ಇಪಿಎಫ್ಒ ಚಂದಾದಾರರ ಸಂಖ್ಯೆ ಏರಿಕೆ


Team Udayavani, Mar 22, 2021, 7:20 AM IST

ಇಪಿಎಫ್ಒ ಚಂದಾದಾರರ ಸಂಖ್ಯೆ ಏರಿಕೆ

ಕೋವಿಡ್‌ ಸಂದರ್ಭ ತೀವ್ರ ಹಿನ್ನಡೆ ಕಂಡಿದ್ದ ಔದ್ಯೋಗಿಕ ಕ್ಷೇತ್ರ ಇದೀಗ ಚೇತರಿಕೆ ಹಾದಿಯಲ್ಲಿದೆ. ಕಳೆದ ವರ್ಷದ ಅಂತ್ಯದಿಂದೀಚೆಗೆ ನೇಮಕಾತಿ ಪ್ರಮಾಣ ಕೂಡ ಹೆಚ್ಚಾಗತೊಡಗಿದೆ. ಸಹಜ ವಾಗಿಯೇ ಕಳೆದೊಂದು ತಿಂಗಳ ಅವಧಿ ಯಲ್ಲಿ ನೌಕರರ ಭವಿಷ್ಯ ನಿಧಿ ಸಂಸ್ಥೆ (ಇಪಿಎಫ್ಒ)ಯ ಚಂದಾದಾರರ ಸಂಖ್ಯೆ ಯಲ್ಲಿಯೂ ಏರಿಕೆಯಾಗಿದೆ.

ಈ ವರ್ಷದ ಜನವರಿಯಲ್ಲಿ 13.36 ಲಕ್ಷ ಮಂದಿ ಇಪಿಎಫ್ಒ ಖಾತೆಗಳನ್ನು ತೆರೆದಿದ್ದಾರೆ. ಕಳೆದ ವರ್ಷದ ಜನವರಿಗೆ ಹೋಲಿಸಿದಲ್ಲಿ ಇದು ಶೇ. 27.79ರಷ್ಟು ಹೆಚ್ಚು. ಇದೇ ವೇಳೆ ಕಳೆದ ವರ್ಷದ ಡಿಸೆಂಬರ್‌ಗೆ ಹೋಲಿಸಿದಲ್ಲಿ ಇದು ಶೇ. 24ರಷ್ಟು ಅಧಿಕವಾಗಿದೆ. ಪ್ರಸಕ್ತ ಆರ್ಥಿಕ ವರ್ಷದ 10 ತಿಂಗಳುಗಳ ಅವಧಿಯಲ್ಲಿ  ಒಟ್ಟು 62.49 ಲಕ್ಷ ಮಂದಿ ಹೊಸದಾಗಿ ಇಪಿಎಫ್ಒ ಚಂದಾದಾರರಾಗಿದ್ದಾರೆ.

ಯಾವ ರಾಜ್ಯದಲ್ಲಿ ಹೆಚ್ಚು? :

ಮಹಾರಾಷ್ಟ್ರದಲ್ಲಿ ಗರಿಷ್ಠ ಸಂಖ್ಯೆಯಲ್ಲಿ ಹೊಸದಾಗಿ ಇಪಿಎಫ್ ಖಾತೆ ತೆರೆಯಲಾಗಿದೆ. ಬಳಿಕದ ಸ್ಥಾನದಲ್ಲಿ ಹರಿಯಾಣ, ಗುಜರಾತ್‌, ತಮಿಳುನಾಡು ಮತ್ತು ಕರ್ನಾಟಕ ಇದೆ. ಮಹಿಳೆಯರ ಸಂಖ್ಯೆ ಹೆಚ್ಚಳ

ಜನವರಿ ಅಂಕಿಅಂಶಗಳ ಪ್ರಕಾರ ಹೊಸ ಚಂದಾದಾರರ ಪೈಕಿ ಮಹಿಳೆಯರ ಸಂಖ್ಯೆ 2.61 ಲಕ್ಷಗಳಷ್ಟಿದೆ. ಕಳೆದ ಡಿಸೆಂಬರ್‌ಗೆ ಹೋಲಿಸಿದರೆ ಶೇ.30ರಷ್ಟು ಅಧಿಕ.

ಯಾವ ವರ್ಷ ಎಷ್ಟೆಷ್ಟು? :

ಇಪಿಎಫ್ಒ ಪ್ರಕಾರ 2019-20ನೇ ಹಣಕಾಸು ವರ್ಷದಲ್ಲಿ 78.58 ಲಕ್ಷ ಹೊಸ ಸದಸ್ಯರು ಸೇರ್ಪಡೆಗೊಂಡಿ ದ್ದಾರೆ. ಪ್ರಸಕ್ತ ಹಣಕಾಸು ವರ್ಷದಲ್ಲಿ 2020ರ ಎಪ್ರಿಲ…-ಅಕ್ಟೋಬರ್‌ ಮಧ್ಯೆ ಒಟ್ಟು 39.33 ಲಕ್ಷ ಹೊಸ ಚಂದಾದಾರರು ಸೇರ್ಪಡೆಯಾಗಿ ದ್ದಾರೆ. 2018-19ರ ಆರ್ಥಿಕ ವರ್ಷದಲ್ಲಿ ಈ ಸಂಖ್ಯೆ 61.12 ಲಕ್ಷಗಳಾಗಿತ್ತು.

ಯಾವ ವಯಸ್ಸಿನವರು :

ಜನವರಿ 2021ರ ಅವಧಿಯಲ್ಲಿ, 22-25ರ ವಯಸ್ಸಿನವರು ಹೊಸ ಖಾತೆಯನ್ನು ತೆರೆದಿದ್ದಾರೆ. ಇವರ ಪ್ರಮಾಣ ಸುಮಾರು 3.48 ಲಕ್ಷ ಇದೆ. ಈ ವಯಸ್ಸಿನವರನ್ನು ಉದ್ಯೋಗ ಮಾರುಕಟ್ಟೆಯಲ್ಲಿ ಹೊಸಬರು ಎಂದು ಪರಿಗಣಿಸಬ ಹುದು. ಬಳಿಕದ ಸ್ಥಾನದಲ್ಲಿ 29-35 ವಯಸ್ಸಿನವರು ಸುಮಾರು 2.69 ಲಕ್ಷ ದಾಖಲಾತಿಗಳನ್ನು ಹೊಂದಿ ದ್ದಾರೆ. ಇವರು ಉದ್ಯೋಗವನ್ನು ಬದಲಾಯಿಸಿದ ಮತ್ತು ಇಪಿಎಫ್ಒ ದ ಬೆಂಬಲ ಪಡೆಯಲು ಸೇರ್ಪಡೆಗೊಂಡ ಅನುಭವಿ ಕಾರ್ಮಿಕರು ಅಥವಾ ನೌಕರರಾಗಿದ್ದಾರೆ.

ಟಾಪ್ ನ್ಯೂಸ್

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

jds

JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

13-good-friday

ಶುಭ ಶುಕ್ರವಾರ: ಸಾಮಾಜಿಕ ನ್ಯಾಯದ ಪ್ರತೀಕ ಯೇಸು ಕ್ರಿಸ್ತ

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ

World Theatre Day 2024: ರಂಗಭೂಮಿ ಕಲೆ-ಯುದ್ಧ ಮತ್ತು ಶಾಂತಿ ಪರಸ್ಪರ ವಿರುದ್ಧ ಧ್ರುವ

World Theatre Day 2024: ರಂಗಭೂಮಿ ಕಲೆ-ಯುದ್ಧ ಮತ್ತು ಶಾಂತಿ ಪರಸ್ಪರ ವಿರುದ್ಧ ಧ್ರುವ

ಡೌಟೇ ಬೇಡ, ಜೋಡೆತ್ತುಗಳ ಹಾಗೆ ನಾನು, ಅನಂತ ಹೆಗಡೆ ಇಬ್ಬರೂ ಕೆಲಸ ಮಾಡುತ್ತೇವೆ…

ಡೌಟೇ ಬೇಡ, ಜೋಡೆತ್ತುಗಳ ಹಾಗೆ ನಾನು, ಅನಂತ ಹೆಗಡೆ ಇಬ್ಬರೂ ಕೆಲಸ ಮಾಡುತ್ತೇವೆ…

Book Review;ವಿಶಿಷ್ಟ ರೂಪಕ ಶೈಲಿಯಿಂದ ಚಿತ್ರ ರಸಿಕರ ಮನಗೆದ್ದ ಕಾಸರವಳ್ಳಿಯ “ಬಿಂಬ ಬಿಂಬನ”

Book Review;ವಿಶಿಷ್ಟ ರೂಪಕ ಶೈಲಿಯಿಂದ ಚಿತ್ರ ರಸಿಕರ ಮನಗೆದ್ದ ಕಾಸರವಳ್ಳಿಯ “ಬಿಂಬ ಬಿಂಬನ”

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ

Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ

Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’

Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

jds

JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.