ಜಾಗತಿಕ ಜಲ ಕಣ್ಗಾವಲು ಉಪಗ್ರಹ; ನಾಸಾದಿಂದ ಸ್ವಾಟ್‌ ಉಪಗ್ರಹ ಉಡಾವಣೆ ಯಶಸ್ವಿ


Team Udayavani, Dec 17, 2022, 7:30 AM IST

ಜಾಗತಿಕ ಜಲ ಕಣ್ಗಾವಲು ಉಪಗ್ರಹ; ನಾಸಾದಿಂದ ಸ್ವಾಟ್‌ ಉಪಗ್ರಹ ಉಡಾವಣೆ ಯಶಸ್ವಿ

ಜಗತ್ತಿನ ಎಲ್ಲ ಸಮುದ್ರಗಳು, ಸರೋವರಗಳು ಮತ್ತು ನದಿಗಳ ಮೇಲೆ ನಿಗಾ ಇಡಬಲ್ಲಂಥ ಉಪಗ್ರಹವೊಂದನ್ನು ನಾಸಾ ಶುಕ್ರವಾರ ಉಡಾವಣೆ ಮಾಡಿದೆ. ಅಮೆರಿಕ-ಫ್ರಾನ್ಸ್‌ ಸಹಯೋಗದಲ್ಲಿ ಕ್ಯಾಲಿಫೋರ್ನಿಯಾದಿಂದ “ಸ್ವಾಟ್‌’ (ಸರ್‌ಫೇಸ್‌ ವಾಟರ್‌ ಆ್ಯಂಡ್‌ ಓಷಿಯನ್‌ ಟೋಪೋಗ್ರಫಿ) ಉಪಗ್ರಹವನ್ನು ಹೊತ್ತು ಸ್ಪೇಸ್‌ಎಕ್ಸ್‌ ರಾಕೆಟ್‌ ನಭಕ್ಕೆ ಚಿಮ್ಮಿದೆ.

ಸಾಮರ್ಥ್ಯವೇನು?
ಎಸ್‌ಯುವಿ ಗಾತ್ರದ ಈ ಉಪಗ್ರಹವು ಭೂಮಿಯ ಮೇಲ್ಮೆ„ಯಲ್ಲಿನ ಶೇ.90ಕ್ಕೂ ಹೆಚ್ಚು ಭಾಗದಲ್ಲಿರುವ ನೀರಿನ ಎತ್ತರವನ್ನು ಅಳೆಯಬಲ್ಲದು. ಈ ಮೂಲಕ ನೀರಿನ ಹರಿವನ್ನು ಟ್ರ್ಯಾಕ್‌ ಮಾಡಿ, ಸಂಭಾವ್ಯ ಅಪಾಯದ ಪ್ರದೇಶಗಳನ್ನು ಕಂಡುಹಿಡಿಯಲು ವಿಜ್ಞಾನಿಗಳಿಗೆ ನೆರವಾಗಬಲ್ಲದು. ಕೋಟ್ಯಂತರ ಸರೋವರಗಳು ಹಾಗೂ 2.1 ದಶಲಕ್ಷ ಕಿ.ಮೀ.ನಷ್ಟು ನದಿಗಳನ್ನೂ ಸರ್ವೇ ಮಾಡಲಬಲ್ಲದು.

ಉಪಗ್ರಹದ ಕೆಲಸಗಳು
ಬಾಹ್ಯಾಕಾಶದಲ್ಲಿ ಇದ್ದುಕೊಂಡೇ ಜಗತ್ತಿನ ಸಮುದ್ರ, ನದಿ, ಸರೋವರಗಳ ಮೇಲೆ ಕಣ್ಗಾವಲಿಡುತ್ತದೆ.
ಜಗತ್ತಿನ ಶುದ್ಧ ನೀರಿನ ವ್ಯವಸ್ಥೆಯ ಬಗ್ಗೆ ಮೊದಲ ಬಾರಿಗೆ ಜಾಗತಿಕ ಸರ್ವೇ ನಡೆಸಲಿದೆ.
ನೀರು ಎಲ್ಲಿದೆ, ಎಲ್ಲಿಂದ ಬರುತ್ತಿದೆ, ಎಲ್ಲಿಗೆ ಸಾಗುತ್ತಿದೆ ಎಂಬುದನ್ನು ತಿಳಿಸುತ್ತದೆ.
ಸಮುದ್ರಮಟ್ಟ ಏರಿಕೆಯ ವೇಗ ಮತ್ತು ಪ್ರದೇಶವನ್ನು ಕಂಡುಹಿಡಿಯುತ್ತದೆ.
ಕರಾವಳಿ ತೀರಗಳಲ್ಲಿನ ಬದಲಾವಣೆಯನ್ನು ಪತ್ತೆಹಚ್ಚಿ, ಜನರ ಜೀವ ಹಾಗೂ ಆಸ್ತಿಪಾಸ್ತಿ ರಕ್ಷಿಸಲು ನೆರವಾಗುತ್ತದೆ.
ಪ್ರವಾಹ, ಬರಗಾಲದಂಥ ಪ್ರಾಕೃತಿಕ ವಿಕೋಪಗಳ ಬಗ್ಗೆ ಮಾಹಿತಿ ನೀಡಲಿದೆ.

 

ಟಾಪ್ ನ್ಯೂಸ್

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

1-weewqewqe

Madrid: 16 ವರ್ಷದ ಎದುರಾಳಿ ವಿರುದ್ಧ ನಡಾಲ್‌ಗೆ ಸುಲಭ ಜಯ

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weqwqewqwq

Bha ಸ್ವದೇಶಿ ವ್ಯವಸ್ಥೆ ; ನಮ್ಮ ಪಾದರಕ್ಷೆಗಳಿಗೆ ನಮ್ಮ ಅಳತೆ: ‘ಭ’ ಗಾತ್ರ ವ್ಯವಸ್ಥೆ!

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

17-voting

Vote: ಮತದಾನದ ಮಹತ್ವ

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Ram Navami Astrology 2024:ಶ್ರೀರಾಮ ನವಮಿ ಯೋಗ ಫಲಾಫಲ-12 ರಾಶಿಗಳ ಮೇಲಿನ ಪರಿಣಾಮ ಹೇಗಿದೆ?

Ram Navami Astrology 2024:ಶ್ರೀರಾಮ ನವಮಿ ಯೋಗ ಫಲಾಫಲ-12 ರಾಶಿಗಳ ಮೇಲಿನ ಪರಿಣಾಮ ಹೇಗಿದೆ?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

badminton

Badminton; ಇಂದಿನಿಂದ ಥಾಮಸ್‌ ಕಪ್‌ ಟೂರ್ನಿ ಆರಂಭ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

1-weewqewqe

Madrid: 16 ವರ್ಷದ ಎದುರಾಳಿ ವಿರುದ್ಧ ನಡಾಲ್‌ಗೆ ಸುಲಭ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.