Gandhi Jayanthi: ಪತ್ರಿಕೋದ್ಯಮದ ಇತಿಹಾಸದ ಪುಟಗಳಲ್ಲಿ ಗಾಂಧೀಜಿ


Team Udayavani, Oct 2, 2023, 8:22 AM IST

3-gandhiji

ಪತ್ರಿಕೋದ್ಯಮದ ಇತಿಹಾಸ ಹೇಳಬೇಕೆಂದರೆ ಅದು ಗಾಂಧೀಜಿಯವರಿಲ್ಲದೆ ಪೂರ್ಣಗೊಳ್ಳುವುದಿಲ್ಲ. ಎಲ್ಲರಲ್ಲೂ ಬರೆಯುವ ಕಲೆ ಇರುವುದಿಲ್ಲ ಆದರೆ ಗಾಂಧೀಜಿ ಅವರಿಗೆ ಅದು ಲೀಲಾಜಾಲವಾಗಿ ಬಂದಿತ್ತು. ಗಾಂಧೀಜಿಯವರು ಬ್ರಿಟಿಷರ ವಿರುದ್ಧ ಹೋರಾಡುತ್ತ ತಮ್ಮದೇ ಆದ ಪತ್ರಿಕೆಯನ್ನು ಶುರು ಮಾಡಿದರು.

ಗಾಂಧೀಜಿಯವರು ಮೂರು ಇಂಗ್ಲಿಷ್ ಪತ್ರಿಕೆಗಳ ಸಂಪಾದಕರಾಗಿದ್ದರು. ಅವುಗಳೆಂದರೆ ಇಂಡಿಯನ್ ಒಪಿನಿಯನ್, ಯಂಗ್ ಇಂಡಿಯಾ ಮತ್ತು ಹರಿಜನ್. ಇದರಲ್ಲಿ ಇಂಡಿಯನ್ ಒಪಿನಿಯನ್ ಪತ್ರಿಕೆಯು ದಕ್ಷಿಣ ಆಫ್ರಿಕದಲ್ಲಿ ಪ್ರಕಟವಾಯಿತು. ಸಾಮಾನ್ಯ ಜನರಿಗೆ ಅರ್ಥವಾಗಲು ಗಾಂಧೀಜಿಯವರು ಪ್ರಾದೇಶಿಕ ಭಾಷೆಗಳಲ್ಲಿ ಪತ್ರಿಕೆಗಳನ್ನು ಪ್ರಕಟಿಸತೊಡಗಿದರು.

ಅವರು ಬ್ರಿಟಿಷರ ಬಗ್ಗೆ ತಮ್ಮ ಪತ್ರಿಕೆಯಲ್ಲಿ ಧಾರಾಳವಾಗಿ ಬರೆದು ಪ್ರಕಟಿಸುತ್ತಿದ್ದರು. ಪ್ರಕಟವಾಗಿದ್ದ ಲೇಖನಗಳಿಂದ ಗಾಂಧೀಜಿ ಭಾರತದಲ್ಲಿ ಮೊದಲ ಬಾರಿಗೆ ಜೈಲು ಪಾಲಾದರು. ಆದರೆ ಅವರು ತಮ್ಮ ಬರವಣಿಗೆಯನ್ನು ನಿಲ್ಲಿಸಲಿಲ್ಲ. ಜೈಲಿನಲ್ಲಿ ಇದ್ದರೂ ಸಹ ಲೇಖನಗಳನ್ನು ಬರೆಯುತ್ತಿದ್ದರು. ಗಾಂಧೀಜಿಯವರು ತಮ್ಮ ಪತ್ರಿಕೆಗಳಲ್ಲಿ ಯಾವುದೇ ರೀತಿಯ ಜಾಹೀರಾತುಗಳನ್ನು ನೀಡುತ್ತಿರಲಿಲ್ಲ ಆದರೆ ಎಂದಿಗೂ ಅವರ ಪತ್ರಿಕೆ ನಷ್ಟಕ್ಕೆ ಒಳಗಾಗಲಿಲ್ಲ. ಅವರ ಸ್ವಂತ ಬರಹಗಳಿಂದ ಬಂದ ಲಾಭವನ್ನು ಅವರು ಎಂದಿಗೂ ದುರುಪಯೋಗ ಮಾಡದೆ ಖಾದಿ ವಸ್ತುಗಳ ಬಳಕೆಗೆ ಉಪಯೋಗ ಮಾಡಿಕೊಳ್ಳುತ್ತಿದ್ದರು. ಅವರು ತಮ್ಮ ಬರಹಗಳಲ್ಲಿ ಸತ್ಯಾಗ್ರಹ, ಏಕತೆ, ಅಹಿಂಸೆ, ಅಸ್ಪೃಶ್ಯತೆ ನಿಷೇಧದ ಬಗ್ಗೆ ಬರೆಯುತ್ತಿದ್ದರು. ಹಾಗೆಯೇ ಗಾಂಧೀಜಿಯವರು ಪತ್ರಿಕೋದ್ಯಮದ ಗುರಿ ಸೇವೆಯಾಗಿರಬೇಕು ಎಂದು ಹೇಳುತ್ತಿದ್ದರು. ಅವರು ರೈಲಿನಲ್ಲಿ ಸಂಚರಿಸುವಾಗಲು ಲೇಖನಗಳನ್ನು ಬರೆಯುತ್ತಿದ್ದರು. ಅವರ ಬಲಗೈ ಆಯಾಸವಾದಗ ಎಡ ಕೈಯಲ್ಲೂ ಬರೆಯಲು ಅವರು ಸಿದ್ದರಿದ್ದರು.

-ಬಿ. ಶರಣ್ಯ ಜೈನ್

ದ್ವಿತೀಯ ಪತ್ರಿಕೋದ್ಯಮ

ಎಸ್. ಡಿ. ಎಂ ಕಾಲೇಜು ಉಜಿರೆ

ಟಾಪ್ ನ್ಯೂಸ್

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Netherlands Trip: ಹೀಗೊಂದು ನಿಶ್ಶಬ್ದ ಪಯಣ!

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

1-wqe-qweq

Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

6-Fibromyalgia

Fibromyalgia: ಫೈಬ್ರೊಮಯಾಲ್ಜಿಯಾ ಜತೆಗೆ ಜೀವನ

ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

IPL 2024; ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

1-weqwqewqwq

Bha ಸ್ವದೇಶಿ ವ್ಯವಸ್ಥೆ ; ನಮ್ಮ ಪಾದರಕ್ಷೆಗಳಿಗೆ ನಮ್ಮ ಅಳತೆ: ‘ಭ’ ಗಾತ್ರ ವ್ಯವಸ್ಥೆ!

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

17-voting

Vote: ಮತದಾನದ ಮಹತ್ವ

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Netherlands Trip: ಹೀಗೊಂದು ನಿಶ್ಶಬ್ದ ಪಯಣ!

10

ಕುತ್ತಿಗೆಗೇ ಬಂತು… ಕುತ್ತಿಗೆ ಸ್ಪ್ರಿಂಗ್‌ ಇದ್ದಂತೆ…

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.