಬಂದಿರುವ ಇ-ವೋಚರ್‌ ಸಂದೇಶವನ್ನು ತೋರಿಸಿದರೆ ಸಾಕು. ಅದನ್ನು ಅವರು ಸ್ಕ್ಯಾನ್‌ ಮಾಡಿದಾಗ ಅದರ ಮೊತ್ತ ಪಾವತಿಯಾಗುತ್ತದೆ. ನೀವು ಲಸಿಕೆ ಹಾಕಿಸಿಕೊಂಡು ಮನೆಗೆ ಮರಳಬಹುದು. ಇ-ವೋಚರ್‌ ನಗದೀಕರಣದ ವೇಳೆ ನೀವು ನಿಮ್ಮ ವೈಯಕ್ತಿಕ ಮಾಹಿತಿಗಳನ್ನು ನೀಡಬೇಕಾದ ಅಗತ್ಯವೂ ಇರುವುದಿಲ್ಲ. ಇದೇ ರೀತಿ, ಸರಕಾರ ನೀಡುವ ಸಬ್ಸಿಡಿ ಮೊತ್ತವನ್ನೂ ಇ-ವೋಚರ್‌ ಮೂಲಕ ಕಳುಹಿಸಲಾಗುತ್ತದೆ.

ಕಾರ್ಡ್‌, ಆ್ಯಪ್‌ ಅಗತ್ಯವಿಲ್ಲ :

ಬಳಕೆದಾರರು ಕಾರ್ಡ್‌ ಇಲ್ಲದೇ, ಡಿಜಿಟಲ್‌ ಪಾವತಿ ಆ್ಯಪ್‌,ಇಂಟರ್ನೆಟ್‌ ಬ್ಯಾಂಕಿಂಗ್‌ ವ್ಯವಸ್ಥೆ ಇಲ್ಲದೆಯೂ ವೋಚರ್‌ ಅನ್ನು ನಗದೀಕರಿಸಬಹುದು.

ಯಾರಿಗೆ ಅನುಕೂಲ? :

ವಿವಿಧ ಕಲ್ಯಾಣ ಯೋಜನೆಗಳು, ಕ್ಷಯರೋಗ ನಿರ್ಮೂ ಲನೆ ಕಾರ್ಯಕ್ರಮ, ಆಯುಷ್ಮಾನ್‌ ಭಾರತ್‌ನಡಿ ಔಷಧಗಳ ಪೂರೈಕೆ, ರಸಗೊಬ್ಬರ ಸಬ್ಸಿಡಿ ಇತ್ಯಾದಿಗಳ ಫ‌ಲಾನುಭವಿಗಳಿಗೆ ಇದು ಅನುಕೂಲವಾಗಲಿದೆ. ಖಾಸಗಿ ಕಂಪನಿಗಳು ತಮ್ಮ ಉದ್ಯೋಗಿಗಳ ಕ್ಷೇಮಾಭಿವೃದ್ಧಿ ಯೋಜನೆ, ಸಿಎಸ್‌ಆರ್‌ ಚಟುವಟಿಕೆಗಳಿಗೆ ಬಳಸಬಹುದು.

ಟಾಪ್ ನ್ಯೂಸ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weqwqewqwq

Bha ಸ್ವದೇಶಿ ವ್ಯವಸ್ಥೆ ; ನಮ್ಮ ಪಾದರಕ್ಷೆಗಳಿಗೆ ನಮ್ಮ ಅಳತೆ: ‘ಭ’ ಗಾತ್ರ ವ್ಯವಸ್ಥೆ!

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

17-voting

Vote: ಮತದಾನದ ಮಹತ್ವ

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Ram Navami Astrology 2024:ಶ್ರೀರಾಮ ನವಮಿ ಯೋಗ ಫಲಾಫಲ-12 ರಾಶಿಗಳ ಮೇಲಿನ ಪರಿಣಾಮ ಹೇಗಿದೆ?

Ram Navami Astrology 2024:ಶ್ರೀರಾಮ ನವಮಿ ಯೋಗ ಫಲಾಫಲ-12 ರಾಶಿಗಳ ಮೇಲಿನ ಪರಿಣಾಮ ಹೇಗಿದೆ?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.