ದತ್ತು ಸ್ವೀಕಾರ ಹೆಚ್ಚಳ


Team Udayavani, Aug 14, 2019, 5:00 AM IST

S-31

ದತ್ತು ಸ್ವೀಕಾರ: ಮಹಿಳೆಯರೇ ಹೆಚ್ಚು
ಹೆಣ್ಣು ಮಕ್ಕಳಿಗೆ ವಿಶೇಷ ಬೇಡಿಕೆ

ಮಣಿಪಾಲ: ಅನಾಥ, ನಿರ್ಗತಿಕರಿಗೂ ಒಂದು ಜೀವನ ಇದೆ. ಮಕ್ಕಳಿಲ್ಲದವರಿಗೆ, ಮಗು ಪಡೆಯಲು ಅಶಕ್ತರಾದವರಿಗೆ, ಅವಿವಾಹಿತರಿಗೆ ಹೀಗೆ ಮಗುವನ್ನು ಹೊಂದಬಯಸುವರು ದತ್ತು ಸ್ವೀಕಾರದ ಮೂಲಕ ತಾಯಿ ಇಲ್ಲದ ಮಗುವನ್ನು ಪಡೆದುಕೊಳ್ಳಬಹುದಾಗಿದೆ. ಕಾನೂನುಬದ್ಧವಾಗಿ ಈ ಪ್ರಕ್ರಿಯೆ ನಡೆಯುತ್ತದೆ. ಭಾರತದಲ್ಲಿ ಇತ್ತೀಚಿನ ವರ್ಷ ಗಳಲ್ಲಿ ದತ್ತು ಸ್ವೀಕರಿಸುವವರ ಸಂಖ್ಯೆ ಹೆಚ್ಚಾಗಿದ್ದು, ವಿದೇಶದಿಂದಲೂ ದತ್ತು ಪಡೆದುಕೊಳ್ಳಲಾಗುತ್ತದೆ.

ದತ್ತು ಪಡೆಯುವುದು ಹೇಗೆ?
ದತ್ತು ಪಡೆಯಲು ಇಚ್ಛಿಸುವವರು ಅಧಿಕೃತ ಏಜೆನ್ಸಿಗಳು ಅಥವ ಕ್ಯಾರಾ (CARA) ನಿಂದ ಮಾನ್ಯತೆ ಹೊಂದಿದ ಸಂಸ್ಥೆಗಳನ್ನು ಸಂಪರ್ಕಿಸಬೇಕು. ಅಲ್ಲಿ ದತ್ತು ಸ್ವೀಕರಿಸುವವರ/ದಂಪತಿಗಳ ವೈದ್ಯಕೀಯ ಅರ್ಹತಾ ದೃಢೀಕರಣ, ಉದ್ಯೋಗ ಹಾಗೂ ಆದಾಯ ದೃಢೀಕರಣ, ಹುಟ್ಟಿದ ಪ್ರಮಾಣ ಪತ್ರ, ವಿವಾಹವಾಗಿದ್ದಲ್ಲಿ ಅದರ ಪುರಾವೆ, ಆಸ್ತಿಯ ವಿವರ ಸೇರಿದಂತೆ ಹಲವು ದಾಖಲೆಗಳನ್ನು ನೀಡಬೇಕು. ಹಲವು ಕಾನೂನು ಪ್ರಕ್ರಿಯೆಗಳು ನಡೆದ ಬಳಿಕ ಮಗುವನ್ನು ದತ್ತು ಸ್ವೀಕರಿಸಲಾಗುತ್ತದೆ.

ಏನಿದು ಕ್ಯಾರಾ?
ಅನಾಥರಿಗೆ, ನಿರ್ಗತಿಕರಿಗೆ ಆಶ್ರಯ ನೀಡಲು ಕೇಂದ್ರ ದತ್ತು ಸಂಪನ್ಮೂಲ ಪ್ರಾಧಿಕಾರ (CARA) ಕೆಲಸ ಮಾಡುತ್ತಿದೆ. ಇದು ಮಿತಿಯಲ್ಲಿ ಕೆಲವು ಸಂಸ್ಥೆಗಳನ್ನು ಹೊಂದಿದ್ದು, ಅವುಗಳು ಈ ದತ್ತು ಸ್ವೀಕಾರ ಪ್ರಕ್ರಿಯೆಗಳನ್ನು ನೋಡಿಕೊಳ್ಳುತ್ತಿವೆ.

ಹೆಣ್ಣು ಮಗುವೇ ಹೆಚ್ಚು
ದೇಶದಲ್ಲಿ 2018-19ರ ಸಾಲಿನಲ್ಲಿ 3,374 ಮಕ್ಕಳನ್ನು ದತ್ತು ಸ್ವೀಕರಿಸಲಾಗಿದ್ದು, ಇವರಲ್ಲಿ 2,360 ಹೆಣ್ಣು ಮಕ್ಕಳು. ಇದು ಇತ್ತೀಚೆಗಿನ ದಾಖಲೆಯೂ ಹೌದು.

5,400
ಕೇಂದ್ರ ದತ್ತು ಸಂಪನ್ಮೂಲ ಪ್ರಾಧಿಕಾರ (ಕ್ಯಾರಾ)ದ ಅಡಿಯಲ್ಲಿ ಮಾನ್ಯತೆ ಪಡೆದುಕೊಂಡ ಸಂಸ್ಥೆಗಳು.

24, 000
ಕ್ಯಾರಾದ ಅಡಿಯಲ್ಲಿ ದತ್ತು ಸ್ವೀಕಾರಕ್ಕೆ ಹೆಸರು ನೋಂದಾಯಿಸಿಕೊಂಡ ಕುಟುಂಬಗಳು/ವ್ಯಕ್ತಿಗಳು.

331
ದೇಶದಲ್ಲಿರುವ ಸಿಂಗಲ್‌ ಪೇರೆಂಟ್ಸ್‌ (ಅವಿವಾಹಿತರು, ವಿಚ್ಛೇದಿತರು ಸೇರಿ)

10.:3
ಈಗ ದತ್ತು ಸ್ವೀಕಾರಕ್ಕೆ ಲಭ್ಯವಿರುವ ಮಕ್ಕಳು.

38 ಶೇಕಡ
ದಂಪತಿಗಳಾಗಿದ್ದುಕೊಂಡು ಮಕ್ಕಳಿರುವ ಮಂದಿ. (ವಿಶ್ವದಲ್ಲಿ)

8 ಶೇಕಡ
ಜಗತ್ತಿನ ಶೇ. 8ರಷ್ಟು ಮಂದಿ ಪೋಷಕರು ಒಬ್ಬರೇ ಇದ್ದಾರೆ. ಅಂದರೆ ಇವರು ಅವಿವಾಹಿತರಾಗಿರಬಹುದು ಅಥವಾ ವಿಚ್ಛೇದಿತರಾಗಿ ಮಗುವನ್ನು ದತ್ತು ಪಡೆದುಕೊಂಡಿದ್ದಾರೆ.

10 ಕೋಟಿ
ಜಗತ್ತಿನಲ್ಲಿನ ತಾಯಂದಿರು ಮದುವೆಯಾಗದೇ ಅಥವಾ ವಿಚ್ಛೇದಿತಗೊಂಡು ದತ್ತು ಮಗುವನ್ನು ಪಡೆದುಕೊಂಡವರ ಸಂಖ್ಯೆ.

84 ಶೇ.
ಏಕಾಂಗಿಯಾಗಿದ್ದು, ದತ್ತು ಪಡೆದವರಲ್ಲಿ ಶೇ. 83 ಮಂದಿ ಮಹಿಳೆಯರು

ಟಾಪ್ ನ್ಯೂಸ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weqwqewqwq

Bha ಸ್ವದೇಶಿ ವ್ಯವಸ್ಥೆ ; ನಮ್ಮ ಪಾದರಕ್ಷೆಗಳಿಗೆ ನಮ್ಮ ಅಳತೆ: ‘ಭ’ ಗಾತ್ರ ವ್ಯವಸ್ಥೆ!

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

17-voting

Vote: ಮತದಾನದ ಮಹತ್ವ

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Ram Navami Astrology 2024:ಶ್ರೀರಾಮ ನವಮಿ ಯೋಗ ಫಲಾಫಲ-12 ರಾಶಿಗಳ ಮೇಲಿನ ಪರಿಣಾಮ ಹೇಗಿದೆ?

Ram Navami Astrology 2024:ಶ್ರೀರಾಮ ನವಮಿ ಯೋಗ ಫಲಾಫಲ-12 ರಾಶಿಗಳ ಮೇಲಿನ ಪರಿಣಾಮ ಹೇಗಿದೆ?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.