ಮುಂಬಯಿಯ ಮುಂಜಾನೆಯ ಸಂಗಾತಿ


Team Udayavani, Feb 29, 2020, 4:41 AM IST

wall-25

ನಾನು ಪ್ರಾಯೋಗಿಕ ಸಂಚಿಕೆ ಪ್ರಕಟವಾಗುತ್ತಿದ್ದ ಕಾಲದಿಂದಲೂ ಉದಯವಾಣಿಯನ್ನು ಓದುತ್ತಾ ಬಂದವನು. ಊರಿನಲ್ಲಿರುವಾಗ ಪ್ರತಿದಿನ ತಾಜಾ ಸಮಾಚಾರವನ್ನು ಹೊತ್ತು ತರುತ್ತಿದ್ದ ಉದಯವಾಣಿಯನ್ನು ಓದುವುದೇ ಅವಿಸ್ಮರಣೀಯ ಅನುಭವವಾಗಿತ್ತು.ಉದ್ಯೋಗ ನಿಮಿತ್ತ ಮುಂಬಯಿಗೆ ಕಾಲಿರಿಸಿದಾಗ, ಇಲ್ಲೂ ಉದಯವಾಣಿಯನ್ನು ಓದುವ ಅವಕಾಶ ಸಿಗುವ ಖಾತ್ರಿ ನನಗಿರಲಿಲ್ಲ .ಆಗಿನ ಕಾಲದಲ್ಲಿ ಮಣಿಪಾಲದಿಂದ ಮಾತ್ರ ಪ್ರಕಟವಾಗುತ್ತಿದ್ದ ಉದಯವಾಣಿ ಮರುದಿನ ಮುಂಜಾನೆ ಮುಂಬಯಿಗೆ ಬರುತ್ತಿತ್ತು . ಹಾಗಾಗಿ ನನ್ನ ಮತ್ತು ಉದಯವಾಣಿಯ ನಂಟು ಮೊದಲಿನಂತೆಯೇ ಮುಂದುವರಿಯಿತು.ಅನಂತರ ಮುಂಬಯಿ ಕನ್ನಡಿಗರ ಬೇಡಿಕೆಗೆ ಸ್ಪಂದಿಸಿ ಉದಯವಾಣಿಯ ಮುಂಬಯಿ ಆವೃತ್ತಿಯನ್ನು ಆರಂಭಿಸಿದಂದಿನಿಂದ ಬೆಳಗ್ಗಿನ ಚಹಾದೊಂದಿಗೆ ಪತ್ರಿಕೆಯನ್ನು ಓದುವ ಅವಕಾಶ ಒದಗಿಬಂತು. ಈಗ ಮುಂಬಯಿಯಲ್ಲಿರುವ ಕನ್ನಡ ಸಂಘಸಂಸ್ಥೆಗಳ ಚಟುವಟಿಕೆಯ ಸಮಗ್ರ ವರದಿಯು ಉದಯವಾಣಿಯ ಮುಂಬಯಿ ಆವೃತ್ತಿಯ ಮೂಲಕ ದೊರಕುತ್ತದೆ.

ಉದಯವಾಣಿಯ ಸಂಪಾದಕೀಯ, ಸಂಪಾದಕೀಯ ಪುಟದಲ್ಲಿ ತಜ್ಞರು ಬರೆಯುವ ಮಾಹಿತಿಪೂರ್ಣ ಲೇಖನಗಳು, ಜನತಾವಾಣಿ, ಶೇರು ಮಾರುಕಟ್ಟೆ ಮಾಹಿತಿ , ಸಾಪ್ತಾಹಿಕ ಸಂಪದ ಇವೆಲ್ಲಾ ನನಗೆ ಅಚ್ಚುಮೆಚ್ಚು . ಇವು ನನ್ನ ಜ್ಞಾನವರ್ಧನೆಗೆ ದಾರಿದೀಪವಾಗಿವೆ. ಅಲ್ಲದೆ ಇಲ್ಲಿ ಬಳಸಲಾಗುತ್ತಿರುವ ಭಾಷೆಯಿಂದ ನನ್ನ ಬರವಣಿಗೆಗೂ ಸಹಾಯವಾಗುತ್ತಿದೆ. ಪ್ರತಿದಿನ ಮುಂಬಯಿಯ ಲೋಕಲ್‌ ಟ್ರೈನ್‌ನಲ್ಲಿ ಒಂದು ತಾಸಿನ ಪ್ರಮಾಣದ ಕಾಲಾವಧಿಯಲ್ಲಿ ಇಡೀ ಪತ್ರಿಕೆಯನ್ನು ಓದಿ ಮುಗಿಸುತ್ತೇನೆ. “ಐವತ್ತರ ತಾರುಣ್ಯ’ದಲ್ಲಿರುವ ನನ್ನ ಮೆಚ್ಚಿನ ಉದಯವಾಣಿ ನೂರ್ಕಾಲ ಬಾಳಲಿ ಎಂದು ಹಾರೈಸುತ್ತೇನೆ.

 ಸೋಮನಾಥ ಎಸ್‌. ಕರ್ಕೇರ, ಮುಂಬಯಿ

ಟಾಪ್ ನ್ಯೂಸ್

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Rajveer Diler: ಬಿಜೆಪಿ ಸಂಸದ ರಾಜವೀರ್ ದಿಲೇರ್ ಹೃದಯಾಘಾತದಿಂದ ನಿಧನ

Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್‌ವೀರ್ ದಿಲೇರ್ ನಿಧನ

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

24

OTT Release: ವಿಜಯ್‌ ದೇವರಕೊಂಡ ʼಫ್ಯಾಮಿಲಿ ಸ್ಟಾರ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ram Navami Astrology 2024:ಶ್ರೀರಾಮ ನವಮಿ ಯೋಗ ಫಲಾಫಲ-12 ರಾಶಿಗಳ ಮೇಲಿನ ಪರಿಣಾಮ ಹೇಗಿದೆ?

Ram Navami Astrology 2024:ಶ್ರೀರಾಮ ನವಮಿ ಯೋಗ ಫಲಾಫಲ-12 ರಾಶಿಗಳ ಮೇಲಿನ ಪರಿಣಾಮ ಹೇಗಿದೆ?

Rama Navami 2024: ರಾಮ ನವಮಿ ಇತಿಹಾಸವೇನು? ಆಚರಣೆ ಮಾಡುವ ವಿಧಾನ ಹೇಗೆ…

Rama Navami 2024: ರಾಮ ನವಮಿ ಇತಿಹಾಸವೇನು? ಆಚರಣೆ ಮಾಡುವ ವಿಧಾನ ಹೇಗೆ…

Rama Navami: ಶ್ರೀ ರಾಮನ ಹೆಜ್ಜೆಗಳು ಬದುಕಿನ ಆದರ್ಶವಾಗಲಿ… ಪೇಜಾವರ ಶ್ರೀ

Rama Navami: ಶ್ರೀ ರಾಮನ ಹೆಜ್ಜೆಗಳು ಬದುಕಿನ ಆದರ್ಶವಾಗಲಿ… ಪೇಜಾವರ ಶ್ರೀ

April 17ರಂದು ಶ್ರೀರಾಮ ನವಮಿ: ಅಯೋಧ್ಯೆಯಲ್ಲಿ ವಿಶೇಷ ಪೂಜೆ, ಉತ್ಸವ

Rama Navami 2024: April 17ರಂದು ಶ್ರೀರಾಮ ನವಮಿ- ಅಯೋಧ್ಯೆಯಲ್ಲಿ ವಿಶೇಷ ಪೂಜೆ, ಉತ್ಸವ

Ram Ayodhya

Rama Navami 2024: ನವಮಿಗೆ ಬಾಲಕರಾಮನ ಹಣೆಗೆ ಸೂರ್ಯ ತಿಲಕ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Rajveer Diler: ಬಿಜೆಪಿ ಸಂಸದ ರಾಜವೀರ್ ದಿಲೇರ್ ಹೃದಯಾಘಾತದಿಂದ ನಿಧನ

Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್‌ವೀರ್ ದಿಲೇರ್ ನಿಧನ

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

24

OTT Release: ವಿಜಯ್‌ ದೇವರಕೊಂಡ ʼಫ್ಯಾಮಿಲಿ ಸ್ಟಾರ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.