ಪ್ರೀತಿ ಅಂದ್ರೆ ಇದು : ಹೆಂಡತಿ ಆಸೆ ಈಡೇರಿಸಲು 7 ಲಕ್ಷ ಖರ್ಚು ಮಾಡಿದ ಗಂಡ..!


Team Udayavani, Apr 28, 2021, 11:06 AM IST

ಗಜುಯತಯತರರೆ

ಜೈಪುರ : ತಾವು ಪ್ರೀತಿಸಿದ ಹುಡುಗಿಗಾಗಿ ಏನು ಬೇಕಾದರೂ ಮಾಡಲು ಹುಡುಗರು ಸಿದ್ಧರಿರುತ್ತಾರೆ. ಮದುವೆ ನಂತರ ಹೆಂಡತಿಯನ್ನು ತುಂಬಾ ಚೆನ್ನಾಗಿ ನೋಡಿಕೊಳ್ಳಬೇಕು ಎಂದು ಬಹುಪಾಲು ಎಲ್ಲಾ ಹುಡುಗರು ಆಸೆ ಪಡುತ್ತಾರೆ. ಆದ್ರೆ ಇಲ್ಲೊಬ್ಬ ವರ ತನಗೆ ಮಡದಿಯಾಗುವವಳ ಕನಸನ್ನು ನನಸು ಮಾಡಲು ಬರೋಬ್ಬರಿ 7 ಲಕ್ಷ ಖರ್ಚು ಮಡಿದ್ದಾನೆ.

ಹೌದು ರಾಜಸ್ಥಾನದ ಸಿಯಾರಾಮ್ ಗುರ್ಜರ್ ಎಂಬ ವ್ಯಕ್ತಿ ತಾನು ಮದುವೆಯಾದ ರಾಮಾ ಎಂಬ ತನ್ನ ಹೆಂಡತಿಯನ್ನು ಹೆಲಿಕ್ಯಾಪ್ಟರ್ ಮೂಲಕ ತನ್ನ ಮನೆಗೆ ಕರೆತರುವ ಮೂಲಕ ಎಲ್ಲರ ಗಮನ ಸೆಳೆದಿದ್ದಾರೆ.

ಸಿಯಾರಾಮ್ ಗುರ್ಜರ್ ಭರತ್ ಪುರ ಜಿಲ್ಲೆಯ ವೈರ್ ಸಬ್ ಬ್ಲಾಕ್ ನ ರಾಯ್‍ಪುರ ಗ್ರಾಮದ ನಿವಾಸಿಯಾಗಿದ್ದು,  ತನ್ನ ಮದುವೆ ಸಮಾರಂಭದ ಬಳಿಕ ವಧುವನ್ನು ಹೆಲಿಕಾಪ್ಟರ್ ಮೂಲಕ ಮನೆಗೆ ಕರೆತಂದಿದ್ದಾನೆ.

ಮಡದಿಯು ತಾನು ಮದುವೆಯಾದ ಮೇಲೆ ಹೆಲಿಕ್ಯಾಪ್ಟರ್ ನಲ್ಲಿ ಹೋಗಬೇಕು ಎಂದು ಆಸೆ ಇತ್ತಂತೆ. ಈ ಆಸೆಯನ್ನು ಈಡೇರಿಸಿದ ಸಿಯಾರಾಮ್ ಮಡದಿ ರಾಮಾ ಅವರ ತಮ್ಮ ಹಳ್ಳಿಗೆ ಹೆಲಿಕ್ಯಾಪ್ಟರ್ ಮೂಲಕ ಕರೆ ತಂದಿದ್ದಾರೆ.

ರೈತನ ಮಗನಾಗಿರುವ ಗುರ್ಜರ್ ತನ್ನ ಸಹೋದರ ಕರ್ತಾರ್ ಸಿಂಗ್ ಮತ್ತು ಸೋದರ ಮಾವ ರಾಮ್ ಪ್ರಸಾದ್ ಅವರೊಂದಿಗೆ ಚಾಪರ್‍ಗೆ ಹತ್ತಿದ್ದಾನೆ. ಟೇಕ್-ಆಫ್ ಸಮಯದಲ್ಲಿ ಹೆಲಿಕಾಪ್ಟರ್ ನೋಡಲು ಜನರ ದಂಡೇ ಜಮಾಯಿಸಿತ್ತು. ಕೋವಿಡ್ ವೈರಸ್ ಹಿನ್ನೆಲೆಯಲ್ಲಿ ಮಾರ್ಗಸೂಚಿಯನ್ನು ಉಲ್ಲಂಘಿಸದಂತೆ ನೋಡಿಕೊಳ್ಳಲು ಪೊಲೀಸರು ಸ್ಥಳದಲ್ಲಿದ್ದರು.

ಒಟ್ಟಾರೆ ಸಿಯಾರಾಮ್ ಗುರ್ಜರ್ ತನ್ನ ಹೆಂಡತಿಯ ಆಸೆಯನ್ನು ಈಡೇರಿಸುವ ಸಲುವಾಗಿ ಬರೋಬ್ಬರಿ ಏಳು ಲಕ್ಷ ಖರ್ಚು ಮಾಡಿಹೆಲಿಕ್ಯಾಪ್ಟರ್ ಬಾಡಿಗೆಗೆ ತಂದಿರುವುದು ಎಲ್ಲರ ಗಮನ ಸೆಳೆದಿದೆ.

ಟಾಪ್ ನ್ಯೂಸ್

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

varun gandhi

BJP; ರಾಯ್‌ಬರೇಲಿಯಲ್ಲಿ ಸ್ಪರ್ಧಿಸಲು ವರುಣ್‌ ಗಾಂಧಿ ನಕಾರ?

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

Lok Sabha Election: ಪ್ರವಾಸಿ ತಾಣಗಳಲ್ಲಿ ಜನ ಕಡಿಮೆ

Lok Sabha Election: ಪ್ರವಾಸಿ ತಾಣಗಳಲ್ಲಿ ಜನ ಕಡಿಮೆ

Kapu Assembly constituency: ನಕಲಿ ಮತದಾನ;ಆರೋಪ

Kapu Assembly constituency: ನಕಲಿ ಮತದಾನ;ಆರೋಪ

Elections ನಡುವೆಯೇ ಸಾಲು ಸಾಲು ಮದುವೆ, ಸಮಾರಂಭಗಳು!

Elections ನಡುವೆಯೇ ಸಾಲು ಸಾಲು ಮದುವೆ, ಸಮಾರಂಭಗಳು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weqwqewqwq

Bha ಸ್ವದೇಶಿ ವ್ಯವಸ್ಥೆ ; ನಮ್ಮ ಪಾದರಕ್ಷೆಗಳಿಗೆ ನಮ್ಮ ಅಳತೆ: ‘ಭ’ ಗಾತ್ರ ವ್ಯವಸ್ಥೆ!

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

17-voting

Vote: ಮತದಾನದ ಮಹತ್ವ

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Ram Navami Astrology 2024:ಶ್ರೀರಾಮ ನವಮಿ ಯೋಗ ಫಲಾಫಲ-12 ರಾಶಿಗಳ ಮೇಲಿನ ಪರಿಣಾಮ ಹೇಗಿದೆ?

Ram Navami Astrology 2024:ಶ್ರೀರಾಮ ನವಮಿ ಯೋಗ ಫಲಾಫಲ-12 ರಾಶಿಗಳ ಮೇಲಿನ ಪರಿಣಾಮ ಹೇಗಿದೆ?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

varun gandhi

BJP; ರಾಯ್‌ಬರೇಲಿಯಲ್ಲಿ ಸ್ಪರ್ಧಿಸಲು ವರುಣ್‌ ಗಾಂಧಿ ನಕಾರ?

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

Lok Sabha Election: ಪ್ರವಾಸಿ ತಾಣಗಳಲ್ಲಿ ಜನ ಕಡಿಮೆ

Lok Sabha Election: ಪ್ರವಾಸಿ ತಾಣಗಳಲ್ಲಿ ಜನ ಕಡಿಮೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.