ರಷ್ಯಾ ಮೇಲೆ ಚಿನ್ನದ ಬಾಣ


Team Udayavani, Jun 27, 2022, 6:05 AM IST

ರಷ್ಯಾ ಮೇಲೆ ಚಿನ್ನದ ಬಾಣ

ಉಕ್ರೇನ್‌ ಮೇಲೆ ರಷ್ಯಾ ಯುದ್ಧ ಮುಂದುವರಿಸಿರುವಂತೆಯೇ, ಜಿ7 ರಾಷ್ಟ್ರಗಳು ರಷ್ಯಾಗೆ ಮರ್ಮಾಘಾತ ನೀಡಲು ತಯಾರಿ ನಡೆಸಿವೆ. ಯಾವುದೇ ನಿರ್ಬಂಧಗಳಿಗೆ ಬಗ್ಗದ
ಪುತಿನ್‌ಗೆ ಪಾಠ ಕಲಿಸುವ ನಿಟ್ಟಿನಲ್ಲಿ ರಷ್ಯಾದ ಚಿನ್ನದ ಆಮದು ಮೇಲೆ ನಿರ್ಬಂಧ ಹೇರಲು ಜಿ7 ರಾಷ್ಟ್ರಗಳು ನಿರ್ಧರಿಸಿವೆ. ಮಂಗಳವಾರ ಈ ಕುರಿತು ಅಧಿಕೃತ ಘೋಷಣೆ ಹೊರಬೀಳಲಿದೆ.

ಆದಾಯದ ಮೂಲ
ಇಂಧನದ ಬಳಿಕ ರಷ್ಯಾದ ಪ್ರಮುಖ ಆದಾ ಯದ ಮೂಲವೇ ಚಿನ್ನ. ಹಳದಿ ಲೋಹದ ರಫ್ತಿನಿಂದ ರಷ್ಯಾ ಪ್ರತೀ ವರ್ಷವೂ ಭಾರೀ ಪ್ರಮಾಣದ ಆದಾಯ ಗಳಿಸುತ್ತಿದೆ.

ಸಂಪತ್ತು ಚಿನ್ನದ ರೂಪಕ್ಕೆ ತಿರುಗಿತ್ತು
ಹಿಂದಿನಿಂದಲೂ ಹಳದಿ ಲೋಹವನ್ನು ಬಿಕ್ಕಟ್ಟಿನ ಸಂದರ್ಭದ “ಆಶ್ರಯ ಸರಕು’ ಎಂದೇ ಪರಿಗಣಿಸಲಾಗುತ್ತದೆ. ಉಕ್ರೇನ್‌ ಮೇಲೆ ರಷ್ಯಾ ಯುದ್ಧ ಸಾರಿದಾಗ ಪಾಶ್ಚಿಮಾತ್ಯ ದೇಶಗಳು ಒಂದಾದ ಮೇಲೆ ಒಂದರಂತೆ ದಿಗ್ಬಂಧನವನ್ನು ಹೇರುತ್ತಾ ಬಂದವು. ಆಗ ರಷ್ಯಾದ ಶ್ರೀಮಂತರೆಲ್ಲ ತಮ್ಮಲ್ಲಿದ್ದ ಹಣವನ್ನು ಚಿನ್ನವಾಗಿ ಪರಿವರ್ತಿಸುವ ಮೂಲಕ ಸಂಪತ್ತನ್ನು ಮುಚ್ಚಿಟ್ಟಿದ್ದರು. ಈಗ ಚಿನ್ನದ ಆಮದಿನ ಮೇಲಿನ ನಿರ್ಬಂಧವು ಅವರಿಗೆ ದೊಡ್ಡ ಮಟ್ಟದ ಪೆಟ್ಟು ನೀಡಲಿದೆ.

ಈಗಾಗಲೇ ನಿರ್ಬಂಧದ ಬಿಸಿ?
ಈಗಾಗಲೇ ಪಾಶ್ಚಿಮಾತ್ಯ ದೇಶಗಳು ರಷ್ಯಾದ ಬ್ಯಾಂಕ್‌ಗಳು, ಇಂಧನ ಕಂಪೆನಿಗಳು, ವಿಮಾನಯಾನ ಕಂಪೆನಿ ಗಳು, ಹೈಟೆಕ್‌, ಗೃಹೋಪಯೋಗಿ ವಸ್ತುಗಳ ಮೇಲೆ ನಿರ್ಬಂಧ ಹೇರಿವೆ.

ಪರಿಣಾಮಗಳೇನು?
– ಚಿನ್ನದ ಆಮದು ನಿಷೇಧದಿಂದ ರಷ್ಯಾದ ಪ್ರಮುಖ ಆದಾಯದ ಮೂಲಕ್ಕೇ ಪೆಟ್ಟು ಬಿದ್ದಂತೆ
– ರಷ್ಯಾದ ಚಿನ್ನವು ಅಂತಾರಾಷ್ಟ್ರೀಯ ಮಾರುಕಟ್ಟೆಗೆ ಪ್ರವೇಶ ಪಡೆಯಲು ಸಾಧ್ಯವಾಗುವುದಿಲ್ಲ
– ಜಾಗತಿಕ ಆರ್ಥಿಕತೆಯಲ್ಲಿ ಮತ್ತೆ ರಷ್ಯಾ ಏಕಾಂಗಿಯಾಗಲಿದೆ
– ರಷ್ಯಾದ ಸಿರಿವಂತರು ದೊಡ್ಡಮಟ್ಟದ ನಷ್ಟ ಅನುಭವಿಸಲಿದ್ದಾರೆ

ಚಿನ್ನದ ಮೇಲಿನ ನಿಷೇಧದಿಂದ ರಷ್ಯಾದ ಕೋಟ್ಯಧಿಪತಿ ಉದ್ಯಮಿಗಳ ಮೇಲೆ ನೇರ ದಾಳಿ ನಡೆಸಿದಂತಾಗುತ್ತದೆ. ಪುತಿನ್‌ನ ಯುದ್ಧ ತಂತ್ರದ ಹೃದಯಕ್ಕೆ ಚೂರಿ ಇರಿದಂತಾಗಿದೆ.

ಟಾಪ್ ನ್ಯೂಸ್

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

17-voting

Vote: ಮತದಾನದ ಮಹತ್ವ

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Ram Navami Astrology 2024:ಶ್ರೀರಾಮ ನವಮಿ ಯೋಗ ಫಲಾಫಲ-12 ರಾಶಿಗಳ ಮೇಲಿನ ಪರಿಣಾಮ ಹೇಗಿದೆ?

Ram Navami Astrology 2024:ಶ್ರೀರಾಮ ನವಮಿ ಯೋಗ ಫಲಾಫಲ-12 ರಾಶಿಗಳ ಮೇಲಿನ ಪರಿಣಾಮ ಹೇಗಿದೆ?

Rama Navami 2024: ರಾಮ ನವಮಿ ಇತಿಹಾಸವೇನು? ಆಚರಣೆ ಮಾಡುವ ವಿಧಾನ ಹೇಗೆ…

Rama Navami 2024: ರಾಮ ನವಮಿ ಇತಿಹಾಸವೇನು? ಆಚರಣೆ ಮಾಡುವ ವಿಧಾನ ಹೇಗೆ…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.