ಸಿದ್ಧವಾಗುತ್ತಿದೆ ದೇಶದ ಮೊಟ್ಟಮೊದಲ ರ‍್ಯಾಪಿಡ್ ಟ್ರಾನ್ಸಿಟ್‌ ರೈಲು


Team Udayavani, May 7, 2022, 8:10 AM IST

thumb-3

ಪ್ರಾಂತೀಯ ರ‍್ಯಾಪಿಡ್ ಟ್ರಾನ್ಸಿಟ್‌ ಸಿಸ್ಟಂ (ಆರ್‌ಆರ್‌ಟಿಎಸ್‌) ಯೋಜನೆಯಡಿ ಯಲ್ಲಿ, ದೇಶದ ಮೊತ್ತಮೊದಲ ಕಾರಿಡಾರ್‌ ರೈಲು ಸಿದ್ಧಗೊಂಡಿದೆ. ಅದನ್ನು ಮೇ 7ರಂದು ನ್ಯಾಶನಲ್‌ ಕ್ಯಾಪಿಟಲ್‌ ರೀಜನ್‌ ಟ್ರಾನ್ಸ್‌ ಪೋರ್ಟ್‌ ಕಾರ್ಪೊರೇಶನ್‌ಗೆ ಹಸ್ತಾಂತರ ಮಾಡಲಾಗುತ್ತದೆ.

210 ರೈಲು
ಮೊದಲ ಹಂತದಲ್ಲಿ
ಎನ್‌ಸಿಆರ್‌ಟಿಸಿ ಪ್ರಕಾರ, ಗುಜರಾತ್‌ನ ಸಾಲ್ವಿ ಕಾರ್ಖಾನೆಯಲ್ಲಿ ಆರ್‌ಆರ್‌ಟಿಎಸ್‌ನ ಮೊದಲ ಹಂತದಲ್ಲಿ 210 ರೈಲುಗಳು ಉತ್ಪಾದನೆಯಾಗಲಿವೆ. ದಿಲ್ಲಿ-ಮೇರಠ್ ಕಾರಿಡಾರ್‌ ಮಾತ್ರವಲ್ಲ, ಮೇರಠ್ ನ ಸ್ಥಳೀಯ ರೈಲ್ವೆ ವ್ಯವಸ್ಥೆಗೂ ಇಲ್ಲಿ ರೈಲುಗಳನ್ನು ತಯಾರಿಸಲಾಗುತ್ತದೆ.

ಎಲ್ಲಿ ಸಿದ್ಧವಾಗಿದೆ ರೈಲು?
“ಮೇಕ್‌ ಇನ್‌ ಇಂಡಿಯಾ’ ಯೋಜನೆಯಡಿ ಗುಜರಾತ್‌ನಲ್ಲಿರುವ ಆಲ್‌ಸ್ಟೋಮ್‌ ಕಂಪೆನಿಯ ಕಾರ್ಖಾನೆಯಲ್ಲಿ ರೈಲಿನ ಬಿಡಿಭಾಗಗಳನ್ನು ತಯಾರಿಸಲಾಗಿದೆ. ಅಲ್ಲಿಂದ ದುಹಾಯಿ ಡಿಪೋಕ್ಕೆ ಈ ಬಿಡಿಭಾಗಗಳನ್ನು ತರಲಾಗುತ್ತದೆ. ಅಲ್ಲಿ ಬಿಡಿಭಾಗಗಳನ್ನು ಜೋಡಿಸಿ ರೈಲು ಸಿದ್ಧಪಡಿಸಲಾಗುತ್ತದೆ. ಮೇ 16ರಂದು ರೈಲಿನೊಳಗೆ ಪ್ರಯಾಣಿಕರ ಅನುಕೂಲಕ್ಕೆ ಬೇಕಾದ ಎಲ್ಲ ಫೀಚರ್‌ಗಳನ್ನು ಅಳವಡಿಸಲಾಗುತ್ತದೆ. ದಿಲ್ಲಿ- ಗಾಜಿಯಾಬಾದ್‌- ಮೇರಠ್ ನಲ್ಲಿರುವ ಆರ್‌ಆರ್‌ಟಿಎಸ್‌ ಕಾರಿಡಾರ್‌ ಯೋಜನಾ ಸ್ಥಳಕ್ಕೆ ಸಾಗಿಸಲಾಗುತ್ತದೆ.

ರೈಲಿನ ವೇಗ
ಎನ್‌ಸಿಆರ್‌ಟಿಸಿ ಪ್ರಕಾರ, ರೈಲಿನ ಗರಿಷ್ಠ ವೇಗ ಪ್ರತೀ ಗಂಟೆಗೆ 180 ಕಿ.ಮೀ., ಆಪರೇಶನಲ್‌ ವೇಗ 160
ಕಿ.ಮೀ. (ಪ್ರತೀ ಗಂಟೆಗೆ); ಸರಾಸರಿ ವೇಗ 100 ಕಿ.ಮೀ. (ಪ್ರತೀ ಗಂಟೆಗೆ).

ಫೀಚರ್‌ಗಳು
-2 ಗಿ 2 ಟ್ರಾನ್ಸ್‌ವರ್ಸ್‌ ಕುಶನಿಂಗ್‌ ಸೀಟುಗಳು
-ಸಿಸಿಟಿವಿ ಕೆಮರಾಗಳು
-ವೈಡ್‌ ಸ್ಟಾಂಡಿಂಗ್‌ ಆವರಣ.
-ಡೈನಮಿಕ್‌ ರೂಟ್‌ ಮ್ಯಾಪ್‌
-ಲ್ಯಾಪ್‌ಟಾಪ್‌ ಅಥವಾ ಮೊಬೈಲ್‌ ಚಾರ್ಜಿಂಗ್‌ ಪಾಯಿಂಟ್‌ಗಳು.
-ಹೀಟಿಂಗ್‌ ವೆಂಟಿಲೇ ಶನ್‌ ಹಾಗೂ ಏರ್‌ ಕಂಡೀಶನಿಂಗ್‌ ವ್ಯವಸ್ಥೆ.
-ಸ್ವಯಂಚಾಲಿತ ಆ್ಯಂಬಿಯಂಟ್‌ ಲೈಟಿಂಗ್‌ ಸಿಸ್ಟಂ ಹಾಗೂ ಇನ್ನಿತರ ಸೌಕರ್ಯ.

ಟಾಪ್ ನ್ಯೂಸ್

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

gayi

Davanagere; ಗಾಯಿತ್ರಿ ಸಿದ್ದೇಶ್ವರ್‌ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ram Navami Astrology 2024:ಶ್ರೀರಾಮ ನವಮಿ ಯೋಗ ಫಲಾಫಲ-12 ರಾಶಿಗಳ ಮೇಲಿನ ಪರಿಣಾಮ ಹೇಗಿದೆ?

Ram Navami Astrology 2024:ಶ್ರೀರಾಮ ನವಮಿ ಯೋಗ ಫಲಾಫಲ-12 ರಾಶಿಗಳ ಮೇಲಿನ ಪರಿಣಾಮ ಹೇಗಿದೆ?

Rama Navami 2024: ರಾಮ ನವಮಿ ಇತಿಹಾಸವೇನು? ಆಚರಣೆ ಮಾಡುವ ವಿಧಾನ ಹೇಗೆ…

Rama Navami 2024: ರಾಮ ನವಮಿ ಇತಿಹಾಸವೇನು? ಆಚರಣೆ ಮಾಡುವ ವಿಧಾನ ಹೇಗೆ…

Rama Navami: ಶ್ರೀ ರಾಮನ ಹೆಜ್ಜೆಗಳು ಬದುಕಿನ ಆದರ್ಶವಾಗಲಿ… ಪೇಜಾವರ ಶ್ರೀ

Rama Navami: ಶ್ರೀ ರಾಮನ ಹೆಜ್ಜೆಗಳು ಬದುಕಿನ ಆದರ್ಶವಾಗಲಿ… ಪೇಜಾವರ ಶ್ರೀ

April 17ರಂದು ಶ್ರೀರಾಮ ನವಮಿ: ಅಯೋಧ್ಯೆಯಲ್ಲಿ ವಿಶೇಷ ಪೂಜೆ, ಉತ್ಸವ

Rama Navami 2024: April 17ರಂದು ಶ್ರೀರಾಮ ನವಮಿ- ಅಯೋಧ್ಯೆಯಲ್ಲಿ ವಿಶೇಷ ಪೂಜೆ, ಉತ್ಸವ

Ram Ayodhya

Rama Navami 2024: ನವಮಿಗೆ ಬಾಲಕರಾಮನ ಹಣೆಗೆ ಸೂರ್ಯ ತಿಲಕ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

6-jp-hegde

Congress: ಕೈಗಾರಿಕೋದ್ಯಮದಿಂದ ನಿರುದ್ಯೋಗ ಸಮಸ್ಯೆಗೆ ಪರಿಹಾರ: ಜೆಪಿ ಹೆಗ್ಡೆ

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

5-karkala

Congress: ಉತ್ಸಾಹದ ಉತ್ತುಂಗದಲ್ಲಿ ಕಾಂಗ್ರೆಸ್‌; ಕಾರ್ಕಳದಲ್ಲಿ ಜೆಪಿ ಪಡೆ ದಿಟ್ಟ ನಡೆ

Fraud: ರೈಸ್‌ ಪುಲ್ಲಿಂಗ್‌ ಹೆಸರಿನಲ್ಲಿ ವಂಚನೆಗೆ ಯತ್ನ; 3 ಸೆರೆ, 69.79 ಲಕ್ಷ ವಶ

Fraud: ರೈಸ್‌ ಪುಲ್ಲಿಂಗ್‌ ಹೆಸರಿನಲ್ಲಿ ವಂಚನೆಗೆ ಯತ್ನ; 3 ಸೆರೆ, 69.79 ಲಕ್ಷ ವಶ

Crime: ಸ್ನೇಹಿತನನ್ನೇ ಕೊಲೆ ಮಾಡಿದ್ದ ನಾಲ್ವರು ಆರೋಪಿಗಳ ಸೆರೆ

Crime: ಸ್ನೇಹಿತನನ್ನೇ ಕೊಲೆ ಮಾಡಿದ್ದ ನಾಲ್ವರು ಆರೋಪಿಗಳ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.