ವಿಶ್ವ ಮಹಿಳಾ ದಿನಾಚರಣೆ ವಿಶೇಷ : ಹಿಂದುಸ್ತಾನಿ ಶಾಸ್ತ್ರೀಯ ಸಂಗೀತದ ಯುವ ಪ್ರತಿಭೆ ಚಂದನ


Team Udayavani, Mar 8, 2022, 9:00 AM IST

ವಿಶ್ವ ಮಹಿಳಾ ದಿನಾಚರಣೆ ವಿಶೇಷ : ಹಿಂದುಸ್ತಾನಿ ಶಾಸ್ತ್ರೀಯ ಸಂಗೀತದ ಯುವ ಪ್ರತಿಭೆ ಚಂದನ

ದೋಟಿಹಾಳ: ಚಿಕ್ಕವಯಸ್ಸಿನಿಂದಲೇ ಹಲವಾರು ಸಾಧನೆ ಮಾಡುತ್ತಾ ಎಲೆಮರೆಯ ಕಾಯಿಯಂತೆ ಬೆಳೆಯುತ್ತಿರುವ ಹೊಸಪೇಟೆಯ ನಗರದ ಚಂದನ ಹೆಚ್.ಎಮ್ ಅವರು ಹಿಂದುಸ್ತಾನ ಶಾಸ್ತ್ರೀಯ ಸಂಗೀತದಲ್ಲಿ ಹಲವಾರು ಸಾಧನೆಗಳನ್ನು ಮಾಡುತ್ತಿದ್ದಾರೆ.

ರಾಜ್ಯ ಮತ್ತು ರಾಷ್ಟ್ರೀಯ ಅನೇಕ ಸಂಗೀತಾ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ಜನರಿಗೆ ಸಂಗೀತದ ರಸದೌತಣವನ್ನು ನೀಡಿದ್ದಾಳೆ. ಈ ಯುವ ಪ್ರತಿಭೆಯನ್ನು ಸರ್ಕಾರ ಗುರುತಿಸಿ ಸೂಕ್ತ ಗೌರವ ನೀಡಬೇಕಾಗಿದೆ.

ಚಂದನ ಹೆಚ್.ಎಮ್ ಅವರು ತಂದೆ ಮೈಲಾರಪ್ಪ ತಾಯಿ ಪದ್ಮಾವತಿ ದಂಪತಿಗಳು ಶಾಸ್ತ್ರೀಯ ಸಂಗೀತದಲ್ಲಿ ಆಸಕ್ತಿವುಳ್ಳ ಆಗಿದ್ದರಿಂದ ತಮ್ಮ ಮಗಳು ಶಾಸ್ತ್ರೀಯ ಸಂಗೀತದ ಬೆಳೆಯಲು ಪ್ರೋತ್ಸಾಹ ಸಿಕ್ಕಂತಾಯಿತು. ಬಿಎಸ್ಸಿ ಓದುತ್ತಿರುವ ಚಂದನ ಅವರು ಶಾಸ್ತ್ರೀಯ ಸಂಗೀತದಲ್ಲಿ ಸಾಧನೆ ಮಾಡಬೇಕು ಎಂಬ ಹಂಬಲವನ್ನು ಬೆಳೆಸಿಕೊಂಡು ಅನೇಕ ಕಾರ್ಯಕ್ರಮಗಳ ತಮ್ಮ ಹಿಂದುಸ್ತಾನ ಶಾಸ್ತ್ರೀಯ ಸಂಗೀತವನ್ನು ಜನರಿಗೆ ಪರಿಚಯಿಸುತ್ತಿದ್ದಾರೆ.

ಚಂದನ ಅವರು ತಮ್ಮ 10ವಯಸ್ಸಿನಲ್ಲಿ ಹಿಂದುಸ್ತಾನ ಶಾಸ್ತ್ರೀಯ ಸಂಗೀತವನ್ನು ಕೊಪ್ಪಳ ಜಿಲ್ಲೆಯ ಹಿಟ್ನಾಳ ಗ್ರಾಮದ ವೀರೇಶ ಹಿಟ್ನಾಳ ಇವರ ಸಂಗೀತ ಕಲಿಯಲು ಆರಂಭಿಸಿದರು. 11ನೇ ವಯಸ್ಸಿಗೆ ಕಾರ್ಯಕ್ರಮದಲ್ಲಿ ಹಾಡುವ ಮೂಲಕ ತಮ್ಮ ಹಿಂದುಸ್ತಾನ ಶಾಸ್ತ್ರೀಯ ಸಂಗೀತದ ಧಾತುಗಳನ್ನು ಇಡುತ್ತ ಮುಂದೆ ಸಾಗಿದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವತಿಯಿಂದ ಜರುಗುವ ಚಿಗುರು ಕಾರ್ಯಕ್ರಮದಲ್ಲಿ ಹಿಂದುಸ್ತಾನಿ ಶಾಸ್ತ್ರೀಯ ಸಂಗೀತದಲ್ಲಿ 2013ರಲ್ಲಿ ಹಂಪಿಯಲ್ಲಿ ಪ್ರಶಸ್ತಿ ಪಡೆದು. ಕಿರ್ಲೋಸ್ಕರ್ ಫೌಂಡೇಶನ್ ಇವರು ಆಯೋಜಿಸಿದ ‘ಹಾಡು ಕೋಗಿಲೆ’ ಎಂಬ ಆಕಾಶವಾಣಿ ಕಾರ್ಯಕ್ರಮದಲ್ಲಿ 2019ರಲ್ಲಿ ಇವರಿಗೆ ಪ್ರಶಸ್ತಿ ಬಾಚಿಕೊಂಡರು. ಪುಟ್ಟರಾಜ ಗವಾಯಿಗಳ ಸಂಗೀತ ಪಾಠಶಾಲೆಯ ಮೂಲಕ ರಾಜ್ಯ ಸುಮಾರು 70ಕ್ಕೂ ಹೆಚ್ಚು ಗ್ರಾಮಗಳಿಗೆ ಭೇಟಿ ನೀಡಿ ‘ಸಂಚಾರಿ ಸಂಗೀತ ಪಾಠಶಾಲೆ’ಎಂಬ ಕಾರ್ಯಕ್ರಮದಡಿ ಶಾಲಾ ಮಕ್ಕಳಿಗೆ ಸಂಗೀತದ ಬಗ್ಗೆ ಮಾಹಿತಿಗಳನ್ನು ನೀಡಿದ್ದಾರೆ.

ಇವರಿಗೆ ಸುಮಾರು 25ಕ್ಕೂ ಸಂಘ-ಸಂಸ್ಥೆಗಳಿಂದ ಪ್ರಶಸ್ತಿ ಮತ್ತು ಗೌರವ ಸನ್ಮಾನ ನೀಡಲಾಗಿದೆ. ಕೊಪ್ಪಳದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕುಷ್ಟಗಿ ನಗರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಇವರಿಗೆ2020-21ರಲ್ಲಿ ಯುವ ಸೌರಭ ಪ್ರಶಸ್ತಿ ನೀಡಿಲಾಗಿದೆ. ಬಳ್ಳಾರಿಯ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಹಲವಾರು ಕಾರ್ಯಕ್ರಮಗಳನ್ನು ನೀಡಿದ್ದಾರೆ. ಹಂಪಿ ಹಾಗೂ ಹೊಸಪೇಟೆ ನಗರಗಳಲ್ಲಿ ರಾಜ್ಯಮಟ್ಟದ ಯುವಜನ ಮೇಳ 2019-20ರಲ್ಲಿ ಭಜನೆ ಮತ್ತು ಭಾವಗೀತೆಗೆ ಪ್ರಶಸ್ತಿ ಹಾಗೂ ರಾಜ್ಯೋತ್ಸವದ ಕಾರ್ಯಕ್ರಮದಲ್ಲಿ ಗುರುರಾಜ್ ಹೊಸಪೇಟೆ ಅವರಿಂದ ಪ್ರಶಸ್ತಿ ಪ್ರಧಾನ ಮಾಡಲಾಗಿದೆ. ಇದೇ ರೀತಿ ಜಿಲ್ಲಾ ಯುವ ಜನೋತ್ಸವದಲ್ಲಿ ಪ್ರಶಸ್ತಿಗಳು ಸೇರಿದಂತೆ ಇನ್ನೂ ಅನೇಕ ಪ್ರಶಸ್ತಿಗಳು ಇವರಿಗೆ ದೊರೆತಿವೆ. ಆದರೆ ರಾಜ್ಯ ಸರಕಾರದಿಂದ ಮಾತ್ರ ಇಂತಹ ಯುವ ಪ್ರತಿಭೆಗೆ ಪ್ರಶಸ್ತಿ ಸಿಗದೇ ಇರುವುದು ಬೇಸರದ ಸಂಗತಿಯಾಗಿದೆ.

ಸಂಗೀತ ಕೇವಲ ಮೇಲ್ವರ್ಗದವರಿಗೆ ಮಾತ್ರ ಸೀಮಿತವಾಗಿಲ್ಲ. ನಾನು ಈ ಕ್ಷೇತ್ರದಲ್ಲಿ ಬೆಳೆಯಬೇಕೆಂಬ ಹಂಬಲದಿಂದ ಹಿಂದುಸ್ತಾನಿ ಶಾಸ್ತ್ರೀಯ ಸಂಗೀತ ವಿದ್ಯೆಗೆ ಪಾದಾರ್ಪಣೆ ಮಾಡಿದೆ. ನನ್ನ ಈ ಹಂಬಲಕ್ಕೆ ತಂದೆ-ತಾಯಿಯವರ ಪ್ರೋತ್ಸಾಹ ನೀಡಿದರಿಂದ ಹಿಂದುಸ್ತಾನಿ ಶಾಸ್ತ್ರೀಯ ಸಂಗೀತ ಕಲಿಯಲು ಅನುಕೂಲವಾಯಿತು.-ಚಂದನ ಹೆಚ್.ಎಮ್ಹಿಂದುಸ್ತಾನಿ ಶಾಸ್ತ್ರೀಯ ಯುವ ಗಾಯಕಿ

ಚಂದನವರು ತಮ್ಮ ಒತ್ತಡದ ಜೀವನದಲ್ಲಿ ಶಾಸ್ತ್ರೀಯ ಸಂಗಿತ ಕಲಿತಿದ್ದಾಳೆ. ಅಲ್ಪ ಅವಧಿಯಲ್ಲಿ ಉತ್ತಮ ಸಂಗೀತಳಾಗಿ ಬೆಳೆದ್ದಿದಾಳೆ. ಇಂತಹ ಯುವ ಪ್ರತಿಭೆ ಸೂಕ್ತ ಗೌರವ ಸಿಗಬೇಕು. –ವೀರೇಶ ಹಿಟ್ನಾಳ,ಹಿಂದುಸ್ತಾನಿ ಶಾಸ್ತ್ರೀಯ ಸಂಗೀತ ಶಿಕ್ಷಕರು.

 

ವರದಿ: ಮಲ್ಲಿಕಾರ್ಜುನ ಮೆದಿಕೇರಿ.

ದೋಟಿಹಾಳ

ಟಾಪ್ ನ್ಯೂಸ್

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

13-bk-hariprasad

ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.