ದಿಢೀರ್‌ ಸಿಕ್ಕ ರಜೆ ಸದುಪಯೋಗ ಹೇಗೆ?


Team Udayavani, May 2, 2021, 2:49 PM IST

How to Use the Vacation

ಕೋವಿಡ್  ಎರಡನೇ ಅಲೆಯಕಾರಣಕ್ಕೆ ಜನತಾ ಕರ್ಫ್ಯೂಜಾರಿಯಲ್ಲಿದೆ. ಇನ್ನೆಷ್ಟು ದಿನ ಈಕೊರೊನಾ ಕಾಟ? ಮುಂದೇನು? -ಇದು ವಿದ್ಯಾರ್ಥಿಗಳ, ಪೋಷ ಕರ ಪ್ರಶ್ನೆ. ಓದು-ಬರಹ ಇಲ್ಲದೇಸೋಮಾರಿ ಗಳಂತೆ ಕಾಲ ಕಳೆಯುವ ಮಕ್ಕಳನ್ನು ನೋಡಿ ಪಾಲಕರು ಚಿಂತೆಗೆಬಿದ್ದಿದ್ದಾರೆ.

ಇಂಥ ಸಂದರ್ಭದಲ್ಲಿ,ಅನಿರೀಕ್ಷಿತವಾಗಿ ಒದಗಿ ಬಂದಿರುವರಜೆಯ ಸದುಪಯೋಗ ಹೇಗೆ ಎಂಬ ಕುರಿತು ಒಂದಿಷ್ಟು ಟಿಪ್ಸ್ ಇಲ್ಲಿದೆ.

ಟೈಮ್‌ ಟೇಬಲ್‌ ಹಾಕಿ

ಕಳೆದ ಸಮಯ ಮತ್ತೆ ಮರಳಿ ಬಾರದು. ಇದನ್ನುಸದಾ ನೆನಪಿಟ್ಟುಕೊಳ್ಳಿ. ಒಂದು ಟೈಮ್‌ ಟೇಬಲ್‌ಹಾಕಿಕೊಳ್ಳಿ. ಅಲ್ಲಿ ಓದು, ಬರಹ, ಮನೋರಂಜನೆ,ಆಟ, ಮನೆಗೆಲಸ.. ಹೀಗೆ ಎಲ್ಲದ್ದಕ್ಕೂ ಸಮಯಮೀಸಲಿಡಿ. ಪ್ರತಿ ದಿನದ ಕೊನೆಯಲ್ಲಿ ಟೈಮ್‌ ಟೇಬಲ್‌ಪ್ರಕಾರ ಸಮಯ ಪರಿಪಾಲನೆ ಆಗಿದೆಯಾ ಎಂದುಚೆಕ್‌ ಮಾಡಿ.

ಅಭ್ಯಾಸ ಬಿಡಬೇಡಿ

ಕೊರೊನಾ ಕಾರಣಕ್ಕೆ ಈ ಶೈಕ್ಷಣಿಕ ವರ್ಷದಲ್ಲಿ ಪಠ್ಯದಲ್ಲಿಕಡಿತವಾಗಿದೆ. ಮುಖ್ಯ ಪರೀಕ್ಷೆಗಳು ಇಲ್ಲದೆ ಪಾಸ್‌ಆಗಿದ್ದಾಗಿದೆ. ಇದು ಒಂದು ಹಂತಕ್ಕೆ ಅಂದರೆತಾತ್ಕಾಲಿಕವಾಗಿ ರಿಲೀಫ್‌, ಖುಷಿ ತಂದಿರಬಹುದು.ಆದರೆ ನೆನಪಿರಲಿ. ಈ ಸ್ಪರ್ಧಾತ್ಮಕ ಯುಗದಲ್ಲಿ ಎಷ್ಟುಓದಿದರೂ ಕಡಿಮೆಯೇ. ಹೀಗಾಗಿ ತರಗತಿ ಪಠ್ಯಗಳಜೊತೆಗೆ ಈ ಹಿಂದಿನ ತರಗತಿಗಳ ವಿಷಯಗಳನ್ನುಪುನಃ ಅಭ್ಯಾಸ ಮಾಡಿ.

ಸಿಕ್ಕಿದ್ದನ್ನೆಲ್ಲಾ ಓದಿ

ಇಷ್ಟು ದಿನ ಕೇವಲ ಪಠ್ಯದ ವಿಷಯಗಳ ಮೇಲೆ ಪೂರ್ಣ ಗಮನ ಕೇಂದ್ರೀಕರಿಸುತ್ತಿದ್ದ ಕಾರಣಕ್ಕೆ ಸಾಮಾನ್ಯ ಜ್ಞಾನ, ಸಾಹಿತ್ಯ..ಮತ್ತಿತರ ವಿಷಯಗಳನ್ನು ಓದಲು ಆಗಿರಲಿಲ್ಲ ತಾನೆ? ಈಗ ಸಾಕಷ್ಟುಸಮಯ ಸಿಕ್ಕಿದೆ. ದಿನವೂ ಎಲ್ಲಾಪತ್ರಿಕೆಗಳು, ನಿಯತಕಾಲಿಕೆಗಳನ್ನುಓದುತ್ತಾ ಹೋಗಿ. ಇದಕ್ಕೆ ಪೂರಕವಾಗಿಅಂತರ್ಜಾಲವನ್ನೂ ಬಳಸಿ. ಇದರಿಂದ ಭವಿಷ್ಯದಲ್ಲಿಸ್ಪರ್ಧಾತ್ಮಕ ಪರೀಕ್ಷೆ ಎದುರಿಸಲು ಅನುಕೂಲವಾಗುತ್ತದೆ.

ಜನಜಾಗೃತಿ ಮೂಡಿಸಿ

ನೀವಿರುವ ಪರಿಸರದಲ್ಲಿ ಎಲ್ಲವೂ ನೆಟ್ಟಗಿರಲ್ಲ. ಅದಕ್ಕೆದನಿಯಾಗಿ. “ಊರು ನಮ್ಮದು’ ಎನ್ನುವ ಭಾವನಿಮ್ಮಲ್ಲಿ ಬರಲಿ. ನಂತರ ಇದೇ ಮನೋಭಾವವನ್ನುಜನರಲ್ಲಿ ಮೂಡಿಸಲು ಪ್ರಯತ್ನಿಸಿ. ಅದಕ್ಕಾಗಿಗೆಳೆಯರ, ಸಮಾನ ಮನÓರ ‌R ತಂಡ ಕಟ್ಟಿಕೊಳ್ಳಿ.ಮರಗಿಡಿಗಳನ್ನು ಬೆಳೆಸಿ, ಪೋಷಿಸುವ ಸಂಕಲ್ಪ ಮಾಡಿ.ಊರಿನ ಸ್ವತ್ಛತೆ ಮತ್ತು ನೈರ್ಮಲ್ಯಕ್ಕೆ ಪ್ರಯತ್ನಿಸಿ. ಈನಿಟ್ಟಿನಲ್ಲಿ ಜನಜಾಗೃತಿ ಮೂಡಿಸಿ.

ಕೊರೊನಾ ಸೇನಾನಿಗಳಾಗಿ

ವರ್ಷ ಕಳೆದರೂ ಕೊರೊನಾ ತಡೆಯಲುಕೈಗೊಳ Ûಬೇಕಾದ ಮುಂಜಾಗ್ರತೆ ಕ್ರಮಗಳ ಬಗ್ಗೆ ಸ್ಪಷ್ಟಮಾಹಿತಿ ಇಲ್ಲ. ಗಾಳಿ ಸುದ್ದಿ, ತಪ್ಪು ತಿಳಿವಳಿಕೆಗಳಿಂದಜನ ಅಧೀರರಾಗಿದ್ದಾರೆ. ಇಂಥ ಸಂದರ್ಭದಲ್ಲಿಅಗತ್ಯವಿರುವ ಎಲ್ಲಾ ಮಾಹಿತಿ ಸಂಗ್ರಹಿಸಿ. ರೋಗಹರಡುವ ಬಗೆ, ಹರಡದಂತೆ ಕೈಗೊಳ್ಳಬೇಕಾದಮುಂಜಾಗ್ರತೆ ಕ್ರಮಗಳು, ಸೋಂಕಿತರ ಆರೈಕೆ..ಇತ್ಯಾದಿಯ ಕುರಿತು ಜಾಗೃತಿ ಮೂಡಿಸಿ.

ಸ್ವರೂಪಾನಂದ ಕೊಟ್ಟೂರು

ಟಾಪ್ ನ್ಯೂಸ್

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬಂದಿಯ ಗುಂಡಿಕ್ಕಿ ಹತ್ಯೆ… ಭಯಾನಕ ದೃಶ್ಯ ಸೆರೆ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ

6-bng

Bengaluru: ಪೇಂಟರ್‌ ಕೊಂದು ಪೊಲೀಸ್‌ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು

Loksabha Poll: ತಮಿಳುನಾಡು ಮಾಜಿ ಕಾಂಗ್ರೆಸ್‌ ನಾಯಕ ಈಗ ಬಿಜೆಪಿ ರಾಷ್ಟ್ರೀಯ ವಕ್ತಾರ

Loksabha Poll: ತಮಿಳುನಾಡು ಮಾಜಿ ಕಾಂಗ್ರೆಸ್‌ ನಾಯಕ ಈಗ ಬಿಜೆಪಿ ರಾಷ್ಟ್ರೀಯ ವಕ್ತಾರ

5-bng

Bengaluru: ಪ್ರೀತಿಸಿ ಮದುವೆ ಆಗುವುದಾಗಿ ಅಂಗವಿಕಲ ಯುವತಿಗೆ ವಂಚನೆ

ಕಾಂಗ್ರೆಸ್ ನವರು ಕೇಸರಿ ಶಾಲು ಹಾಕಿದಾಕ್ಷಣ ಮನಸ್ಥಿತಿ ಬದಲಾಗಲ್ಲ… ಶೆಟ್ಟರ್ ಆರೋಪ

ಕಾಂಗ್ರೆಸ್ ನವರು ಕೇಸರಿ ಶಾಲು ಹಾಕಿದಾಕ್ಷಣ ಮನಸ್ಥಿತಿ ಬದಲಾಗಲ್ಲ… ಶೆಟ್ಟರ್ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

World Theatre Day 2024: ರಂಗಭೂಮಿ ಕಲೆ-ಯುದ್ಧ ಮತ್ತು ಶಾಂತಿ ಪರಸ್ಪರ ವಿರುದ್ಧ ಧ್ರುವ

World Theatre Day 2024: ರಂಗಭೂಮಿ ಕಲೆ-ಯುದ್ಧ ಮತ್ತು ಶಾಂತಿ ಪರಸ್ಪರ ವಿರುದ್ಧ ಧ್ರುವ

ಡೌಟೇ ಬೇಡ, ಜೋಡೆತ್ತುಗಳ ಹಾಗೆ ನಾನು, ಅನಂತ ಹೆಗಡೆ ಇಬ್ಬರೂ ಕೆಲಸ ಮಾಡುತ್ತೇವೆ…

ಡೌಟೇ ಬೇಡ, ಜೋಡೆತ್ತುಗಳ ಹಾಗೆ ನಾನು, ಅನಂತ ಹೆಗಡೆ ಇಬ್ಬರೂ ಕೆಲಸ ಮಾಡುತ್ತೇವೆ…

Book Review;ವಿಶಿಷ್ಟ ರೂಪಕ ಶೈಲಿಯಿಂದ ಚಿತ್ರ ರಸಿಕರ ಮನಗೆದ್ದ ಕಾಸರವಳ್ಳಿಯ “ಬಿಂಬ ಬಿಂಬನ”

Book Review;ವಿಶಿಷ್ಟ ರೂಪಕ ಶೈಲಿಯಿಂದ ಚಿತ್ರ ರಸಿಕರ ಮನಗೆದ್ದ ಕಾಸರವಳ್ಳಿಯ “ಬಿಂಬ ಬಿಂಬನ”

World Water Day: ಜುಳು ಜುಳು ಸದ್ದೇಕೆ ಉರಿ ಮೌನ

World Water Day: ಜುಳು ಜುಳು ಸದ್ದೇಕೆ ಉರಿ ಮೌನ

ಪ್ರೊ| ಕು.ಶಿ.: ಜ್ಞಾನಕಾಶಿಯಲ್ಲೊಬ್ಬ ಫ‌ಕೀರ

ಪ್ರೊ| ಕು.ಶಿ.: ಜ್ಞಾನಕಾಶಿಯಲ್ಲೊಬ್ಬ ಫ‌ಕೀರ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

7-bng

Bengaluru: ಸಾಲ ವಸೂಲಿ ಹೆಸರಲ್ಲಿ ಆಟೋ ವಶ, ಧರ್ಮ ನಿಂದನೆ: ಬಂಧನ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬಂದಿಯ ಗುಂಡಿಕ್ಕಿ ಹತ್ಯೆ… ಭಯಾನಕ ದೃಶ್ಯ ಸೆರೆ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ

6-bng

Bengaluru: ಪೇಂಟರ್‌ ಕೊಂದು ಪೊಲೀಸ್‌ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.