ಗಣೇಶನಿಗೆ ಇಷ್ಟವಾದ ಮೋದಕ ಮಾಡುವುದು ಹೇಗೆ ಎಂದು ನಿಮಗೆ ಗೊತ್ತಿದೆಯಾ..? ಇಲ್ಲಿದೆ ಮಾಹಿತಿ


Team Udayavani, Sep 9, 2021, 12:57 PM IST

Ganesh Chathurthi Special Modaka : method of preparing Modaka : Here is the full details

-ರಮೇಶ ಪೂಜಾರ

ಗಣೇಶ ಹಬ್ಬವನ್ನು ನಾವು ವರ್ಷ ನಾಳೆ(ಸೆ.10, ಶುಕ್ರವಾರ) ಆಚರಿಸುತ್ತೇವೆ. ಗಣೇಶನಿಗೆ ತಾಯಿ ಪಾರ್ವತಿ ಎಳ್ಳುಂಡೆ, ಮೋದಕ, ಕಾಯಿಕಡುಬುಗಳ ಭಕ್ಷ್ಯಗಳನ್ನು ಮಾಡಿ ಉಣಬಡಿಸುತ್ತಿದ್ದಳು ಎಂದು ಪುರಾಣ ಕಥೆಗಳಲ್ಲಿ ಕೇಳಿದ್ದೇವೆ. ಹೀಗಾಗಿಯೇ ಗಣೇಶ ಚತುರ್ಥಿಯಂದು ಎಲ್ಲರ ಮನೆಗಳಲ್ಲೂ ಮೋದಕವನ್ನು ಒಳಗೊಂಡು ಹಲವು ನೈವೇದ್ಯವನ್ನು ಇಡಲಾಗುತ್ತದೆ.

ಇನ್ನು, ಚೌತಿ ಹಬ್ಬದಂದು ಗಣೇಶನಿಗೆ ಪ್ರಿಯವಾದ ಮೋದಕ ತಯಾರಿಸಿ ನೈವೇದ್ಯ ಅರ್ಪಿಸಿದರೆನೇ ಹಬ್ಬ ಪರಿಪೂರ್ಣವಾಗುವುದು ಎಂಬ ನಂಬಿಕೆಯಿದೆ. ಸಾಮಾನ್ಯವಾಗಿ ಅನೇಕ ಬಗೆಯಲ್ಲಿ ಮೋದಕವನ್ನು ತಯಾರಿಸಲಾಗುತ್ತದೆ. ಗಣೇಶನಿಗೆ ಇಷ್ಟವಾದ ಮೋದಕ ಮಾಡುವ ವಿಧಾನ ಇಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ : ತಾಲಿಬಾನ್ ಆಡಳಿತದ ವಿರುದ್ಧ ತೀವ್ರಗೊಂಡ ಪ್ರತಿಭಟನೆ; ಕಾಬೂಲ್ ನಲ್ಲಿ ಇಂಟರ್ನೆಟ್ ಸ್ಥಗಿತ

ಮೋದಕವನ್ನು ಬೆಲ್ಲ ಹಾಕಿ, ಹಬೆಯಲ್ಲಿ ಬೇಯಿಸಿ ಮಾಡುವುದರಿಂದ ಆರೋಗ್ಯಕ್ಕೂ ಒಳ್ಳೆಯದು, ಬನ್ನಿ ಇದನ್ನು ಮಾಡುವುದು ಹೇಗೆ ಎಂದು ನೋಡೋಣ..

ಮೋದಕ ಒಳಗೆ ತುಂಬಲು ಹೂರಣ ಮತ್ತು ಮೋದಕವನ್ನು ಮಾಡುವ ವಿಧಾನ

* ಕಡಾಯಿಯನ್ನು ಬಿಸಿ ಮಾಡಿ ಒಂದು ಚಮಚ ತುಪ್ಪ ಹಾಕಿ.

* ಈಗ ಅದರಲ್ಲಿ 2 ಕಪ್ ತೆಂಗಿನ ತುರಿ ಹಾಕಿ ಹುರಿಯಿರಿ.

* ಈಗ 1 ಕಪ್ ಬೆಲ್ಲ ಹಾಕಿ ಮಿಕ್ಸ್ ಮಾಡಿ

* ಬೆಲ್ಲ ಕರಗಿ, ತೆಂಗಿನಕಾಯಿ ಹಾಕಿ ಮಿಶ್ರ ಮಾಡಿ, ಅದು ಗಟ್ಟಿಯಾಗುವವರೆಗೆ ಬೇಯಿಸುತ್ತಾ ಇರಬೇಕು.

* ಮಿಶ್ರಣ ಗಟ್ಟಿಯಾದ ಬಳಿಕ ಉರಿ ಆಫ್ ಮಾಡಿ ತೆಗೆದಿಡಿ.

ಮೋದಕ ಹಿಟ್ಟು ತಯಾರಿಸುವುದು ಹೇಗೆ ?

* ಒಂದು ದೊಡ್ಡ ಕಡಾಯಿ ತೆಗೆದು ಅದರಲ್ಲಿ 1 ಕಪ್ ನೀರು ಹಾಕಿ.

* ನೀರನ್ನು ಬಿಸಿ ಮಾಡಿ, ಅದರಲ್ಲಿ 1 ಚಮಚ ತುಪ್ಪ, 1/2 ಚಮಚ ಉಪ್ಪು ಹಾಕಿ.

* ನೀರು ಚೆನ್ನಾಗಿ ಕುದಿಯಲಿ.

* ನೀರು ಕುದಿಯಲಾರಂಭಿಸಿದಾಗ ಅಕ್ಕಿ ಹಿಟ್ಟು ಹಾಕಿ, ಅಕ್ಕಿ ಹಿಟ್ಟು ಮೆಲ್ಲನೆ ಸುರಿಯಿರಿ, ಸುರಿಯುವಾಗ ಹಿಟ್ಟು ಗಂಟು ಕಟ್ಟದಿರಲು ಸೌಟಿನ ಸಹಾಯದಿಂದ ತಿರುಗಿಸುತ್ತಾ ಇರಿ.

* ಉರಿ ಕಡಿಮೆ ಮಾಡಿ ಹಿಟ್ಟನ್ನು ತಿರುಗಿಸುತ್ತಲೇ ಬೇಯಿಸಿ.

* ನಂತರ ಉರಿಯಿಂದ ಇಳಿಸಿ, 5 ನಿಮಿಷ ತಣ್ಣಗಾಗಲು ಇಡಿ.

ಮೋದಕ ಮಾಡುವ ವಿಧಾನ

* ಮೊದಲಿಗೆ ನೀವು ಹಿಟ್ಟಿನಿಂದ ಚಿಕ್ಕ-ಚಿಕ್ಕ ಉಂಡೆ ಮಾಡಿ.

* ಈಗ ಉಂಡೆ ತೆಗೆದು ಕೈಯಲ್ಲಿ ತಟ್ಟಿ, ಮಧ್ಯದಲ್ಲಿ ಸ್ವಲ್ಪ ಗುಂಡಿ ಮಾಡಿ, ಅದರೊಳಗೆ ತೆಂಗಿನಕಾಯಿ ಮಿಶ್ರಣ ಹಾಕಿ ಅದರ ತುದಿ ಕ್ಲೋಸ್ ಮಾಡಿ ಅದರ ತುದಿ ಹಿಡಿದು ತಿರುಗಿಸಿ.

* ಈಗ ಎಲ್ಲಾ ಹಿಟ್ಟನ್ನುಅವುಗಳನ್ನು ಹಬೆಯಲ್ಲಿ ಬೇಯಿಸಿ.

ಹಬೆಯಲ್ಲಿ ಬೇಯಿಸುವಾಗ ಬಾಳೆ ಎಲೆ ಮೇಲೆ ಈ ಮೋದಕಗಳನ್ನು ಇಟ್ಟು 10 ರಿಂದ 15 ನಿಮಿಷ ಬೇಯಿಸಿ.

ಈಗ ಗಣೇಶನಿಗೆ ಇಷ್ಟವಾದ ಮೋದಕ ತಯಾರಾಯಿತು. ಭಕ್ತಿಯಿಂದ ಗಣೇಶನಿಗೆ ನೈವೇದ್ಯ ಅರ್ಪಿಸಿ. ಹಬ್ಬವನ್ನು ಆಚರಿಸಿ.

ಇದನ್ನೂ ಓದಿ : ಕಲಬುರಗಿಪಾಲಿಕೆಯಲ್ಲಿ ಬಿಜೆಪಿಯವರೇ ಮೇಯರ್ ಆಗುತ್ತಾರೆ: ಸಿಎಂ ಬೊಮ್ಮಾಯಿ

ಟಾಪ್ ನ್ಯೂಸ್

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

10-ramanagara

Ramanagara ಅಪಘಾತ; ವಿದ್ಯಾರ್ಥಿಗಳ ಪ್ರತಿಭಟನೆ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಪ್ರೊ| ಕು.ಶಿ.: ಜ್ಞಾನಕಾಶಿಯಲ್ಲೊಬ್ಬ ಫ‌ಕೀರ

ಪ್ರೊ| ಕು.ಶಿ.: ಜ್ಞಾನಕಾಶಿಯಲ್ಲೊಬ್ಬ ಫ‌ಕೀರ

4-manohar-prasad

ನುಡಿನಮನ- ಪತ್ರಿಕಾರಂಗದ ಮನೋಹರ ಪ್ರಸಾದ್‌ ಕರಾವಳಿಯ ರಾಯಭಾರಿ

1-dasdsad

Yakshagana; ಮಾತಿನ ಜರಡಿ: ಹಿರಿಯ ಕಲಾವಿದ ಐರೋಡಿ ಗೋವಿಂದಪ್ಪ

Women’s Day Special: ನಮ್ಮೊಡನಿದ್ದೂ ನಮ್ಮಂತಾಗದ ನಾರಿಯರು…!

Women’s Day Special: ನಮ್ಮೊಡನಿದ್ದೂ ನಮ್ಮಂತಾಗದ ನಾರಿಯರು…!

Shivratri 2024; ದಕ್ಷಿಣ ಕಾಶಿ, ಸಂಗಮ ಕ್ಷೇತ್ರ ಎನಿಸಿಕೊಂಡ ಶ್ರೀ ಸಹಸ್ತ್ರಲಿಂಗೇಶ್ವರನ ಆಲಯ

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

10-ramanagara

Ramanagara ಅಪಘಾತ; ವಿದ್ಯಾರ್ಥಿಗಳ ಪ್ರತಿಭಟನೆ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

9-udupi

ಶ್ರೀ ನಿತ್ಯಾನಂದ ಸ್ವಾಮಿ ಮಂದಿರ ಮಠ; ಧ್ಯಾನ ಮಂದಿರ, ಭೋಜನ ಶಾಲೆ ನಿರ್ಮಾಣ ಕಾಮಗಾರಿಗೆ ಚಾಲನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.