ಹೇಗೆ ನಡೆಯಿತು ಕಾರ್ಯತಂತ್ರ?


Team Udayavani, May 25, 2019, 5:00 AM IST

hege-nade

-ಎಡಪಕ್ಷಗಳ ಪ್ರಾಬಲ್ಯವಿದ್ದ ಬುಡಕಟ್ಟು ಪ್ರದೇಶಗಳ ಮೇಲೆ ಬಿಜೆಪಿ ಕಣ್ಣಿಟ್ಟಿತು. ಚುನಾವಣೆಗೂ ಹಲವು ತಿಂಗಳುಗಳ ಮುಂಚೆಯೇ ಆ ಪ್ರದೇಶಗಳಿಗೆ ಆರೆಸ್ಸೆಸ್‌ ಪ್ರವೇಶವಾಯಿತು.

-ಈ ಪ್ರದೇಶಗಳಲ್ಲಿ ಆರೆಸ್ಸೆಸ್‌ ಒಟ್ಟು 150 ಏಕಾಲ್‌ ವಿದ್ಯಾಲಯಗಳನ್ನು ನಿರ್ಮಿಸಿತು. ತಳಮಟ್ಟದಲ್ಲೇ ಪಕ್ಷ ಸಂಘಟನೆಯ ಕೆಲಸ ಶುರು ಮಾಡಿತು.

-ಟಿಎಂಸಿಯೊಳಗೇ ನಾಯಕರಲ್ಲಿನ ಭಿನ್ನಮತವನ್ನು ಅರಿತು, ಬಂಡಾಯ ನಾಯಕರನ್ನು ತನ್ನತ್ತ ಎಳೆದುಕೊಳ್ಳುವಲ್ಲಿ ಬಿಜೆಪಿ ಸಫ‌ಲವಾಯಿತು.

-ಎಡಪಕ್ಷದ ಮತಗಳನ್ನು ಬಿಜೆಪಿಯ ಮತಗಳಾಗಿ ಪರಿವರ್ತಿಸುವಲ್ಲಿ ನಡೆಸಿದ ಕಾರ್ಯತಂತ್ರವೂ ಯಶಸ್ವಿಯಾಯಿತು.

-ಬಂಗಾಳದಲ್ಲಿರುವ ಅಕ್ರಮ ಬಾಂಗ್ಲಾ ವಲಸಿಗರನ್ನು ಹೊಡೆದೋಡಿಸುವುದಾಗಿ ಪಣ ತೊಡಲಾಯಿತು. ಪ್ರಚಾರ ರ್ಯಾಲಿಗಳಲ್ಲಿ ಈ ವಿಚಾರಕ್ಕೆ ಹೆಚ್ಚು ಆದ್ಯತೆ ನೀಡಲಾಯಿತು.

-ಪ್ರಧಾನಿ ನರೇಂದ್ರ ಮೋದಿಯವರು ಕೂಡ ಪಶ್ಚಿಮ ಬಂಗಾಳದಲ್ಲಿ 17ಕ್ಕೂ ಹೆಚ್ಚು ರ್ಯಾಲಿಗಳನ್ನು ನಡೆಸಿದರು. ಚುನಾವಣೆ 7 ಹಂತಗಳಲ್ಲಿ ನಡೆದಿದ್ದು ಇನ್ನೂ ಅನುಕೂಲವಾಯಿತು.

-ಅಮಿತ್‌ ಶಾ ಅವರು ಅಧ್ಯಕ್ಷರಾದ ಮೇಲೆ ದೀದಿಯ ಭದ್ರಕೋಟೆಗೆ ಬರೋಬ್ಬರಿ 84 ಬಾರಿ ಭೇಟಿ ನೀಡಿದ್ದು, ಪಕ್ಷದ ನಾಯಕರೊಂದಿಗೆ ನಿರಂತರ ಸಂಪರ್ಕ ಸಾಧಿಸಿದರು.

-ತಳಮಟ್ಟದಲ್ಲೇ ಪಕ್ಷದ ಸಂಘಟನೆಗೆ ತೊಡಗಿದರು. ಪಕ್ಷಕ್ಕೆ ಅಡಿಪಾಯವೇ ಇಲ್ಲದಂಥ ಒಂದು ರಾಜ್ಯದಲ್ಲಿ ಕಾರ್ಯಕರ್ತರ ದಂಡನ್ನೇ ಹುಟ್ಟುಹಾಕುವಲ್ಲಿ ಯಶಸ್ವಿಯಾದರು.

ಟಾಪ್ ನ್ಯೂಸ್

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

RCBsvSRH; ಚಿನ್ನಸ್ವಾಮಿಯಲ್ಲಿ ರೆಕಾರ್ಡ್ಸ್ ಸುರಿಮಳೆ; ದಾಖಲೆಗಳ ವಿವರ ಇಲ್ಲಿದೆ

RCBsvSRH; ಚಿನ್ನಸ್ವಾಮಿಯಲ್ಲಿ ರೆಕಾರ್ಡ್ಸ್ ಸುರಿಮಳೆ; ದಾಖಲೆಗಳ ವಿವರ ಇಲ್ಲಿದೆ

Bus Falls From Bridge In Odisha’s Jajpur

Jajpur; ಸೇತುವೆಯಿಂದ ಬಿದ್ದ ಬಸ್; ಐವರು ಸಾವು, ಹಲವರಿಗೆ ಗಾಯ

‘Please sell the RCB team to someone else’; Tennis star appeal

IPL 2024; ‘ದಯವಿಟ್ಟು ಆರ್ ಸಿಬಿ ತಂಡವನ್ನು ಬೇರೆಯವರಿಗೆ ಮಾರಿ ಬಿಡಿ’; ಟೆನ್ನಿಸ್ ತಾರೆ ಮನವಿ

Lok Sabha Elections ಈಶ್ವರಪ್ಪ ಸ್ಪರ್ಧೆಯಿಂದ ಬಿಜೆಪಿಗೆ ಲಾಭ: ಆರ್‌. ಅಶೋಕ್‌

Lok Sabha Elections ಈಶ್ವರಪ್ಪ ಸ್ಪರ್ಧೆಯಿಂದ ಬಿಜೆಪಿಗೆ ಲಾಭ: ಆರ್‌. ಅಶೋಕ್‌

ಎ. 20ರಂದು ಮತ್ತೆ ರಾಜ್ಯಕ್ಕೆ ಪ್ರಧಾನಿ ಮೋದಿ?

Lok Sabha Election; ಎ. 20ರಂದು ಮತ್ತೆ ರಾಜ್ಯಕ್ಕೆ ಪ್ರಧಾನಿ ಮೋದಿ?

Daily Horoscope

Daily Horoscope; ಈ ರಾಶಿಯವರಿಗೆ ಏಳೂವರೆ ಶನಿಯ ಕೊನೆಯ ಹಂತದಲ್ಲಿ ಶುಭವಾಗುವ ಲಕ್ಷಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2011

ಬೆಂಗಳೂರಿನಲ್ಲೊಂದು ಟೈ ರೋಮಾಂಚನ

rajani-kanth

ಮೋದಿಯೂ ವರ್ಚಸ್ವಿ ನಾಯಕ

smruthi-irani

ಬರಿಗಾಲಲ್ಲೇ ವಿನಾಯಕ ದೇಗುಲಕ್ಕೆ ತೆರಳಿದ್ದ ಸ್ಮತಿ!

Asshivrda

ಮಾಜಿ ರಾಷ್ಟ್ರಪತಿ ಪ್ರಣಬ್ ರ ಆಶೀರ್ವಾದ ಪಡೆದ ಪ್ರಧಾನಿ ನರೇಂದ್ರ ಮೋದಿ

Lalu-head-scratch-700

ರಾಜೀನಾಮೆ ನೀಡುವ ರಾಹುಲ್‌ ನಿರ್ಧಾರ ಆತ್ಮಾಹುತಿಯದ್ದು : ಲಾಲು

MUST WATCH

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

udayavani youtube

ಕೇಕ್ ಪ್ರಿಯರಿಗೆ ಹೇಳಿ ಮಾಡಿಸಿದ ಜಾಗ ಔರಾ .

udayavani youtube

ಶ್ರೀ ವೈಷ್ಣವಿ ದುರ್ಗಾ ದೇವಾಲಯ

udayavani youtube

ಟೈಟನ್ ಕಂಪೆನಿಯ Xylys ವಾಚ್ ವಿಶೇಷತೆಗಳೇನು ?

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

ಹೊಸ ಸೇರ್ಪಡೆ

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

RCBsvSRH; ಚಿನ್ನಸ್ವಾಮಿಯಲ್ಲಿ ರೆಕಾರ್ಡ್ಸ್ ಸುರಿಮಳೆ; ದಾಖಲೆಗಳ ವಿವರ ಇಲ್ಲಿದೆ

RCBsvSRH; ಚಿನ್ನಸ್ವಾಮಿಯಲ್ಲಿ ರೆಕಾರ್ಡ್ಸ್ ಸುರಿಮಳೆ; ದಾಖಲೆಗಳ ವಿವರ ಇಲ್ಲಿದೆ

Bus Falls From Bridge In Odisha’s Jajpur

Jajpur; ಸೇತುವೆಯಿಂದ ಬಿದ್ದ ಬಸ್; ಐವರು ಸಾವು, ಹಲವರಿಗೆ ಗಾಯ

‘Please sell the RCB team to someone else’; Tennis star appeal

IPL 2024; ‘ದಯವಿಟ್ಟು ಆರ್ ಸಿಬಿ ತಂಡವನ್ನು ಬೇರೆಯವರಿಗೆ ಮಾರಿ ಬಿಡಿ’; ಟೆನ್ನಿಸ್ ತಾರೆ ಮನವಿ

Lok Sabha Elections ಈಶ್ವರಪ್ಪ ಸ್ಪರ್ಧೆಯಿಂದ ಬಿಜೆಪಿಗೆ ಲಾಭ: ಆರ್‌. ಅಶೋಕ್‌

Lok Sabha Elections ಈಶ್ವರಪ್ಪ ಸ್ಪರ್ಧೆಯಿಂದ ಬಿಜೆಪಿಗೆ ಲಾಭ: ಆರ್‌. ಅಶೋಕ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.