ಗಣಪತಿಗೇ ಅಗ್ರಪೂಜೆ


Team Udayavani, Sep 10, 2021, 6:40 AM IST

Untitled-1

“ತತ್ಪುರುಷಾಯ ವಿದ್ಯ ಹೇ – ವಕ್ರತುಂಡಾಯ ಧೀಮಹಿ ತನ್ನೋ ದಂತಿ ಪ್ರಚೋದಯಾತ್‌’ (ಗಣಪತಿ ಗಾಯಿತ್ರಿ). ಮಾನವರಲ್ಲಿ ಎಲ್ಲರೂ ಒಂದೇ ಸ್ವಭಾವದವರಾಗಲೀ, ಒಂದೇ ದೃಷ್ಟಿಕೋನ ಉಳ್ಳವರಾಗಲೀ ಇಲ್ಲ. ವೈವಿಧ್ಯತೆಯು ಪ್ರಕೃತಿಯ ಸಹಜತೆ.

ಹೀಗಾಗಿ ಹಿಂದೂ ಧರ್ಮದಲ್ಲಿ ವಿವಿಧ ಪಂಥಗಳು, ವಿವಿಧ ಮತಗಳು ಉಂಟಾಗಿರುವು­ದರಲ್ಲಿ ಆಶ್ಚರ್ಯವೇನಿಲ್ಲ. ಆದರೆ ಎಲ್ಲ ಪಂಥಗಳ, ಮತಗಳ ಗುರಿಯೂ ಒಂದೇ. ಅದು ಸತ್ಯ ಸಾಕ್ಷಾತ್ಕಾರ. ಒಂದೇ ಗುರಿಯನ್ನು ಸೇರಲು ಹಲವು ಮಾರ್ಗಗಳಿ­ರುವಂತೆ, ಒಂದೇ ಸತ್ಯ ವಸ್ತುವನ್ನು ಅರಿಯಲು ವಿವಿಧ ಮತ, ಪಂಥಗಳೂ ಹುಟ್ಟಿದವು. ಈ ಒಂದೊಂದು ಪಂಥದವರೂ ಆ ಪರಾತ್ಪರ ವಸ್ತುವನ್ನು, ಭಗವಂತನನ್ನು ಒಂದೊಂದು ಹೆಸರಿನಿಂದ ಕರೆದು ಉಪಾಸನೆ ಮಾಡತೊಡಗಿದರು.

ಹೀಗಾಗಿ ಹಲಕೆಲವು ಕ್ಷುದ್ರದೇವತೆ­ಗಳ ಪೂಜೋಪಾಸನೆಗಳೂ ಹಿಂದೂ ಸಮಾಜದಲ್ಲಿ ರೂಢಿಗೆ ಬಂದವು. ಅಗ ಇವುಗಳನ್ನೆಲ್ಲಾ ಖಂಡಿಸಿ “ಗಣಪತಿ, ಸೂರ್ಯ, ಶಿವ, ವಿಷ್ಣು, ಶಕ್ತಿ, ಸುಬ್ರಹ್ಮಣ್ಯ’ ಎಂಬ ಆರು ದೇವರುಗಳು ಮಾತ್ರ ಪೂಜಾಯೋಗ್ಯ­ರೆಂಬುದಾಗಿ ಶ್ರೀಶಂಕರ ಭಗವತ್ಪಾದರು ಒಂದು ನಿರ್ಣಯವನ್ನು ಪ್ರಚಾರಪಡಿಸಿದರು. ಅಂದಿನಿಂದ ಈ ಆರು ದೇವರುಗಳ ಪೂಜಾ­ಪಂಥವು ರೂಢಿಯಲ್ಲಿ ಬಂದಿದೆ. ಆದರೆ, ಜನಜೀವನದಲ್ಲಿ ಗರ್ಭಾದಾನ ಮೊದಲುಗೊಂಡು ಪೂಂಸವನ, ಸೀಮಂತೋ­ನ್ನಯನ, ಜಾತಕರ್ಮ, ನಾಮಕರಣ, ನಿಷðಮಣ, ಅನ್ನಪ್ರಾಶನ, ಚೂಡಾಕರ್ಮ, ಶರ್ಣವೇಧ, ವಿದ್ಯಾರಂಭ, ಉಪನಯನ, ವೇದಾರಂಭ, ಕೇಶಾಂತ, ಸಮಾವರ್ತನ, ವಿವಾಹ (ಅಂತ್ಯೇಷ್ಟಿ)ದ ವರೆಗಿನ ಎಲ್ಲಾ ಷೋಡಶ ಸಂಸ್ಕಾರಗಳಲ್ಲಿ ಮತ್ತು ವ್ಯಾವಹಾರಿಕ­ವಾದ ಕೆರೆ, ಭಾವಿ, ತಟಾಕಗಳ ನಿರ್ಮಾಣ, ಗೃಹನಿರ್ಮಾಣ ಮತ್ತು ಪ್ರವೇಶ ಸಕಲ ಕಲೆ ಮತ್ತು ಸಾಹಿತ್ಯಗಳ ನಿರ್ಮಾಣ ಮತ್ತು ಅದರ ಪ್ರದರ್ಶನ ಕಾಲದಲ್ಲಿ ಅಲ್ಲದೆ ಬೇರೆ ಬೇರೆ ದೇವದೇವಿಯರ ಪೂಜಾನುಷ್ಠಾನದಲ್ಲಿ ಕೂಡ ಶಕ್ತಿ, ಶಿವ, ವಿಷ್ಣು ಮೊದಲಾದ ದೇವತೆಗಳಿಗಿಂತಲೂ ಮೊದಲು ಅಗ್ರಪೂಜೆ ಸಲ್ಲುವುದು ಗಣಪತಿಗೇ.

ಟಾಪ್ ನ್ಯೂಸ್

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಣಿಪಾಲ ಸಂಸ್ಥೆಗಳಿಗೆ ಜಾಗತಿಕ ಸ್ಥಾನ ಕಲ್ಪಿಸಿದ ಡಾ|ರಾಮದಾಸ್‌ ಪೈ

ಮಣಿಪಾಲ ಸಂಸ್ಥೆಗಳಿಗೆ ಜಾಗತಿಕ ಸ್ಥಾನ ಕಲ್ಪಿಸಿದ ಡಾ|ರಾಮದಾಸ್‌ ಪೈ

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

1-weqwqewqwq

Bha ಸ್ವದೇಶಿ ವ್ಯವಸ್ಥೆ ; ನಮ್ಮ ಪಾದರಕ್ಷೆಗಳಿಗೆ ನಮ್ಮ ಅಳತೆ: ‘ಭ’ ಗಾತ್ರ ವ್ಯವಸ್ಥೆ!

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

17-voting

Vote: ಮತದಾನದ ಮಹತ್ವ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.