ಎಲೆಕ್ಟ್ರಿಕ್‌ ಕಾರು ಬಾರು ಇನ್ನೂ ಜೋರು


Team Udayavani, Jan 5, 2020, 6:16 AM IST

27

ದೇಶದಲ್ಲಿ ಅಲ್ಲೊಂದು ಇಲ್ಲೊಂದು ಎಂದು ಕಾಣುತ್ತಿರುವ ಎಲೆಕ್ಟ್ರಿಕ್‌ ವಾಹನಗಳು ಮುಂದಿನ ದಿನಗಳಲ್ಲಿ ಇನ್ನಷ್ಟು ರಸ್ತೆಗಿಳಿಯಲಿವೆ. ಪರಿಸರ ಸ್ನೇಹಿಯಾಗಿ ಮತ್ತು ಸಾಂಪ್ರದಾಯಿಕ ಇಂಧನ ಬಯಸುವ ಕಾರುಗಳಿಗೆ ಪರ್ಯಾಯವಾಗಿ ಈ ಕಾರುಗಳು ಕೆಲಸ ಮಾಡಲಿವೆ. ಈ ಹಿನ್ನೆಲೆಯಲ್ಲಿ ದೇಶದೆಲ್ಲೆಡೆ ಈ ಎಲೆಕ್ಟ್ರಿಕ್‌ ಕಾರುಗಳ ಕಾರ್ಯಾಚರಣೆಗೆ ಪೂರಕ ವಾತಾವರಣ ಸೃಷ್ಟಿಸಲಾಗುತ್ತಿದೆ.

ವಿದ್ಯುತ್‌ ಮೋಟಾರುಗಳು ಕಡಿಮೆ ನಿರ್ವಹಣೆಯದ್ದಾಗಿವೆ. ವಾಹನಗಳಲ್ಲಿ ಅಳವಡಿಸುವ ಆಧುನಿಕ ಲೀಥಿಯಂ ಅಯಾನ್‌ ಬ್ಯಾಟರಿಯ ತೂಕ ಮತ್ತು ಗಾತ್ರ ಕಡಿಮೆ ಇದ್ದು 10 ವರ್ಷದ ತನಕ ಬಾಳಿಕೆ ಬರಲಿವೆ. ಇವುಗಳು 10 ಸಾವಿರ ಚಾರ್ಜಿಂಗ್‌ ಸೈಕಲ್ಸ…ನದ್ದಾಗಿದೆ. ಹೈಬ್ರಿಡ್‌ ಮತ್ತು ರೀಜನರೇಟಿವ್‌ ಬ್ರೇಕಿಂಗ್‌ ತಂತ್ರಜ್ಞಾನದಿಂದ ಹೆಚ್ಚಿನ ಶಕ್ತಿಯು ಚಕ್ರಗಳಿಗೆ ದೊರೆಯುತ್ತದೆ. ಇದರಿಂದ ಕಾರುಗಳು ಸರಾಸರಿ 400 ರಿಂದ 500ಕಿ.ಮೀ ತನಕ ಓಡುವ ಸಾಮರ್ಥ್ಯ ಹೊಂದಿರಲಿವೆ.

2,636
ದೇಶಾದ್ಯಂತ 2,636 ಚಾರ್ಜಿಂಗ್‌ ಕೇಂದ್ರಗಳನ್ನು ತೆರೆಯಲು ಕೇಂದ್ರ ಸರಕಾರ ಮುಂದಾಗಿದೆ.
62 ನಗರಗಳು
ಇದಕ್ಕಾಗಿ ದೇಶದ ವಿವಿಧೆಡೆಗಳಲ್ಲಿ 62 ನಗರಗಳನ್ನು ಗುರುತಿಸಲಾಗಿದೆ.
24 ರಾಜ್ಯಗಳು
ದೇಶದ ಎಲ್ಲಾ 24 ರಾಜ್ಯಗಳಲ್ಲಿ ಚಾರ್ಜಿಂಗ್‌ ಸೆಂಟರ್‌ಗಳನ್ನು ತೆರೆಯಲು ಕೇಂದ್ರ ಸರಕಾರ ಉದ್ದೇಶಿಸಿದೆ.
4 ಕಿ.ಮೀ.ಗೆ 1 ಕೇಂದ್ರ
ನಗರಗಳಲ್ಲಿ ಪ್ರತಿ 4 ಕಿ.ಮೀ. ಗೆ ಒಂದು ಚಾರ್ಜಿಂಗ್‌ ಸೆಂಟರ್‌ ತೆರೆಯಲಾಗುತ್ತದೆ. ಟ್ರಾಫಿಕ್‌ ಸಮಸ್ಯೆಯಿಂದ ಶಕ್ತಿ ವ್ಯಯವಾದರೆ ಎಂದು ಅಲ್ಲಲ್ಲಿ ಕೇಂದ್ರಗಳನ್ನು ತೆರೆಯಲಾಗುತ್ತದೆ.

ಫಾಸ್ಟ್‌ ಚಾರ್ಜಿಂಗ್‌
ಒಟ್ಟು 2,636 ಚಾರ್ಜಿಂಗ್‌ ಕೇಂದ್ರಗಳ ಪೈಕಿ 1,633 ಕೇಂದ್ರಗಳು ಸ್ಪೀಡ್‌ (ವೇಗ) ಚಾರ್ಜರ್‌ಗಳಾಗಿವೆ.
ಸ್ಲೋ ಚಾರ್ಜಿಂಗ್‌
ಇನ್ನು ಫಾಸ್ಟ್‌ ಚಾರ್ಜಿಂಗ್‌ ಹೊರತುಪಡಿಸಿ ಉಳಿದ 1,003 ಕೇಂದ್ರಗಳಲ್ಲಿ ಸ್ಲೋ ಚಾರ್ಜಿಂಗ್‌ ಸೇವೆಯನ್ನು ನೀಡಲಾಗುತ್ತದೆ.
14,000
62 ನಗರಗಳಲ್ಲಿ ಸುಮಾರು 14 ಸಾವಿರ ಚಾರ್ಜರ್‌ಗಳನ್ನು ಅಳವಡಿಸಲಾಗುತ್ತದೆ. 2019ರಲ್ಲಿ ದೇಶದಲ್ಲಿ ಒಟ್ಟು 1,309 ಎಲೆಕ್ಟ್ರಿಕ್‌ ಕಾರುಗಳು ಮಾರಾಟವಾಗಿವೆ.

2030 ದೇಶದೆಲ್ಲೆಡೆ ಎಲೆಕ್ಟ್ರಿಕ್‌ ಹವಾ

ಟಾಪ್ ನ್ಯೂಸ್

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

9-joshi

ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

World Theatre Day 2024: ರಂಗಭೂಮಿ ಕಲೆ-ಯುದ್ಧ ಮತ್ತು ಶಾಂತಿ ಪರಸ್ಪರ ವಿರುದ್ಧ ಧ್ರುವ

World Theatre Day 2024: ರಂಗಭೂಮಿ ಕಲೆ-ಯುದ್ಧ ಮತ್ತು ಶಾಂತಿ ಪರಸ್ಪರ ವಿರುದ್ಧ ಧ್ರುವ

ಡೌಟೇ ಬೇಡ, ಜೋಡೆತ್ತುಗಳ ಹಾಗೆ ನಾನು, ಅನಂತ ಹೆಗಡೆ ಇಬ್ಬರೂ ಕೆಲಸ ಮಾಡುತ್ತೇವೆ…

ಡೌಟೇ ಬೇಡ, ಜೋಡೆತ್ತುಗಳ ಹಾಗೆ ನಾನು, ಅನಂತ ಹೆಗಡೆ ಇಬ್ಬರೂ ಕೆಲಸ ಮಾಡುತ್ತೇವೆ…

Book Review;ವಿಶಿಷ್ಟ ರೂಪಕ ಶೈಲಿಯಿಂದ ಚಿತ್ರ ರಸಿಕರ ಮನಗೆದ್ದ ಕಾಸರವಳ್ಳಿಯ “ಬಿಂಬ ಬಿಂಬನ”

Book Review;ವಿಶಿಷ್ಟ ರೂಪಕ ಶೈಲಿಯಿಂದ ಚಿತ್ರ ರಸಿಕರ ಮನಗೆದ್ದ ಕಾಸರವಳ್ಳಿಯ “ಬಿಂಬ ಬಿಂಬನ”

World Water Day: ಜುಳು ಜುಳು ಸದ್ದೇಕೆ ಉರಿ ಮೌನ

World Water Day: ಜುಳು ಜುಳು ಸದ್ದೇಕೆ ಉರಿ ಮೌನ

ಪ್ರೊ| ಕು.ಶಿ.: ಜ್ಞಾನಕಾಶಿಯಲ್ಲೊಬ್ಬ ಫ‌ಕೀರ

ಪ್ರೊ| ಕು.ಶಿ.: ಜ್ಞಾನಕಾಶಿಯಲ್ಲೊಬ್ಬ ಫ‌ಕೀರ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

RC 17: ಮತ್ತೆ ಒಂದಾದ ರಂಗಸ್ಥಳಂ ತಂಡ

RC 17: ಮತ್ತೆ ಒಂದಾದ ರಂಗಸ್ಥಳಂ ತಂಡ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.