ಗಂಗಾರತಿ ವೈಭವ: ಜೀವನದಲ್ಲಿ ಒಮ್ಮೆಯಾದರೂ ನೋಡಲೇಬೇಕಾದ ಸ್ಥಳ ದೇವಭೂಮಿ ಹೃಷಿಕೇಶ !


Team Udayavani, Sep 27, 2020, 1:25 PM IST

rishikesha-1

ಮಂಗಳೂರು:  ಕಳೆದ ಫೆಬ್ರವರಿ ತಿಂಗಳಲ್ಲಿ ಉತ್ತರಭಾರತ ಕಡೆ ಪ್ರವಾಸ ಕೈಗೊಂಡು ಉತರಾಖಂಡ್ ರಾಜ್ಯದ ಹೃಷಿಕೇಶ್ ಗೆ ತೆರಳಿದ್ದೆವು. ಪವಿತ್ರ ಗಂಗಾ ನದಿವು ಹರಿಯುವ ಹೃಷಿಕೇಶ್ ಹಿಂದುಗಳಿಗೆ ಪವಿತ್ರ ಸ್ಥಳ. ಪ್ರತಿಯೊಬ್ಬರಿಗೂ ಒಮ್ಮೆಯಾದರೂ ಹೃಷಿಕೇಶ್ ಗೆ ಹೋಗಿ ಗಂಗಾ ನದಿಯಲ್ಲಿ ಮಿಂದು ಬರಬೇಕೆನ್ನುವ ಕನಸಿರುತ್ತದೆ. ನಾವಂತೂ ಆ ಕನಸನ್ನು ಈ ಪ್ರವಾಸದ ಮೂಲಕ ನನಸು ಮಾಡಿಕೊಂಡೆವು

ಉತ್ತರಾಖಂಡ್ ರಾಜ್ಯದ ರಾಜಧಾನಿ ಡೆಹ್ರಾಡೂನ್ ನಿಂದ ಸ್ವಲ್ಪ ದೂರದಲ್ಲಿರುವ ಹೃಷಿಕೇಶವು ಧಾರ್ಮಿಕ ಸ್ಥಳವಾಗಿದೆ. ಪವಿತ್ರ ಗಂಗಾ ನದಿವು ಹೃಷಿಕೇಶದ ಮೂಲಕ ಹರಿಯುತ್ತದೆ. ಇಲ್ಲಿ ಅನೇಕ ಮಂದಿರಗಳು, ಆಶ್ರಮಗಳು ಇವೆ.

ಗಂಗಾರತಿ ನಡೆಯುವುದು ಇಲ್ಲಿನ ವಿಶೇಷ. ಇದನ್ನು ಕಣ್ತುಂಬಿ ಕೊಳ್ಳಲು ದೇಶದ ನಾನಾ ಭಾಗಗಳಿಂದ ಜನರು ಬರುತ್ತಾರೆ. ಸಂಜೆಯ ಹೊತ್ತಿಗಾಗಲೇ ಗಂಗಾ ಮಾತೆಯ ಹಾಡುಗಳು ಮೊಳಗುತ್ತದೆ. ಗಂಗಾ ನದಿಯನ್ನೂ ದಾಟಲು ರಾಮ ಝೂಲಾ, ಲಕ್ಷ್ಮಣ ಝೂಲಾ ಎಂಬ ತೂಗು ಸೇತುವೆಗಳಿವೆ. ಇದು ವಿದ್ಯುತ್ ದೀಪಗಳಿಂದ ಅಲಂಕೃತಗೊಂಡು ನೋಡುಗರ ಕಣ್ಮನ ಸಳೆಯುತ್ತದೆ.

ಹೃಷಿಕೇಶದಲ್ಲಿ ಹರಿಯುವ ಗಂಗಾ ನದಿಯಲ್ಲಿ ‘ರಿವರ್ ರಾಫ್ಟಿಂಗ್’ ಮಾಡಬಹುದು. ಇದು ಇನ್ನಷ್ಟು  ಪ್ರವಾಸಿಗರನ್ನು ಹೃಷಿಕೇಶಕ್ಕೆ ಆಕರ್ಷಿಸುತ್ತಿದೆ. ರಾಫ್ಟಿಂಗ್ ಮಾಡಲೆಂದೇ ಅನೇಕರು ಬರುವರಿದ್ದಾರೆ. ರಾಫ್ಟಿಂಗ್ ಆರಂಭವಾಗುವ ಸ್ಥಳಕ್ಕೆ ಹೋಗಿ ಅಲ್ಲಿಂದ 13 ಕಿ.ಮೀ  ಸಾಗುತ್ತಾ ಹೃಷಿಕೇಶದ ಗಂಗಾರತಿ ನಡೆಯುವ ಸ್ಥಳಕ್ಕೆ ಬರಬೆಕಾಗುತ್ತದೆ. ಗಾಳಿ ತುಂಬಿದ ಉದ್ದ ಹಾಗೂ ಅಗಲವಾದ ಟ್ಯೂಬ್ ನಲ್ಲಿ 5 ರಿಂದ 6 ಜನರಿಗೆ ಹಾಗೂ ಒಬ್ಬ ಮಾರ್ಗದರ್ಶಕ ಇರುತ್ತಾರೆ.

ಈ ಸಂದರ್ಭದಲ್ಲಿ ರಭಸವಾಗಿ ಹರಿಯುವ ನೀರು ಹಾಗೂ ಸುತ್ತಲ ಕಾನನಗಳನ್ನು ಕಣ್ತುಂಬಿಕೊಳ್ಳಬಹುದು. ರಾಫ್ಟಿಂಗ್ ನಲ್ಲಿ ಸಾಗುವ ಅನುಭವಂತು ಮೈನವಿರೇಳಿಸುವಂತ್ತದ್ದು. ಅದಲ್ಲದೆ ರಾಫ್ಟಿಂಗ್ ಮಾಡುವಾಗ ನದಿಗೆ ಇಳಿಯಲು ಅವಕಾಶ ಇದೆ ಆದಂತೂ ಅದ್ಬುತ ಅನುಭವವೇ ಸರಿ.

ದೇವಭೂಮಿ ಉತ್ತರಾಖಂಡ್ ನಲ್ಲಿರುವ ಪವಿತ್ರ ಸ್ಥಳವಾದ ಹೃಷಿಕೇಶ್ ಗೆ ಹೋದಾಗ ಮನಸ್ಸಿಗೇನೊ ಸಂತೋಷ, ಉಲ್ಲಾಸ ಹಾಗೂ ಒಂದು ಬಾರಿ ಭಾವುಕರಾಗುದರಲ್ಲಿ ಅನುಮಾನವಿಲ್ಲ.

ತಲುಪುವುದು ಹೇಗೆ- ಕೇರಳದಿಂದ ಹೊರಟ ರೈಲು ಮಂಗಳೂರಿನ ಮೂಲಕ ಉತ್ತರಾಖಂಡ್ ರಾಜಧಾನಿ ಡೆಹ್ರಾಡೂನ್ ಗೆ ತಲುಪುತ್ತದೆ.

 

ರೋಹಿತ್ ದೋಳ್ಪಾಡಿ

ಮಂಗಳೂರು ವಿಶ್ವವಿದ್ಯಾನಿಲಯ,ಕೊಣಾಜೆ

ಟಾಪ್ ನ್ಯೂಸ್

Yatindra

Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ

1-ewqeqwqe

AAP ‘ಮಹಾರ್‍ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ್ ನಾಯ್ಕ ಸೋನಿ ?

jds

JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

13-good-friday

ಶುಭ ಶುಕ್ರವಾರ: ಸಾಮಾಜಿಕ ನ್ಯಾಯದ ಪ್ರತೀಕ ಯೇಸು ಕ್ರಿಸ್ತ

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ

World Theatre Day 2024: ರಂಗಭೂಮಿ ಕಲೆ-ಯುದ್ಧ ಮತ್ತು ಶಾಂತಿ ಪರಸ್ಪರ ವಿರುದ್ಧ ಧ್ರುವ

World Theatre Day 2024: ರಂಗಭೂಮಿ ಕಲೆ-ಯುದ್ಧ ಮತ್ತು ಶಾಂತಿ ಪರಸ್ಪರ ವಿರುದ್ಧ ಧ್ರುವ

ಡೌಟೇ ಬೇಡ, ಜೋಡೆತ್ತುಗಳ ಹಾಗೆ ನಾನು, ಅನಂತ ಹೆಗಡೆ ಇಬ್ಬರೂ ಕೆಲಸ ಮಾಡುತ್ತೇವೆ…

ಡೌಟೇ ಬೇಡ, ಜೋಡೆತ್ತುಗಳ ಹಾಗೆ ನಾನು, ಅನಂತ ಹೆಗಡೆ ಇಬ್ಬರೂ ಕೆಲಸ ಮಾಡುತ್ತೇವೆ…

Book Review;ವಿಶಿಷ್ಟ ರೂಪಕ ಶೈಲಿಯಿಂದ ಚಿತ್ರ ರಸಿಕರ ಮನಗೆದ್ದ ಕಾಸರವಳ್ಳಿಯ “ಬಿಂಬ ಬಿಂಬನ”

Book Review;ವಿಶಿಷ್ಟ ರೂಪಕ ಶೈಲಿಯಿಂದ ಚಿತ್ರ ರಸಿಕರ ಮನಗೆದ್ದ ಕಾಸರವಳ್ಳಿಯ “ಬಿಂಬ ಬಿಂಬನ”

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Yatindra

Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ

1-ewqeqwqe

AAP ‘ಮಹಾರ್‍ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್

Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ

Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ

Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’

Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ್ ನಾಯ್ಕ ಸೋನಿ ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.